• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಣಿಬೆನ್ನೂರು ನಗರಸಭೆ ಬಜೆಟ್‌ನಲ್ಲಿ ಮೀಸಲಿಟ್ಟ ಅನುದಾನ ಬಳಕೆಯಾಗುವುದೇ?
ರಾಣಿಬೆನ್ನೂರು ನಗರಸಭೆ ಬಜೆಟ್‌ನಲ್ಲಿ ಪ್ರತಿವರ್ಷ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಹಣ ಮೀಸಲಿಡುತ್ತಿದ್ದರೂ ಜನರಿಗೆ ತೊಂದರೆ ತಪ್ಪುತ್ತಿಲ್ಲ. ಹಿಂದೆ ಅಳವಡಿಸಿದ ಸಿಸಿ ಕ್ಯಾಮೆರಾ ನಿರ್ವಹಣೆ ಮಾಡದೇ ಈ ವರ್ಷ ಮತ್ತೆ ಬಜೆಟ್‌ನಲ್ಲಿ ಅನುದಾನ ನೀಡಲಾಗಿದೆ.
ಅಧಿಕ ಲಾಭದ ಆಸೆ ತೋರಿಸಿ ಮೋಸ, ಆರೋಪಿ ಬಂಧನ
ಷೇರು ಮಾರ್ಕೆಟ್‌ನಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭ ಕೊಡುವುದಾಗಿ ನಂಬಿಸಿ ಸಾರ್ವಜನಿಕರಿಂದ ಹಣ ಹಾಕಿಸಿಕೊಂಡು ಮೋಸ ಮಾಡಿದ್ದ ಆರೋಪಿಯನ್ನು ಹಾವೇರಿ ಸಿಇಎನ್ ಕ್ರೈಂ ಪೊಲೀಸ್ ಠಾಣೆಯ ಪೊಲೀಸರು ಪತ್ತೆ ಹಚ್ಚಿ ಬಂದಿಸಿದ್ದಾರೆ.
ಶ್ರದ್ಧೆಯಿಂದ ದೇವರ ಮೊರೆ ಹೋದರೆ ಫಲ ಪ್ರಾಪ್ತಿ:
ಪ್ರಪಂಚದಾದ್ಯಂತ 10 ಸಾವಿರಕ್ಕೂ ಹೆಚ್ಚು ವಿಭಿನ್ನ ಧರ್ಮಗಳಿವೆ. ಆರ್ಥಿಕವಾಗಿ ನಾವು ಎಷ್ಟೇ ಪ್ರಬಲವಾಗಿದ್ದರೂ ಸಾರ್ಥಕ ಬದುಕಿಗೆ ಧಾರ್ಮಿಕ ಆಚರಣೆಗಳೇ ಅಂತಿಮ ಸತ್ಯವಾಗಿದೆ ಎಂದು ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
ಕಂದಾಯ, ಕೃಷಿ ಇಲಾಖೆಗೆ ಚುರುಕು ಮುಟ್ಟಿಸುವ ಕಾರ್ಯ: ಶಾಸಕ ಮಾನೆ
ಕಂದಾಯ ಹಾಗೂ ಕೃಷಿ ಇಲಾಖೆ ಜನರ ಜೀವನಾಡಿ. ಹಾಗಾಗಿ ಈ ಇಲಾಖೆಗಳಿಗೆ ಚುರುಕು ಮುಟ್ಟಿಸುವ ಹಾಗೂ ಬದಲಾವಣೆ ಕೆಲಸ ಮಾಡಲಾಗುತ್ತಿದೆ. ಬಿ ಖಾತೆ ಸೇರಿದಂತೆ ಎಲ್ಲ ದಾಖಲೆಗಳನ್ನು ಕಂಪ್ಯೂಟರೀಕರಣಗೊಳಿಸಲಾಗುತ್ತಿದೆ ಎಂದು ಹಾನಗಲ್ಲ ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ಯುವಕರು ದೂರದೃಷ್ಟಿ ಅಳವಡಿಸಿಕೊಳ್ಳಲಿ: ರವಿ ಮೆಣಸಿನಕಾಯಿ
ಹಾವೇರಿ ನಗರದ ಹೆಗ್ಗೇರಿ ರಸ್ತೆಯಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಉದ್ದಿಮೆದಾರರಿಗೆ ಹಾಗೂ ತರಬೇತುದಾರರಿಗೆ ಉದ್ಯಮ ತರಬೇತಿ ಹಾಗೂ ಅರಿವು ಕಾರ್ಯಕ್ರಮ (ಪಿಎಂ ಇಂಟರ್ನ್‌ಶಿಪ್‌ ಮತ್ತು ಅಪ್ರೆಂಟೈಸ್‌ಶಿಪ್‌) ನಡೆಯಿತು.
ಶಿಷ್ಟಾಚಾರ ಉಲ್ಲಂಘನೆ ಆರೋಪ, ಶಿಗ್ಗಾಂವಿ ತಾಪಂ ಇಒ ಕಚೇರಿಗೆ ಬೀಗ
ಶಿಗ್ಗಾಂವಿ ತಾಲೂಕಿನ ಜೇಕಿನಕಟ್ಟಿ ₹೬೫೦ ಲಕ್ಷ ವೆಚ್ಚದಲ್ಲಿ ಸರ್ಕಾರಿ ಮೆಟ್ರಿಕ್ ನಂತರ ಹಾಗೂ ವೃತ್ತಿಪರ ಬಾಲಕರ ವಿದ್ಯಾರ್ಥಿ ನಿಲಯ ಭೂಮಿಪೂಜೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ತಾಲೂಕು ಅಧ್ಯಕ್ಷ ವಿಶ್ವನಾಥ ಹರವಿ ನೇತೃತ್ವದಲ್ಲಿ ಬಿಜೆಪಿ ಮುಖಂಡರು ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ಮಾಡಿದರು.
ಶಾಂತಿ, ಸಹಬಾಳ್ವೆಗೆ ಸಾಮಾಜಿಕ ನ್ಯಾಯ ಅಗತ್ಯ: ನ್ಯಾಯಾಧೀಶ ಬಿ.ಆರ್. ಮುತಾಲಿಕದೇಸಾಯಿ
ಕಾನೂನು ಅರಿವು ಹಾಗೂ ನೆರವಿನ ಅವಶ್ಯಕತೆ ಇದ್ದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ಟೋಲ್ ಫ್ರೀ ಸಹಾಯವಾಣಿ 15100 ಸಂಪರ್ಕಿಸಬಹುದು.
ಹಾವೇರಿ ವಿಶ್ವವಿದ್ಯಾಲಯ ಮುಚ್ಚುವ ನಿರ್ಧಾರ ಕೈಬಿಡದಿದ್ದರೆ ಜಿಲ್ಲಾ ಬಂದ್ ಕರೆ
ರಾಜ್ಯ ಸರ್ಕಾರ ಹಾವೇರಿ ವಿವಿ ಸೇರಿದಂತೆ ರಾಜ್ಯದ ಒಂಬತ್ತು ವಿವಿಗಳನ್ನು ಅನುದಾನದ ನೆಪವೊಡ್ಡಿ ಮುಚ್ಚಲು ತೀರ್ಮಾನಿಸಿರುವುದನ್ನು ಖಂಡಿಸಿ ಈಗಾಗಲೇ ಹಾವೇರಿ ವಿವಿ ಉಳಿವಿಗೆ ಒತ್ತಾಯಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿ ಹಾವೇರಿ ವಿವಿ ಮುಚ್ಚದಂತೆ ಹಕ್ಕೊತ್ತಾಯ ಮಂಡಿಸಿದ್ದಾರೆ.
ಹಾಸ್ಟೆಲ್ ವಿದ್ಯಾರ್ಥಿಗಳೊಂದಿಗೆ ಉಪಾಹಾರ ಸೇವಿಸಿದ ಶಾಸಕ ಮಾನೆ
ಹಾಸ್ಟೆಲನ ಅಡುಗೆ ಕೊಠಡಿಗೆ ಭೇಟಿ ನೀಡಿದ ಶಾಸಕ ಶ್ರೀನಿವಾಸ ಮಾನೆ ಅವರು ರುಚಿ, ಶುಚಿ ಊಟಕ್ಕೆ ಗಮನ ನೀಡುವಂತೆ ಅಡುಗೆ ಸಿಬ್ಬಂದಿಗೆ ಸೂಚಿಸಿದರು.
ಜಾಗತಿಕ ತಾಪಮಾನದಿಂದ ಜೀವವೈವಿಧ್ಯತೆ ಮೇಲೆ ಗಂಭೀರ ಪರಿಣಾಮ : ಡಾ. ಎಲ್. ಎಂ. ಪೂಜಾರ
ಉಷ್ಣಮಾನದ ಪರಿಣಾಮ ಸಸ್ಯ ಪ್ರಾಣಿಗಳ ಪರಸ್ಪರ ಸಂಬಂಧಗಳು ಬದಲಾಗುತ್ತಿವೆ. ಆಹಾರ ಸರಪಳಿಯಲ್ಲಿಯೂ ವ್ಯತ್ಯಾಸ ಉಂಟಾಗುತ್ತದೆ.
  • < previous
  • 1
  • ...
  • 143
  • 144
  • 145
  • 146
  • 147
  • 148
  • 149
  • 150
  • 151
  • ...
  • 499
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved