• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಣ್ಣ ವಿಷಯ ದೊಡ್ಡದು ಮಾಡದೇ ಅಭಿವೃದ್ಧಿಗೆ ಸಹಕರಿಸಿ: ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ
ಚುನಾವಣೆ ಬಂದಾಗ ರಾಜಕೀಯ ಮಾಡೋಣ. ಈಗ ಅಭಿವೃದ್ಧಿಯತ್ತ ಗಮನ ಕೊಡೋಣ. ನನ್ನ ಅವಧಿಯಲ್ಲಿ ಅನುದಾನ ತರಲು ಸಿದ್ಧನಿದ್ದೇನೆ ಎಂದು ಉಪಸಭಾಧ್ಯಕ್ಷ, ಶಾಸಕ ರುದ್ರಪ್ಪ ಲಮಾಣಿ ತಿಳಿಸಿದರು.
ಬ್ಯಾಡಗಿ ಸುಂದರ ಪಟ್ಟಣವಾಗಿಸುವ ಸಂಕಲ್ಪ, ಪುರಸಭೆ ಬಜೆಟ್‌ ಮಂಡಿಸಿದ ಡಾ. ಬಾಲಚಂದ್ರ ಪಾಟೀಲ ಭರವಸೆ
ಜಗತ್ತಿನ ವೇಗಕ್ಕೆ ಭಾರತ ಕೊಂಡೊಯ್ಯುತ್ತಿರುವ ಸಂದರ್ಭದಲ್ಲಿ ಕ್ಯಾಶ್‌ಲೆಸ್ ವ್ಯವಹಾರಕ್ಕೆ ಆದ್ಯತೆ, ಜಲವೇ ಜೀವ, ಬೆಳಕೆ ಭದ್ರತೆ ಕಾರ‍್ಯಕ್ರಮ ಕಟ್ಟುನಿಟ್ಟಾಗಿ ಅಳವಡಿಸಲು ಪ್ರಸಕ್ತ ಬಜೆಟ್‌ನಲ್ಲಿ ಉದ್ದೇಶಿಸಲಾಗಿದೆ.
ಅಂತರಂಗ ಶುದ್ಧಿಗೆ ಧಾರ್ಮಿಕ ಕೈಂಕರ್ಯ ಅಗತ್ಯ: ಚನ್ನವೀರ ಸ್ವಾಮೀಜಿ
ಶಿವನಾಮಸ್ಮರಣೆಯೊಂದಿಗೆ ವಿವಿಧ ರೀತಿಯಲ್ಲಿ ಶಿವರಾತ್ರಿಯನ್ನು ಆಚರಿಸುವ ಸಂದರ್ಭದಲ್ಲಿ ಶ್ರೀಮಠದ ಅನಾಥ ಮಕ್ಕಳೊಂದಿಗೆ ಭಕ್ತರು ಹಬ್ಬವನ್ನು ಆಚರಿಸುತ್ತಿರುವುದು ಶ್ಲಾಘನೀಯವಾಗಿದೆ.
ಹಾವೇರಿ ನಗರಸಭೆ ಬಜೆಟ್‌ ಮಂಡನೆ, ಪ್ರತಿ ವಾರ್ಡ್‌ನಲ್ಲೂ ರಸ್ತೆ, ಚರಂಡಿ ನಿರ್ಮಾಣ, ದುರಸ್ತಿ
ಹಾವೇರಿ ನಗರಸಭೆ ಸ್ವಂತ ಮೂಲಗಳಾದ ಆಸ್ತಿ ತೆರಿಗೆ, ನೀರಿನ ಕರ, ಅಭಿವೃದ್ಧಿ ಕರ, ಮಳಿಗೆ ಬಾಡಿಗೆ ಹಾಗೂ ಇತರೆ ಶುಲ್ಕಗಳಿಂದ ಒಟ್ಟು ₹12.36 ಕೋಟಿ ಆದಾಯವನ್ನು ನಿರೀಕ್ಷಿಸಲಾಗಿದೆ.
ಅಧಿಕಾರಿಗಳು ರೈತರೊಂದಿಗೆ ಸೌಜನ್ಯದಿಂದ ವರ್ತಿಸಲಿ: ಶಾಸಕ ಮಾನೆ ಸೂಚನೆ
ವಿದ್ಯುತ್ ಗ್ರಿಡ್‌ಗಳ ಸಾಮರ್ಥ್ಯ ಹೆಚ್ಚಿಸುವುದಕ್ಕೆ ಸಂಬಂಧಿಸಿದಂತೆ ನಡೆದಿರುವ ಟೆಂಡರ್ ಪ್ರಕ್ರಿಯೆ ಚುರುಕುಗೊಳಿಸಿ ಆದಷ್ಟು ಬೇಗ ಪೂರ್ಣಗೊಳಿಸಲು ಗಮನ ಹರಿಸಿ ಎಂದು ಶಾಸಕ ಮಾನೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಇಂದಿನಿಂದ 7 ದಿನಗಳ ಕಾಲ ನಡೆಯಲಿದೆ ಬ್ಯಾಡಗಿ ಗ್ರಾಮದೇವತೆ ಜಾತ್ರಾ ಮಹೋತ್ಸವ
5 ವರ್ಷಕ್ಕೊಮ್ಮೆ ಬರುವ ಬ್ಯಾಡಗಿ ಪಟ್ಟಣದ ಆರಾಧ್ಯ ದೇವತೆ ಹಾಗೂ ಗ್ರಾಮದೇವತೆ ದುರ್ಗಾದೇವಿ ಜಾತ್ರಾ ಮಹೋತ್ಸವ ಪಟ್ಟಣಕ್ಕೆ ಹೊಸತೊಂದು ಉತ್ಸಾಹ ಹಾಗೂ ಮೆರುಗು ತರುತ್ತಿದೆ.
ಶೈಕ್ಷಣಿಕ ಹಿತಕ್ಕೆ ಧಕ್ಕೆಯಾಗುವಂಥ ಶಿಕ್ಷಕರ ವರ್ತನೆ ಸಹಿಸಲ್ಲ: ಶಾಸಕ ಶ್ರೀನಿವಾಸ ಮಾನೆ ತಾಕೀತು
ಶಾಲೆಗಳಲ್ಲಿಯೇ ತಂಬಾಕು, ಗುಟ್ಕಾ ಸೇವಿಸುವುದು, ತರಗತಿಯಲ್ಲಿ ಮೊಬೈಲ್ ಬಳಸುವುದು, ವಿದ್ಯಾರ್ಥಿಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುವ ವರ್ತನೆಗಳು ಶಿಕ್ಷಕರಿಂದ ನಡೆಯಬಾರದು.
ಮಾರ್ಚ್ 2ರಂದು ಹಾವೇರಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟಕ್ಕೆ ಚುನಾವಣೆ
ಹಾವೇರಿ ಹಾಲು ಒಕ್ಕೂಟ ರಚನೆಗೊಂಡು ಮೂರು ವರ್ಷಗಳು ಕಳೆಯುತ್ತಿದ್ದು, ಇದೀಗ ಮೊದಲ ಬಾರಿಗೆ ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ.
ನೇರ ನಡೆ, ನುಡಿ ಬಸವಾದಿ ಶರಣರ ಮೂಲ ತತ್ವ: ಡಾ. ಮಹಾಂತ ಪ್ರಭು ಸ್ವಾಮಿಗಳು
ಜಾತೀಯತೆ, ಅಸಮಾನತೆ, ಶೋಷಣೆ ಇತ್ಯಾದಿ ತಾಂಡವವಾಡುತ್ತಿದ್ದ 12ನೇ ಶತಮಾನದಲ್ಲಿ ಬಸವಾದಿ ಶರಣರು ತಮ್ಮ ತತ್ವ, ಚಿಂತನೆಗಳ ಮೂಲಕ ಎಲ್ಲವನ್ನು ತೊಡೆದು ಹಾಕಿ ಜಾತ್ಯತೀತತೆ, ಸಮಾನತೆ ಸ್ಥಾಪಿಸಿದರು.
ಮಾ. 8ರಂದು ರಾಷ್ಟ್ರೀಯ ಲೋಕ ಅದಾಲತ್: ನ್ಯಾಯಾಧೀಶ ಅಮೋಲ್ ಹಿರೇಕುಡೆ
ಸಾರ್ವಜನಿಕರಿಗೆ ಸಕಾಲದಲ್ಲಿ ನ್ಯಾಯ ಒದಗಿಸುವ ಉದ್ದೇಶದಿಂದ ಸರ್ವೋಚ್ಚ ನ್ಯಾಯಾಲಯ ಹಾಗೂ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನದಂತೆ ಈ ಕಾರ್ಯಕ್ರಮ ಆಯೋಜಿಸಲಾಗಿದೆ.
  • < previous
  • 1
  • ...
  • 144
  • 145
  • 146
  • 147
  • 148
  • 149
  • 150
  • 151
  • 152
  • ...
  • 499
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved