• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹುಲಸೋಗಿ ಗ್ರಾಮ ದೊಡ್ಡಾಟದ ತೊಟ್ಟಿಲು: ಪ್ರೊ. ಟಿ.ಎಂ. ಭಾಸ್ಕರ್
ಕರ್ನಾಟಕ ಜಾನಪದ ವಿಶ್ವವಿದ್ಯಾಲಯಕ್ಕೂ ಹಾಗೂ ಹುಲಸೋಗಿ ಗ್ರಾಮಕ್ಕೂ ಅವಿನಾಭಾವ ಸಂಬಂಧವಿದೆ.
ದಿನಗೂಲಿಯ ಸ್ವಾವಲಂಬಿಯಾಗಿಸಿದ ಧರ್ಮಸ್ಥಳ ಸಂಘ
ನನ್ನ ಎಲ್ಲ ಟೂರಿಸ್ಟ್ ವಾಹನಗಳಲ್ಲಿ ಡಾ. ವೀರೇಂದ್ರ ಹೆಗ್ಗಡೆಯವರ ಫೋಟೋ ಹಾಕಿದ್ದೇನೆ. ನಾನು ಯಾವಾಗಲೂ ಧರ್ಮಸ್ಥಳ ಸಂಘಕ್ಕೆ ಚಿರಋಣಿ ಎಂದು ಅಬ್ಬಾಸ ಅಲಿ ಅಗಡಿ ಸ್ಮರಿಸಿದರು.
ಮಾರ್ಚ್ 10ರಿಂದ ಹಾವೇರಿಯಲ್ಲಿ ಸರ್ಕಾರಿ ನೌಕರರ ಕ್ರೀಡಾಕೂಟ
ಮಾ. 10ರಂದು ಉದ್ಘಾಟನಾ ಕಾರ್ಯಕ್ರಮ ಜರುಗಲಿದ್ದು, ಸ್ಥಳೀಯ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಯುವಕರು ಕೃಷಿ ಚಟುವಟಿಯಲ್ಲಿ ಪಾಲ್ಗೊಳ್ಳಬೇಕು: ಮಹಾಂತೇಶ ಮೆಣಸಿನಕಾಯಿ
ಹಲವಾರು ಗ್ರಾಮೀಣ ಕ್ರೀಡೆಗಳನ್ನು ಇಂದಿನ ಯುವ ಜನಾಂಗಕ್ಕೆ ಪರಿಚಯಿಸುವ ಅವಶ್ಯಕತೆ ಇದೆ. ಇಂತಹ ಹಲವಾರು ಕ್ರೀಡೆಗಳನ್ನು ಸಮಿತಿಯವರು ಆಯೋಜಿಸಬೇಕು.
ಗೋವು ಪೂಜ್ಯನೀಯ, ಗೌರವಾನ್ವಿತ ಪ್ರಾಣಿ: ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ
ಗೋವುಗಳ ರಕ್ಷಣೆಯಿಂದ ಬದುಕು ಹಸನಾಗುತ್ತದೆ. ಎಲ್ಲರೂ ಆಸ್ತಿ, ಅಂತಸ್ತು ಗಳಿಸುವ ಧಾವಂತದಲ್ಲಿ ಧರ್ಮ ಮರೆಯುತ್ತಿದ್ದಾರೆ. ಇದರಿಂದ ನಮ್ಮ ಸಂಸ್ಕೃತಿ ಮತ್ತು ಸಂಸ್ಕಾರ ಕಣ್ಮರೆಯಾಗುತ್ತಿದೆ. ಹೀಗಾಗಿ ಎಲ್ಲರೂ ಧರ್ಮ ಜಾಗೃತಿ ಕೆಲಸದಲ್ಲಿ ತೊಡಗಬೇಕು.
ಬ್ಯಾಡಗಿಯ ಮೆಣಸಿನಕಾಯಿ ಮಾರ್ಕೆಟ್‌ನಲ್ಲಿ ಸ್ವಚ್ಛತೆಗೆ ನೀಡಿ: ಶಿವಾನಂದ ಕಾಪಸಿ
ಮೆಣಸಿನಕಾಯಿ ಹೆಸರು ಅಂತಾರಾಷ್ಟ್ರೀಯ ಮಟ್ಟ ತಲುಪಿದಂತೆ ಶುಚಿತ್ವಕ್ಕೂ ಮಾರುಕಟ್ಟೆ ಹೆಸರು ತಲುಪಬೇಕು.
ಅಭಿವೃದ್ಧಿ ಯೋಜನೆಗಳಿಗೆ ಸಾಥ್‌ ನೀಡದ ಕೇಂದ್ರ ಸರ್ಕಾರ: ಶಾಸಕ ಮಾನೆ
ವಸತಿ ಯೋಜನೆಗಳಿಗೆ ನೀಡಲಾಗುವ ಸಹಾಯಧನ ಹೆಚ್ಚಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇವೆ. ಈ ಬಾರಿಯ ಬಜೆಟ್‌ನಲ್ಲಿ ಹೆಚ್ಚಿಸುವ ನಿರೀಕ್ಷೆ ಇದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.
ಹಕ್ಕುಪತ್ರಗಳಿಗೆ ಅನುಮೋದನೆಗಾಗಿ ಕಾಲಮಿತಿ ನಿಗದಿ ಮಾಡಿ: ಶಾಸಕ ಶ್ರೀನಿವಾಸ ಮಾನೆ
ತಹಸೀಲ್ದಾರ್ ಮತ್ತು ಉಪವಿಭಾಗಾಧಿಕಾರಿಗಳ ಕಚೇರಿಯಿಂದ ಸ್ವೀಕರಿಸಲಾದ ಸಾರ್ವಜನಿಕರು ಮತ್ತು ರೈತರ ಅರ್ಜಿಗಳನ್ನು ಕಾಲಮಿತಿಯೊಳಗೆ ಇತ್ಯರ್ಥ ಪಡಿಸಬೇಕು ಎಂದು ಶಾಸಕ ಶ್ರೀನಿವಾಸ ಮಾನೆ ತಳಿಸಿದರು.
ಅಂತಃಕರಣದ ನಡೆ, ನುಡಿಯಿದ್ದರೆ ಸಮೃದ್ಧಿ: ಡಾ. ಗುರುಸಿದ್ಧರಾಜಯೋಗೀಂದ್ರ ಸ್ವಾಮಿಗಳು
ಶರಣರ ಬದುಕು, ಬರಹ ಒಂದೇ ಆಗಿತ್ತು. ಮನೆಗಳು ಸಾಮರಸ್ಯದ ಮೂಲಕ ಸಂತಸದಿಂದಿರಬೇಕಾಗಿದೆ. ಮಕ್ಕಳಿಗೆ ವಚನಗಳ ಸಾರದ ಅರಿವು ಮಾಡಿಕೊಡಲು ಎಲ್ಲರೂ ಮುಂದಾಗಬೇಕಿದೆ.
ಕೆರೆ ಅಭಿವೃದ್ಧಿಯಿಂದ ಕೃಷಿಗೆ ಅನುಕೂಲ: ಸಲ್ಮಾ
ನಶಿಸಿ ಹೋಗುತ್ತಿರುವ ಕೆರೆಯನ್ನು ಅಭಿವೃದ್ಧಿಪಡಿಸಲು ನಮ್ಮೂರು ನಮ್ಮ ಕೆರೆ ಯೋಜನೆಯಡಿಯಲ್ಲಿ ಕೆರೆ ಹೂಳೆತ್ತಿ ರಾಜ್ಯದಲ್ಲಿ 805 ಕೆರೆಗಳನ್ನು ಅಭಿವೃದ್ಧಿಪಡಿಸಲಾಗಿದೆ.
  • < previous
  • 1
  • ...
  • 145
  • 146
  • 147
  • 148
  • 149
  • 150
  • 151
  • 152
  • 153
  • ...
  • 499
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved