• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಶು ಆಸ್ಪತ್ರೆ ಮಂಜೂರಾತಿಗೆ ಆಗ್ರಹಿಸಿ ಮನವಿ
ಈಗಿನ ವ್ಯವಸ್ಥೆಯಲ್ಲಿ ಜಾನುವಾರುಗಳಿಗೆ ಆರೋಗ್ಯದ ಸಮಸ್ಯೆ ಎದುರಾದಾಗ ಅವುಗಳಿರುವ ಸ್ಥಳಗಳಿಂದ ಜಾನುವಾರು ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವ ಆಸ್ಪತ್ರೆಗೆ ತೆಗೆದುಕೊಂಡು ಬರಬೇಕು
ರೋಗಿಗಳ ಜತೆ ವೈದ್ಯರು ಸೌಜನ್ಯದಿಂದ ವರ್ತಿಸಿ
ವೈದ್ಯರು ದೇವರಿಗೆ ಸಮಾನ ಎಂಬ ಭಾವನೆ ಸಮಾಜದಲ್ಲಿದೆ
ಅಡಿಕೆ ರೈತರಿಗೆ ಜೀವನಾಧಾರ
ಅಡಿಕೆ ಬೆಳೆಯಲ್ಲಿ ಪೋಷಕಾಂಶದ ಅಸಮತೋಲನೆಯಿಂದ ಹಿಡಿ ಮುಂಡಿಗೆ, ಚಂಡೆ ತಿರುಗುವಿಕೆ, ಓರೆಗಣ್ಣು ಮತ್ತು ಕಾಯಿ ಒಡೆಯುವುದು ಕಂಡು ಬರುತ್ತದೆ
ರಸ್ತೆ ಅಗಲೀಕರಣ ಕಾರ್ಯ ಚುರುಕು
ಹೈಕೋರ್ಟ ಕೊಟ್ಟಿರುವ ನಕ್ಷೆಯಲ್ಲಿ ಸರ್ಕಾರಿ ಜಾಗವಿಲ್ಲ, ಏನಿದ್ದರೂ ರೈತರ ಭೂಮಿ ಸ್ವಾಧೀನಪಡಿಸಿಕೊಂಡು ಬೈಪಾಸ್ ಮಾಡಬೇಕಾಗುವುದು ಅನಿವಾರ್ಯ
ಗ್ರಾಮೀಣರು ಶಿಕ್ಷಣಕ್ಕೆ ಆದ್ಯತೆ ನೀಡಲಿ: ಶಾಸಕ ಶಿವಣ್ಣನವರ
ಸಾಮಾಜಿಕ ಪ್ರಗತಿ, ಬಡತನ ನಿವಾರಣೆ ಸೇರಿದಂತೆ ಶಿಕ್ಷಣವು ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇದರಿಂದ ಸಮಸ್ಯೆಗಳ ಚಕ್ರದಿಂದ ಹಳ್ಳಿಗಳು ಮುಕ್ತವಾಗಲು ಸಾಧ್ಯವಾಗುತ್ತದೆ.
ಆರೋಗ್ಯವಂತರಿಂದ ಸದೃಢ ಸಮಾಜ ನಿರ್ಮಾಣ: ಶಿವಾನಂದ ಮ್ಯಾಗೇರಿ
ಇಂದಿನ ವಿದ್ಯಾರ್ಥಿಗಳು ನಾಳಿನ ನಾಡಿನ ಭವ್ಯ ಭಾರತ ನಿರ್ಮಾಪಕರು. ಸದೃಢ ದೇಹವುಳ್ಳವರು ಸದೃಢ ಸಮಾಜ ನಿರ್ಮಾಣ ಮಾಡಲು ಸಾಧ್ಯ.
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಖಂಡಿಸಿ ರಟ್ಟೀಹಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ನೂರಾರು ವರ್ಷಗಳ ಇತಿಹಾಸವಿರುವ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುತ್ತಿದ್ದು, ಅದಕ್ಕೆ ಲಜ್ಜೆಗೆಟ್ಟ ಕಾಂಗ್ರೆಸ್ ಸರ್ಕಾರ ಸಹಕಾರ ನೀಡುತ್ತಿದೆ ಎಂದು ಬಿಜೆಪಿ ಮುಖಂಡರು ಆರೋಪಿಸಿದರು.
ಧ್ಯಾನಚಂದ್ ಭಾರತಮಾತೆಯ ಹೆಮ್ಮೆಯ ಪುತ್ರ: ಶೇಖರಗೌಡ್ರ ಪಾಟೀಲ
ಹಾಕಿ ಮಾಂತ್ರಿಕನೆಂದೇ ಕರೆಯಲ್ಪಡುತ್ತಿದ್ದ ಧ್ಯಾನಚಂದ್ ದೇಶದ ಕೀರ್ತಿಯನ್ನು ವಿದೇಶಗಳಲ್ಲಿ ರಾರಾಜಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಅವರ ಜನ್ಮದಿನದಂದು ರಾಷ್ಟ್ರೀಯ ಕ್ರೀಡಾ ದಿನ ಆಚರಿಸುತ್ತಿರುವುದು ಕೇಂದ್ರ ಸರ್ಕಾರ ಕ್ರೀಡಾ ಕ್ಷೇತ್ರಕ್ಕೆ ಸಲ್ಲಿಸುತ್ತಿರುವ ಗೌರವವಾಗಿದೆ.
ಶರಣರ ವಚನಗಳಲ್ಲಿದೆ ಬದುಕಿಗೆ ದಾರಿ ತೋರಿಸುವ ಶಕ್ತಿ: ಗುರುಬಸವ ಸ್ವಾಮೀಜಿ
ವಚನ ಸಾಹಿತ್ಯ ಸುಲಲಿತವಾಗಿ ಜೀವನ ಸಂದೇಶಗಳನ್ನು ಬಿತ್ತರಿಸುವ ಶಕ್ತ ಸಾಹಿತ್ಯವಾಗಿದೆ. ಇದು ಎಲ್ಲರ ಹೃದಯ ತಟ್ಟಿ ಬದುಕಿನ ಸತ್ಯ ಸಿದ್ಧಾಂತಗಳನ್ನು ಅರಿವಿಗೆ ತರುತ್ತದೆ.
ಹೆಸ್ಕಾಂನ ಅಗತ್ಯ ಸಿಬ್ಬಂದಿ ನೇಮಕಕ್ಕೆ ಕ್ರಮ: ಶಾಸಕ ಶ್ರೀನಿವಾಸ ಮಾನೆ ಸಭೆ
ಹಾನಗಲ್ಲ ತಾಲೂಕಿಗೆ ಅಗತ್ಯವಿರುವ ಸಹಾಯಕ ಅಭಿಯಂತರರು, ಪವರ್ ಮೆನ್‌ಗಳ, ಮೀಟರ್ ರೀಡರ್ಸ್‌ ಸೇರಿದಂತೆ ಸಿಬ್ಬಂದಿ ನೇಮಕಕ್ಕೆ ಕ್ರಮ ಕೈಗೊಳ್ಳುವುದು ಸೇರಿದಂತೆ ಹಲವು ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 521
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved