ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸವಾಲು ಎದುರಿಸಲು ಮಕ್ಕಳನ್ನು ಸಿದ್ಧಪಡಿಸಿ: ಶಂಭುಲಿಂಗಪ್ಪ ಯಲಿಗಾರ
ಶಾಲೆಗಳಲ್ಲಿ ಮಕ್ಕಳಿಗೆ ಕೇವಲ ಪುಸ್ತಕದ ಜ್ಞಾನವನ್ನಷ್ಟೇ ನೀಡಲಾಗುತ್ತಿದೆ. ಇದರಿಂದ ಉತ್ತಮ ಅಂಕಗಳನ್ನಷ್ಟೇ ಪಡೆಯಲು ಸಾಧ್ಯವಾಗುತ್ತಿದೆ.
ಭಗವಂತನ ಸಾನ್ನಿಧ್ಯದಿಂದ ಶಾಂತಿ, ನೆಮ್ಮದಿ: ಶಿವಲಿಂಗ ಶಿವಾಚಾರ್ಯರು
ಭಗವಂತನ ಸನ್ನಿಧಿ ನಮಗೆ ಶಾಂತಿ, ನೆಮ್ಮದಿ ತಂದು ಕೊಡುತ್ತದೆ ಹಾಗೂ ಭಾವೈಕತೆ ಉಂಟು ಮಾಡುತ್ತದೆ. ಇಲ್ಲಿ ಯಾವುದೇ ಜಾತಿ, ಮತ, ಪಂಥ, ಯೋಚನೆ ಮಾಡಲ್ಲ, ರಾಗ ದ್ವೇಷಗಳಿಗೆ ಅವಕಾಶವಿಲ್ಲ.
ಜ್ಞಾನ, ಧ್ಯಾನದಿಂದ ಜೀವನದಲ್ಲಿ ಸ್ಥಿತಪ್ರಜ್ಞೆ: ಸಂಸದ ಬಸವರಾಜ ಬೊಮ್ಮಾಯಿ
ಸಾಧನೆ ಮಾಡಲು ಗುರು ಇರಬೇಕು. ಮುಂದೆ ಗುರಿ ಇರಬೇಕು. ನಾವು ಹಲವಾರು ಕನಸುಗಳನ್ನು ಕಾಣುತ್ತೇವೆ. ಅದರಲ್ಲಿ ಯಾವುದು ನ್ಯಾಯಸಮ್ಮತ ಇದೆಯೊ ಅದರ ಬಗ್ಗೆ ಯೋಚನೆ ಮಾಡಬೇಕು.
ಶ್ರದ್ಧಾ ಭಕ್ತಿಯ ಶಿವರಾತ್ರಿ ಆಚರಣೆ, ದೇಗುಲಗಳಲ್ಲಿ ವಿಶೇಷ ಪೂಜೆ
ಬೆಳಗ್ಗೆಯಿಂದಲೇ ಶಿವ ದೇವಾಲಯಗಳತ್ತ ಬರಲು ಆರಂಭಿಸಿದ ಭಕ್ತರ ದಂಡು ಬರಬರುತ್ತಾ ಜನಸಾಗರವಾಗಿಯಿತು.
ರಾಣಿಬೆನ್ನೂರಿನಲ್ಲಿ ಶಿವರಾತ್ರಿ ಹಬ್ಬಕ್ಕೆ ಸಕಲ ಸಿದ್ಧತೆ
ಶಿವರಾತ್ರಿ ದಿನ ಉಪವಾಸ ವ್ರತ ಕೈಗೊಳ್ಳುವುದರಿಂದ ಮಂಗಳವಾರ ನಗರದಲ್ಲಿ ಜನರು ವಿವಿಧ ಬಗೆಯ ಹಣ್ಣುಗಳನ್ನು ಖರೀದಿಯಲ್ಲಿ ತೊಡಗಿರುವುದು ಕಂಡುಬಂದಿತು.
ಬ್ಯಾಡಗಿ ಗ್ರಾಮದೇವತೆ ಜಾತ್ರೆ ಸೌಹಾರ್ದದಿಂದ ಆಚರಿಸೋಣ: ಮಾಜಿ ಶಾಸಕ ಸುರೇಶಗೌಡ ಪಾಟೀಲ ಮನವಿ
ಪ್ರತಿ 5 ವರ್ಷಗಳಿಗೊಮ್ಮೆ ಜಾತ್ರೆ ನಡೆಯಲಿದ್ದು, ಸಹಜವಾಗಿ ಎಲ್ಲರೂ ಸಂಭ್ರಮಿಸಲಿದ್ದಾರೆ.
ಹಾವೇರಿ ವಿಶ್ವವಿದ್ಯಾಲಯ ಮುಚ್ಚುವುದು ಘೋರ ಅನ್ಯಾಯ: ಸಂಸದ ಬಸವರಾಜ ಬೊಮ್ಮಾಯಿ
ಹಾವೇರಿ ಜಿಲ್ಲೆಗೆ ವಿಶ್ವದ್ಯಾಲಯ ಅವಶ್ಯವಾಗಿ ಬೇಕಿದೆ. ಈಗಾಗಲೇ 42 ಪದವಿ ಕಾಲೇಜುಗಳು ವಿವಿ ವ್ಯಾಪ್ತಿಯಲ್ಲಿದ್ದು, ಇದನ್ನು ಮುಚ್ಚಿದರೆ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಅತಂತ್ರವಾಗಿದೆ.
ಶಿಕ್ಷಕ, ಪಾಲಕರ ಹೊಣೆಯಿಂದ ಶೈಕ್ಷಣಿಕ ಕ್ಷೇತ್ರದ ಉನ್ನತಿ: ಪರಶುರಾಮ
ಮಕ್ಕಳಿಗೆ ಇದು ತಳಹದಿ ಶಿಕ್ಷಣವಾಗಬೇಕು. ಆಟದ ಮೂಲಕ ಪ್ರತಿಭಾ ಪ್ರೌಢಿಮೆಗೆ ಅವಕಾಶ ನೀಡುವ ಮೂಲಕ ಮಕ್ಕಳನ್ನು ಹರ್ಷಚಿತ್ತರಾಗಿ ಕಲಿಕೆಗೆ ಪ್ರೋತ್ಸಾಹಿಸುವ ಯೋಜನೆಗಳು ಯಶಸ್ವಿಯಾಗಬಲ್ಲವು.
ನೈಸರ್ಗಿಕ ಸಂಪನ್ಮೂಲ ಸಂರಕ್ಷಿಸದಿದ್ದರೆ ವಿನಾಶ ಕಟ್ಟಿಟ್ಟ ಬುತ್ತಿ: ಜೆರಾಲ್ಡ್ ಡಿಸೋಜಾ
ಮನುಷ್ಯ ಒಬ್ಬರಿಗೊಬ್ಬರು ಸಹಬಾಳ್ವೆ ಮಾಡುವಂತೆ ಪರಿಸರದ ಪ್ರೀತಿಯೂ ಬೇಕು. ನಮ್ಮ ನೀರು ಭೂಮಿ ಪರಿಸರ ಉಳಿಯದ್ದಿದ್ದರೆ ಮನುಕುಲವೇ ಉಳಿಯಲು ಸಾಧ್ಯವಿಲ್ಲ. ಆರೋಗ್ಯ ಮೊದಲ ಆದ್ಯತೆ. ಅದಕ್ಕಾಗಿ ಈ ಪರಿಸರದ ಉಳಿವಿನ ಅಗತ್ಯವಿದೆ.
ಸರ್ವರನ್ನು ಒಳಗೊಳ್ಳುವ ಧರ್ಮವೇ ಪರಮ ಶ್ರೇಷ್ಠ: ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ
ಉಪಜಾತಿಗಳ ನಡುವೆ ವೈವಾಹಿಕ ಸಂಬಂಧಗಳು ಬೆಳೆಯಬೇಕು. ಆ ಮೂಲಕ ಉಪಜಾತಿ ಎಂಬ ಕಂದಕ ಕಡಿಮೆಯಾಗಿ ಸಮಸಮಾನತೆ ಸಾಧಿಸಲು ಸಾಧ್ಯವಾಗುತ್ತದೆ.
< previous
1
...
146
147
148
149
150
151
152
153
154
...
499
next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್ ಪಡೆಯುವ ಬಗೆ ಹೇಗೆ!
ಮಾಸ್ಕ್ ಮ್ಯಾನ್ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ