• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿಂದೂಗಳು ಜಾತಿ ಮತ ಮರೆತು ಒಂದಾಗಬೇಕಾದ ಕಾಲ ಬಂದಿದೆ - ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ

  ಇವತ್ತು ವಕ್ಫ್ ಮೂಲಕ ನಿಮ್ಮ ಆಸ್ತಿ, ಹೊಲ, ಮಠಗಳನ್ನು ಕಿತ್ತುಕೊಳ್ಳುತ್ತಿದ್ದಾರೆ. ಮುಂದೊಂದು ದಿನ ಹಿಂದೂಗಳನ್ನೂ ಮುಗಿಸುವ ಕೆಲಸವಾಗುತ್ತದೆ. ಆದ್ದರಿಂದ, ನಾವು ಒಂದಾಗದಿದ್ದರೆ ಮುಂದೆ ಭವಿಷ್ಯವಿಲ್ಲ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಮೋದಿ ಹೇಳಿದ್ದು ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ - ಸಿಎಂ ಸಿದ್ದರಾಮಯ್ಯ ನೇರ ಸವಾಲು

ಅಬಕಾರಿ ಇಲಾಖೆಯಿಂದ ₹ 700 ಕೋಟಿ ತಂದು ಮಹಾರಾಷ್ಟ್ರದಲ್ಲಿ ಚುನಾವಣೆ ಮಾಡುತ್ತಿದ್ದಾರೆ ಎಂದು ಪ್ರಧಾನಿ ಮೋದಿಯವರು ನಮ್ಮ ಮೇಲೆ ಹೊಸ ಸುಳ್ಳಿನ ಆರೋಪ ಮಾಡಿದ್ದಾರೆ. ಮೋದಿ ಅವರು ಹೇಳಿದ್ದು ಸಾಬೀತು ಮಾಡಿದರೆ ನಾನು ರಾಜಕೀಯ ನಿವೃತ್ತಿ ಘೋಷಿಸ್ತೀನಿ - ಸಿಎಂ ಸಿದ್ದರಾಮಯ್ಯ ನೇರ ಸವಾಲು  

ಮೂರು ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲುತ್ತದೆ- ಯಡಿಯೂರಪ್ಪ
ಹಣ ಬಲ, ಅಧಿಕಾರದ ಬಲ, ಜಾತಿಯ ವಿಷ ಬೀಜ ಬಿತ್ತಿ ಒಂದು ಕಾಲದಲ್ಲಿ ಚುನಾವಣೆ ಗೆಲ್ಲುತ್ತಿದ್ದರು. ಈಗ ಕಾಲ ಬದಲಾಗಿದೆ. ಇದು ಮೋದಿ ಕಾಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ ಮೂರು ಕ್ಷೇತ್ರಗಳಲ್ಲೂ ಗೆಲ್ಲುತ್ತದೆ. ಸಿದ್ದರಾಮಯ್ಯ ನೀವು ಯಾವ ಕ್ಷೇತ್ರ ಗೆಲ್ಲುತ್ತೀರಿ ಹೇಳಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸವಾಲು ಹಾಕಿದರು.
ಅಧಿಕಾರ ಇದ್ದಾಗ ನೆರವಾಗದ ಬೊಮ್ಮಾಯಿ ಈಗ ಯಾಕೆ ಮತ ಕೇಳುತ್ತಿದ್ದಾರೆ?
"ಅಧಿಕಾರ ಇದ್ದಾಗ ಕ್ಷೇತ್ರದ ಬಡ ಜನರಿಗೆ ನೆರವಾಗದ ಬಸವರಾಜ ಬೊಮ್ಮಾಯಿ ಅವರೇ, ಈಗ ಯಾಕೆ ಮತ್ತೆ ಮತ ಕೇಳುತ್ತಿದ್ದೀರಿ " ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಟೀಕಾಪ್ರಹಾರ ನಡೆಸಿದರು.
ಬದುಕಿನ ಎಲ್ಲ ತಲ್ಲಣಗಳನ್ನು ಮರೆಸುವ ಶಕ್ತಿ ಸಾಹಿತ್ಯಕ್ಕಿದೆ-ಸಾಹಿತಿ ಸಂಕಮ್ಮ
ಸಾಹಿತಿ ಆತ್ಮಾವಲೋಕನ ಮಾಡಿಕೊಂಡಾಗ ಜೀವನ ಪ್ರೀತಿಯ ಒಳ ಹರಿವು ಹೆಚ್ಚುತ್ತದೆ. ಬದುಕಿನ ಎಲ್ಲ ತಲ್ಲಣಗಳನ್ನು ಮರೆಸುವ ಹಾಗೂ ನಗೆಯ ಪರದೆ ಚಾಚುವ ಶಕ್ತಿ ಸಾಹಿತ್ಯಕ್ಕಿದೆ. ಜೊತೆಗೆ ಸಾಹಿತ್ಯಕ ಅಭಿರುಚಿಯಿಂದ ಸ್ವಸ್ಥ ಸಮಾಜ ನಿರ್ಮಿಸಲು ಸಾಧ್ಯ ಎಂದು ಸಾಹಿತಿ ಸಂಕಮ್ಮ ಸಂಕಣ್ಣನವರ ಹೇಳಿದರು.
ಶಿಗ್ಗಾಂವಿಗೆ ಸಿದ್ದರಾಮಯ್ಯ ಏನೂ‌ ಕೊಟ್ಟಿಲ್ಲ: ಶಾಸಕ ಪಾಟೀಲ್ ಟೀಕೆ
ಸಿದ್ದರಾಮಯ್ಯ ಶಿಗ್ಗಾಂವಿಗೆ ಬಂದು ಇಲ್ಲಿ ಏನು ಕೊಟ್ಟಿದ್ದಾರೆ ಎಂದು ಹೇಳಬೇಕು‌, ಅದನ್ನು ಬಿಟ್ಟು ನುಡಿದಂತೆ ನಡೆದಿದ್ದೇವೆ ಎಂದು ಹೇಳುವುದೆಲ್ಲ ಬರೀ ಮಾತಷ್ಟೇ ಎಂದು ಬಿಜೆಪಿ ಮುಖಂಡ, ಶಾಸಕ ಸಿ.ಸಿ. ಪಾಟೀಲ್ ಹೇಳಿದ್ದಾರೆ.
ಉಪಚುನಾವಣೆಯ 3 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಲೆ ಇದೆ - ಸಚಿವ ಅರಣ್ಯ ಸಚಿವ ಈಶ್ವರ ಖಂಡ್ರೆ
ಬರುವ ೧೩ರಂದು ಉಪ ಚುನಾವಣೆಯು ಜರುಗುತ್ತಿದ್ದು, ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರ ೩ ಕಡೆ ಕಾಂಗ್ರೆಸ್ ಅಲೆ ಇದೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವರ ಮತಯಾಚನೆ ಪ್ರಕಾರ ೩ ಕಡೆ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುತ್ತೇವೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.
ನಾನು ಏನೂ ಅಭಿವೃದ್ಧಿ ಮಾಡಿಲ್ಲ ಎನ್ನುವವರ ಬಣ್ಣ ನನಗೆ ಗೊತ್ತಿದೆ-ಬಸವರಾಜ ಬೊಮ್ಮಾಯಿ
ಶಿಗ್ಗಾಂವಿ ಕ್ಷೇತ್ರದಲ್ಲಿ ನಾನು ಏನೂ ಅಭಿವೃದ್ಧಿ ಮಾಡಿಲ್ಲ ಎನ್ನುವವರ ಎಲ್ಲರ ಬಣ್ಣ ನನಗೆ ಗೊತ್ತಿದೆ. ಅವರೆಲ್ಲ ನನ್ನ ನೆರಳಲ್ಲೇ ಬೆಳೆದವರು. ಅವರಿಗೆ ವಿಧಾನಸಭಾ ಮೆಟ್ಟಿಲು ಹತ್ತಿಸಿದವನು ನಾನೇ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಶಿಗ್ಗಾಂವಿ ಕ್ಷೇತ್ರಕ್ಕೆ ನಾನು ಮಂಜೂರು ಮಾಡಿದ್ದ ₹300 ಕೋಟಿ ವಾಪಸ್ - ಸಂಸದ ಬೊಮ್ಮಾಯಿ
ಶಿಗ್ಗಾಂವಿ ಸವಣೂರು ಕ್ಷೇತ್ರಕ್ಕೆ ನಾನು ಮಂಜೂರು ಮಾಡಿದ್ದ ₹300 ಕೋಟಿ ಸಿಎಂ ಸಿದ್ದರಾಮಯ್ಯ ವಾಪಸ್ ಪಡೆದಿದ್ದು, ಅದನ್ನು ನಮ್ಮ ಕ್ಷೇತ್ರಕ್ಕೆ ಬಿಡುಗಡೆ ಮಾಡಿ ಇಲ್ಲಿ ಬಂದು ಮತ ಕೇಳಿ ಎಂದು ಸಂಸದ ಬಸವರಾಜ ಬೊಮ್ಮಾಯಿ ಸಿಎಂ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದರು.
ಬಿಜೆಪಿಗೆ ಮತ ಹಾಕಿ ಸರ್ಕಾರಕ್ಕೆ ಎಚ್ಚರಿಕೆ ನೀಡಿ-ಸಂಸದ ಶೆಟ್ಟರ್‌
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾಡಿರುವ ಅಭಿವೃದ್ಧಿ ಮುಂದುವರಿಯಬೇಕೆಂಬ ಬಯಕೆ ಜನರಿಗಿದೆ. ಹೀಗಾಗಿ ಭರತ್ ಬೊಮ್ಮಾಯಿ ಹೆಚ್ಚಿನ ಅಂತರದಿಂದ ಗೆಲ್ಲುವ ವಿಶ್ವಾಸ ಇದೆ ಎಂದು ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್‌ ಹೇಳಿದರು.
  • < previous
  • 1
  • ...
  • 146
  • 147
  • 148
  • 149
  • 150
  • 151
  • 152
  • 153
  • 154
  • ...
  • 417
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved