• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸವಾಲು ಎದುರಿಸಲು ಮಕ್ಕಳನ್ನು ಸಿದ್ಧಪಡಿಸಿ: ಶಂಭುಲಿಂಗಪ್ಪ ಯಲಿಗಾರ
ಶಾಲೆಗಳಲ್ಲಿ ಮಕ್ಕಳಿಗೆ ಕೇವಲ ಪುಸ್ತಕದ ಜ್ಞಾನವನ್ನಷ್ಟೇ ನೀಡಲಾಗುತ್ತಿದೆ. ಇದರಿಂದ ಉತ್ತಮ ಅಂಕಗಳನ್ನಷ್ಟೇ ಪಡೆಯಲು ಸಾಧ್ಯವಾಗುತ್ತಿದೆ.
ಭಗವಂತನ ಸಾನ್ನಿಧ್ಯದಿಂದ ಶಾಂತಿ, ನೆಮ್ಮದಿ: ಶಿವಲಿಂಗ ಶಿವಾಚಾರ್ಯರು
ಭಗವಂತನ ಸನ್ನಿಧಿ ನಮಗೆ ಶಾಂತಿ, ನೆಮ್ಮದಿ ತಂದು ಕೊಡುತ್ತದೆ ಹಾಗೂ ಭಾವೈಕತೆ ಉಂಟು ಮಾಡುತ್ತದೆ. ಇಲ್ಲಿ ಯಾವುದೇ ಜಾತಿ, ಮತ, ಪಂಥ, ಯೋಚನೆ ಮಾಡಲ್ಲ, ರಾಗ ದ್ವೇಷಗಳಿಗೆ ಅವಕಾಶವಿಲ್ಲ.
ಜ್ಞಾನ, ಧ್ಯಾನದಿಂದ ಜೀವನದಲ್ಲಿ ಸ್ಥಿತಪ್ರಜ್ಞೆ: ಸಂಸದ ಬಸವರಾಜ ಬೊಮ್ಮಾಯಿ
ಸಾಧನೆ ಮಾಡಲು ಗುರು ಇರಬೇಕು. ಮುಂದೆ ಗುರಿ ಇರಬೇಕು. ನಾವು ಹಲವಾರು ಕನಸುಗಳನ್ನು ಕಾಣುತ್ತೇವೆ. ಅದರಲ್ಲಿ ಯಾವುದು ನ್ಯಾಯಸಮ್ಮತ ಇದೆಯೊ ಅದರ ಬಗ್ಗೆ ಯೋಚನೆ ಮಾಡಬೇಕು.
ಶ್ರದ್ಧಾ ಭಕ್ತಿಯ ಶಿವರಾತ್ರಿ ಆಚರಣೆ, ದೇಗುಲಗಳಲ್ಲಿ ವಿಶೇಷ ಪೂಜೆ
ಬೆಳಗ್ಗೆಯಿಂದಲೇ ಶಿವ ದೇವಾಲಯಗಳತ್ತ ಬರಲು ಆರಂಭಿಸಿದ ಭಕ್ತರ ದಂಡು ಬರಬರುತ್ತಾ ಜನಸಾಗರವಾಗಿಯಿತು.
ರಾಣಿಬೆನ್ನೂರಿನಲ್ಲಿ ಶಿವರಾತ್ರಿ ಹಬ್ಬಕ್ಕೆ ಸಕಲ ಸಿದ್ಧತೆ
ಶಿವರಾತ್ರಿ ದಿನ ಉಪವಾಸ ವ್ರತ ಕೈಗೊಳ್ಳುವುದರಿಂದ ಮಂಗಳವಾರ ನಗರದಲ್ಲಿ ಜನರು ವಿವಿಧ ಬಗೆಯ ಹಣ್ಣುಗಳನ್ನು ಖರೀದಿಯಲ್ಲಿ ತೊಡಗಿರುವುದು ಕಂಡುಬಂದಿತು.
ಬ್ಯಾಡಗಿ ಗ್ರಾಮದೇವತೆ ಜಾತ್ರೆ ಸೌಹಾರ್ದದಿಂದ ಆಚರಿಸೋಣ: ಮಾಜಿ ಶಾಸಕ ಸುರೇಶಗೌಡ ಪಾಟೀಲ ಮನವಿ
ಪ್ರತಿ 5 ವರ್ಷಗಳಿಗೊಮ್ಮೆ ಜಾತ್ರೆ ನಡೆಯಲಿದ್ದು, ಸಹಜವಾಗಿ ಎಲ್ಲರೂ ಸಂಭ್ರಮಿಸಲಿದ್ದಾರೆ.
ಹಾವೇರಿ ವಿಶ್ವವಿದ್ಯಾಲಯ ಮುಚ್ಚುವುದು ಘೋರ ಅನ್ಯಾಯ: ಸಂಸದ ಬಸವರಾಜ ಬೊಮ್ಮಾಯಿ
ಹಾವೇರಿ ಜಿಲ್ಲೆಗೆ ವಿಶ್ವದ್ಯಾಲಯ ಅವಶ್ಯವಾಗಿ ಬೇಕಿದೆ. ಈಗಾಗಲೇ 42 ಪದವಿ ಕಾಲೇಜುಗಳು ವಿವಿ ವ್ಯಾಪ್ತಿಯಲ್ಲಿದ್ದು, ಇದನ್ನು ಮುಚ್ಚಿದರೆ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಅತಂತ್ರವಾಗಿದೆ.
ಶಿಕ್ಷಕ, ಪಾಲಕರ ಹೊಣೆಯಿಂದ ಶೈಕ್ಷಣಿಕ ಕ್ಷೇತ್ರದ ಉನ್ನತಿ: ಪರಶುರಾಮ
ಮಕ್ಕಳಿಗೆ ಇದು ತಳಹದಿ ಶಿಕ್ಷಣವಾಗಬೇಕು. ಆಟದ ಮೂಲಕ ಪ್ರತಿಭಾ ಪ್ರೌಢಿಮೆಗೆ ಅವಕಾಶ ನೀಡುವ ಮೂಲಕ ಮಕ್ಕಳನ್ನು ಹರ್ಷಚಿತ್ತರಾಗಿ ಕಲಿಕೆಗೆ ಪ್ರೋತ್ಸಾಹಿಸುವ ಯೋಜನೆಗಳು ಯಶಸ್ವಿಯಾಗಬಲ್ಲವು.
ನೈಸರ್ಗಿಕ ಸಂಪನ್ಮೂಲ ಸಂರಕ್ಷಿಸದಿದ್ದರೆ ವಿನಾಶ ಕಟ್ಟಿಟ್ಟ ಬುತ್ತಿ: ಜೆರಾಲ್ಡ್ ಡಿಸೋಜಾ
ಮನುಷ್ಯ ಒಬ್ಬರಿಗೊಬ್ಬರು ಸಹಬಾಳ್ವೆ ಮಾಡುವಂತೆ ಪರಿಸರದ ಪ್ರೀತಿಯೂ ಬೇಕು. ನಮ್ಮ ನೀರು ಭೂಮಿ ಪರಿಸರ ಉಳಿಯದ್ದಿದ್ದರೆ ಮನುಕುಲವೇ ಉಳಿಯಲು ಸಾಧ್ಯವಿಲ್ಲ. ಆರೋಗ್ಯ ಮೊದಲ ಆದ್ಯತೆ. ಅದಕ್ಕಾಗಿ ಈ ಪರಿಸರದ ಉಳಿವಿನ ಅಗತ್ಯವಿದೆ.
ಸರ್ವರನ್ನು ಒಳಗೊಳ್ಳುವ ಧರ್ಮವೇ ಪರಮ ಶ್ರೇಷ್ಠ: ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ
ಉಪಜಾತಿಗಳ ನಡುವೆ ವೈವಾಹಿಕ ಸಂಬಂಧಗಳು ಬೆಳೆಯಬೇಕು. ಆ ಮೂಲಕ ಉಪಜಾತಿ ಎಂಬ ಕಂದಕ ಕಡಿಮೆಯಾಗಿ ಸಮಸಮಾನತೆ ಸಾಧಿಸಲು ಸಾಧ್ಯವಾಗುತ್ತದೆ.
  • < previous
  • 1
  • ...
  • 146
  • 147
  • 148
  • 149
  • 150
  • 151
  • 152
  • 153
  • 154
  • ...
  • 499
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved