ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಮಾಜಕ್ಕೆ ಶಂಕರಾಚಾರ್ಯರರ ಕೊಡುಗೆ ಅಪಾರ
ಅದ್ವೈತ ಸಿದ್ಧಾಂತದ ಮೂಲಕ ಧರ್ಮದ ಹೆಸರಿನಲ್ಲಿ ಹರಡುತ್ತಿರುವ ವಿವಿಧ ರೀತಿಯ ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವ ಕೆಲಸ ಮಾಡಿದ ಶಂಕರಾಚಾರ್ಯರು, ಆದ್ಯ ಗುರುವಾಗಿ ಪೂಜಿತರಾದರು
ವ್ಯವಸ್ಥಿತವಾಗಿ ಬಸ್ ಕಾರ್ಯಾಚರಣೆಗೆ ಪ್ರಿಯಾಂಗಾ ಎಂ ಸೂಚನೆ
ಹಾವೇರಿಯ ಕೇಂದ್ರೀಯ ಬಸ್ ನಿಲ್ದಾಣಕ್ಕೆ ಶನಿವಾರ ಭೇಟಿ ನೀಡಿದ ವಾಯವ್ಯ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ. ಅವರು, ಸಾರಿಗೆ ಬಸ್ಗಳ ವ್ಯವಸ್ಥಿತ ಕಾರ್ಯಾಚರಣೆ ಬಗ್ಗೆ ಪರಿಶೀಲನೆ ನಡೆಸಿದರು.
ಸಮಾಜಘಾತಕ ಶಕ್ತಿ ಮಟ್ಟಹಾಕಲು ವಿಶೇಷ ಪಡೆ ಅಗತ್ಯ: ಸಿಎಂ ಸಿದ್ದರಾಮಯ್ಯ
ಜಾತಿಗಣತಿಯನ್ನು ಮಾಡಿಸುವ ಮೂಲಕ ಸಿದ್ದರಾಮಯ್ಯ ಜಾತಿ ಜಾತಿಗಳ ನಡುವೆ ಸಂಘರ್ಷಕ್ಕೆ ಎಡೆಮಾಡಿಕೊಡುತ್ತಿದ್ದಾರೆ ಎಂದು ಟೀಕೆ ಮಾಡುತ್ತಿದ್ದವರು ಕೇಂದ್ರ ಸರ್ಕಾರ ಜಾತಿಗಣತಿ ಮಾಡಿಸುವುದನ್ನು ಮುಕ್ತ ಮನಸ್ಸಿನಿಂದ ಸ್ವಾಗತ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಬ್ಯಾಡಗಿಯಲ್ಲಿ ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
ಬ್ಯಾಡಗಿ ತಾಲೂಕು ಕಳೆದ ಕೆಲವು ವರ್ಷಗಳಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿ ಉತ್ತಮ ಫಲಿತಾಂಶ ಪಡೆಯುತ್ತಿದೆ.
ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿಯವರು ಪ್ರತಿಭಟನೆ ಮಾಡಲಿ: ಸಿಎಂ ಸಿದ್ದರಾಮಯ್ಯ
ಅಭಿವೃದ್ಧಿ ಯೋಜನೆಗಳಿಗೆ ರಾಜ್ಯ ಸರ್ಕಾರ ಹಣ ನೀಡುತ್ತಿಲ್ಲ, ಗ್ಯಾರಂಟಿಗಳಿಂದ ಖಜಾನೆ ಖಾಲಿಯಾಗಿದೆ ಎಂದು ಬಿಜೆಪಿಯವರು ಸುಳ್ಳು ಹೇಳುತ್ತ ಹೋಗುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ರೈತರ ಪಂಪ್ಸೆಟ್ಗಳಿಗೆ ಹಗಲು ಹೊತ್ತಿನಲ್ಲಿಯೇ ವಿದ್ಯುತ್ ನೀಡಲು ತೀರ್ಮಾನ: ಡಿ.ಕೆ. ಶಿವಕುಮಾರ
ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಅವಧಿಯಲ್ಲಿ ರೈತರ ಪಂಪ್ಸೆಟ್ಗೆ ಉಚಿತ ವಿದ್ಯುತ್ ನೀಡಲಾಯಿತು. 2013ರ ಕಾಂಗ್ರೆಸ್ ಸರ್ಕಾರದ ವೇಳೆ ನಾನು ಇಂಧನ ಸಚಿವನಾಗಿದ್ದಾಗ ರೈತರ ಪಂಪ್ಸೆಟ್ಗಳಿಗೆ ನೀಡುವ ತ್ರಿಫೇಸ್ ವಿದ್ಯುತ್ ಪೂರೈಕೆಯನ್ನು 6 ಗಂಟೆಯಿಂದ 7 ಗಂಟೆಗೆ ಹೆಚ್ಚಳ ಮಾಡಲಾಯಿತು.
ಬಿ.ಜಿ. ಬಣಕಾರ ಮೌಲ್ಯಾಧಾರಿತ ರಾಜಕಾರಣಿ: ಬಿ.ಎಚ್. ಬನ್ನಿಕೋಡ
ರಾಜಕೀಯ ಜೀವನದಲ್ಲಿ ಇರುವವರಿಗೆ ಮಾತು, ಕೃತಿ ಒಂದೇ ಇರಬೇಕು. ಮೌಲ್ಯಾಧಾರಿತ ರಾಜಕಾರಣವನ್ನು ಕೆಲವೇ ಕೆಲವು ವ್ಯಕ್ತಿಗಳಲ್ಲಿ ಕಾಣಲು ಸಾಧ್ಯ. ಅಂತಹ ಮುತ್ಸದ್ಧಿ ರಾಜಕಾರಣಿ ಬಿ.ಜಿ. ಬಣಕಾರ ಒಬ್ಬರು.
ನೀರಾವರಿ ಯೋಜನೆ ಮೂಲಕ ರೈತರಿಗೆ ನೆಮ್ಮದಿ ನೀಡಲು ಯತ್ನ: ಶಾಸಕ ಶ್ರೀನಿವಾಸ ಮಾನೆ
ಈಗಾಗಲೆ ಬಾಳಂಬೀಡ, ಹಿರೇಕಾಂಶಿ, ಬಸಾಪೂರ ನೀರಾವರಿ ಯೋಜನೆಗಳು ಸಾಕಾರಗೊಂಡಿವೆ. ಕೆಲವೇ ದಿನಗಳಲ್ಲಿ ನರೇಗಲ್ಲ, ಬ್ಯಾಗವಾದಿ, ಕೂಸನೂರ ಏತ ನೀರಾವರಿಗಳನ್ನು ಮಂಜೂರುಗೊಳಿಸಲಾಗುತ್ತದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.
ಹಾವೇರಿ 350 ಹಾಸಿಗೆಯ ಆಸ್ಪತ್ರೆಗೆ ಅನುದಾನ ನೀಡಿ: ಸಚಿವ ಶಿವಾನಂದ ಪಾಟೀಲ
ಎರಡು ವರ್ಷದಲ್ಲಿ 7 ಕೆಡಿಪಿ ಸಭೆ ನಡೆಸಿ ಜಿಲ್ಲೆಯ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗಿದ್ದೇವೆ. ₹1350 ಕೋಟಿಯಲ್ಲಿ ಹಾವೇರಿಗೆ ಕುಡಿಯುವ ನೀರು, ₹884 ಕೋಟಿಯಲ್ಲಿ ಜಲಜೀವನ ಮಿಷನ್, ₹643 ಕೋಟಿಯಲ್ಲಿ ಸ್ವಚ್ಛ ಭಾರತ ಯೋಜನೆಗಳನ್ನು ಸಾಕಾರಗೊಳಿಸಿದ್ದೇವೆ ಎಂದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ತಿಳಿಸಿದರು.
ಪ್ರೊ ಕಬಡ್ಡಿಯಿಂದ ಕ್ರೀಡಾ ಪ್ರತಿಭೆಗಳಲ್ಲಿ ನವೋಲ್ಲಾಸ: ಕೆ.ಎಂ. ಮಲ್ಲಿಕಾರ್ಜುನ
ಪ್ರೊ ಕಬಡ್ಡಿ ಆಯೋಜನೆ ಬಳಿಕ ಕಬಡ್ಡಿ ಆಟಗಾರರಲ್ಲಿ ಹೊಸ ಸಂಚಲನ ಮೂಡಿಸಿದೆ. ಮಣ್ಣಿನ ಅಂಕಣದಲ್ಲಿ ಆಡಲಾಗುತ್ತಿದ್ದ ಕಬಡ್ಡಿ ಮ್ಯಾಟ್ ಮೇಲೆ ಶೂಸ್ಗಳನ್ನು ಧರಿಸಿ ಆಡಲಾಗುತ್ತಿದೆ.
< previous
1
...
147
148
149
150
151
152
153
154
155
...
561
next >
Top Stories
ಬದುಕಿಗೆ ಮೌಲ್ಯಾಧಾರಿತ ಸಾಹಿತ್ಯ ಕೊಟ್ಟ ಕನಕದಾಸರು
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್
ಇಂಡೋನೇಷ್ಯಾ ಮಸೀದಿಯಲ್ಲಿ ಸ್ಫೋಟ: 54 ಜನರಿಗೆ ಗಾಯ
ಆರ್ಸಿಬಿ ಖರೀದಿ ರೇಸಲ್ಲಿ ಕಾಮತ್, ರಂಜನ್ ಪೈ!
ಕಂಚಿಯ ಚಿನ್ನ, ಬೆಳ್ಳಿ ಹಲ್ಲಿ ನಾಪತ್ತೆಯಾಗಿಲ್ಲ: ದೇಗುಲ ಸ್ಪಷ್ಟನೆ