• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಧಕರ ಗುರುತಿಸಿ ಪ್ರೋತ್ಸಾಹಿಸುವ ಕಾರ್ಯವಾಗಲಿ: ರುದ್ರಪ್ಪ ಬಾಳಿಕಾಯಿ
ಆಧುನಿಕ ತಂತ್ರಜ್ಞಾನದ ಯುಗದಲ್ಲಿ ತಂದೆ- ತಾಯಿ ಸಂಬಂಧ, ಗುರು ಶಿಷ್ಯರ ಸಂಬಂಧಗಳು ದೂರವಾಗುತ್ತಿವೆ. ಇಂಥ ಪರಿಸ್ಥಿಯಲ್ಲಿ ಜನಸಿರಿ ಫೌಂಡೇಶನ್ ರಾಜ್ಯಾದ್ಯಂತ ಶೈಕ್ಷಣಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾಗೃತಿ ಮೂಡಿಸುತ್ತಿದೆ.
ಸುಂದರ ಸಮಾಜಕ್ಕೆ ಸರ್ವಜ್ಞನ ವಚನಗಳು ದಾರಿದೀಪ: ಎಸ್.ಎಸ್. ಪಾಟೀಲ
ಪ್ರಸ್ತುತದಲ್ಲಿ ಸರ್ವಜ್ಞನ ಚಿಂತನೆಗಳು ಅತಿ ಅವಶ್ಯಕವಾಗಿವೆ. ಪ್ರತಿಯೊಬ್ಬರೂ ಇಚ್ಛಾಶಕ್ತಿ ತೋರುವ ಮೂಲಕ ಸರ್ವಜ್ಞನ ಚಿಂತನೆಗಳು ಹಾಗೂ ಕ್ಷೇತ್ರಗಳ ಅಭಿವೃದ್ಧಿಪಡಿಸುವತ್ತ ಹೆಚ್ಚು ಗಮನ ನೀಡಬೇಕು.
ಹಾವೇರಿ ವಿಶ್ವವಿದ್ಯಾಲಯ ಉಳಿವಿಗೆ ಸರ್ಕಾರದ ಮಟ್ಟದಲ್ಲಿ ಪ್ರಯತ್ನ: ರುದ್ರಪ್ಪ ಲಮಾಣಿ ಭರವಸೆ
ಹಾವೇರಿ ವಿವಿಯಲ್ಲಿ ಓದುತ್ತಿರುವ ಸಾವಿರಾರು ವಿದ್ಯಾರ್ಥಿಗಳು, ನೂರಾರು ಬೋಧಕ ಮತ್ತು ಬೋಧಕೇತರ ವರ್ಗ ಮತ್ತು ಈ ವಿವಿಗಳಿಗೆ ಸೇರ್ಪಡೆಯಾಗಿರುವ 42 ಪದವಿ ಕಾಲೇಜುಗಳು ಮತ್ತು‌ ಸಾವಿರಾರು ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಅತಂತ್ರವಾಗಿದೆ.
ಕೆರೆಯಲ್ಲಿ ಈಜಲು ಹೋಗಿ ನಾಲ್ವರು ಬಾಲಕರು ನೀರುಪಾಲು
ಭಾನುವಾರವಾದ್ದರಿಂದ ಗ್ರಾಮದ ದೊಡ್ಡಕೆರೆಯಲ್ಲಿ ಈಜಲು ತೆರಳಿದ್ದರು. ಕೆರೆಯಲ್ಲಿನ ಆಳ ತಿಳಿಯದೆ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ.
ಪಾಪ ಕಳೆಯಲು ಪುಣ್ಯಕ್ಷೇತ್ರದ ದರ್ಶನ ಮಾಡಿ: ಸದಾಶಿವ ಸ್ವಾಮೀಜಿ
ಅನ್ಯಕ್ಷೇತ್ರೇ ಕೃತಂ ಪಾಪಂ, ಪುಣ್ಯಕ್ಷೇತ್ರೆ ವಿನಷ್ ತಿ ಎಂಬಂತೆ ಎಲ್ಲೋ ಮಾಡಿದ ಪಾಪವನ್ನು ಕಳೆಯಲು ಹಾಗೂ ತೊಳೆದುಕೊಳ್ಳಲು ಪುಣ್ಯಕ್ಷೇತ್ರಗಳಿಗೆ ಬರಬೇಕು.
ನುಡಿದಂತೆ ನಡೆಯುವುದೇ ನಿಜವಾದ ಧರ್ಮ: ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ
ದೇಶ ಕಟ್ಟುವಲ್ಲಿ ಚುನಾವಣೆಗಳು ಪ್ರಮುಖ ಪಾತ್ರ ವಹಿಸುತ್ತವೆ. ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೇ ಮತದಾನ ಮಾಡುವುದೇ ಶ್ರೇಷ್ಠ ದಾನವಾಗುತ್ತದೆ.
ಅನಪೇಕ್ಷಿತ ಸಂಗತಿಗಳಿಂದ ವಿದ್ಯಾರ್ಥಿಗಳ ಮೇಲೆ ದುಷ್ಪರಿಣಾಮ: ಎಸ್.ಆರ್. ಪಾಟೀಲ್
ವಿದ್ಯಾರ್ಥಿಗಳು ಶಿಸ್ತು, ಸಂಯಮ, ಸಂಸ್ಕಾರ, ಸಂಸ್ಕೃತಿ ಹಾಗೂ ಉತ್ತಮ ಮೌಲ್ಯಗಳನ್ನು ರೂಢಿಸಿಕೊಂಡು ದೇಶದಲ್ಲಿಯೇ ಉತ್ತಮ ಪ್ರಜೆಗಳಾಗಬೇಕು.
ಕನ್ನಡದಲ್ಲಿ ಮಾತನಾಡಿ ಎಂದ ಕಂಡಕ್ಟರ್‌ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ
ಕ್ಷುಲ್ಲಕ ಕಾರಣಗಳನ್ನು ಮುಂದಿಟ್ಟು ಪದೇ ಪದೇ ತಂಟೆ, ತಕರಾರು ಮಾಡುತ್ತಾ ಕನ್ನಡ ಹಾಗೂ ಮರಾಠಿ ಭಾಷಿಕರ ನಡುವೆ ವೈಷಮ್ಯ ಉಂಟು ಮಾಡಿ ಶಾಂತಿ ಸುವ್ಯವಸ್ಥೆ ಕದಡಲು ಪ್ರಯತ್ನಿಸುತ್ತಿದ್ದಾರೆ.
ಉತ್ತಮ ಆಡಳಿತ, ಅಭಿವೃದ್ದಿಗೆ ಆದ್ಯತೆ: ಜಿಲ್ಲಾ ಪಂಚಾಯಿತಿ ನೂತನ ಸಿಇಒ ರುಚಿ ಬಿಂದಲ್
ರುಚಿ ಬಿಂದಲ್ ಅವರು ಈ ಹಿಂದೆ ಸರ್ಕಾರದ ಉಪ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಇಲಾಖೆ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿದ್ದರು.
ರಾಣಿಬೆನ್ನೂರಿನಲ್ಲಿ ಇ- ಖಾತಾ ಅಭಿಯಾನಕ್ಕೆ ಶಾಸಕ ಕೋಳಿವಾಡ ಚಾಲನೆ
ಕಂದಾಯ ಭೂಮಿ ಹಾಗೂ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆ ಆಗದ ಬಡಾವಣೆಗಳಲ್ಲಿ ನಿವೇಶನ ಹೊಂದಿರುವರು, ಮನೆ ಕಟ್ಟಿಕೊಂಡವರಿಗೆ ಅನುಕೂಲವಾಗಲೆಂದು ರಾಜ್ಯ ಸರ್ಕಾರ ಬಿ- ಖಾತಾ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.
  • < previous
  • 1
  • ...
  • 148
  • 149
  • 150
  • 151
  • 152
  • 153
  • 154
  • 155
  • 156
  • ...
  • 499
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved