• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಏರಿಳಿತದಿಂದ ಕಂಗಾಲಾದ ಹಾನಗಲ್ಲ ತಾಲೂಕಿನ ಮಾವು ಬೆಳೆಗಾರರು!
ತಾಲೂಕಿನಲ್ಲಿ 14662 ಹೆಕ್ಟೇರ್ ತೋಟಗಾರಿಕೆ ಭೂಮಿ ಇದೆ. 3500 ಹೆಕ್ಟೇರ್ ಮಾವು ಬೆಳೆ ಇದೆ. ಇದರಲ್ಲಿ 1500 ಹೆಕ್ಟೇರ್ ಪ್ರದೇಶದ ಮಾವು ತೆಗೆದು ಅಡಕೆ ಸೇರಿದಂತೆ ವಿವಿಧ ತೋಟಗಾರಿಕೆ ಬೆಳೆಗಳತ್ತ ರೈತರ ಚಿತ್ತ ಹರಿದಿದೆ.
ಜೆಜೆಎಂ ಯೋಜನೆಯಡಿ ನೀರು ಬಂದರೆ ಮಾತ್ರ ಹಸ್ತಾಂತರ ಮಾಡಿಕೊಳ್ಳಿ: ಶಾಸಕ ಪ್ರಕಾಶ ಕೋಳಿವಾಡ
ಕಾಮಗಾರಿ ಮುಗಿದ ನಂತರ ನಲ್ಲಿಯಲ್ಲಿ ನೀರು ಬರುತ್ತಿಲ್ಲ ಎನ್ನುವ ದೂರು ಕೇಳಿಬಂದಿವೆ. ಹೀಗಾಗಿ ಆಯಾ ಗ್ರಾಮ ಪಂಚಾಯಿತಿಗೆ ಸಂಬಂಧಿಸಿದ ಪಿಡಿಒಗಳು ನಲ್ಲಿಯಲ್ಲಿ ನೀರು ಬರುತ್ತಿದೆ ಎನ್ನುವುದನ್ನು ಖಚಿತಪಡಿಸಿಕೊಂಡು ಹಸ್ತಾಂತರ ಮಾಡಿಕೊಳ್ಳಬೇಕು.
ಕೆಸರುಗದ್ದೆಯಂತಾದ ಕಳಲಕೊಂಡ ಗ್ರಾಮದ ರಸ್ತೆ, ಸಾರ್ವಜನಿಕರ ಆಕ್ರೋಶ
ಹದಗೆಟ್ಟ ರಸ್ತೆ ಕುರಿತು ಪಿಡಬ್ಲ್ಯುಡಿ ಇಲಾಖೆಗೆ ಸಂಪರ್ಕಿಸಿದರೆ, ಈ ರಸ್ತೆಯು ಜಿಪಂ, ಗ್ರಾಪಂಗೆ ಸಂಬಂಧಿಸಿದ್ದು ಎಂದು ಅಧಿಕಾರಿಗಳು ತಿಳಿಸುತ್ತಾರೆ. ಜಿಪಂ ಅಧಿಕಾರಿಗಳನ್ನು ಸಂಪರ್ಕಿಸಿದರೆ ಪಿಡಬ್ಲ್ಯುಡಿ ಇಲಾಖೆಗೆ ಸಂಬಂಧಿಸಿದ್ದು ಎನ್ನುತ್ತಾರೆ. ಇದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ಇ ಸ್ವತ್ತು ಉತಾರಕ್ಕಾಗಿ ಲಂಚ: ಜನಪ್ರತಿನಿಧಿಗಳು, ಪಿಡಿಒ ಲೋಕಾಯುಕ್ತ ಬಲೆಗೆ
₹4.50 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಚೌಕಾಸಿ ನಂತರ ₹4 ಲಕ್ಷಕ್ಕೆ ಸಮ್ಮತಿಸಿದ್ದರು. ಆರೋಪಿಗಳು ಲಂಚದ ಹಣ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಕೈಗೊಂಡು ಬಂಧಿಸಿದ್ದಾರೆ.
ಮಳೆಹಾನಿ ಪ್ರದೇಶಕ್ಕೆ ತ್ವರಿತವಾಗಿ ಭೇಟಿ ನೀಡಿ ಸ್ಪಂದಿಸಿ: ಡಿಸಿ ಡಾ. ವಿಜಯಮಹಾಂತೇಶ ದಾನಮ್ಮನವರ
ಜಿಲ್ಲೆಯಲ್ಲಿ ಪ್ರಸ್ತುತ ಮುಂಗಾರಿನ ನಿರಂತರ ಗುಡುಗು ಸಿಡಿಲು ಸಹಿತ ಮಳೆ- ಗಾಳಿಯಿಂದ ಉಂಟಾದ ಹಾನಿಗೆ ಸ್ಪಂದಿಸಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಉಚಿತ ಸಹಾಯವಾಣಿ ಕೇಂದ್ರ 08375-249102, 1077 ತೆರೆಯಲಾಗಿದೆ.
ವಿವಿಧ ಇಲಾಖೆಯಲ್ಲಿನ ಹೊರಗುತ್ತಿಗೆ ಸಿಬ್ಬಂದಿಗೆ ನಿರಂತರ ಕೆಲಸ ನೀಡಲು ಒತ್ತಾಯ
ಹೊರಗುತ್ತಿಗೆಯಲ್ಲಿ ಕೆಲಸವನ್ನು ಮಾಡುವ ಪ್ರತಿಯೊಬ್ಬರೂ ಸಂಘಟನೆ ಜತೆಗೆ ನಿಲ್ಲಬೇಕು. ಸಂಘಟನೆ ಬಲ ಇದ್ದಾಗ ಮಾತ್ರ ಸರ್ಕಾರದ ವಿರುದ್ಧ ಹೋರಾಡಿ ಹಕ್ಕು ಪಡೆಯಲು ಸಾಧ್ಯ.
ಭಯೋತ್ಪಾದನೆ ವಿರುದ್ಧ ಒಂದಾಗಿ ಹೋರಾಡೋಣ: ಶಾಸಕ ಶ್ರೀನಿವಾಸ ಮಾನೆ
ಪಹಲ್ಗಾಮ್ ಕೃತ್ಯ ಅತ್ಯಂತ ಹೇಯ ಮತ್ತು ಅಮಾನವೀಯ. ಇದೊಂದು ಮಾನವೀಯತೆಯ ಮೇಲಿನ ದಾಳಿ. ಈ ದಾಳಿಯನ್ನು ನಾವೆಲ್ಲರೂ ಏಕತೆಯಿಂದ ಖಂಡಿಸಬೇಕು.
ಯುಟಿಪಿ ಯೋಜನೆಗೆ ಭೂಸ್ವಾಧೀನ: ರೈತರಿಗೆ ಪರಿಹಾರ ನೀಡಲು ಆಗ್ರಹ
ಇತ್ಯರ್ಥಪಡಿಸಿದ ರೈತರಿಗೆ ಬಡ್ಡಿ ಕೊಡುತ್ತಿಲ್ಲ. ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ. ಅದಕ್ಕೆ ಸರಿಯಾದ ಸಿಬ್ಬಂದಿ ಇಲ್ಲ. ಇದರ ಜತೆ ಇನ್ನೂ ಅನೇಕ ಸಮಸ್ಯೆಗಳಿವೆ.
ಕೌಟುಂಬಿಕ, ಸಾಮಾಜಿಕ ಸಾಮರಸ್ಯ ಕಾಪಾಡಿ: ಭುವನೇಶ್ವರಿ ಪಾಟೀಲ
ಇಂದಿನ ದಿನಗಳಲ್ಲಿ ಕೌಟುಂಬಿಕ ಸಾಮರಸ್ಯವೂ ಸೇರಿದಂತೆ ಸಮಾಜದಲ್ಲಿ ಒಂದಾಗಿ ಬದುಕುವ ಅಗತ್ಯವಿದೆ.
ಬರಡಾದ ಮೆಣಸಿನ ಗಿಡ: ಅಂಗಡಿಗೆ ಬೀಗ ಜಡಿದು ರೈತರ ಆಕ್ರೋಶ
ಕಾಗಿನೆಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ರೈತರಿಗೆ ಪೊಲೀಸರ ಎದುರಿನಲ್ಲಿ ಕಂಪನಿಯ ಉಸ್ತುವಾರಿ ನೌಕರ ಲಿಖಿತವಾಗಿ ಪತ್ರ ಬರೆದು ಕೊಟ್ಟರೂ ಈವರೆಗೂ ಪರಿಹಾರ ಸಿಕ್ಕಿಲ್ಲ.
  • < previous
  • 1
  • ...
  • 152
  • 153
  • 154
  • 155
  • 156
  • 157
  • 158
  • 159
  • 160
  • ...
  • 561
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved