• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಣಿಬೆನ್ನೂರಿನಲ್ಲಿ 10ನೇ ದಿನಕ್ಕೆ ಕಾಲಿಟ್ಟ ಗ್ರಾಮ ಲೆಕ್ಕಾಧಿಕಾರಿಗಳ ಪ್ರತಿಭಟನೆ
ಮೊಬೈಲ್ ತಂತ್ರಾಂಶಗಳ ಕೆಲಸದ ವಿಚಾರವಾಗಿ ಈವರೆಗೂ ಆಗಿರುವ ಎಲ್ಲ ಅಮಾನತುಗಳನ್ನು ತಕ್ಷಣವೇ ರದ್ದುಪಡಿಸಿ ಹಿಂಪಡೆಯಬೇಕು.
ಹಾನಗಲ್ಲ ತಾಲೂಕಿನಲ್ಲಿ ಭತ್ತ ಬೆಳೆಯತ್ತ ಕೃಷಿಕರ ಚಿತ್ತ
ಈ ಬೇಸಿಗೆಯಲ್ಲಿ 2100ಕ್ಕೂ ಅಧಿಕ ಹೆಕ್ಟೇರ್‌ ಕೃಷಿ ಭೂಮಿಯಲ್ಲಿ ನಾಟಿ ಮಾಡುವ ನಿರೀಕ್ಷೆ ಇದೆ.
ಬೆಳೆಹಾನಿಯಾದ ರೈತರಿಗೆ ಸಮರ್ಪಕ ಪರಿಹಾರ ನೀಡುವಂತೆ ರೈತ ಸಂಘ ಆಗ್ರಹ
ಶುಂಠಿ ಬೆಲೆ ಕುಸಿತವಾಗಿ ರೈತರು ಸಂಕಷ್ಟ ಎದುರಿಸುತ್ತಿದ್ದು, ಕೂಡಲೇ ಕೇಂದ್ರ ಸರ್ಕಾರ ಪ್ರತಿ ಕ್ವಿಂಟಲ್‌ಗೆ ₹10 ಸಾವಿರ ನಿಗದಿ ಮಾಡಬೇಕು.
ನಾಳೆಯಿಂದ ಹಾವೇರಿಯಲ್ಲಿ ಉಜ್ಜಯಿನಿ ಶ್ರೀಗಳ ಪಟ್ಟಾಧಿಕಾರ ವರ್ಧಂತಿ
ಹಾವೇರಿಯಲ್ಲಿ ಮೂರು ದಿನಗಳ ಕಾಲ ಇಷ್ಟಲಿಂಗ ಪೂಜೆ, ಧರ್ಮೋಪದೇಶ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಫೆ. 21ರಂದು ಸಂಜೆ 4ಕ್ಕೆ ಉಜ್ಜಯಿನಿ ಜಗದ್ಗುರುಗಳ ಪುರಪ್ರವೇಶ ಆಗಲಿದೆ.
ಅಧಿಕ ಆದಾಯದ ವಾಣಿಜ್ಯ ಕಟ್ಟಡ ಪುರಸಭೆ ವ್ಯಾಪ್ತಿಗೆ ಸೇರಿಸಲು ಡಾ. ಬಾಲಚಂದ್ರಗೌಡ್ರ ಪಾಟೀಲ ಸೂಚನೆ
ಬ್ಯಾಡಗಿ ವಾಣಿಜ್ಯ ಪಟ್ಟಣ ಎಂಬುದರಲ್ಲಿ ಎರಡು ಮಾತಿಲ್ಲ 5 ಕಿಮೀ ವ್ಯಾಪ್ತಿಯ ರಿ.ಸ.ನಂ.ಗಳನ್ನು ಪುರಸಭೆ ವ್ಯಾಪ್ತಿಗೆ ಸೇರ್ಪಡೆ ಮಾಡಿಕೊಳ್ಳಬೇಕೆಂಬ ನಿಯಮವಿದೆ.
ಅಂಗವಿಕಲರ ಅನುದಾನ ಸದ್ಬಳಕೆಯಾಗಲಿ: ದಾಸ್ ಸೂರ್ಯವಂಶಿ
ಅಂಗವಿಕಲರಿಗೆ ಶಿಕ್ಷಣ, ಉದ್ಯೋಗ ಹಾಗೂ ಸ್ವಯಂ ಉದ್ಯೋಗಕ್ಕೆ ಸಾಲ ಹಾಗೂ ಸಹಾಯಧನ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸವಾಗಬೇಕು.
ಅನಕ್ಷರತೆ ತೊಲಗಿಸಲು ಶ್ರಮಿಸಿದ ಹಾನಗಲ್ಲ ಲಿಂ. ಕುಮಾರ ಶಿವಯೋಗಿ: ಡಾ. ಅಲ್ಲಮಪ್ರಭು ಸ್ವಾಮೀಜಿ
ಹಾನಗಲ್ಲ ಲಿಂ. ಕುಮಾರಶಿವಯೋಗಿಗಳ ಸೇವೆಯಿಂದ ಪುಣ್ಯ ಪಾವನವಾಗಿದೆ. ಈ ನೆಲದಲ್ಲಿ ನಿಂತು ಬದುಕು ಕಟ್ಟಿಕೊಳ್ಳುವವರು ನಿಜವಾದ ಪುಣ್ಯವಂತರು.
ಫ್ಲೆಕ್ಸ್, ಬ್ಯಾನರ್‌ ಅಳವಡಿಕೆಗೆ ಅವಕಾಶ ಕಲ್ಪಿಸಲು ಬ್ಯಾಡಗಿ ತಾಲೂಕು ಮುದ್ರಣಕಾರರ ಸಂಘದಿಂದ ಮನವಿ
ಗ್ರಾಮ ದೇವತೆ ಜಾತ್ರಾ ಉತ್ಸವ ಸಮಿತಿಯವರು ಬ್ಯಾನರ್‌ ಕಟ್ಟುವುದಕ್ಕೆ ನಿರ್ಬಂಧ ಹೇರಿರುವುದು ಸರಿಯಾದ ಕ್ರಮವಲ್ಲ. ಇದರಿಂದ ಇದನ್ನೇ ನಂಬಿ ಬದುಕುತ್ತಿರುವ ಹಲವಾರು ಕುಟುಂಬಗಳಿಗೆ ತೊಂದರೆಯಾಗಲಿದೆ.
ನೀರಾವರಿ ಕಾಮಗಾರಿಗೆ ₹೧೦೦ ಕೋಟಿ ಅನುದಾನ: ಶಾಸಕ ಯಾಸಿರ್ ಅಹ್ಮದ್‌ಖಾನ್ ಪಠಾಣ
ಶೀಘ್ರದಲ್ಲೇ ಜೊಂಡಲಗಟ್ಟಿ ಗ್ರಾಮಕ್ಕೆ ಮೂಲ ಸೌಕರ್ಯ ಒದಗಿಸುವ ಕೆಲಸವಾಗಬೇಕು ಎಂದು ಶಾಸಕ ಯಾಸಿರ್ ಅಹ್ಮದ್‌ಖಾನ್ ಪಠಾಣ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಾವಯವ ಕೃಷಿ ಪದ್ಧತಿಯಿಂದ ವಿಷಮುಕ್ತ ಆಹಾರ: ಡಾ. ಎಚ್.ಎನ್. ಬಬಲಾದ
ರೈತರು ಒಂದೇ ತರಹದ ಬೆಳೆಗಳನ್ನು ಬೆಳೆಯುವುದರಿಂದ ಭೂಮಿ ತನ್ನ ಸತ್ವ ಕಳೆದುಕೊಳ್ಳುತ್ತಿದೆ. ಹೀಗಾಗಿ ಮಿಶ್ರ ಬೆಳೆ ಪದ್ಧತಿಯಿಂದ ದೇಶಿ ಬೀಜ, ಸಿರಿಧಾನ್ಯದ ಸಾವಯವ ಕೀಟನಾಶಕ ಬಳಸಿ ಬೆಳೆ ಬೆಳೆದರೆ ರೈತರು ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಆದಾಯ ಪಡೆದುಕೊಳ್ಳಬಹುದು.
  • < previous
  • 1
  • ...
  • 153
  • 154
  • 155
  • 156
  • 157
  • 158
  • 159
  • 160
  • 161
  • ...
  • 500
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved