• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೃಷಿ ಕ್ಷೇತ್ರಕ್ಕೆ ರಾಜ್ಯ ಸರ್ಕಾರ ಆದ್ಯತೆ: ಶಾಸಕ ಪಠಾಣ
ಕಾಲುಬಾಯಿ ರೋಗವನ್ನು ನಿಯಂತ್ರಿಸಲು ಆರು ತಿಂಗಳಿಗೊಮ್ಮೆ ಜಾನುವಾರುಗಳಿಗೆ ಉಚಿತವಾಗಿ ಲಸಿಕೆ ಹಾಕಲಾಗುತ್ತಿದೆ.
ಆರೋಗ್ಯವಂತರು ನಿಯಮಿತವಾಗಿ ರಕ್ತದಾನ ಮಾಡಲಿ: ಪ್ರೊ. ದಿನೇಶ್
ರಕ್ತದಾನ ವಿಶೇಷ ದಾನ. ಆರೋಗ್ಯಯುತ ವ್ಯಕ್ತಿ ರಕ್ತದಾನವನ್ನು ಮಾಡುವುದರಿಂದ ಆರೋಗ್ಯವನ್ನು ವ್ಯವಸ್ಥಿತವಾಗಿ ಇಟ್ಟುಕೊಳ್ಳಬಹುದು.
ಸಾಂಸ್ಕೃತಿಕ ಚಲನಶೀಲತೆಗೆ ಭಕ್ತಿ ಪರಂಪರೆಯ ಕೊಡುಗೆ ಅಮೂಲ್ಯ: ಕಾ.ತ. ಚಿಕ್ಕಣ್ಣ
ಭಕ್ತಿ ಎಂಬ ಪದವಿಲ್ಲದೇ ಒಬ್ಬ ವ್ಯಕ್ತಿ, ಸಮಾಜ ಎಂದೂ ಬದುಕುಳಿಯಲಾರದು.
ಹಾವೇರಿಯಲ್ಲಿ ಶ್ರದ್ಧೆಯ ಸಂದೇಶ ಸಾರಿದ ಭಕ್ತಿ ಮಂಜಿಲ್ ನಾಟಕ
ಭಕ್ತಿ ವಿಚಾರಸಂಕಿರಣದ ಸಂದೇಶವನ್ನು ಕೇವಲ 15 ನಿಮಿಷಗಳಲ್ಲಿ ಭಕ್ತಿ ಮಂಜಿಲ್ ಸಾದರಪಡಿಸಿದ್ದು, ಇಡೀ ರಾಷ್ಟ್ರೀಯ ವಿಚಾರಸಂಕಿರಣಕ್ಕೆ ಕಳಸಪ್ರಾಯವಾಗಿತ್ತು.
ಬ್ಯಾಡಗಿಯಲ್ಲಿ ಬಡಾವಣೆಗೆ ನಾಮಕರಣ ಕಾರ್ಯಕ್ಕೆ ಚಾಲನೆ
ಬ್ಯಾಡಗಿ ಪಟ್ಟಣದಲ್ಲಿ ಬಹು ಹಿಂದಿನಿಂದಲೂ ಕೆಲವೊಂದು ಪ್ರದೇಶಗಳಿಗೆ ಇಂದಿಗೂ ಹೆಸರಿಟ್ಟಿಲ್ಲ. ಇದರಿಂದ ಪಟ್ಟಣಕ್ಕೆ ಬಂದು ಹೋಗುವಂತಹ ಜನರಿಗೆ ಮನೆ ವಿಳಾಸ ಪತ್ತೆ ಹಚ್ಚುವುದು ಕಷ್ಟವಾಗಿದೆ.
ಬ್ಯಾಡಗಿ ಮಾರ್ಕೆಟ್‌ಗೆ ಬಂತು 18.38 ಲಕ್ಷ ಕ್ವಿಂಟಲ್ ಮೆಣಸಿನಕಾಯಿ
ಕಳೆದ ವರ್ಷ (2023- 24) ಒಟ್ಟು 17.9 ಲಕ್ಷ ಕ್ವಿಂಟಲ್ ಮೆಣಸಿನಕಾಯಿ ಆವಕವಾಗಿದ್ದರೆ, ಪ್ರಸಕ್ತ (2024-25) ವರ್ಷ 18.38 ಲಕ್ಷ ಕ್ವಿಂಟಲ್ ಆವಕವಾಗಿದೆ.
ರಟ್ಟೀಹಳ್ಳಿ ತಾಲೂಕಿನಲ್ಲಿ ಬಿರುಗಾಳಿ ಮಳೆಗೆ 80 ವಿದ್ಯುತ್‌ ಕಂಬ, ನೂರಾರು ಮರ ಧರೆಗೆ
ಭಾನುವಾರ ಸಂಜೆ 5.30ರ ಸುಮಾರಿಗೆ ಆಲಿಕಲ್ಲು ಸಹಿತ ಭಾರಿ ಬಿರುಗಾಳಿ ಮಳೆ ಪ್ರಾರಂಭವಾಗಿ ಸುಮಾರು 20 ನಿಮಿಷಗಳ ಮಳೆ ಸುರಿಯಿತು.
ಶಿಷ್ಟಾಚಾರ ಮರೆತು ಶಿಗ್ಗಾಂವಿಯ ಪ್ರವಾಸಿ ಮಂದಿರ ಉದ್ಘಾಟನೆ: ಆರೋಪ
ಶಿಷ್ಟಾಚಾರ ಮರೆತು ಕಾನೂನುಬಾಹಿರವಾಗಿ ನೂತನ ಪ್ರವಾಸಿ ಮಂದಿರ ಉದ್ಘಾಟನೆ ಮಾಡಿರುವ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಲಾಯಿತು.
ರೈತರು, ಶಿಕ್ಷಣ ಕ್ಷೇತ್ರಕ್ಕೆ ಗೌರವ ಸಲ್ಲಿಸುವ ಕಾರ್ಯಕ್ಕೆ ಆದ್ಯತೆ: ಶಾಸಕ ಶ್ರೀನಿವಾಸ ಮಾನೆ
ತಾಲೂಕಿನ ವಿದ್ಯುತ್ ಸಮಸ್ಯೆ ಪರಿಹಾರಕ್ಕಾಗ ಅತಿ ಶೀಘ್ರದಲ್ಲಿ ಕಾಮಗಾರಿ ಮುಗಿದು ಬಾಳಂಬೀಡ 110 ಕೆವಿ ವಿದ್ಯುತ್ ಗ್ರಿಡ್ ಉದ್ಘಾಟನೆಗೊಳ್ಳಲಿದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.
ಜನರ ಆಶೀರ್ವಾದದಿಂದ ಕಾಶ್ಮೀರದಿಂದ ಸುರಕ್ಷಿತವಾಗಿ ವಾಪಸ್ ಬಂದಿದ್ದೇನೆ: ಶಾಸಕ ಶ್ರೀನಿವಾಸ ಮಾನೆ
ಪಹಲ್ಗಾಮ್‌ನಲ್ಲಿ ಉಗ್ರಗಾಮಿಗಳ ಪೈಶಾಚಿಕ ಕೃತ್ಯಕ್ಕೆ ಕೇವಲ ಎರಡು ದಿನ ಮೊದಲು ದಾಳಿ ನಡೆದ ಅದೇ ಸ್ಥಳದಲ್ಲಿ ಪತ್ನಿಯ ಜತೆಗೆ ಕೆಲವು ಗಂಟೆ ಕಾಲ ಕಳೆದಿದ್ದೇನೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.
  • < previous
  • 1
  • ...
  • 153
  • 154
  • 155
  • 156
  • 157
  • 158
  • 159
  • 160
  • 161
  • ...
  • 561
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved