• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮರ್ಪಕ ವಿದ್ಯುತ್‌ ಪೂರೈಸಲು ರೈತ ಸಂಘದಿಂದ ಮನವಿ
ಜಿಲ್ಲೆಯಲ್ಲಿ ಈಗಾಗಲೇ ಇರುವ ೧೧೦ ಕೆವಿ ಗ್ರಿಡ್‌ಗಳನ್ನು ೨೨೦ ಕೆವಿಗೆ ಮತ್ತು ೩೩ ಕೆವಿ ಇರುವ ಗ್ರಿಡ್‌ಗಳನ್ನು ೧೧೦ ಕೆವಿಗೆ ಅಪ್‌ಗ್ರೇಡ್ ಮಾಡಬೇಕು.
ಏಪ್ರಿಲ್ ಅಂತ್ಯದೊಳಗೆ ೩ ಸಾವಿರ ಲೈಮನ್‌ಗಳ ನೇಮಕ: ಇಂಧನ ಸಚಿವ ಕೆ.ಜೆ. ಜಾರ್ಜ್
ಪ್ರಸ್ತಕ ವರ್ಷ ೧೯ ಸಾವಿರ ಮೆಗಾ ವ್ಯಾಟ್ ವಿದ್ಯುತ್ ಬೇಡಿಕೆ ಇದ್ದು, ಬೇರೆ ಬೇರೆ ರಾಜ್ಯ ಹಾಗೂ ಕೇಂದ್ರದಿಂದ ವಿದ್ಯುತ್ ಖರೀದಿಸಲಾಗಿದ್ದು, ಗ್ರಾಹಕರಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ಇಂಧನ ಇಲಾಖೆ ಸನ್ನದ್ಧವಾಗಿದೆ ಎಂದು ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.
ಪ್ರತಿ ಗ್ರಾಪಂನಲ್ಲಿ ಕಡ್ಡಾಯವಾಗಿ ವಾರ್ಡ್‌ ಸಭೆ, ಗ್ರಾಮಸಭೆ ನಡೆಸಿ: ಶಾಸಕ ಶ್ರೀನಿವಾಸ ಮಾನೆ ಸೂಚನೆ
ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಳ್ಳಬೇಕು. ಈ ವಿಚಾರದಲ್ಲಿ ಪಿಡಿಒಗಳ ನಿರ್ಲಕ್ಷ್ಯ ಸಲ್ಲದು. ರಸ್ತೆ, ಸ್ಮಶಾನ ಅಭಿವೃದ್ಧಿ, ಜಲಮೂಲಗಳ ಪುನಶ್ಚೇತನ ಕಾಮಗಾರಿಗಳನ್ನು ಯೋಜನೆಯಡಿ ಹಾಕಿಕೊಂಡು ನಿರ್ವಹಿಸಬೇಕು.
ಸಂಗೂರಿನ ಜಿಎಂ ಶುಗರ್ಸ್ ಕಾರ್ಖಾನೆ ಎದುರು ಪ್ರತಿಭಟನೆ
, ಸರ್ಕಾರದ ಆದೇಶದಂತೆ ಕಬ್ಬು ಸಕ್ಕರೆ ಕಾರ್ಖಾನೆಗೆ ತಲುಪಿದ 14 ದಿನಗಳಲ್ಲಿ ಹಣ ಪಾವತಿಸಬೇಕು ಎಂದು ರೈತರು ಆಗ್ರಹಿಸಿದರು.
ಇಂದಿನಿಂದ ಹಾನಗಲ್ಲ ಲಿಂ. ಕುಮಾರ ಶಿವಯೋಗಿಗಳ ೯೫ನೇ ಪುಣ್ಯಸ್ಮರಣೋತ್ಸವ
ಫೆ. ೧೮ರಂದು ಬೆಳಗ್ಗೆ ೮ ಗಂಟೆಗೆ ಷಟ್‌ಸ್ಥಲ ಧ್ವಜಾರೋಹನವನ್ನು ಬಾಳೂರು ಅಡವಿಸ್ವಾಮಿ ಮಠದ ಕುಮಾರ ಸ್ವಾಮಿಗಳು ನೆರವೇರಿಸುವರು.
ಶರಣರ ತತ್ವಾದರ್ಶ ಯುವ ಪೀಳಿಗೆ ಅರಿಯಲಿ: ರುದ್ರಪ್ಪ ಲಮಾಣಿ
ಬಸವಣ್ಣನವರು ೧೨ನೇ ಶತಮಾನದಲ್ಲಿ ಅನುಭವ ಮಂಟಪ ಸ್ಥಾಪನೆ ಮೂಲಕ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಿದ್ದರು. ಅದರ ಪರಿಕಲ್ಪನೆ ಇಂದಿನ ಸಂಸತ್ ಆಗಿದೆ. ಶರಣರ ವಚನಗಳು ಸರ್ವಕಾಲಕ್ಕೂ ಪ್ರಸ್ತುವಾಗಿದೆ.
ಚರಂಡಿ ನಿರ್ಮಾಣ, ರಸ್ತೆ ಅಭಿವೃದ್ಧಿಗೆ ಹಾನಗಲ್ಲ ಪುರಸಭೆ ಬಜೆಟ್‌ನಲ್ಲಿ ಆದ್ಯತೆ
ವಿವಿಧ ಯೋಜನೆಗಳಡಿ ಚರಂಡಿ ನಿರ್ಮಿಸಲು ₹ 661 ಲಕ್ಷ, ರಸ್ತೆ ಅಭಿವೃದ್ಧಿಗೆ 241 ಲಕ್ಷ, ಬೀದಿ ದೀಪ 5 ಲಕ್ಷ, ಸಿಡಿ ನಿರ್ಮಾಣಕ್ಕೆ 200 ಲಕ್ಷ, ಮಳೆ ನೀರು ಕೊಯ್ಲಿಗೆ 30 ಲಕ್ಷ, ಘನತ್ಯಾಜ್ಯ ವಿಲೇವಾರಿಗೆ 156 ಲಕ್ಷ, ಉದ್ಯಾನವನಕ್ಕೆ 755, ಪೈಪ್‌ಲೈನ್‌ 102 ಲಕ್ಷ ರು. ಸೇರಿದಂತೆ 70 ಕೋಟಿಗಳ ಬಜೆಟ್‌ನ್ನು ಇಲ್ಲಿಯ ಪುರಸಭೆಯಲ್ಲಿ ಮಂಡಿಸಲಾಯಿತು.
ಅನುದಾನಿತ ಪಪೂ ವಿದ್ಯಾಲಯಗಳಲ್ಲಿ ಮೂಲ ಸೌಕರ್ಯ ಕಲ್ಪಿಸಿ-ಲಮಾಣಿ
ರಾಜ್ಯದ ಅನುದಾನಿತ ಪಪೂ ವಿದ್ಯಾಲಯಗಳಲ್ಲಿ ಆಡಳಿತ ಮಂಡಳಿಯು ವಿದ್ಯಾರ್ಥಿಗಳಿಗ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. ಕ್ವಾಲಿಟಿ ಮತ್ತು ಕ್ವಾಂಟಿಟಿ ಶಿಕ್ಷಣ ನೀಡಬೇಕು ಅಂದಾಗ ಮಾತ್ರ ವಿದ್ಯಾರ್ಥಿಗಳ ಕೊರತೆ ಎದುರಾಗುವುದಿಲ್ಲ ಎಂದು ವಿಧಾನ ಸಭಾ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.
ಭೌತಿಕ ಗುರಿ ಮೇಲೆ ಅನುದಾನ ಪಡೆದು ಸಾಧನೆ ಕಡಿಮೆ ತೋರಿಸುವ ಅಧಿಕಾರಿಗಳು
ಭೌತಿಕ ಗುರಿ ಮೇಲೆ ಅನುದಾನ ಪಡೆದು ಸಾಧನೆ ಕಡಿಮೆ ತೋರಿಸುವ ಹಿನ್ನೆಲೆಯಲ್ಲಿ ವರ್ಷಕ್ಕೆ 1.20 ಕೋಟಿ ಹಣವನ್ನು ಅಧಿಕಾರಿಗಳು ಕತ್ತರಿ ಹಾಕುತ್ತಿರಿ ಅಲ್ವೇನ್ರಿ ಎಂದು ಸಿಡಿಪಿಓ ಉಮಾ ಕೆ.ಎಸ್. ಅವರನ್ನು ಇಂದು ನಡೆದ ಕೆಡಿಪಿ ಸಭೆಯಲ್ಲಿ ಶಾಸಕ ಶಾಸಕ ಯಾಸೀರ ಅಹ್ಮದಖಾನ್ ಪಠಾಣ ತೀವ್ರ ತರಾಟೆಗೆ ತೆಗೆದುಕೊಂಡ ಪ್ರಸಂಗ ಜರುಗಿತು.
ಜಲಜೀವನ್ ಮಿಷನ್ ಯೋಜನೆಯಡಿ ರಾಜ್ಯಕ್ಕೆ ₹18 ಸಾವಿರ ಕೋಟಿ ಅನ್ಯಾಯ ಶುದ್ಧ ಸುಳ್ಳು- ಬೊಮ್ಮಾಯಿ

ಜಲ ಜೀವನ್ ಮಿಷನ್ ಯೋಜನೆ ಅಡಿಯಲ್ಲಿ ರಾಜ್ಯಕ್ಕೆ ₹18 ಸಾವಿರ ಕೋಟಿ ಅನ್ಯಾಯವಾಗಿದೆ ಎನ್ನುವುದು ಶುದ್ಧ ಸುಳ್ಳು‌. ರಾಜ್ಯ ಸರ್ಕಾರ ಸುಳ್ಳು ಹೇಳುವುದನ್ನು ಬಿಟ್ಟು ಸತ್ಯವೇನಿದೆ ಎನ್ನುವುದನ್ನು ನಮಗೆ ತಿಳಿಸಿದರೆ ನಾವೂ ಸಹಕಾರ ಮಾಡುತ್ತೇವೆ.  

  • < previous
  • 1
  • ...
  • 155
  • 156
  • 157
  • 158
  • 159
  • 160
  • 161
  • 162
  • 163
  • ...
  • 500
  • next >
Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಪಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ರಾಧಾಕೃಷ್ಣನ್ ನಾಮಪತ್ರ ಸಲ್ಲಿಕೆ
ಪ್ರಧಾನಿ, ಸಿಎಂಗಳು ಜೈಲಿಗೆ ಹೋದ್ರೆ ವಜಾ : ಮಸೂದೆ ಮಂಡನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved