• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅತ್ಯಾಚಾರ ಆರೋಪಿಗಳ ಜಾಮೀನು ರದ್ದು ಮಾಡಲು ಎಬಿವಿಪಿ ಆಗ್ರಹ
ಸೋಮವಾರ ಹಾನಗಲ್ಲಿನ ಎನ್‌ಸಿಜೆಸಿ ಕಾಲೇಜಿನಿಂದ ಮಹಾತ್ಮ ಗಾಂಧಿ ವೃತ್ತದವರೆಗೆ ವಿದ್ಯಾರ್ಥಿ ಪರಿಷತ್ ಸದಸ್ಯರು ಪ್ರತಿಭಟನಾ ಮೆರವಣಿಗೆ ನಡೆಸಿದರು.
ರಟ್ಟೀಹಳ್ಳಿಯಲ್ಲಿ ರಸ್ತೆಯ ಮಧ್ಯೆ ಮೀನು ಮಾರಾಟ, ಸಾರ್ವಜನಿಕರಿಗೆ ತೊಂದರೆ
ಪಟ್ಟಣದ ಮಾರಿಕಾಂಬಾ ಸರ್ಕಲ್‍ನಲ್ಲಿ ನಿತ್ಯ ತಳ್ಳುಗಾಡಿಗಳಲ್ಲಿ ಮೀನು ಮಾರಾಟ ಮಾಡಲಾಗುತ್ತಿದೆ. ಅದು ರಸ್ತೆಯ ಮಧ್ಯೆದಲ್ಲೇ ವ್ಯಾಪಾರ ಭರಾಟೆ ಜೋರಾಗಿರುತ್ತದೆ.
ಸತ್ಸಂಗದಿಂದ ಮನೋಲ್ಲಾಸಸ ಆತ್ಮೋನ್ನತಿ: ಡಿ.ಎಸ್. ಯಶವಂತ
ಸತ್ಸಂಗದಿಂದ ಮನುಷ್ಯ ತನ್ನ ಮಾನಸಿಕತೆಯನ್ನೇ ಬದಲಿಸಿಕೊಳ್ಳಬಲ್ಲ. ಇದು ಬದುಕಿನ ಭರವಸೆಯನ್ನೂ ಮೂಡಿಸುತ್ತದೆ.
ಬ್ಯಾಡಗಿಯಲ್ಲಿ ಜೂ. 5ರಂದು ವಾಹನ ಸಂಚಾರ ಸ್ಥಗಿತ ಮಾಡಿ ಹೋರಾಟ
ಅಗಲೀಕರಣ ಹೋರಾಟ ಬೃಹತ್ ಹೋರಾಟ ಹಮ್ಮಿಕೊಳ್ಳುವ ನಿಮಿತ್ತ ಸೂಕ್ತ ರೂಪುರೇಷೆಗಳನ್ನು ತಯಾರು ಮಾಡಲು ಭಾನುವಾರ ಬ್ಯಾಡಗಿ ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಸಾಮಾಜಿಕ ಜಾಲತಾಣದ ಜಾಹೀರಾತಿನಲ್ಲಿ 6 ಲಕ್ಷ ರು. ವಂಚನೆ
ಹೂಡಿಕೆ ಮಾಡಿದ್ದ ಹಣಕ್ಕೆ ಶೇ. 3ರಂತೆ ಲಾಭಾಂಶ ಕೊಡುವಂತೆ ನಂಬಿಸಿದ್ದರು. ಅದನ್ನು ನಂಬಿ ಹೆಚ್ಚಿನ ಲಾಭಾಂಶದ ಆಸೆಯಿಂದ ನನ್ನ ಹಾಗೂ ನನ್ನ ಹೆಂಡತಿಯ ಖಾತೆಯಿಂದ ₹5,93,240 ಹಣ ಹೂಡಿಕೆ ಮಾಡಲಾಗಿತ್ತು. ಆದರೆ ಲಾಭಾಂಶ ನೀಡದೆ ಮೋಸ ಮಾಡಿರುವ ಕುರಿತು ವಕೀಲರೊಬ್ಬರು ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕಳಪೆ ಬಿತ್ತನೆ ಬೀಜ ಮಾರಾಟದ ವಿರುದ್ಧ ಶಾಸಕರ ಕಚೇರಿ ಎದುರು ಮುಂದುವರಿದ ರೈತರ ಪ್ರತಿಭಟನೆ
ಕಳೆದ 3 ವರ್ಷಗಳಿಂದ ಪರವಾನಗಿ ಇಲ್ಲದೇ ಅನಧಿಕೃತವಾಗಿ ತೋಟಗಾರಿಕೆ ಬಿತ್ತನೆ ಬೀಜಗಳನ್ನು ಮಾರಾಟ ಮಾಡಲಾಗುತ್ತಿದೆ ಎಂದು ರೈತ ಮುಖಂಡರು ಆರೋಪಿಸಿದರು.
ಜಲಮೂಲಗಳ ಪುನಶ್ಚೇತನಕ್ಕೆ ಸಂಘ ಸಂಸ್ಥೆಗಳು ಕೈಜೋಡಿಸಲಿ: ಶಾಸಕ ಶ್ರೀನಿವಾಸ ಮಾನೆ
600ಕ್ಕೂ ಅಧಿಕ ನೀರಾವರಿ ಕೆರೆಗಳನ್ನು ಹೊಂದಿದ ತಾಲೂಕಿನ ಎಲ್ಲ ಕೆರೆಗಳ ಪುನಶ್ಚೇತನ ಈಗ ಅತ್ಯವಶ್ಯವಾಗಿದೆ.
ಡಿಎಪಿ ಗೊಬ್ಬರದ ಕೊರತೆ ನೀಗಲು ಯತ್ನ: ಶಾಸಕ ಯಾಸೀರಖಾನ್ ಪಠಾಣ
ರೈತರಿಗೆ ಕಡ್ಡಾಯವಾಗಿ ಲಿಂಕ್ ಗೊಬ್ಬರ ವಿತರಿಸದಂತೆ ಹಾಗೂ ಗೊಬ್ಬರ ಮಾರಾಟಗಾರರು ಹೆಚ್ಚಿನ ಬೆಲೆಗೆ ಮಾರುತ್ತಿರುವ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು.
ರಾಣಿಬೆನ್ನೂರು ನಗರಸಭೆಯಲ್ಲಿ ಕಂದಾಯ ಪಾವತಿಗೆ ಡಿಜಿಟಲ್ ವ್ಯವಸ್ಥೆ!
ಸ್ಥಳೀಯ ನಗರಸಭೆ ಪ್ರತಿ ತಿಂಗಳು ಸುಮಾರು ₹50 ಲಕ್ಷ ನೀರಿನ ಬಿಲ್ ವಸೂಲಿ ಮಾಡುವ ಗುರಿ ಹೊಂದಿದೆ. ಸದ್ಯ ತಿಂಗಳಿಗೆ ಸುಮಾರು ₹40ರಿಂದ ₹45 ಲಕ್ಷ ಸಂಗ್ರಹವಾಗುತ್ತಿದೆ. ಈಗ ಜನರಿಗೆ ಯುಪಿಐ ವ್ಯವಸ್ಥೆ ಕಲ್ಪಿಸಲಾಗಿದ್ದು, ತೆರಿಗೆ ಸಂಗ್ರಹ ಇನ್ನಷ್ಟು ಹಗುರವಾಗಲಿದೆ.
ಗ್ಯಾಂಗ್‌ರೇಪ್‌ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಲು ಮನವಿ
ಹಾನಗಲ್ಲ ತಾಲೂಕಿನಲ್ಲಿ ಹಿಂದೆ ನಡೆದ ಗ್ಯಾಂಗ್‌ರೇಪ್‌ನಲ್ಲಿ ಭಾಗಿಯಾಗಿದ್ದರೆನ್ನಲಾದ ಆರೋಪಿತರು ಜಾಮೀನು ಮೇಲೆ ಬಿಡುಗಡೆಯಾದಾಗ ನಡೆದುಕೊಂಡ ರೀತಿ ನಾಗರಿಕ ಸಮಾಜ ತಲೆ ತಗ್ಗಿಸುವಂತಹದ್ದಾಗಿದ್ದು, ಅವರೆಲ್ಲರನ್ನೂ ಬಂಧಿಸಿ ಕಾನೂನು ಕ್ರಮಕ್ಕೆ ಒಳಪಡಿಸಬೇಕು ಎಂದು ಹಾನಗಲ್ಲಿನ ಜಾಗ್ರತ ಮಹಿಳಾ ವೇದಿಕೆ ಜಿಲ್ಲಾಧಿಕಾರಿಗೆ ಮನವಿ ಮಾಡಿದೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 443
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved