• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಮ ಆಡಳಿತಾಧಿಕಾರಿಗಳ ಪ್ರತಿಭಟನೆಗೆ ರೈತಸಂಘ ಬೆಂಬಲ
ರಾಜ್ಯಾದ್ಯಂತ ಪ್ರತಿಭಟನೆ ಕೈಗೊಂಡಿರುವ ಗ್ರಾಮ ಆಳಿತಾಧಿಕಾರಿಗಳ ಪ್ರತಿಭಟನೆಯನ್ನು ತಾಲೂಕಿನ ರೈತಸಂಘದ ಪದಾಧಿಕಾರಿಗಳು ಬೆಂಬಲಿಸಿ, ತಹಸೀಲ್ದಾರರ ಮೂಲಕ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.
ಮಕ್ಕಳಿಗೆ ಲೌಕಿಕ ಶಿಕ್ಷಣ ನೀಡುವುದೇ ರಾಷ್ಟ್ರೋತ್ಥಾನ ಮುಖ್ಯ ಉದ್ದೇಶ
ಮಕ್ಕಳಿಗೆ ಉತ್ತಮ ಸಂಸ್ಕಾರ ಮತ್ತು ಲೌಕಿಕ ಶಿಕ್ಷಣ ನೀಡುವುದೇ ರಾಷ್ಟ್ರೋತ್ಥಾನದ ಮುಖ್ಯ ಉದ್ದೇಶವಾಗಿದ್ದು, ರಾಷ್ಟ್ರೋತ್ಥಾನ ಎಂಬುದು ನಂಬಿಕೆ ಮತ್ತು ವಿಶ್ವಾಸಾರ್ಹತೆಯ ಪ್ರತೀಕವಾಗಿದೆ ಎಂದು ಆರ್.ಎಸ್.ಎಸ್. ಜ್ಯೇಷ್ಠ ಪ್ರಚಾರಕ ಸು.ರಾಮಣ್ಣ ಹೇಳಿದರು.
ನಾವು ಜಗತ್ತಿನಲ್ಲಿಯೇ ಅತ್ಯಂತ ವಿದ್ಯಾವಂತರಾಗುವತ್ತ ದಾಪುಗಾಲಿಡಬೇಕಾಗಿದೆ
ಶಿಕ್ಷಣದಲ್ಲಿನ ಕ್ರಾಂತ್ರಿಕಾರಿ ಬೆಳವಣಿಗೆಗಳು, ವಿಶ್ವದಲ್ಲಿಯೇ ಶೈಕ್ಷಣಿಕ ಸ್ಪರ್ಧೆಯನ್ನು ಹುಟ್ಟುಹಾಕಿವೆ. ಕೇವಲ ಕಾಲೇಜು ಕ್ಲಸ್ಟರ್ ಸೇರಿದಂತೆ ರಾಜ್ಯಕ್ಕೆ ಸೀಮಿತವಾಗಿದ್ದ ಸ್ಪರ್ಧೆ ಇದೀಗ ವಿಶ್ವವ್ಯಾಪಿ ಹಮ್ಮಿಕೊಂಡಿದ್ದು ನಾವು ಜಗತ್ತಿನಲ್ಲಿಯೇ ಅತ್ಯಂತ ವಿದ್ಯಾವಂತರಾಗುವತ್ತ ದಾಪುಗಾಲಿಡಬೇಕಾಗಿದೆ ಎಂದು ರಾಣಿಬೆನ್ನೂರ ಬಿ.ಕೆ. ಗುಪ್ತ ಕಾಲೇಜಿನ ಕನ್ನಡ ಉಪನ್ಯಾಸಕಿ ಮಲ್ಲಮ್ಮ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಮೌಲಾನಾ ಅಜಾದ ಮಾದರಿ ಶಾಲೆಗೆ ಕಾಯಂ ಶಿಕ್ಷಕರೇ ಇಲ್ಲ!
ಶಿಗ್ಗಾಂವಿ ತಾಲೂಕಿನ ಕುನ್ನೂರು ಗ್ರಾಮದ ಹೊರವಲಯದಲ್ಲಿ ಇರುವ ಮೌಲಾನಾ ಆಜಾದ ಮಾದರಿ ಶಾಲೆಯಲ್ಲಿ ಶಿಕ್ಷಕರಿಂದ ಆರಂಭಗೊಂಡು ಮುಖ್ಯೋಪಾಧ್ಯಾಯರ ವರೆಗೆ ಪ್ರಭಾರಿಗಳದ್ದೇ ಕಾರುಬಾರು ಎನ್ನುವಂತಾಗಿದೆ.
ಶಾಲಾ ಗಂಟೆಗಳ ಸದ್ದು ಕೇಳುವ ದೇಶ ಮುಂಚೂಣಿಯಲ್ಲಿರಲು ಸಾಧ್ಯ-ಆನಿಕಿವಿ
ಶಾಲೆಗಳಲ್ಲಿನ ಗಂಟೆಗಳ ಸದ್ದು ಹೆಚ್ಚು ಕೇಳುವ ದೇಶವು ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿರಲು ಸಾಧ್ಯ. ಶಿಕ್ಷಣವಂತ ವಿದ್ಯಾರ್ಥಿಗಳು ವೇಷಭೂಷಣದ ಬದಲಾಗಿ ಉತ್ತಮ ಆದರ್ಶದಿಂದ ಸಮಾಜದಲ್ಲಿ ಗುರ್ತಿಸಿಕೊಳ್ಳುವ ಮೂಲಕ ಶಿಕ್ಷಕರ ಋಣವನ್ನು ತೀರಿಸಿದ್ದು ಹರ್ಷವನ್ನು ತಂದಿದೆ ಎಂದು ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಬಿ.ಎಂ. ಆನಿಕಿವಿ ಹೇಳಿದರು.
ಗ್ರಾಮದಲ್ಲಿ ಮದ್ಯಮಾರಾಟ ನಿಲ್ಲಿಸುವಂತೆ ಆಗ್ರಹಿಸಿ: ಮನವಿ
ತಾಲೂಕಿನ ಬಿಸಲಹಳ್ಳಿ ಹಾಗೂ ತಿಮ್ಮೇನಹಳ್ಳಿ ಗ್ರಾಮದಲ್ಲಿ ಮದ್ಯ ಮಾರಾಟವನ್ನು ನಿಲ್ಲಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರು ಶುಕ್ರವಾರ ಅಬಕಾರಿ ಉಪ ಅಧೀಕ್ಷಕ ಶಂಕರ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಜೀತ ಕಾರ್ಮಿಕ ಪದ್ಧತಿ ವಿರುದ್ಧ [ಜಾಗೃತಿ ಮೂಡಿಸಿ-ಎಡಿಸಿ ಡಾ. ನಾಗರಾಜ
ಜೀತ ಕಾರ್ಮಿಕ ಪದ್ಧತಿ ಒಂದು ಅಪರಾಧವಾಗಿದೆ. ಜೀತ ಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಕುರಿತು ಸಾರ್ವಜನಿಕರಿಗೆ ಅಗತ್ಯ ಜಾಗೃತಿ ಮೂಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಎಲ್., ಹೇಳಿದರು.
ಎಲ್ಲ ವರ್ಗದ ಜನರ ಅಭಿವೃದ್ಧಿಗೆ ಶ್ರಮಿಸಿದವರು ಸೇವಾಲಾಲ್‌
ಶಿಕ್ಷಣ ಕಲಿಯಿರಿ, ಕಲಿತು ಕಲಿಸಿರಿ. ಕಲಿತವನು ಸರ್ವರನ್ನು ಒಗ್ಗೂಡಿಸಿ ಮುಂದೆ ಸಾಗುತ್ತಾನೆ ಎನ್ನುವ ಸೇವಾಲಾಲರ ಮಾತು ಹಿಂದುಳಿದ ಎಲ್ಲ ಸಮುದಾಯಗಳ ವೇದ ವಾಕ್ಯವಾಗಿದೆ ಎಂದು ಮುಖ್ಯ ಶಿಕ್ಷಕ ಕುಮಾರಸ್ವಾಮಿ ಕಬ್ಬಿಣಕಂತಿಮಠ ಹೇಳಿದರು.
ವಿದ್ಯಾದಾನ ಎಂಬುದು ಸರ್ವ ಶ್ರೇಷ್ಠ- ನಿವೃತ್ತ ಪ್ರಾಚಾರ್ಯ ಮರಿಗೌಡ್ರ
ವಿದ್ಯಾದಾನ ಎಂಬುದು ಸರ್ವ ಶ್ರೇಷ್ಠವಾದ ದಾನ. ಅದನ್ನು ಕಲಿಸುವ ಗುರುಗಳು ಕಲಿಸುವ ವಿಷಯದ ಬಗ್ಗೆ ಅಪಾರ ಜ್ಞಾನ ಹೊಂದಿ ಮಕ್ಕಳಿಗೆ ಬೋಧನೆ ಮಾಡಿದರೆ ಉತ್ತಮ, ಕಾಟಾಚಾರದ ಶಿಕ್ಷಕ ವೃತ್ತಿ ಸಮಾಜಕ್ಕೆ ಮಾರಕ ಎಂದು ನಿವೃತ್ತ ಪ್ರಾಚಾರ್ಯ ಡಿ.ಆರ್. ಮರಿಗೌಡ್ರ ಅಭಿಪ್ರಾಯ ವ್ಯಕ್ತಪಡಿಸಿದರು.
ಚಿಕ್ಕಬಾಸೂರಿನಲ್ಲಿ ಗುಂಪು ಘರ್ಷಣೆ, 10 ಜನರಿಗೆ ಗಾಯ
ಬ್ಯಾಡಗಿ ತಾಲೂಕಿನ ಚಿಕ್ಕಬಾಸೂರಿನ ಸಿದ್ದರಾಮೇಶ್ವರ ದೇವಸ್ಥಾನ ಟ್ರಸ್ಟ್‌ ಪದಾಧಿಕಾರಿಗಳ ಆಯ್ಕೆ ವೇಳೆ ಸಮನ್ವಯ ಏರ್ಪಡದ ಹಿನ್ನೆಲೆಯಲ್ಲಿ ಗುರುವಾರ ತಡ ರಾತ್ರಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಗಾಯಗೊಂಡ 8-10 ಜನರನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಗ್ರಾಮ ಇನ್ನೂ ಬೂದಿ ಮುಚ್ಚಿದ ಕೆಂಡದಂತಿದ್ದು, ಪೊಲೀಸ್‌ ಬಂದೋಬಸ್ತ್‌ ಆಯೋಜಿಸಲಾಗಿದೆ.
  • < previous
  • 1
  • ...
  • 156
  • 157
  • 158
  • 159
  • 160
  • 161
  • 162
  • 163
  • 164
  • ...
  • 500
  • next >
Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಪಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ರಾಧಾಕೃಷ್ಣನ್ ನಾಮಪತ್ರ ಸಲ್ಲಿಕೆ
ಪ್ರಧಾನಿ, ಸಿಎಂಗಳು ಜೈಲಿಗೆ ಹೋದ್ರೆ ವಜಾ : ಮಸೂದೆ ಮಂಡನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved