• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುಳ್ಳು ದೂರು ಕೊಟ್ಟವರ ವಿರುದ್ಧ ಕಿಡಿಕಾರಿದ ಉಪ ಲೋಕಾಯುಕ್ತರುಕಳಪೆ ಕಾಮಗಾರಿ ಎಂದು ನೀವೇ ಹೇಗೆ ನಿರ್ಣಯಿಸುತ್ತೀರಿ...?
ಕಳಪೆ ಕಾಮಗಾರಿ ಹೌದೋ ಅಲ್ಲವೋ ಎಂಬುದನ್ನು ಪರಿಣಿತರು ನಿರ್ಣಯಿಸಬೇಕು. ಕಾಮಗಾರಿ ಕಳಪೆ ಎಂದು ನೀವೇ ಹೇಗೆ ನಿರ್ಣಯಿಸುತ್ತೀರಿ. ಯಾವುದೋ ದೂರು ದಾಖಲಿಸುತ್ತೀರಿ. ಆದರೆ, ಸರಿಯಾದ ದಾಖಲೆ ಕೊಡೋದಿಲ್ಲ, ದಾಖಲೆ ಕೇಳಿದ್ರೆ ದೂರು ವಾಪಸ್ ಪಡೆಯುತ್ತೇನೆ ಎನ್ನುತ್ತೀರಿ. ಹೀಗೆ ಲೋಕಾಯುಕ್ತವನ್ನು ದುರುಪಯೋಗಪಡಿಸಿಕೊಂಡಿದ್ದೀರಿ ಎಂದು ನಿಮ್ಮ ಮೇಲೆ ಪ್ರಕರಣ ದಾಖಲಿಸಿ ನಾವೇಕೆ ನಿಮ್ಮನ್ನು ಜೈಲಿಗೆ ಕಳಿಸಬಾರದು ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಕಿಡಿ ಕಾರಿದರು.
ಕಸಾಯಿಖಾನೆಯಲ್ಲಿ ಅಕ್ರಮವಾಗಿ ಗೋವು ಹತ್ಯೆ-ದೂರು
ಹಾನಗಲ್ಲ ಪಟ್ಟಣದ ಹೊರವಲಯದ ಕಸಾಯಿಖಾನೆಯಲ್ಲಿ ಗೋವು ಸೇರಿದಂತೆ ವಿವಿಧ ಜಾನುವಾರುಗಳನ್ನು ಕಾನೂನು ಬಾಹೀರವಾಗಿ ಕತ್ತರಿಸಿ ಬೇರೆಡೆಗೆ ರವಾನಿಸುವ ಸುಳಿವು ಹಿಡಿದ ಯುವಕರ ತಂಡವೊಂದು ಶುಕ್ರವಾರ ನಸುಕಿನಲ್ಲಿ ಕಸಾಯಿಖಾನೆಗೆ ಲಗ್ಗೆ ಇಟ್ಟು ಅಧಿಕಾರಿಗಳನ್ನು ಕರೆಯಿಸಿಕೊಂಡು ತನಿಖೆಗೆ ಒತ್ತಾಯಿಸಿದ ಘಟನೆ ನಡೆದಿದೆ.
ವಿಶೇಷಚೇತರಿಗೆ ಬದುಕಿನ ಬವಣೆ ತಪ್ಪಿಸುವ ನಿಟ್ಟಿನಲ್ಲಿ ಸರ್ಕಾರದಿಂದ ಕ್ರಮ-ಶಾಸಕ ಶಿವಣ್ಣನವರ
ವ್ಯಕ್ತಿಯ ದೈಹಿಕ ಸಾಮರ್ಥ್ಯ, ಚಲನಶೀಲತೆ, ಸಹಿಷ್ಣುತೆ ಅಥವಾ ದಕ್ಷತೆ ಮೇಲೆ ಪರಿಣಾಮ ಬೀರಿದಾಗ ಅವರನ್ನು ದೈಹಿಕ ಅಂಗವೈಕಲ್ಯವೆನ್ನಬಹುದು. ಕಾರಣವೇನೆ ಇರಲಿ ದೈಹಿಕ ಅಂಗವೈಕಲ್ಯತೆ ವ್ಯಕ್ತಿಯ ಸಾಮರ್ಥ್ಯ ಮತ್ತು ಚಲನಶೀಲತೆ ಮೇಲೆ ಪರಿಣಾಮ ಬೀರುತ್ತದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
ಜಾನುವಾರು ಮಾರುಕಟ್ಟೆ ಪರಿಶೀಲಿಸಿದ ಉಪ ಲೋಕಾಯುಕ್ತ ನ್ಯಾಯಮೂರ್ತಿ
ಜಿಲ್ಲೆಗೆ ಆಗಮಿಸಿರುವ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಹೆಗ್ಗೇರಿ ಕೆರೆ, ಗೌರಪೂರ ಬಳಿಯ ಕಸವಿಲೇವಾರಿ ಘಟಕ, ತ್ಯಾಜ್ಯ ನೀರು ಸಂಸ್ಕರಣಾ ಘಟಕ, ನೀರು ಶುದ್ಧೀಕರಣ ಘಟಕ ಹಾಗೂ ಜಾನುವಾರು ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲಿಸಿದರು.
ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ತೂಕದಲ್ಲಿ ಮೋಸ, 7 ಜನರ ಲೈಸೆನ್ಸ್‌ ರದ್ದು
ಮೂರು ದಿನಗಳಿಂದ ಸತತವಾಗಿ ಹಾವೇರಿ, ಬ್ಯಾಡಗಿ ಸೇರಿದಂತೆ ವಿವಿಧ ಕಚೇರಿಗಳು, ಎಪಿಎಂಸಿ, ಕಸವಿಲೇವಾರಿ ಘಟಕ ಸೇರಿದಂತೆ 28 ಸ್ಥಳಗಳಿಗೆ ಭೇಟಿ ನೀಡಿದ್ದೇವೆ. ವಿವಿಧ ಪ್ರಕರಣಗಳಲ್ಲಿ ಸ್ವಯಂ ಪ್ರಕರಣ (ಸುಮೋಟೋ) ದಾಖಲಿಸಲಾಗಿದೆ. ಏಷ್ಯಾದಲ್ಲೆ ಪ್ರಸಿದ್ಧವಾದ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಮೂಲ ಸೌಕರ್ಯಗಳಲ್ಲಿ, ತೂಕದಲ್ಲಿ ಮೋಸ ನಡೆಯುತ್ತಿದೆ. ಈ ಕುರಿತು ಸ್ವಯಂ ಪ್ರಕರಣ ದಾಖಲಿಸಲಾಗಿದೆ. ಏಳು ಜನರ ಲೈಸೆನ್ಸ್ ರದ್ದು ಮಾಡಲಾಗಿದೆ ಎಂದು ಕರ್ನಾಟಕ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಹೇಳಿದರು.
ಸೃಷ್ಟಿ ಸಿರಿಯಾಗಿ, ಭೂಮಿ ತಂಪಾತಲೇ ಪರಾಕ್'' : ಹಾವನೂರ ಜೋಗ ಮರಡಿಯ ಮೈಲಾರಲಿಂಗೇಶ್ವರನ ಕಾರ್ಣಿಕ
'ಸೃಷ್ಟಿ ಸಿರಿಯಾಗಿ, ಭೂಮಿ ತಂಪಾತಲೇ ಪರಾಕ್'' ಎಂದು ಇಲ್ಲಿನ ಹಾವನೂರ (ಚಿಕ್ಕ ಮೈಲಾರ) ಸಮೀಪದ ಜೋಗ ಮರಡಿಯಲ್ಲಿ ಮೈಲಾರಲಿಂಗೇಶ್ವರನ ಕಾರ್ಣಿಕದ ನುಡಿಯನ್ನು ಗೊರವಪ್ಪ ಆನಂದ ಬಿಲ್ಲರ ಗುರುವಾರ ಸಂಜೆ ಹೇಳಿದರು.
ಬೆಳ್ಳಿ ಕವಚ ಸಮರ್ಪಣೆ ಇಂದು
ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರು ಡಾ. ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರ ಸಾನ್ನಿಧ್ಯದಲ್ಲಿ ಫೆ.14ರಂದು ಸಂಜೆ 5ಕ್ಕೆ ನಗರದ ನಡುವಿನಮಠದಲ್ಲಿ ಜಗದ್ಗುರು ರೇಣುಕಾಚಾರ್ಯ ಮೂರ್ತಿಗೆ ಬೆಳ್ಳಿ ಕವಚ ಸಮರ್ಪಣೆ ಹಾಗೂ ಲಿಂ. ರಂಭಾಪುರಿ ಜ.ರುದ್ರಮುನಿ ಶಿವಾಚಾರ್ಯ ಭಗವತ್ಪಾದರ ಜನ್ಮ ಶತಮಾನೋತ್ಸವ ಧರ್ಮ ಸಮಾರಂಭ ನಡೆಯಲಿದೆ ಎಂದು ಹರಸೂರು ಬಣ್ಣದಮಠದ ಅಭಿನವರುದ್ರ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಶ್ರೀಗಳು ಹೇಳಿದರು.
ಮೈಕ್ರೋ ಫೈನಾನ್ಸ್‌ಗಳ ವಿರುದ್ಧ ರೈತಸಂಘ ಪ್ರತಿಭಟನೆ
ಬ್ಯಾಡಗಿ ಪಟ್ಟಣದ ರೈತ ಸಂಘದ ಕಾರ್ಯಾಲಯದಲ್ಲಿ ವಿಶ್ವಚೇತನ ಪ್ರೊ. ಎಂ.ಡಿ. ನಂಜುಂಡಸ್ವಾಮಿ ಅವರ 89ನೇ ಜನ್ಮ ದಿನಾಚರಣೆ ಬಳಿಕ ಮೈಕ್ರೋ ಫೈನಾನ್ಸಗಳ ವಿರುದ್ಧ ಪಟ್ಟಣದಲ್ಲಿ ರೈತ ಸಂಘದ ಸದಸ್ಯರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಭ್ರಷ್ಟಾಚಾರ ದೊಡ್ಡ ಪಿಡುಗು : ದುಷ್ಟರ ಸಂವಾಹರವೇ ನನ್ನ ಸಂಕಲ್ಪ - ಉಪ ಲೋಕಾಯುಕ್ತ

ಭ್ರಷ್ಟಾಚಾರ ದೊಡ್ಡ ಪಿಡುಗಾಗಿದ್ದು, ಅದರ ನಿರ್ಮೂಲನೆಯಾದರೆ ದೇಶ ಪ್ರಪಂಚದಲ್ಲೇ ನಂ. 1 ಆಗುತ್ತದೆ. ನನ್ನ ಅಧಿಕಾರವಧಿಯಲ್ಲಿ ಒಳ್ಳೆಯವರಿಗೆ ಯಾವಾಗಲೂ ನನ್ನ ರಕ್ಷಣೆ ಇರುತ್ತೆ. 

ಫಿಟ್‌ನೆಸ್‌ ಸರ್ಟಿಫಿಕೇಟ್‌ ಮುಗಿದ ವಾಹನಗಳ ವಶಕ್ಕೆ ಸೂಚನೆ
ಜಿಲ್ಲೆಯಲ್ಲಿ ನೋಂದಣಿಗೆ ಎಫ್‌ಸಿ (ಫಿಟ್‌ನೆಸ್ ಸರ್ಟಿಫಿಕೇಟ್) ಮುಗಿದುಹೋಗಿರುವ ವಾಹನಗಳನ್ನು ಕೂಡಲೇ ವಶ ಪಡಿಸಿಕೊಳ್ಳಬೇಕು. ಈ ವಾಹನಗಳು ಇತರೆ ಅಪರಾಧ ಪ್ರಕಾರಣಗಳಲ್ಲಿ ಬಳಕೆಯಾಗುವ ಸಂಭವ ಇರುವುದರಿಂದ ಕೂಡಲೇ ಅಧಿಕಾರಿಗಳು ಎಚ್ಚೆತ್ತುಕೊಂಡು ಎಫ್‌ಸಿ ಮುಗಿದ ವಾಹನಗಳು ರಸ್ತೆಗೆ ಇಳಿಯದಂತೆ ಕಟ್ಟುನಿಟ್ಟಾಗಿ ನಿಗಾವಹಿಸಬೇಕು ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಸಾರಿಗೆ ಅಧಿಕಾರಿಗಳಿಗೆ ತಿಳಿಸಿದರು.
  • < previous
  • 1
  • ...
  • 157
  • 158
  • 159
  • 160
  • 161
  • 162
  • 163
  • 164
  • 165
  • ...
  • 500
  • next >
Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಪಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ರಾಧಾಕೃಷ್ಣನ್ ನಾಮಪತ್ರ ಸಲ್ಲಿಕೆ
ಪ್ರಧಾನಿ, ಸಿಎಂಗಳು ಜೈಲಿಗೆ ಹೋದ್ರೆ ವಜಾ : ಮಸೂದೆ ಮಂಡನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved