• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚೌಡಯ್ಯನವರು ಮೂಢನಂಬಿಕೆ ಹೋಗಲಾಡಿಸಲು ಶ್ರಮಿಸಿದ ಮಹಾನ್‌ ವಚನಕಾರ-ಶಾಸಕ ಶಿವಣ್ಣನವರ
ನೇರ, ನಿಷ್ಠುರ, ನಡೆ, ನುಡಿಗಳಿಂದ ಸಮಾಜದಲ್ಲಿನ ಅಸ್ಪೃಶ್ಯತೆ ಹಾಗೂ ಮೂಢನಂಬಿಕೆಯನ್ನು ಹೋಗಲಾಡಿಸಲು ಶ್ರಮಿಸಿದ ಮಹಾನ್ ವಚನಗಾರ ನಿಜಶರಣ ಅಂಬಿಗರ ಚೌಡಯ್ಯನವರೆಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
1.14 ಲಕ್ಷ ರು. ಮಾಂಗಲ್ಯಸರ ಕಳ್ಳತನ ಮಾಡಿದ್ದ ಆರೋಪಿ ಸೆರೆ
ಹಾನಗಲ್ಲ ತಾಲೂಕಿನ ಅಕ್ಕಿಆಲೂರಿನಲ್ಲಿ 1.14 ಲಕ್ಷ ರು. ಮೌಲ್ಯದ ಬಂಗಾರದ ಸರಗಳ್ಳತನ ಮಾಡಿದ ಮರಾಠಿ ಗುರುಪ್ರಸಾದ ಎಂಬಾತನನ್ನು ಕಳ್ಳತನ ನಡೆದ ಎರಡೇ ದಿನಗಳಲ್ಲಿ ದಸ್ತಗಿರಿ ಮಾಡಿದ್ದಾರೆ.
ಸಂವಿಧಾನ ಶಿಲ್ಪಿ ಅಂಬೇಡ್ಕರ್ 250 ಅಡಿ ಎತ್ತರ ಪ್ರತಿಮೆ ನಿರ್ಮಾಣಕ್ಕೆ ಮನವಿ
ವಿವಿಧ ರಾಜ್ಯಗಳ ಮಾದರಿಯಂತೆ ಕರ್ನಾಟಕದಲ್ಲೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 250 ಅಡಿ ಎತ್ತರ ಪ್ರತಿಮೆ ನಿರ್ಮಾಣ ಮಾಡಬೇಕೆಂದು ಕರ್ನಾಟಕ ಭೀಮ್ ಸೇನೆ ಜಿಲ್ಲಾಧ್ಯಕ್ಷ ಬಸವರಾಜ ಎನ್. ಹೆಚ್. ರಾಜ್ಯ ಸರಕಾರಕ್ಕೆ ಮನವಿ ಮಾಡಿದರು.
ಉಪಲೋಕಾಯುಕ್ತರ ಎದುರು ಸಾಲು ಸಾಲು ಸಮಸ್ಯೆ ಅನಾವರಣ
ಮೂರು ದಿನಗಳ ಜಿಲ್ಲಾ ಪ್ರವಾಸದಲ್ಲಿರುವ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಎದುರು ವಿವಿಧ ರೀತಿಯ ಲೋಪಗಳು, ಸಮಸ್ಯೆಗಳು ಉಪಲೋಕಾಯುಕ್ತರ ಅನಾವರಣಗೊಂಡವು.
ಕರ್ತವ್ಯಲೋಪ ಎಸಗಿದ ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು
ಕರ್ತವ್ಯ ನಿರ್ವಹಣೆಯಲ್ಲಿ ಲೋಪವೆಸಗಿದೆ ಅಧಿಕಾರಿಗಳ ವಿರುದ್ಧ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದ ತಂಡ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿತು.
ವಿರೋಧದ ನಡುವೆಯೂ ಟೋಲ್ ಆರಂಭಕ್ಕೆ ಸಿದ್ಧತೆ
ಹಾನಗಲ್ಲಿನಿಂದ ಹುಬ್ಬಳ್ಳಿ ಹಾಗೂ ಗದಗಿಗೆ ಹೋಗುವ ಮಾರ್ಗದಲ್ಲಿ ಕರಗುದರಿ ಬಳಿಯ ಬಂಕಾಪುರ ಕ್ರಾಸ್ ಹತ್ತಿರ ಟೋಲ್ ಸಂಗ್ರಹಕ್ಕಾಗಿ ಕಳೆದ ಒಂದು ತಿಂಗಳಿನಿಂದ ಸಿದ್ಧತೆ ಆರಂಭವಾಗಿದೆ.
ಖಾಲಿ ನಿವೇಶನ ಸ್ವಚ್ಛಗೊಳಿಸದಿದ್ದರೆ ಕ್ರಮ: ನಗರಸಭೆ ಅಧ್ಯಕ್ಷೆ ಚಂಪಕ್ಕ ಬಿಸಲಹಳ್ಳಿ
ಖಾಲಿ ನಿವೇಶನಗಳನ್ನು ಮಾಲೀಕರು ಸ್ವಚ್ಛ ಮಾಡಿಸಬೇಕು. ಇಲ್ಲದಿದ್ದರೆ ಅಂತಹ ಖಾಲಿ ನಿವೇಶನಗಳ ಮಾಲೀಕರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ನಗರಸಭೆ ಅಧ್ಯಕ್ಷೆ ಚಂಪಕ್ಕ ಬಿಸಲಹಳ್ಳಿ ಹೇಳಿದರು
ಸಾರ್ವಜನಿಕ ಆಡಳಿತದಲ್ಲಿ ವಕೀಲರ ಪಾತ್ರ ಹಿರಿದು: ಉಪ ಲೋಕಾಯುಕ್ತರಾದ ಬಿ.ವೀರಪ್ಪ
ಸಾರ್ವಜನಿಕ ಆಡಳಿತದಲ್ಲಿ ವಕೀಲರ ಪಾತ್ರ ಹಿರಿದಾಗಿದೆ. ಕಾನೂನು ಸೇವೆಗಳು ಹಳ್ಳಿ ವರೆಗೆ ತಲುಪಬೇಕು. ಆಗ ಮಾತ್ರ ಹಳ್ಳಿಗಳು ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದು ಉಪ ಲೋಕಾಯುಕ್ತರಾದ ಬಿ. ವೀರಪ್ಪ ಹೇಳಿದರು.
ಹಂತ-ಹಂತವಾಗಿ ಪಶು ವೈದ್ಯರ ಹುದ್ದೆ ಭರ್ತಿ: ಸಚಿವ ಕೆ. ವೆಂಕಟೇಶ್
ಹಿರೇಕೆರೂರು ತಾಲೂಕಿನ ಕಚವಿ ಗ್ರಾಮದಲ್ಲಿ ಸಚಿವರು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ನೂತನ ಪಶು ಚಿಕಿತ್ಸಾಲಯ ಉದ್ಘಾಟಿಸಿದರು.
ಪಶು ರೋಗ ತನಿಖಾ ಪ್ರಯೋಗಾಲಯ ಉದ್ಘಾಟನೆ
ಹಾವೇರಿ ಪಶು ಆಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸಲಾದ ಪಶು ರೋಗ ತನಿಖಾ ಪ್ರಯೋಗಾಲಯ ಮತ್ತು ಮಾಹಿತಿ ಕೇಂದ್ರವನ್ನು ಬುಧವಾರ ಪಶು ಸಂಗೋಪನೆ ಹಾಗೂ ರೇಷ್ಮೆ ಖಾತೆ ಸಚಿವ ಕೆ. ವೆಂಕಟೇಶ ಉದ್ಘಾಟಿಸಿದರು.
  • < previous
  • 1
  • ...
  • 158
  • 159
  • 160
  • 161
  • 162
  • 163
  • 164
  • 165
  • 166
  • ...
  • 500
  • next >
Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಪಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ರಾಧಾಕೃಷ್ಣನ್ ನಾಮಪತ್ರ ಸಲ್ಲಿಕೆ
ಪ್ರಧಾನಿ, ಸಿಎಂಗಳು ಜೈಲಿಗೆ ಹೋದ್ರೆ ವಜಾ : ಮಸೂದೆ ಮಂಡನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved