ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸೇವಾ ಮತದಾರರ ಮಾಹಿತಿ ನೀಡಲು ಸೂಚನೆ
ಶಿಗ್ಗಾಂವಿ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್, ಆರೋಗ್ಯ, ಅಗ್ನಿಶಾಮಕ ಸೇರಿದಂತೆ ವಿವಿಧ ೧೩ ಇಲಾಖೆಗಳಲ್ಲಿ ಅಗತ್ಯ ಸೇವೆಗಳಡಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ ಹಾಗೂ ಸಿಬ್ಬಂದಿಗಳ ಮಾಹಿತಿ ನೀಡಲು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ತಿಳಿಸಿದರು.
ಶಿಗ್ಗಾಂವಿ ಕೈ ಟಿಕೆಟ್, ಲಿಂಗಾಯತರಿಗೋ ಅಲ್ಪಸಂಖ್ಯಾತರಿಗೋ
ಶಿಗ್ಗಾಂವಿ ಉಪಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಹಂಚಿಕೆ ಕಗ್ಗಂಟು ಮುಂದುವರಿದೆ. ಅಲ್ಪಸಂಖ್ಯಾತರಿಗೆ ನೀಡಬೇಕೋ ಅಥವಾ ಲಿಂಗಾಯತರಿಗೋ ಎಂಬ ಗೊಂದಲದಲ್ಲಿ ಕೈ ನಾಯಕರಿದ್ದು, ಬಹುತೇಕ ಬುಧವಾರ ಅಭ್ಯರ್ಥಿ ಹೆಸರು ಫೈನಲ್ ಆಗುವ ಸಾಧ್ಯತೆಯಿದೆ.
ಅಬ್ಬರಿಸಿದ ಮಳೆಗೆ ಮೂರಾಬಟ್ಟೆಯಾದ ಹಾವೇರಿ ರೈತರ ಬದುಕು
ಕಳೆದ ಕೆಲವು ದಿನಗಳಿಂದ ಅಬ್ಬರಿಸಿದ ಮಳೆಯಿಂದ ಜಿಲ್ಲೆಯ ರೈತರ ಬದುಕು ಮೂರಾಬಟ್ಟೆಯಾಗಿದೆ. ಹಲವು ಗ್ರಾಮಗಳು ಜಲಾವೃತಗೊಂಡಿದ್ದು, ಸಾವಿರಾರು ಎಕರೆ ಜಮೀನಿನಲ್ಲಿ ಬೆಳೆದಿದ್ದ ಬೆಳೆ ಹಾಳಾಗಿದ್ದು, 513 ಮನೆಗಳಿಗೆ ಹಾನಿಯಾಗಿದೆ.
ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಮಂದಿರ ಸುತ್ತಾಟ
ಶಿಗ್ಗಾಂವಿ ಉಪ ಚುನಾವಣೆ ಬಿಜೆಪಿ ಅಭ್ಯರ್ಥಿ ಭರತ ಬಸವರಾಜ ಬೊಮ್ಮಾಯಿ ಅವರು ತಾಲೂಕಿನ ಗಾಯತ್ರಿ ತಪೋವನ ಮುತ್ತಳ್ಳಿ, ತಡಸ, ಕುನ್ನೂರ, ದುಂಡಶಿ ಹಾಗೂ ಅರಟಾಳ ಗ್ರಾಮಗಳ ದೇವಸ್ಥಾನಗಳಿಗೆ ಭೇಟಿ ಮಾಡಿ ಆಶೀರ್ವಾದವನ್ನು ಪಡೆದರು.
ಭ್ರಷ್ಟಾಚಾರ ಮುಕ್ತ ಜಿಲ್ಲೆಗೆ ಸಂಕಲ್ಪ ಮಾಡಬೇಕು-ನ್ಯಾ. ಕೆ.ಸಿ. ಸದಾನಂದಸ್ವಾಮಿ
ಎಲ್ಲರೂ ತಮ್ಮ ಕೆಲಸವನ್ನು ಪ್ರಾಮಾಣಿಕ ಹಾಗೂ ನಿಷ್ಠೆಯಿಂದ ಮಾಡಬೇಕು. ಭ್ರಷ್ಟಾಚಾರ ಮುಕ್ತ ಜಿಲ್ಲೆಗೆ ಎಲ್ಲರೂ ಸಂಕಲ್ಪಮಾಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಸಿ. ಸದಾನಂದ ಸ್ವಾಮಿ ಹೇಳಿದರು.
ಬಸ್ ನಿಲುಗಡೆ ವಿಚಾರ: ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
ಬಸ್ ನಿಲ್ಲಿಸಲು ಹೇಳಿದ ವಿದ್ಯಾರ್ಥಿಗಳ ಮೇಲೆ ಹಾರಿಹಾಯ್ದು ಅವಾಚ್ಯ ಪದಗಳಿಂದ ನಿಂದಿಸಿದ ಡ್ರೈವರ್ ನಡೆಯನ್ನು ವಿರೋಧಿಸಿ ವಿದ್ಯಾರ್ಥಿಗಳು ಎಸ್ಎಫ್ಐ ನೇತೃತ್ವದಲ್ಲಿ ಮಂಗಳವಾರ ನಗರದ ಮಾಗೋಡ ರಸ್ತೆ ಬಳಿ ಬಸ್ ತಡೆದು ದಿಢೀರ್ ಪ್ರತಿಭಟನೆ ನಡೆಸಿದರು.
ಬೆಳೆವಿಮೆ ಬಾಕಿ ಹಣಕ್ಕಾಗಿ ಹೆದ್ದಾರಿ ತಡೆ, ಗ್ರಾಪಂ ಕಚೇರಿಗೆ ಬೀಗ
ರಾಣಿಬೆನ್ನೂರು ತಾಲೂಕಿನ ರೈತರಿಗೆ ಖಾಸಗಿ ವಿಮಾ ಕಂಪನಿಯವರು ಕೂಡಲೇ ಬೆಳೆವಿಮೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಮಂಗಳವಾರ ತಾಲೂಕಿನ ಹೆಡಿಯಾಲ ಬಳಿ ಹರಿಹರ-ಸಮ್ಮಸಗಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿ ನಂತರ ಗ್ರಾಪಂ ಕಚೇರಿಗೆ ಬೀಗ ಜಡಿದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
೨೦ ಹಳ್ಳಿಗಳಿಗೆ ಬೆಳೆವಿಮೆ ಬಾರದಿರುವುದನ್ನು ಖಂಡಿಸಿ ಪ್ರತಿಭಟನೆ
ರಾಣಿಬೆನ್ನೂರು ತಾಲೂಕಿನ ರೈತರಿಗೆ ಖಾಸಗಿ ವಿಮಾ ಕಂಪನಿಯವರು ಕೂಡಲೇ ಬೆಳೆವಿಮೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಮಂಗಳವಾರ ತಾಲೂಕಿನ ಹೆಡಿಯಾಲ ಬಳಿ ಹರಿಹರ-ಸಮ್ಮಸಗಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿ ನಂತರ ಗ್ರಾಪಂ ಕಚೇರಿಗೆ ಬೀಗ ಜಡಿದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಮಳೆ ಅನಾಹುತಕ್ಕೆ ಸರ್ಕಾರವೇ ನೇರ ಕಾರಣ - ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ
ಮಳೆಹಾನಿಯ ಸಮೀಕ್ಷೆಯನ್ನು ಸರ್ಕಾರ ಮಾಡಿ ಆದಷ್ಟು ಬೇಗ ಪರಿಹಾರ ಘೋಷಿಸಬೇಕು. ನಿರಂತರವಾಗಿ ಮಳೆಯಾಗುತ್ತಿದ್ದರೂ ಸರ್ಕಾರ ರೈತರ ಬಗ್ಗೆ ಚಿಂತಿಸುತ್ತಿಲ್ಲ. ಆಗಿರುವ ಅನಾಹುತಕ್ಕೆ ಸರ್ಕಾರವೇ ನೇರ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.
ವರ್ಷಧಾರೆಗೆ ತತ್ತರಗೊಂಡ ಹಾವೇರಿ ರೈತರ ಬದುಕು
ಜಿಲ್ಲೆಯಲ್ಲಿ ಭಾನುವಾರ ರಾತ್ರಿಯಿಂದ ಸೋಮವಾರ ಬೆಳಗಿನವರೆಗೂ ಸುರಿದ ವರ್ಷಧಾರೆಗೆ ಜನಜೀವನ ತತ್ತರಗೊಂಡಿದೆ.
< previous
1
...
159
160
161
162
163
164
165
166
167
...
417
next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ