• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
15ರಂದು ಪುಣ್ಯಕೋಟಿ ಮಠದಿಂದ ತುಂಗಾರತಿ ಸಮಾರಂಭ
ಪುಣ್ಯಕೋಟಿ ಮಠದ ವತಿಯಿಂದ ತುಂಗಭದ್ರಾ ನದಿ ತೀರದಲ್ಲಿ 6ನೇ ವರ್ಷದ ಐತಿಹಾಸಿಕ ತುಂಗಾರತಿ ಸಮಾರಂಭ ಫೆ. 15ರಂದು ಸಂಜೆ 05ಗಂಟೆಗೆ ಜರುಗಲಿದೆ ಎಂದು ಮಠದ ಪೀಠಾಧಿಪತಿ ಜಗದೀಶ್ವರ ಸ್ವಾಮೀಜಿ ತಿಳಿಸಿದ್ದಾರೆ.
ಕಬ್ಬು ಬಾಕಿ ನೀಡುವಂತೆ ಆಗ್ರಹಿಸಿ ಸಕ್ಕರೆ ಕಾರ್ಖಾನೆಗೆ ಬೀಗ
ಕಬ್ಬು ಪೂರೈಕೆ ಮಾಡಿ ಎರಡು ತಿಂಗಳು ಕಳೆದರೂ ಹಣ ಪಾವತಿಸಿಲ್ಲ ಎಂದು ಆರೋಪಿಸಿ ತಾಲೂಕಿನ ಸಂಗೂರ ಜಿಎಂ ಶುಗರ್ಸ್‌ ಕಾರ್ಖಾನೆ ಗೇಟ್‌ಗೆ ಬೀಗ ಜಡಿದು ರೈತರು ಪ್ರತಿಭಟನೆ ನಡೆಸಿದರು.
ರೈತ ಸಂಪರ್ಕ ಕೇಂದ್ರಕ್ಕೆ ಉಪ ಲೋಕಾಯುಕ್ತರ ಭೇಟಿ
ಹಾವೇರಿ ನಗರದ ರೈತ ಸಂಪರ್ಕ ಕೇಂದ್ರಕ್ಕೆ ಬುಧವಾರ ಕರ್ನಾಟಕ ಉಪ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ. ವೀರಪ್ಪ ಅವರು ಭೇಟಿ ನೀಡಿ, ರೈತರ ಯೋಜನೆಗಳ ಕುರಿತು ಮಾಹಿತಿ ಪಡೆದುಕೊಂಡರು.
₹15 ಕೋಟಿ ವೆಚ್ಚದಲ್ಲಿ ರೇಷ್ಮೆ ಮೆಗಾ ಮಾರುಕಟ್ಟೆ ನಿರ್ಮಾಣ: ಸಚಿವ ಕೆ. ವೆಂಕಟೇಶ
ರಾಣಿಬೆನ್ನೂರು ತಾಲೂಕಿನ ಕೂನಬೇವು ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ರೇಷ್ಮೆ ಮೆಗಾ ಮಾರುಕಟ್ಟೆ ಕಟ್ಟಡ ಕಾಮಗಾರಿಯನ್ನು ಇಲಾಖೆ ಸಚಿವ ಕೆ. ವೆಂಕಟೇಶ ಪರಿಶೀಲಿಸಿದರು.
ಅತ್ಯಂತ ಜಾಗರೂಕತೆಯಿಂದ ಇಂಟರ್ನೆಟ್ ಬಳಸಲಿ: ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಎಲ್.
ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡರೂ ಪ್ರತಿದಿನ ಸೈಬರ್‌ ಅಪರಾಧಗಳು ನಡೆಯುತ್ತಿರುವುದು ವಿಷಾದಕರ ಸಂಗತಿ ಎಂದು ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಎಲ್. ಹೇಳಿದರು.
ಶಿಶುನಾಳ ಶರೀಫಗಿರಿ ಅಭಿವೃದ್ಧಿ-ಪ್ರಾಧಿಕಾರ ರಚನೆಗೆ ಕರವೇ ಆಗ್ರಹ
ಮುಂಬರುವ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಶಿಶುನಾಳ ಶರೀಫರ ಅಭಿವೃದ್ಧಿ ಪ್ರಾಧಿಕಾರ ಘೋಷಣೆ ಮಾಡಿ, ಶರೀಫಗಿರಿಯನ್ನು ಅಭಿವೃದ್ಧಿ ಪಡಿಸಬೇಕು ಎಂದು ಆಗ್ರಹಿಸಿ ಕರವೇ ಸ್ವಾಭಿಮಾನಿ ಸೇನೆ ಪದಾಧಿಕಾರಿಗಳು ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ಚಕ್ಕಡಿಗೆ ಬೈಕ್ ಡಿಕ್ಕಿ: ಮೂವರು ವಿದ್ಯಾರ್ಥಿಗಳ ಸಾವು
ಎತ್ತಿನ ಗಾಡಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಹನುಮನಹಟ್ಟಿ ಕೃಷಿ ವಿಶ್ವವಿದ್ಯಾಲಯದ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಗುಡುಗೂರು ಕ್ರಾಸ್ ಬಳಿ ಮಂಗಳವಾರ ನಸುಕಿನಲ್ಲಿ ನಡೆದಿದೆ.
ವೆಂಕಟೇಶ್ವರ ದೇವಸ್ಥಾನ ಅಭಿವೃದ್ಧಿಗಾಗಿ ₹15 ಲಕ್ಷ ಅನುದಾನ-ಶಾಸಕ ಶಿವಣ್ಣನವರ
ಕುಲ ಕಸುಬನ್ನೇ ಬದುಕಿನ ನಿತ್ಯ ಕಾಯಕವನ್ನಾಗಿ ಮಾಡಿಕೊಂಡಿರುವ ಸವಿತಾ ಸಮಾಜ ಜನರು ಸುಶಿಕ್ಷಿತರಾಗಬೇಕು, ಸಮಾಜದ ಎಲ್ಲ ಕೆಲಸಗಳಲ್ಲಿ ಸರ್ಕಾರ ಕೈಜೋಡಿಸಲು ಬದ್ಧವಾಗಿದ್ದು ವೆಂಕಟೇಶ್ವರ ದೇವಸ್ಥಾನ ಅಭಿವೃದ್ಧಿಗಾಗಿ ರು. 15 ಲಕ್ಷ ಅನುದಾನ ನೀಡುವುದಾಗಿ ಶಾಸಕ ಬಸವರಾಜ ಶಿವಣ್ಣನವರ ಭರವಸೆ ನೀಡಿದರು.
ಹಾವೇರಿ ಕಟ್ಟಡಗಳಿಗೆ ಕಳೆ, ಬಾಕಿ ಎಲ್ಲಾ ಕಡೆ ಕೊಳೆ
ಕಳೆದ ಒಂದು ವಾರದಿಂದ ಜಿಲ್ಲೆಯ ಸರ್ಕಾರಿ ಅಧಿಕಾರಿಗಳು, ನೌಕರರು ಬ್ಯುಸಿಯಾಗಿದ್ದಾರೆ. ಆಸ್ಪತ್ರೆ, ಕಚೇರಿ ಕಟ್ಟಡಗಳು ಸುಣ್ಣಬಣ್ಣ ಕಾಣುತ್ತಿವೆ. ಆದರೆ, ಜಿಲ್ಲಾ ಕೇಂದ್ರ ಹಾವೇರಿ ನಗರದ ಪ್ರಮುಖ ರಸ್ತೆಗಳ ಪಕ್ಕದಲ್ಲೇ ಕಸದ ರಾಶಿಯೇ ಬಿದ್ದಿದ್ದರೂ ಇಲ್ಲಿಯ ನಗರಸಭೆ ಕಣ್ಣೆತ್ತಿ ನೋಡುತ್ತಿಲ್ಲ.
ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ಸುಸೂತ್ರ ಕಾಮಗಾರಿಗೆ ಅವಕಾಶ ಕಲ್ಪಿಸಿ-ಶಾಸಕ ಶಿವಣ್ಣನವರ
ಮಳೆಗಾಲದಲ್ಲಿ ರಾಜಕಾಲುವೆ ಬಹಳಷ್ಟು ಅವಶ್ಯವಿದ್ದು, ನೀರು ಸರಾಗವಾಗಿ ಹರಿದು ಹೋಗಲು ಇದನ್ನು ಬಿಟ್ಟು ಪರ್ಯಾಯ ಮಾರ್ಗವಿಲ್ಲ, ಹತ್ತು ಹಲವು ಸಮಸ್ಯೆಗಳಿಗೆ ಇದರಿಂದ ಮುಕ್ತಿ ಸಿಗಲಿದ್ದು, ಸಾರ್ವಜನಿಕರು ಖುದ್ದಾಗಿ ಒತ್ತುವರಿ ತೆರವುಗೊಳಿಸಿ ಸುಸೂತ್ರವಾಗಿ ಕಾಮಗಾರಿ ನಡೆಯಲು ಅವಕಾಶ ಕಲ್ಪಿಸಿಕೊಡುವಂತೆ ಶಾಸಕ ಬಸವರಾಜ ಶಿವಣ್ಣನವರ ಸಾರ್ವಜನಿಕರಲ್ಲಿ ಮನವಿ ಮಾಡಿದರು.
  • < previous
  • 1
  • ...
  • 159
  • 160
  • 161
  • 162
  • 163
  • 164
  • 165
  • 166
  • 167
  • ...
  • 500
  • next >
Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಪಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಅನನ್ಯಾ ನಾಪತ್ತೆ ನಿಜವೆ?:ತನಿಖೆ ಹೊಣೆ ಎಸ್ಐಟಿಗೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
ಮಾಸ್ಕ್‌ ಮ್ಯಾನ್‌ ಆರೋಪಸುಳ್ಳು : ಸಹೋದ್ಯೋಗಿ ನುಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved