• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಳಸೂರು ಬಳಿ ವರದಾ ನದಿಗೆ ಬ್ಯಾರೇಜ್‌ ನಿರ್ಮಾಣ-ವಿಧಾನಸಭೆ ಉಪಸಭಾಧ್ಯಕ್ಷ ಲಮಾಣಿ ಭರವಸೆ
ಕಳಸೂರು ಗ್ರಾಮದ ಹತ್ತಿರದ ವರದಾ ನದಿಗೆ ಹಲವಾರು ವರ್ಷಗಳಿಂದ ಪ್ರತ್ಯೇಕ ಬ್ಯಾರೇಜ್ ನಿರ್ಮಾಣ ಮಾಡುವಂತೆ ಗ್ರಾಮಸ್ಥರ ಬೇಡಿಕೆಯಿದ್ದು, ಬರುವ ಅಧಿವೇಶನದಲ್ಲಿ ಚರ್ಚಿಸಿ ಶೀಘ್ರದಲ್ಲಿಯೆ ಬ್ರಿಡ್ಜ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ವಿಧಾನಸಭಾ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಭರವಸೆ ನೀಡಿದರು.
ಯುವಜನತೆಯಲ್ಲಿ ಸಾಹಿತ್ಯ ರಚನೆ ಅಭಿರುಚಿ ಕಡಿಮೆ ಆಗುತ್ತಿದೆ-ಡಾ. ವಿಜಯಲಕ್ಷ್ಮಿ
ಇಂದಿನ ಯುವ ಜನತೆಯಲ್ಲಿ ಸಾಹಿತ್ಯ ರಚನೆ ಅಭಿರುಚಿ ಕಡಿಮೆ ಆಗುತ್ತಿದೆ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ. ವಿಜಯಲಕ್ಷ್ಮಿ ತೀರ್ಲಾಪುರ ಅವರು ಹೇಳಿದರು.
ಕಾಯಕದೊಂದಿಗೆ ಭಗವಂತನ ಆರಾಧನೆ ಕೈಗೊಂಡಲ್ಲಿ ಬದುಕು ಸಾರ್ಥಕ-ಸ್ವಾಮೀಜಿ
ಪ್ರತಿಯೊಬ್ಬ ಮನುಷ್ಯ ನಿತ್ಯ ಕಾಯಕದೊಂದಿಗೆ ಭಗವಂತನ ಆರಾಧನೆ ಕೈಗೊಂಡಲ್ಲಿ ಮೈಲಾರಲಿಂಗೇಶ್ವರನ ಕಾರುಣ್ಯಮೃತ ಪ್ರಾಪ್ತಿಯಾಗಿ ಭವಿಷ್ಯದ ಬದುಕು ಸಾರ್ಥಕಗೊಳ್ಳಲಿದೆ ಎಂದು ಬಂಕಾಪುರ ಕೆಂಡದಮಠದ ಸಿದ್ದಯ್ಯ ಸ್ವಾಮೀಜಿ ಹೇಳಿದರು.
ಬೇಡಿಕೆ ಈಡೇರಿಸುವಂತೆ ಗ್ರಾಮ ಆಡಳಿತ ಅಧಿಕಾರಿಗಳ ಸಂಘದಿಂದ ಪ್ರತಿಭಟನೆ
ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು, ಕೆಲಸದ ಹೊರೆಯನ್ನು ಕಡಿತಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಗ್ರಾಮ ಆಡಳಿತ ಅಧಿಕಾರಿಗಳ ಸಂಘದಿಂದ ರಾಜ್ಯಾದ್ಯಂತ ಎರಡನೇ ಹಂತದ ಅನಿರ್ದಿಷ್ಟಾವಧಿ ಪ್ರತಿಭಟನೆ ಮುಂದಾಗಿದ್ದು, ಸೋಮವಾರ ನಗರದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಅನಾರೋಗ್ಯದಿಂದ ಬಳಲಿ ಮೃತಪಟ್ಟನೆಂದು ಆಸ್ಪತ್ರೆಯಿಂದ ಕರೆತರುತ್ತಿದ್ದಾಗ ಎದ್ದು ಕುಳಿತ
ಅನಾರೋಗ್ಯದಿಂದ ಬಳಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಮೃತಪಟ್ಟನೆಂದು ಅಂತ್ಯಕ್ರಿಯೆಗಾಗಿ ಊರಿಗೆ ಕರೆತರುತ್ತಿದ್ದಾಗ ಆ ವ್ಯಕ್ತಿ ಎದ್ದು ಕುಳಿತು ಅಚ್ಚರಿ ಮೂಡಿಸಿದ ಘಟನೆ ತಾಲೂಕಿನ ಬಂಕಾಪುರದಲ್ಲಿ ನಡೆದಿದೆ.
ಚೌಡಯ್ಯನವರ ಮೂಲ ಗದ್ದುಗೆ ಅಭಿವೃದ್ಧಿಗೊಳಿಸಬೇಕು ಎಂದು ಸಚಿವ ಕುಮಾರಸ್ವಾಮಿಗೆ ಮನವಿ

ತಾಲೂಕಿನ ಚೌಡಯ್ಯದಾನಪುರ ಗ್ರಾಮದ ತುಂಗಭದ್ರನದಿ ತಟದಲ್ಲಿರುವ 12ನೇ ಶತಮಾನದ ನಿಜಶರಣ ಅಂಬಿಗರ ಚೌಡಯ್ಯನವರ ಮೂಲಗದ್ದುಗೆ (ಐಕ್ಯಮಂಟಪ)ವನ್ನು ಕೂಡಲ ಸಂಗಮ ಮಾದರಿಯ ಹಾಗೆ ಅಭಿವೃದ್ಧಿಗೊಳಿಸಬೇಕು ಎಂದು ಮನವಿ

ಕನಕ, ಶರೀಫರ ನೆಲದಲ್ಲಿಂದು ಕನ್ನಡ ಡಿಂಡಿಮ
ಕನಕ, ಶರೀಫರ ನೆಲದಲ್ಲಿಂದು ಕನ್ನಡ ಡಿಂಡಿಮ. ಫೆ.೧೧ರಂದು ತಾಲೂಕು ೫ನೇ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಪಟ್ಟಣದ ಜನತೆ ಕನ್ನಡಮ್ಮನ ನುಡಿತೇರು ಎಳೆಯಲು ಸಜ್ಜಾಗಿದ್ದಾರೆ.
ಅಕ್ರಮ ಕಸಾಯಿಖಾನೆ ಮೇಲೆ ದಾಳಿ, 8 ಗೋವುಗಳ ರಕ್ಷಣೆ
ರಟ್ಟೀಹಳ್ಳಿತಾಲೂಕಿನ ಮಾಸೂರ ಗ್ರಾಮದ ಹೊರವಲಯದ ನದಿ ಪಕ್ಕದಲ್ಲೇ ಹಲವು ತಿಂಗಳಿಂದ ಅಕ್ರಮ ಕಸಾಯಿಖಾನೆ ನಡೆಸುತ್ತಿದ್ದ ಅಡ್ಡೆ ಮೇಲೆ ಗ್ರಾಮಸ್ಥರು ಹಾಗೂ ವಿಶ್ವ ಹಿಂದೂ ಪರಿಷತ್, ಬಜರಂಗದಳದ ಕಾರ್ಯಕರ್ತರು ದಾಳಿ ಮಾಡಿ ಗೋವುಗಳ ರಕ್ಷಣೆ ಮಾಡಿದ ಘಟನೆ ಭಾನುವಾರ ನಡೆದಿದೆ.
ಅರ್ಹರಿಗೆ ಕಾರ್ಮಿಕರ ಸೌಲಭ್ಯಗಳು ದೊರಕಬೇಕು-ಶಾಸಕ ಮಾನೆ
ಕಾರ್ಮಿಕ ವರ್ಗಕ್ಕೆ ನ್ಯಾಯುತವಾಗಿ ಸಿಗಬೇಕಿರುವ ಸೌಲಭ್ಯಗಳು ಅರ್ಹರಿಗೆ ದೊರಕಬೇಕು. ಮಧ್ಯವರ್ತಿಗಳ ಹಾವಳಿಯಿಂದ ಯಾವುದೇ ಸಂದರ್ಭದಲ್ಲಿಯೂ ಅರ್ಹ ಕಾರ್ಮಿಕರಿಗೆ ಅನ್ಯಾಯವಾಗದಂತೆ ಗಮನ ಹರಿಸುವಂತೆ ಅಧಿಕಾರಿಗಳಿಗೆ ಶಾಸಕ ಶ್ರೀನಿವಾಸ ಮಾನೆ ಸೂಚಿಸಿದರು.
ಸ್ವಾಮೀಜಿಗಳು ರಕ್ತ ಸಂಬಂಧ ಬಿಟ್ಟು ಭಕ್ತ ಸಮೂಹ ಹೆಚ್ಚಿಸಿಕೊಳ್ಳಬೇಕು-ಸ್ವಾಮೀಜಿ
ಮಠಗಳ ಸ್ವಾಮೀಜಿ ರಕ್ತ ಸಂಬಂಧ ಹೆಚ್ಚಿಸುವುದಕ್ಕಿಂತ ಭಕ್ತರ ಸಮೂಹ ಹೆಚ್ಚಿಸಿಕೊಳ್ಳಬೇಕು ಎಂದು ಸಾಣೆಹಳ್ಳಿ ತರಳಬಾಳು ಪೀಠದ ಡಾ. ಪಂಡಿತರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.
  • < previous
  • 1
  • ...
  • 160
  • 161
  • 162
  • 163
  • 164
  • 165
  • 166
  • 167
  • 168
  • ...
  • 500
  • next >
Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಟಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಅನನ್ಯಾ ನಾಪತ್ತೆ ನಿಜವೆ?:ತನಿಖೆ ಹೊಣೆ ಎಸ್ಐಟಿಗೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
ಮಾಸ್ಕ್‌ ಮ್ಯಾನ್‌ ಆರೋಪಸುಳ್ಳು : ಸಹೋದ್ಯೋಗಿ ನುಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved