• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾನು ಯಾರಿಗೂ ಉಪ ಚುನಾವಣೆ ಟಿಕೆಟ್ ಕೊಡಿಸುವ ಭರವಸೆ ನೀಡಿರಲಿಲ್ಲ - ಸಂಸದ ಬಸವರಾಜ ಬೊಮ್ಮಾಯಿ
ಶಿಗ್ಗಾಂವಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಯಾರಿಗೂ ಟಿಕೆಟ್ ಕೊಡಿಸುವ ಭರವಸೆ ನೀಡಿರಲಿಲ್ಲ. ಯಾರಿಗೂ ಮಾತು ಕೊಟ್ಟಿಲ್ಲ. ನಾನು ಕಾರ್ಯಕರ್ತರಿಗೆ ಅನ್ಯಾಯ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಪಂಡರಾಪುರಕ್ಕೆ ತೆರಳುತ್ತಿದ್ದ ಭಕ್ತರು ಜಲದಿಗ್ಬಂಧನ, ರಕ್ಷಣೆ
ಪಂಡರಾಪೂರ ಪಾದಯಾತ್ರೆ ಕೈಗೊಂಡಿರುವ ಭಕ್ತರು ವಿಶ್ರಾಂತಿ ಪಡೆಯಲು ತಂಗಿದ್ದ ಮಠದ ಸುತ್ತಲೂ ನಿರಂತರ ಮಳೆಗೆ ನೀರು ತುಂಬಿ ಭಕ್ತರು ಪ್ರಾಣಾಪಾಯದಿಂದ ಪಾರಾದ ಘಟನೆ ಸೋಮವಾರ ತಾಲೂಕಿನ ಬರದೂರ ಗ್ರಾಮದ ಹೊರವಲಯದಲ್ಲಿ ಸಂಭವಿಸಿದೆ.
ಶಿಗ್ಗಾಂವಿ ಕ್ಷೇತ್ರದ ಸಾಮರಸ್ಯ ಕಾಪಾಡಲು ಈ ಚುನಾವಣೆ ಗೆಲುವು ಮುಖ್ಯ-ಸಂಸದ ಬೊಮ್ಮಾಯಿ
ಶಿಗ್ಗಾಂವಿ ಕ್ಷೇತ್ರದ ಚುನಾವಣೆಯ ಗೆಲುವು, ಈ ಕ್ಷೇತದ ಭವಿಷ್ಯ, ಅಭಿವೃದ್ಧಿ ಮತ್ತು ಕ್ಷೇತ್ರದ ಸಾಮರಸ್ಯದ ಬದುಕು ಕಾಪಾಡಲಿದೆ. ಈ ಕ್ಷೇತ್ರದಲ್ಲಿ ಸಾಮರಸ್ಯ ಕದಲುತ್ತಿದೆ. ದ್ವೇಷದ ರಾಜಕಾರಣ ಬರುತ್ತಿದೆ. ಪೊಲೀಸ್ ಸ್ಟೇಷನ್ ರಾಜಕಾರಣ ಮಾಡುತ್ತಿದೆ. ಇದು ಮುಂದುವರೆಯಬಾರದು. ನಮಗೆ ಜಾತಿ, ಮತ ಧರ್ಮ ಇಲ್ಲ. ನಮ್ಮಲ್ಲಿ ನ್ಯಾಯ, ನೀತಿ ಇದೆ. ಈ ಚುನಾವಣೆ ನಮ್ಮ ನಿಮ್ಮೆಲ್ಲರ ಭವಿಷ್ಯದ ಚುನಾವಣೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮಾಯಿ ಹೇಳಿದರು.
ಭೂ ಸಂತ್ರಸ್ತರಿಗೆ ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಆಗ್ರಹ
ಪೊಲೀಸರ ಕಾರ್ಯ ದಕ್ಷತೆ, ಪ್ರಾಮಾಣಿಕತೆ, ಕರ್ತವ್ಯ ಪ್ರಜ್ಞೆ ಹಾಗೂ ನಿಸ್ವಾರ್ಥ ಸೇವೆಯನ್ನು ನಾವುಗಳು ಸ್ಮರಿಸಬೇಕಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಕ್ಷಯ್ ಶ್ರೀಧರ್ ಹೇಳಿದರು.
ಶಿಗ್ಗಾಂವಿ ಉಪ ಚುನಾವಣೆ: ನೋಡಲ್ ಅಧಿಕಾರಿಗಳ ನೇಮಕ
ಶಿಗ್ಗಾಂವಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಸುಗಮ ಹಾಗೂ ವ್ಯವಸ್ಥಿತ ಚುನಾವಣಾ ಕಾರ್ಯ ನಿರ್ವಹಣೆಗಾಗಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಅವರು ಆದೇಶ ಹೊರಡಿಸಿದ್ದಾರೆ.
ಬ್ಯಾಡಗಿ ಪೊಲೀಸ್‌ ಠಾಣೆಗೆ ಸೌಕರ್ಯದ ಕೊರತೆ
ಪಟ್ಟಣದ ಪೊಲೀಸ್ ಠಾಣೆ ಆಧುನಿಕ ಸೌಲಭ್ಯ, ಉಪಕರಣ ಕಾರ್ಯ ತತ್ಪರತೆಯಿಂದ ವಂಚಿತವಾಗಿದೆ. ಇತ್ತೀಚೆಗೆ ಕಳ್ಳರು ಬೇಕಾದಷ್ಟು ಅಪಡೇಟ್ ಆಗಿದ್ದಾರೆಯೇ ಹೊರತು ಪೊಲೀಸ್ ಠಾಣೆ ಮಾತ್ರ ಸೌಲಭ್ಯಗಳಲ್ಲಿದೇ ನರಳುತ್ತಿದೆ.
ಸಾಮಾಜಿಕ ನ್ಯಾಯ ಗಮನದಲ್ಲಿಟ್ಟುಕೊಂಡು ಶಿಗ್ಗಾಂವಿ ಅಭ್ಯರ್ಥಿ ಆಯ್ಕೆ-ಸಚಿವ ಎಚ್‌.ಕೆ. ಪಾಟೀಲ
ಶಿಗ್ಗಾಂವಿಯಲ್ಲಿ ಸಾಮಾಜಿಕ ನ್ಯಾಯ ಗಮನದಲ್ಲಿಟ್ಟುಕೊಂಡು ಅಭ್ಯರ್ಥಿ ಆಯ್ಕೆ ಮಾಡುತ್ತೇವೆ. ಸೋಮವಾರದೊಳಗೆ ಹೆಸರು ಫೈನಲ್‌ ಆಗಲಿದೆ ಎಂದು ಸಚಿವ ಎಚ್‌.ಕೆ. ಪಾಟೀಲ ಹೇಳಿದರು.
ಭರತ್‌ ಬೊಮ್ಮಾಯಿಗೆ ಟಿಕೆಟ್‌-ಆಕಾಂಕ್ಷಿಗಳಿಂದ ಸ್ವಾಗತ
ಶಿಗ್ಗಾಂವಿ ಬಿಜೆಪಿ ಅಭ್ಯರ್ಥಿಯಾಗಿ ಭರತ ಬಸವರಾಜ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಿದ ವರಿಷ್ಠರ ನಿರ್ಧಾರವನ್ನು ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳು ಸ್ವಾಗತಿಸಿದ್ದಾರೆ.
ದೈಹಿಕ ಸದೃಢತೆ ಜತೆ ಮಾನಸಿಕ ಆರೋಗ್ಯವೂ ಸಹ ಅತ್ಯಂತ ಪ್ರಮುಖ-ಹಿರೇಕುಡೆ
ಉತ್ತಮ ಆರೋಗ್ಯಕ್ಕೆ ದೈಹಿಕ ಸದೃಢತೆ ಜೊತೆಯಲ್ಲಿ ಮಾನಸಿಕ ಆರೋಗ್ಯವೂ ಸಹ ಅತ್ಯಂತ ಪ್ರಮುಖವಾಗಿದೆ ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಅಮೋಲ್ ಹಿರೇಕುಡೆ ಹೇಳಿದರು.
ಸ್ವಚ್ಛ ವಾಹಿನಿ ನೌಕರರಿಗೆ ಸರ್ಕಾರ ಕೆಲಸ ನೀಡಿ ಘನತೆಯ ಬದುಕು ಖಾತ್ರಿಪಡಿಸಬೇಕು-ನಾಡಗೌಡ
ಗ್ರಾಮಗಳ ಸ್ವಚ್ಛತೆಯ ಜವಾಬ್ದಾರಿ ನಿರ್ವಹಿಸಿ ಗ್ರಾಮೀಣ ಜನತೆಯ ನೈರ್ಮಲ್ಯ ಕಾಪಾಡುತ್ತಿರುವ ಸ್ವಚ್ಛವಾಹಿನಿ ನೌಕರರಿಗೆ ಸರ್ಕಾರ ಕೆಲಸ ಒದಗಿಸಿ, ಘನತೆಯ ಬದುಕನ್ನು ಖಾತ್ರಿ ಪಡಿಸಬೇಕು ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಎಂ.ಬಿ. ನಾಡಗೌಡ ಒತ್ತಾಯಿಸಿದರು.
  • < previous
  • 1
  • ...
  • 160
  • 161
  • 162
  • 163
  • 164
  • 165
  • 166
  • 167
  • 168
  • ...
  • 417
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved