ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಾದಿಗರಿಗೆ ಜಾತಿ ಹೆಸರು ಹೇಳಲು ಮುಜುಗರ ಸಲ್ಲ: ಭಾಸ್ಕರ ಪ್ರಸಾದ
ಒಳ ಮಿಸಲಾತಿ ಹೋರಾಟ ಸಮಿತಿ ವತಿಯಿಂದ ರಟ್ಟೀಹಳ್ಳಿ ಪಟ್ಟಣದ ಪ್ರಾಥಮಿಕ ಶಾಲಾ ಆವರಣದಲ್ಲಿ ಜಿಲ್ಲಾ ಮಟ್ಟದ ಬೃಹತ್ ಒಳ ಮೀಸಲಾತಿ ಹೋರಾಟ ಮತ್ತು ಜನಜಾಗೃತಿ ಸಮಾವೇಶ ನಡೆಯಿತು.
ಬಡವರಿಗೆ ಮನೆ ಕಟ್ಟಿಕೊಡುವುದರಲ್ಲಿ ಲೂಟಿ: ಬಿ.ಸಿ. ಪಾಟೀಲ್ ಆರೋಪ
ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಹಿರೇಕೆರೂರು ಪಟ್ಟಣದಲ್ಲಿ ನಿರ್ಮಿಸಲಾಗುತ್ತಿರುವ 250 ಮನೆಗಳ ಕಾಮಗಾರಿಯಲ್ಲಿ ಭಾರಿ ಹಗರಣ ನಡೆದಿದೆ. ಬಡವರಿಗೆ ಮನೆ ಕಟ್ಟಿಕೊಡುವ ಬದಲು ಕೋಟಿ ಕೋಟಿ ಹಣ ಲೂಟಿ ಮಾಡಲಾಗಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಆರೋಪಿಸಿದರು.
ಶಿಗ್ಗಾಂವಿಯ ತಹಶೀಲ್ದಾರ್ ಪ್ಲಾಟ್ನಲ್ಲಿರುವ ಸಮಸ್ಯೆ ತ್ವರಿತ ಇತ್ಯರ್ಥ: ಯಾಸೀರ್ ಅಹ್ಮದಖಾನ್ ಪಠಾಣ
ನಿವೇಶನದ ಮಾಲೀಕರು ಮತ್ತು ಪುರಸಭೆ ನಡುವಿನ ಹಗ್ಗಜಗ್ಗಾಟದಲ್ಲಿ ನಿವೇಶನಗಳ ಖರೀದಿದಾರರಿಗೆ ತೊಂದರೆ ನೀಡುವುದು ಸರಿಯಲ್ಲ. ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಈ ವ್ಯಾಜ್ಯ ಇತ್ಯರ್ಥ ಮಾಡಲಾಗುವುದು ಎಂದು ಶಾಸಕ ಯಾಸೀರ್ ಅಹ್ಮದಖಾನ್ ಪಠಾಣ ಹೇಳಿದರು.
ಏ. 19ರಿಂದ ಕಬ್ಬಿಣಕಂತಿ ಮಠದ ಶಿವಲಿಂಗ ಸ್ವಾಮೀಜಿ ಷಷ್ಟ್ಯಬ್ದ
ರಟ್ಟೀಹಳ್ಳಿ ತಾಲೂಕಿನ ಕಬ್ಬಿಣಕಂತಿ ಮಠದ ಆವರಣದಲ್ಲಿ ಶ್ರೀ ಶಿವಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ಷಷ್ಟ್ಯಬ್ದ ಸಮಾರಂಭ, ಲಿಂ. ಜಯಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ಪುಣ್ಯಾರಾಧನೆ, ಧರ್ಮ ಜಾಗೃತಿ ಸಮಾರಂಭ, ಮಹಿಳಾ ಜಾಗೃತಿ ಹಾಗೂ ಸರಳ ಸಮೂಹಿಕ ವಿವಾಹ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಏ. 19ರಿಂದ 21ರ ವರೆಗೆ ಜರುಗಲಿದೆ.
ಸಮಾಜಸೇವೆ ಮನೋಭಾವನೆ ಬೆಳೆಸುವ ಶಕ್ತಿ ಎನ್ನೆಸ್ಸೆಸ್ಗಿದೆ: ಶುಭಂ ಶುಕ್ಲಾ
ಸವಣೂರು ತಾಲೂಕಿನ ಮಣ್ಣೂರ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಸವಣೂರಿನ ಕೀರ್ತಿ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಕೈಗೊಂಡ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರವನ್ನು ಉಪವಿಭಾಗಾಧಿಕಾರಿ ಶುಭಂ ಶುಕ್ಲಾ ಉದ್ಘಾಟಿಸಿದರು.
ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ನೆರವಿಗೆ ಧಾವಿಸಿದ ಶಾಸಕ ಮಾನೆ
ಬುಧವಾರ ಸಂಜೆ ಹೊತ್ತಿಗೆ ಕೊಚ್ಚಿನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದ್ದ ಟೀಂ ಆಪತ್ಬಾಂಧವ ರಸ್ತೆ ಮೂಲಕ ಪ್ರಯಾಣ ಮುಂದುವರೆಸಿ ಕೆಲ ಸಮಯದಲ್ಲಿಯೇ ಕೊಟ್ಟಾಯಂ ಜಿಲ್ಲಾಸ್ಪತ್ರೆ ತಲುಪಿದ ಬಳಿಕ ಗಾಯಾಳುಗಳು ನಿಟ್ಟುಸಿರು ಬಿಟ್ಟರು.
ಜಾತಿ ಗಣತಿ ಒಪ್ಪುವುದಿಲ್ಲ: ಬಿ.ಸಿ. ಪಾಟೀಲ
ಯಾವ ಜಾತಿಗೂ ಅನ್ಯಾಯವಾಗಬಾರದು. ನಮ್ಮ ಮನೆಗೆ ಬಂದು ಎಷ್ಟು ಜನ ಲಿಂಗಾಯರು ಇದ್ದೀರಿ ಎಂದು ಯಾರೂ ಕೇಳಿಲ್ಲ, ಹೀಗೆ ಯಾವ ಜಾತಿಯ ಜನರ ಮನೆಗೂ ಹೋಗಿಲ್ಲ
ಸಾಮಾಜಿಕ, ಆರ್ಥಿಕ ಸಮಾನತೆಯಿಂದ ಸಮಾಜದಲ್ಲಿ ಶಾಂತಿ
ಯಾರೂ ಕೀಳರಿಮೆಯಿಂದ ಖಿನ್ನರಾಗುವ ಅಗತ್ಯವಿಲ್ಲ. ದೇಶದಲ್ಲಿ ಎಲ್ಲರೂ ಸಮಾನರು. ಜಾತಿ, ಮತ, ಪಂಥ, ಅಧಿಕಾರ, ಅಂತಸ್ತು, ಸಂಪತ್ತು ಏನೇ ಇದ್ದರೂ ಭಾರತಮಾತೆಯ ನಾಡಿನಲ್ಲಿ ಎಲ್ಲರೂ ಸಮಾನರು
ಕ್ರಿಯಾಶೀಲತೆ ಬೆಳೆಸಲು ಬೇಸಿಗೆ ಶಿಬಿರ ಸಹಕಾರಿ
ಶಿಕ್ಷಣವೆಂದರೆ ಕೇವಲ ಓದು ಬರಹಕ್ಕೆ ಸೀಮಿತವಾಗದೇ ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಹೊರಗೆಳೆದು ಅವರನ್ನು ಉತ್ತಮ ನಾಗರಿಕರನ್ನಾಗಿ ಮಾಡುವುದು ನಿಜವಾದ ಶಿಕ್ಷಣ
ಒಂದೇ ಮಳೆಗೆ 46 ಮನೆ ಹಾನಿ, 400ಕ್ಕೂ ಹೆಚ್ಚು ಕರೆಂಟ್ ಕಂಬ ಧರೆಗೆ
ಮಂಗಳವಾರ ಸಂಜೆ ಬೀಸಿದ ಭಾರಿ ಗಾಳಿ ಮಳೆಗೆ ನೂರಾರು ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದು ಸಂಚಾರಕ್ಕೆ ತೀವ್ರ ತೊಂದರೆ ಉಂಟಾಯಿತು
< previous
1
...
162
163
164
165
166
167
168
169
170
...
561
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್