ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಳಸಿದಂತೆ ವೃದ್ಧಿಯಾಗುವ ಸಂಪತ್ತೆಂದರೆ ವಿದ್ಯೆ-ಶಿವಯೋಗಿ ಶಿವಾಚಾರ್ಯರು
ವಿದ್ಯೆಯು ಕಳ್ಳರಿಂದ ಕದಿಯಲ್ಪಡುವುದಿಲ್ಲ. ಅಣ್ಣ-ತಮ್ಮಂದಿರು ಪಾಲು ಕೇಳಲು ಬರುವುದಿಲ್ಲ. ಸರ್ಕಾರ ತೆರಿಗೆ ಹಾಕುವುದಿಲ್ಲ. ಹೇಗೆ ಬಳಸುತ್ತೇವೆಯೋ ಹಾಗೆ ವೃದ್ಧಿಯಾಗುವ ಶ್ರೇಷ್ಠವಾದ ಸಂಪತ್ತೆಂದರೆ ವಿದ್ಯೆ ಎಂದು ಗೌರಿಮಠದ ಶಿವಯೋಗಿ ಶಿವಾಚಾರ್ಯರು ಹೇಳಿದರು.
ವಿಶ್ವದಲ್ಲಿಯೇ ಮಹಿಳೆಯರಿಗೆ ಉನ್ನತ ಸ್ಥಾನ ನೀಡಿದ ದೇಶ ನಮ್ಮದು-ಸಚಿವ ಜೋಶಿ
ವಿಶ್ವದಲ್ಲಿಯೇ ಮಹಿಳೆಯರಿಗೆ ಉನ್ನತ ಸ್ಥಾನ ನೀಡಿದ ದೇಶ ನಮ್ಮದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ಸುಗ್ರೀವಾಜ್ಞೆ ವಾಪಸ್ ಕಳಿಸಿದ ರಾಜ್ಯಪಾಲರು-ರೈತಸಂಘ ಅಸಮಾಧಾನ
ರಾಜ್ಯ ಸರ್ಕಾರ ಮೈಕ್ರೋ ಫೈನಾನ್ಸ ವಿರುದ್ಧ ಸುಗ್ರೀವಾಜ್ಞೆ ಸಿದ್ಧಪಡಿಸಿ ರಾಜ್ಯಪಾಲರಿಗೆ ಕಳುಹಿಸಿದರೆ ರಾಜ್ಯ ಪಾಲರು ಕ್ಷುಲ್ಲಕ ಕಾರಣ ನೀಡಿ ಅಂಕಿತ ಹಾಕದೆ ತಿರಸ್ಕರಿಸಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ ಖಾರವಾಗಿ ಪ್ರಶ್ನಿಸಿದರು.
ಯೋಗದಿಂದ ಜೀವನವಿಡೀ ಆರೋಗ್ಯ: ವಚನಾನಂದ ಶ್ರೀ
ಹಿಂದೆ ವಯಸ್ಸಾದವರು ಮಾತ್ರ ಯೋಗ ಮಾಡಬೇಕು ಎನ್ನುವ ಮಾತಿತ್ತು. ಆದರೆ ಇಂದು ಎಲ್ಲರೂ ಯೋಗದ ಮೊರೆ ಹೋಗಿದ್ದಾರೆ. ಒಂದು ಸಲ ಯೋಗ ಕಲಿತುಕೊಂಡರೆ ಜೀವನ ಪೂರ್ಣ ಆರೋಗ್ಯವಾಗಿ ಇರಬಹುದು. ಆಧ್ಯಾತ್ಮ ಹೊರಗಡೆಯಿಲ್ಲ, ಅದು ನಮ್ಮ ಒಳಗಡೆಯೇ ಇದೆ ಎಂದು ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ವಚನಾನಂದ ಶ್ರೀಗಳು ಹೇಳಿದರು.
ಕಾರ್ಮಿಕರ ಬೇಡಿಕೆ ಈಡೇರಿಸಲು ಒತ್ತಾಯಿಸಿ ಫ್ರೀಡಂ ಪಾರ್ಕ್ನಲ್ಲಿ ಅಹೋರಾತ್ರಿ ಧರಣಿ
ರಾಜ್ಯ ಬಜೆಟ್ ಅಧಿವೇಶನ ಮಾ.3ರಿಂದ ಆರಂಭವಾಗುತ್ತಿದ್ದು, ಇದೇ ಸಂದರ್ಭದಲ್ಲಿ ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕರ ಬೇಡಿಕೆ ಈಡೇರಿಸಲು ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕನಲ್ಲಿ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಹಮ್ಮಿಕೊಂಡಿರುವುದಾಗಿ ಸಿಐಟಿಯು ರಾಜ್ಯ ಕಾರ್ಯದರ್ಶಿ ಮಹೇಶ ಪತ್ತಾರ ಹೇಳಿದರು.
ಆಡಂಬರವಿಲ್ಲದ ಶುದ್ಧ ಭಕ್ತಿ ಮಾರ್ಗ ನೆಮ್ಮದಿಯ ಬದುಕನ್ನು ನೀಡಬಲ್ಲದು-ಶಂಕರಾನಂದ ಸ್ವಾಮೀಜಿ
ಆಡಂಬರವಿಲ್ಲದ ಶುದ್ಧ ಭಕ್ತಿ ಮಾರ್ಗದಿಂದ ಉತ್ತಮ ತತ್ವಗಳನ್ನು ಆಧರಿಸಿದ ಜೀವನ ವಿಧಾನ ನೆಮ್ಮದಿಯ ಬದುಕನ್ನು ನೀಡಬಲ್ಲದು ಎಂದು ಹೊತನಹಳ್ಳಿ ಸಿದ್ಧಾರೂಢ ಮಠದ ಸದ್ಗುರು ಶಂಕರಾನಂದ ಮಹಾಸ್ವಾಮಿಗಳು ನುಡಿದರು.
ಕೃಷಿಕ ಸಮಾಜದ ಸಭೆಗೆ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ
ಕೃಷಿಕ ಸಮಾಜದ ಸಭೆಗೆ ಕೃಷಿ ಸಂಬಂಧಿತ ತೋಟಗಾರಿಕೆ, ಪಶು ಸಂಗೋಪನೆ, ಮೀನುಗಾರಿಕೆ, ರೇಷ್ಮೆ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಕೆ.ಟಿ. ಕಲಗೌಡರ ಒತ್ತಾಯಿಸಿದರು.
ಭಾರತೀಯತೆ ನಮ್ಮ ಹೆಗ್ಗುರುತು: ಉಪ ರಾಷ್ಟ್ರಪತಿ ಜಗದೀಪ್ ಧನಕರ
ಐದು ಸಾವಿರ ವರ್ಷಗಳ ಪುರಾತನವಾದ ನಮ್ಮ ದೇಶದ ಸಂಸ್ಕೃತಿ ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠವಾಗಿದ್ದು, ಭಾರತೀಯತೆ ನಮ್ಮ ಹೆಗ್ಗುರುತಾಗಿದೆ. ಪಟ್ಟಭದ್ರ ಹಿತಾಸಕ್ತಿಗಳಿಗೆ ಜಾತಿ, ಪ್ರಾದೇಶಿಕತೆ ಆಧಾರದ ಮೇಲೆ ವಿಭಜಿಸಲು ಅವಕಾಶ ನೀಡುವುದಿಲ್ಲ ಎಂಬ ಸಂಕಲ್ಪವನ್ನು ದೇಶದ ಜನರು ಮಾಡಬೇಕು ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದರು.
ಧರ್ಮಸಭೆ, ಜಾತ್ರೆ, ಉತ್ಸವಗಳು ಸಂಸ್ಕೃತಿ ಉಳಿಸಬೇಕು-ತಿರ್ಲಾಪುರ
ಧರ್ಮಸಭೆ, ಜಾತ್ರೆ, ಉತ್ಸವಗಳು ನಮ್ಮ ಸಂಸ್ಕಾರ, ಸಂಸ್ಕೃತಿ, ಸಂಪ್ರದಾಯ ಉಳಿಸಬೇಕು ಎಂದು ಹಾವೇರಿ ವಿಶ್ವವಿದ್ಯಾಲಯ ಕುಲಸಚಿವೆ ಡಾ. ವಿಜಯಲಕ್ಷ್ಮೀ ತಿರ್ಲಾಪುರ ಹೇಳಿದರು.
ಕಳಸಾರೋಹಣದ ವೇಳೆ ಕ್ರೇನ್ ಬಕೆಟ್ ಕಳಚಿ ಬಿದ್ದು ವ್ಯಕ್ತಿ ಸಾವು
ಗಂಗಾ ಪರಮೇಶ್ವರಿ ದೇವಸ್ಥಾನದ ಕಳಸಾರೋಹಣ ಸಂದರ್ಭದಲ್ಲಿ ಕ್ರೇನ್ಗೆ ಕಟ್ಟಿದ್ದ ಬಕೆಟ್ ಕಳಚಿ ಬಿದ್ದು ಓರ್ವ ಮೃತಪಟ್ಟು, ಇಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ಹಾನಗಲ್ಲ ತಾಲೂಕಿನ ಶೇಷಗಿರಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
< previous
1
...
162
163
164
165
166
167
168
169
170
...
500
next >
Top Stories
ಹಣ ಇಟ್ಟು ಆಡುವ ಎಲ್ಲಾ ಆನ್ಲೈನ್ ಗೇಮ್ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಟಿ/ಟಿಎಸ್ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಅನನ್ಯಾ ನಾಪತ್ತೆ ನಿಜವೆ?:ತನಿಖೆ ಹೊಣೆ ಎಸ್ಐಟಿಗೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್
ಮಾಸ್ಕ್ ಮ್ಯಾನ್ ಆರೋಪಸುಳ್ಳು : ಸಹೋದ್ಯೋಗಿ ನುಡಿ