ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕುಡಿಯುವ ನೀರಿನ ಸಮಸ್ಯೆ, ಮಳೆ ಹಾನಿ ಸಮೀಕ್ಷೆ ನಡೆಸಿ ವರದಿ ನೀಡಿ: ಡಾ. ವಿಜಯಮಹಾಂತೇಶ ದಾನಮ್ಮನವರ
ಹಾವೇರಿ ಜಿಲ್ಲೆ ವಿಪತ್ತು ನಿರ್ವಹಣೆ ಕುರಿತು ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ, ಕುಡಿಯುವ ನೀರಿನ ಸಮಸ್ಯೆ ಹಾಗೂ ಬೆಳೆ ಹಾನಿಗಳ ಕುರಿತು ಜಂಟಿ ಸಮೀಕ್ಷೆ ಮಾಡಿ ತುರ್ತಾಗಿ ವರದಿ ಸಲ್ಲಿಸುವಂತೆ ಸೂಚಿಸಿದರು.
ಕನಿಷ್ಠ ವೇತನ ಹೆಚ್ಚಳ, ಹಾಸ್ಟೆಲ್ ಹೊರಗುತ್ತಿಗೆ ನೌಕರರ ಸ್ವಾಗತ
ಕನಿಷ್ಠ ವೇತನ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ ತೀರ್ಮಾನವನ್ನು ಹಾವೇರಿ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಜಿಲ್ಲಾ ಸಂಘಟನಾ ಸಮಿತಿ ಸಭೆಯಲ್ಲಿ ಸ್ವಾಗತಿಸಲಾಯಿತು. ಹಾಸ್ಟೆಲ್ ಹೊರಗುತ್ತಿಗೆ ನೌಕರರು ಪರಸ್ಪರ ಸಹಿ ವಿತರಿಸಿ ಸಂಭ್ರಮಾಚರಣೆ ಮಾಡಿದರು.
ಜಾತಿ ಜನಗಣತಿ ಮತ್ತೊಮ್ಮೆ ಮಾಡಿ: ರಂಭಾಪುರಿ ಶ್ರೀ
ಕೆಲವು ಸಮುದಾಯಗಳನ್ನು ತುಷ್ಟೀಕರಿಸುವ ಕೆಲಸವಾಗಬಾರದು. ಸಂವಿಧಾನದಲ್ಲಿ ಯಾವ ಜಾತಿಗಳಿಗೆ ಎಷ್ಟು ಪ್ರಾತಿನಿಧ್ಯ ಕೊಡಬೇಕು ಎಂಬುದನ್ನು ಪರಾಮರ್ಶಿಸಿ ನಿರ್ಧಾರ ಕೈಗೊಳ್ಳುವುದು ಒಳ್ಳೆಯದು. ಆತುರದ ನಿರ್ಧಾರ ಕೈಗೊಂಡರೆ ಸರ್ಕಾರಕ್ಕೆ ತೊಂದರೆ ಆಗಬಹುದು ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಶಿವಾಚಾರ್ಯ ಜಗದ್ಗುರುಗಳು ಹೇಳಿದ್ದಾರೆ.
ಕಬಡ್ಡಿ ಕ್ರೀಡಾಪಟುಗಳು ಭಾರತದ ರಾಯಭಾರಿಗಳಿದ್ದಂತೆ: ಶಾಸಕ ಬಸವರಾಜ ಶಿವಣ್ಣನವರ
ಹಾವೇರಿ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಕಳೆದ 25 ವರ್ಷಗಳಿಂದ ಜಿಲ್ಲೆಯಲ್ಲಿರುವ ಕಬಡ್ಡಿ ಕ್ರೀಡಾಪಟುಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿದೆ.
ಅಂಬೇಡ್ಕರರ ಸಮಾನತೆಯ ಕನಸು ನನಸು ಮಾಡಿ: ಚಕ್ರವರ್ತಿ ಸೂಲಿಬೆಲೆ
ಬಾಬಾಸಾಹೇಬ ಅವರ ಜೀವನ ಚರಿತ್ರೆಯ ಪುಸ್ತಕ ಓದಿದರೆ ಸಾಕು, ಅದಕ್ಕಿಂತ ಒಳ್ಳೆಯ ವ್ಯಕ್ತಿತ್ವ ವಿಕಸನ ಮತ್ತೊಂದಿಲ್ಲ ಎಂದು ಚಕ್ರವರ್ತಿ ಸೂಲಿಬೆಲೆ ತಿಳಿಸಿದರು.
ತಹಸೀಲ್ದಾರ್ ಮಧ್ಯಸ್ತಿಕೆ: ರಸ್ತೆ ಸಮಸ್ಯೆಗೆ ಪರಿಹಾರ
ಸಭೆಯಲ್ಲಿ ಸಾಧಕ ಬಾಧಕ ಚರ್ಚಿಸಲಾಯಿತು. ಜಮೀನು ಮಾಲೀಕರೊಂದಿಗೆ ಮಾತುಕತೆ ಫಲಪ್ರದವಾಗಿ ನಡೆದು ರಾಜಿ ಸಂಧಾನದ ಮೂಲಕ ಸಮಸ್ಯೆ ಇತ್ಯರ್ಥವಾಯಿತು.
ಹೆಚ್ಚಿನ ಶುಲ್ಕ ಪಡೆಯುವ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹ
ಜಿಲ್ಲಾದ್ಯಂತ ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರ ನಿಗದಿಪಡಿಸಿದ ಪ್ರವೇಶ ಶುಲ್ಕಕ್ಕಿಂತ ಹೆಚ್ಚಿನ ಶುಲ್ಕವನ್ನು ವಿದ್ಯಾರ್ಥಿಗಳಿಂದ ಪಡೆಯುತ್ತಿದ್ದು, ವಿದ್ಯಾರ್ಥಿಗಳಿಗೆ ಶಿಕ್ಷಣ ಪಡೆಯುವುದು ಬಹಳ ಕಷ್ಟಕರವಾಗಿದೆ.
ಅಸ್ಪೃಶ್ಯರಿಗೆ ಹಕ್ಕು ಕೊಡಿಸಿದ ಅಂಬೇಡ್ಕರ: ಶುಭಂ ಶುಕ್ಲಾ
ಡಾ. ಬಿ.ಆರ್. ಅಂಬೇಡ್ಕರ ಅವರ ಜಯಂತಿಯು ಸಮಾನತೆ, ಸೌಹಾರ್ದತೆ ಮತ್ತು ಶಾಂತಿಯ ಬಗ್ಗೆ ಜನರಿಗೆ ಅರಿವು ಮೂಡಿಸುವ ದಿನವಾಗಿ ಪರಿಣಮಿಸಿದೆ.
ಮನುಷ್ಯ ಜೀವನ ಧರ್ಮ, ಸಮಾಜಕ್ಕೆ ಮೀಸಲಾಗಲಿ: ಡಾ. ಅನ್ನದಾನೇಶ್ವರ ಸ್ವಾಮೀಜಿ
ಮಠವನ್ನು ನಿರ್ಮಿಸಿ ಪೀಠಾಧಿಪತಿಗಳನ್ನು ನೇಮಕ ಮಾಡದ ಏಕೈಕ ಮಠ ಹೇಮಗಿರಿಮಠವಾಗಿದೆ. ವೀರಶೈವ ಸಿದ್ಧಾಂತದಲ್ಲಿ ಲಿಂಗಪೂಜೆಗೆ ವಿಶೇಷ ಶಕ್ತಿ ಹಾಗೂ ಮಹತ್ವವಿದೆ.
ಮನುಷ್ಯನಿಗೆ ಒಳ್ಳೆಯ ಗುಣ, ನಡತೆಯೇ ನಿಜವಾದ ಆಸ್ತಿ: ರಂಭಾಪುರಿ ಸ್ವಾಮೀಜಿ
ಎಲ್ಲಿಯ ತನಕ ನಂಬಿಕೆ, ಸ್ನೇಹ, ಪ್ರೀತಿ ಎಂಬ ಬೇರುಗಳು ಗಟ್ಟಿಯಾಗಿರುತ್ತವೆಯೋ ಅಲ್ಲಿಯ ತನಕ ಸಂಬಂಧವೆಂಬ ಮರ ಅಲುಗಾಡದೇ ಗಟ್ಟಿಯಾಗಿರುತ್ತದೆ.
< previous
1
...
164
165
166
167
168
169
170
171
172
...
561
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್