ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಾವೇರಿಯಲ್ಲಿ ಗಾಳಿ ಮಳೆ ಆರ್ಭಟಕ್ಕೆ ಅವಾಂತರ, ಜನಜೀವನ ಅಸ್ತವ್ಯಸ್ತ
ಹಾವೇರಿ, ಹಾನಗಲ್ಲ, ಬ್ಯಾಡಗಿ, ರಟ್ಟೀಹಳ್ಳಿ ಭಾಗದಲ್ಲಿ ಸಿಡಿಲು ಸಮೇತ ದಿಢೀರ್ ಧಾರಾಕಾರ ಮಳೆ ಸುರಿದಿದೆ. ಬೀಸಿದ ಭಾರೀ ಗಾಳಿಗೆ ಅನೇಕ ಕಡೆಗಳಲ್ಲಿ ಮರಗಳು ಧರೆಗುರುಳಿ ಬಿದ್ದಿವೆ. ಮನೆಯ ಮೇಲೆ ಹೊದಿಸಲಾಗಿದ್ದ ತಗಡುಗಳು ಹಾರಿ ಹೋಗಿವೆ.
ದಮನಿತರಿಗೆ ಧ್ವನಿ ನೀಡಿದ ಧೀಮಂತ ನಾಯಕ: ಉಸ್ತುವಾರಿ ಸಚಿವ ಶಿವಾನಂದ ಪಾಟೀಲ
ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ನ್ಯಾಯ, ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಸಿಗಬೇಕು ಎನ್ನುವುದು ಡಾ. ಬಿ.ಆರ್. ಅಂಬೇಡ್ಕರ ಅವರ ಆಶಯವಾಗಿತ್ತು.
ಧರ್ಮ, ಜಾತಿ ಹೆಸರಲ್ಲಿ ಬಡಿದಾಡುವುದು ಸಂಸ್ಕೃತಿ ಅಲ್ಲ: ಶಾಸಕ ಶ್ರೀನಿವಾಸ ಮಾನೆ
ಸಾಮರಸ್ಯ, ಸೌಹಾರ್ದತೆಯಿಂದ ಪರಸ್ಪರ ಪ್ರೀತಿ, ವಿಶ್ವಾಸದಿಂದ ಸಹೋದರರಂತೆ ಪ್ರತಿಯೊಬ್ಬರೂ ಬದುಕು ಸಾಗಿಸುವುದು ಈ ನೆಲದ ಸಂಸ್ಕೃತಿ.
ಡಾ. ಅಂಬೇಡ್ಕರ ಸಮಾನತೆಯ ಹರಿಕಾರ: ಶಾಸಕ ಪಠಾಣ
ಡಾ. ಅಂಬೇಡ್ಕರ ಅವರು ತಮ್ಮ ಬಾಲ್ಯದ ಜೀವನದುದ್ದಕ್ಕೂ ಅನುಭವಿಸಿದ ಜಾತಿಭೇದ, ತಾರತಮ್ಯವನ್ನು ಹೋಗಲಾಡಿಸಲು ೧೨ನೇ ಶತಮಾನದ ಬಸವಣ್ಣನವರ ಕಲ್ಪನೆಯಂತೆ ಸರ್ವರಿಗೂ ಸಮಾನತೆಯ ಸಂವಿಧಾನವನ್ನು ದೇಶಕ್ಕೆ ಕೊಟ್ಟು ಸಮಾನತೆಯ ಹರಿಕಾರರಾಗಿದ್ದಾರೆ.
ವಿಶ್ವದಲ್ಲೇ ಬಲಿಷ್ಠ ಸಂವಿಧಾನ ನಮ್ಮ ಹೆಗ್ಗಳಿಕೆ: ಶಾಸಕ ಶ್ರೀನಿವಾಸ ಮಾನೆ
ಶೋಷಿತ ಸಮಾಜದ ಉನ್ನತಿ, ಶಿಕ್ಷಣಕ್ಕೆ ಆದ್ಯತೆ ನೀಡಬೇಕಾಗಿದೆ.
ಎಸ್ಸಿ, ಎಸ್ಟಿ ಪಂಗಡ ಶೈಕ್ಷಣಿಕ ಪ್ರಗತಿ ಸಾಧಿಸಲಿ: ಪುಟ್ಟಪ್ಪ ಮರಿಯಮ್ಮನವರ
ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನರಾಂ ಇಬ್ಬರನ್ನೂ ಒಂದೇ ದೃಷ್ಟಿಯಿಂದ ನೋಡಲು ಸಾಧ್ಯವಿಲ್ಲ. ಇಬ್ಬರೂ ಮಹನೀಯರು ದೇಶದ ಅಭ್ಯುದಯಕ್ಕಾಗಿ ವಿವಿಧ ರೀತಿಯ ಕೊಡುಗೆ ನೀಡಿದ್ದಾರೆ.
ಮನುಷ್ಯರು ಚೈತನ್ಯವಂತರಾಗಲಿ: ವೈಜನಾಥ ಶಿವಲಿಂಗೇಶ್ವರ ಶಿವಾಚಾರ್ಯ ಸ್ವಾಮಿಗಳು
ಸತತ ೨೫ ವರ್ಷಗಳ ಶ್ರಮದ ಫಲವಾಗಿ ಇಲ್ಲಿನ ಭಕ್ತರು ಆಂಜನೇಯ ಸ್ವಾಮಿ ದೇವಸ್ಥಾನ ನಿರ್ಮಾಣ ಮಾಡಿದ್ದಾರೆ. ಜತೆಗೆ ತಮ್ಮ ಮನಸನ್ನು ಸುಂದರವಾಗಿಟ್ಟುಕೊಂಡು, ಹೃದಯದಲ್ಲಿ ಆಂಜನೇಯ ಸ್ವಾಮಿ ನೆಲೆಸುವಂತೆ ಬಾಳಬೇಕು.
ಸಾಮಾಜಿಕ ಸಮಾನತೆಗೆ ಉತ್ತೇಜನ ನೀಡಿದ ಸಂವಿಧಾನ: ಶಾಸಕ ಬಸವರಾಜ ಶಿವಣ್ಣನವರ
ಭಾರತೀಯ ಸಂವಿಧಾನದ ಪಿತಾಮಹ ಎಂದು ಕರೆಯಲ್ಪಡುವ ಡಾ. ಬಿ.ಆರ್. ಅಂಬೇಡ್ಕರ ಅವರೊಬ್ಬ ಹಿಂದುಳಿದ ವರ್ಗಗಳ ಸರ್ವೋಚ್ಚ ನಾಯಕ.
ಎಲ್ಲ ವರ್ಗದ ಜನರನ್ನು ಒಂದೆಡೆ ಸೇರಿಸಿದ್ದ ಶರಣರು: ಸಾಹಿತಿ ಹನುಮಂತಗೌಡ ಗೊಲ್ಲರ
ಬುದ್ಧ, ಬಸವ, ಮಹಾವೀರ, ಅಂಬೇಡ್ಕರ ಮುಂತಾದವರೇ ಈ ಮನುಕುಲದ ಮಾರ್ಗದರ್ಶಕರು.
ಡಾ. ಅಂಬೇಡ್ಕರರ ಆದರ್ಶ ಸಾರ್ವಕಾಲಿಕ: ಶಾಸಕ ಯು.ಬಿ. ಬಣಕಾರ
ಡಾ. ಬಿ.ಆರ್. ಅಂಬೇಡ್ಕರ ಅವರ ಆದರ್ಶಗಳು ಎಲ್ಲ ಕಾಲಕ್ಕೂ ಶ್ರೇಷ್ಠವಾಗಿವೆ. ಅವರು ನೀಡಿದ ಸಂವಿಧಾನ ನಮ್ಮ ದೈನಂದಿನ ಜೀವನದ ಭಾಗವಾಗಿದೆ.
< previous
1
...
165
166
167
168
169
170
171
172
173
...
561
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್