• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಳಪೆ ಬೀಜದ ವಿರುದ್ಧ ಹೋರಾಟ: ನಾಲ್ಕನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ
ಕಳಪೆ ಬೀಜ ಮಾರಾಟದಿಂದ ರೈತರಿಗೆ ಉಂಟಾದ ನಷ್ಟಕ್ಕೆ ಪರಿಹಾರ ನೀಡಬೇಕು ಹಾಗೂ ಕಂಪನಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಂತ್ರಸ್ತ ರೈತರ ಜತೆ ರೈತ ಮುಖಂಡರು ನಾಲ್ಕು ದಿನಗಳಿಂದ ಬ್ಯಾಡಗಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಹಾನಗಲ್ಲಿಗೆ ಒಳಚರಂಡಿ ವ್ಯವಸ್ಥೆ ಯಾವಾಗ?
ಹಾನಗಲ್ಲದಲ್ಲಿ ಒಳಚರಂಡಿ ವ್ಯವಸ್ಥೆ ಇಲ್ಲದ ಹಿನ್ನೆಲೆಯಲ್ಲಿ ಗಟಾರದ ನೀರು ರಸ್ತೆಗೆ ಹರಿದು ಜನರಿಗೆ ಸಮಸ್ಯೆಯಾಗುತ್ತಿದೆ. ಹಾನಗಲ್ಲದಲ್ಲಿ ಒಳಚರಂಡಿ ನಿರ್ಮಿಸಬೇಕು ಎಂಬ 20 ವರ್ಷಗಳ ಬೇಡಿಕೆ ಈ ವರೆಗೂ ಈಡೇರಿಲ್ಲ.
ಅರ್ಧಕ್ಕೆ ನಿಂತ ಬೆಣ್ಣೆಹಳ್ಳ ಕಾಲುವೆ ತಡೆಗೋಡೆ ಕಾಮಗಾರಿಯಿಂದ ಸಮಸ್ಯೆ
ಶಿಗ್ಗಾಂವಿ ತಾಲೂಕಿನ ಕುನ್ನೂರು ಗ್ರಾಮದಿಂದ ಶ್ಯಾಡಂಬಿಗೆ ಹೋಗುವ ರಸ್ತೆ ಮಧ್ಯದಲ್ಲಿ ರಾಷ್ಟ್ರೀಯ ಹೆದ್ದಾರಿ ೪ ಸಂಪರ್ಕಿಸುವ ರಸ್ತೆ ಇಕ್ಕಟ್ಟಾಗಿದೆ. ಜತೆಗೆ ಬೆಣ್ಣೆಹಳ್ಳದ ಕಾಲುವೆ ತಡೆಗೋಡೆ ಕಾಮಗಾರಿ ಅರ್ಧಕ್ಕೆ ನಿಂತಿದೆ. ಅದರಿಂದ ವಾಹನ ಸಂಚಾರಕ್ಕೆ ತೀವ್ರ ಸಮಸ್ಯೆಯಾಗುತ್ತಿದೆ.
ಮಳೆ ಹಾನಿ ಪ್ರದೇಶಗಳಿಗೆ ಹಾವೇರಿ ಜಿಲ್ಲಾಧಿಕಾರಿ ಭೇಟಿ
ಹಾವೇರಿ ಜಿಲ್ಲೆಯ ವಿವಿಧ ನಗರಗಳಿಗೆ ಶನಿವಾರ ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ ಭೇಟಿ ನೀಡಿ ಚರಂಡಿ, ರಾಜಕಾಲುವೆ ಹಾಗೂ ಕುಡಿಯುವ ನೀರಿನ ಪೈಪ್‌ಲೈನ್ ದುರಸ್ತಿ ಕಾರ್ಯ ವೀಕ್ಷಿಸಿದರು.
ರೋಡ್‌ ಶೋ ನಡೆಸಿದ ಗ್ಯಾಂಗ್‌ ರೇಪಿಸ್ಟ್‌ಗಳು, ಮತ್ತೆ ಮೂವರ ಬಂಧನ
ಗ್ಯಾಂಗ್‌ ರೇಪ್‌ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾದ ಸಂಭ್ರಮದಲ್ಲಿ ಹಾವೇರಿಯಿಂದ ಆರೋಪಿಗಳ ಹುಟ್ಟೂರು ಅಕ್ಕಿಆಲೂರಿನ ವರೆಗೆ ರೋಡ್‌ ಶೋ ನಡೆಸಿದ ಆರೋಪದಲ್ಲಿ ಮತ್ತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಎಲ್ಲ ಏಳು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.
ಭಾಷೆ ಬೆಳೆದರೆ ಸಾಹಿತ್ಯ ಬೆಳೆಯಲು ಸಾಧ್ಯ: ಪ್ರೊ. ಕೊರಗಲ್ ವಿರೂಪಾಕ್ಷಪ್ಪ
ಹಾವೇರಿ ನಗರದ ಹೊರವಲಯದಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಗಂಗಾಧರ ನಂದಿ ಸಾಹಿತ್ಯ ಭವನದಲ್ಲಿ ಹಾವೇರಿ ಹೋಬಳಿ ಘಟಕದ ಉದ್ಘಾಟನೆ ಮತ್ತು ಜಿಲ್ಲಾ ಮಟ್ಟದ ಕವಿಗೋಷ್ಠಿ ನಡೆಯಿತು. 30ಕ್ಕೂ ಹೆಚ್ಚು ಕವಿಗಳು ಕಾವ್ಯವಾಚನ ಮಾಡಿದರು.
ಹಾವೇರಿಯಲ್ಲಿ ಗ್ಯಾಂಗ್‌ರೇಪಿಸ್ಟ್‌ಗಳ ರೋಡ್‌ಶೋ!

ಗ್ಯಾಂಗ್‌ ರೇಪ್‌ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾದ ಏಳು ಆರೋಪಿಗಳು ತಮ್ಮ ಬೆಂಬಲಿಗರೊಂದಿಗೆ ಸೇರಿ ರೋಡ್‌ ಶೋ ನಡೆಸಿ ಸಂಭ್ರಮಿಸಿರುವ ಘಟನೆ ರಾಜ್ಯವನ್ನು ಬೆಚ್ಚಿಬೀಳಿಸಿದೆ.

ಡೆಂಘೀ ಹರಡದಂತೆ ಮುಂಜಾಗ್ರತೆ ವಹಿಸಿ: ನಾಗರಾಜ ಪ್ಯಾಟಿ
ಸೊಳ್ಳೆಗಳು ಉತ್ಪತ್ತಿಯಾಗದಂತೆ ನೋಡಿಕೊಳ್ಳಬೇಕು. ಪ್ರಮುಖವಾಗಿ ಮನೆಯ ಸುತ್ತಮುತ್ತಲಿನ ಆವರಣವನ್ನು, ಚರಂಡಿಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು.
ಜಾಮೀನು ಸಿಕ್ಕಿದ್ದಕ್ಕೆ ಗ್ಯಾಂಗ್ ರೇಪ್ ಆರೋಪಿಗಳ ರೋಡ್ ಶೋ
ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಹಾವೇರಿಯಿಂದ ಆರೋಪಿಗಳ ಸ್ವಗ್ರಾಮವಾದ ಹಾನಗಲ್ಲ ತಾಲೂಕಿನ ಅಕ್ಕಿಆಲೂರಿನವರೆಗೆ ಹಾಗೂ ಅಕ್ಕಿ ಆಲೂರಿನಲ್ಲಿ ಆರೋಪಿಗಳು ಮತ್ತು ಬೆಂಬಲಿಗರು ಕಾರು ಮತ್ತು ಬೈಕ್‌ಗಳಲ್ಲಿ ಸಂಭ್ರಮಾಚರಣೆ ಮಾಡಿದ್ದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ.
ಸರ್ಕಾರಿ ಕಾರ್ಯಕ್ರದಲ್ಲಿ ಜನಪ್ರತಿನಿಧಿಗಳು ಪಾಲ್ಗೊಳ್ಳಲು ಬಿಡಲ್ಲ: ರೈತ ಮುಖಂಡರ ಎಚ್ಚರಿಕೆ
ಬ್ಯಾಡಗಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹೈದ್ರಾಬಾದ್ ಖಾಸಗಿ ಬೀಜ ಕಂಪನಿ ಮೆಣಸಿನಕಾಯಿ ಹಾಗೂ ಕ್ಯಾಬೀಜ್ ಕಳಪೆ ಬೀಜಗಳನ್ನು ಮಾರಾಟ ಮಾಡುವ ಮೂಲಕ ರೈತರಿಗೆ ಮೋಸವೆಸಗಿದೆ ಎಂದು ರೈತ ಮುಖಂಡರು ಆರೋಪಿಸಿದರು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 443
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved