• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಕ್ಕು ಪಡೆಯಲು ಸಂಘಟಿತ ಹೋರಾಟ ಅಗತ್ಯ: ಬಸವರಾಜ ಹಾದಿಮನಿ
ರಾಜ್ಯದಲ್ಲಿ ನಮ್ಮ ಸಂವಿಧಾನಬದ್ಧವಾಗಿ ಪರಿಶಿಷ್ಟ ಪಂಗಡ(ಎಸ್‌ಟಿ) ಸಮುದಾಯಕ್ಕೆ ಸಿಗಬೇಕಾದ ಹಕ್ಕುಗಳು ಸಮರ್ಪಕವಾಗಿ ಸಿಗುತ್ತಿಲ್ಲ.
ಸಮಾಜಮುಖಿ ಸತ್ವವನ್ನು ಯುವಕರಲ್ಲಿ ಜಾಗ್ರತಗೊಳಿಸಿ: ವಿರೂಪಾಕ್ಷಪ್ಪ ಬಳ್ಳಾರಿ
ವಿದ್ಯಾರ್ಥಿಗಳಿಗೆ ಪರೀಕ್ಷೆಯ ಅಂಕಗಳ ಉನ್ನತಿಯ ಜತೆಗೆ ಉತ್ತಮ ಸಂಸ್ಕಾರದ ಉನ್ನತ ಚಿಂತನೆ ನೀಡಬೇಕು.
ಸದಸ್ಯರಿಂದ ಶಿಗ್ಗಾಂವಿ ಪುರಸಭೆ ವಿಶೇಷ ಸಭೆ ಬಹಿಷ್ಕಾರ
ಸಾಮಾನ್ಯ ಸಭೆಯಲ್ಲಿ ಚರ್ಚಿಸುವ ವಿಷಯಗಳನ್ನು ವಿಶೇಷ ಸಭೆಯಲ್ಲಿ ಚರ್ಚಿಸಿ ಅನುಮೋದನೆ ತೆಗೆದುಕೊಳ್ಳುವ ಕೆಲಸವಾಗುತ್ತಿದೆ.
ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಬಿಜೆಪಿ ಪ್ರತಿಭಟನೆ
ಮಾಜಿ ಶಾಸಕ ಅರುಣಕುಮಾರ ಪೂಜಾರ ಮಾತನಾಡಿ, ರಾಜ್ಯದ ಅಪಾರ ಭಕ್ತರ ಶ್ರದ್ಧಾ ಕೇಂದ್ರವಾಗಿರುವ ಧರ್ಮಸ್ಥಳ ವಿರುದ್ಧ ಮಹೇಶಶೆಟ್ಟಿ ತಿಮರೋಡಿ, ಗಿರೀಶ ಮಟ್ಟೆಣ್ಣನವರ, ಸುಜಾತಾ ಭಟ್ ಮುಂತಾದ ಬುರುಡೆ ಗ್ಯಾಂಗ್ ಹುರುಳಿಲ್ಲದ ಅಪಪ್ರಚಾರ ನಡೆಸಿದ್ದಾರೆ ಎಂದರು.
ಸಭೆಗೆ ತಡವಾಗಿ ಬಂದ ಅಧಿಕಾರಿಗಳ ಹೊರಗೆ ನಿಲ್ಲಿಸಿದ ಶಾಸಕ ಮಾನೆ
ಶಾಸಕ ಶ್ರೀನಿವಾಸ ಮಾನೆ ಮಾತನಾಡಿ, ಸರಿಯಾದ ಸಮಯಕ್ಕೆ ಸಭೆಗೆ ಬಾರದ, ತಿಳಿದಾಗ ಸಭೆಗೆ ಬರುವ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ಇಡೀ ಆಡಳಿತದ ಮೇಲೆ ದುಷ್ಪರಿಣಾಮ ಬೀರುತ್ತದೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಂದರು.
ಹೆಸ್ಕಾಂ ಅಧಿಕಾರಿಗಳು ಸಾರ್ವಜನಿಕರ ಅಹವಾಲು ಆಲಿಸಲಿ: ಶಾಸಕ ರುದ್ರಪ್ಪ ಲಮಾಣಿ
ನಗರದಲ್ಲಿ ಮುನ್ನೂರಕ್ಕೂ ಹೆಚ್ಚು ಅನಧಿಕೃತ ಬಡಾವಣೆ ನಿರ್ಮಾಣ ಆಗುತ್ತಿವೆ. ಯಾವುದೇ ಪೂರ್ವಾಪರ ಯೋಜನೆ ಇಲ್ಲದ ಬಡಾವಣೆಗಳಿಗೆ ಶುಲ್ಕ ಭರಿಸುವ ನೆಪದಲ್ಲಿ ಹೆಸ್ಕಾಂ ವಿದ್ಯುತ್ ಕಂಬ ಅಳವಡಿಸುತ್ತಿದೆ.
ಗುಂಡಿಗಳಲ್ಲಿ ಕಾಣದಾದ ತಡಸ ಮುಂಡಗೋಡ ರಸ್ತೆ!
ತಡಸ ಗ್ರಾಮದಿಂದ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿಗೆ ಹೋಗುವ ರಾಜ್ಯ ಹೆದ್ದಾರಿ ಗೋಳು ಹೇಳತೀರದಾಗಿದೆ. ಕೇವಲ ಅರ್ಧ ಗಂಟೆಯಲ್ಲಿ ತಲುಪಬೇಕಾದ ಹಾದಿಗೆ ಈಗ ಒಂದೂವರೆ ಗಂಟೆ ಬೇಕು. ಆದರೂ ಜೀವದ ಗ್ಯಾರಂಟಿ ಮಾತ್ರ ಇಲ್ಲವಾಗಿದೆ ಎಂದು ವಾಹನ ಸವಾರ ಆಷ್ಪಾಕಲಿ ಮತ್ತೇಖಾನ ಹೇಳುತ್ತಾರೆ.
ಸರ್ಕಾರಿ ಶಾಲೆಗೆ ಮೂಲ ಸೌಲಭ್ಯ ಕಲ್ಪಿಸಲು ಆಗ್ರಹ
ತಾಂಡಾದಲ್ಲಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶೌಚಾಲಯ ಪೂರ್ಣ ಹಾಳಾಗಿದ್ದು, ಅದನ್ನು ತೆರವುಗೊಳಿಸಿ ಹೈಟೆಕ್ ಶೌಚಾಲಯ ನಿರ್ಮಿಸಬೇಕು.
ಮೋಟೆಬೆನ್ನೂರು ಬಳಿ ಕತ್ತು ಸೀಳಿ ನೃತ್ಯ ತರಬೇತಿದಾರನ ಹತ್ಯೆ
ಮಾಕನೂರಿಗೆ ಬಂದಿದ್ದ ಸ್ಥಳದ ಮಾಹಿತಿ ಆತನ ಮೊಬೈಲ್‌ ಲೋಕೇಶನ್‌ನಿಂದ ಗೊತ್ತಾಗಿದೆ. ಆದರೆ ಆತ ಮಾಕನೂರಿಗೆ ಯಾಕೆ ಬಂದಿದ್ದ ಎಂಬುದು ಪೊಲೀಸರ ತನಿಖೆಯಿಂದ ಗೊತ್ತಾಗಬೇಕಿದೆ.
ಹಿರೇಮೊರಬ ಗ್ರಾಮದಲ್ಲಿ ಸಮರ್ಪಕ ಬಸ್ ಸೇವೆಗೆ ಆಗ್ರಹಿಸಿ ರಸ್ತೆತಡೆ
ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದರೂ ಪ್ರತಿಭಟನಾಕಾರರು ಒಪ್ಪದ ಕಾರಣ ಪೊಲೀಸರೊಂದಿಗೆ ವಾಗ್ವಾದಕ್ಕಿಳಿದರು. ಪರಿಣಾಮ ಕೆಲಕಾಲ ನೂಕಾಟ, ತಳ್ಳಾಟ ನಡೆಯಿತು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 521
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved