ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಬಿಜೆಪಿ ಪ್ರತಿಭಟನೆಮಾಜಿ ಶಾಸಕ ಅರುಣಕುಮಾರ ಪೂಜಾರ ಮಾತನಾಡಿ, ರಾಜ್ಯದ ಅಪಾರ ಭಕ್ತರ ಶ್ರದ್ಧಾ ಕೇಂದ್ರವಾಗಿರುವ ಧರ್ಮಸ್ಥಳ ವಿರುದ್ಧ ಮಹೇಶಶೆಟ್ಟಿ ತಿಮರೋಡಿ, ಗಿರೀಶ ಮಟ್ಟೆಣ್ಣನವರ, ಸುಜಾತಾ ಭಟ್ ಮುಂತಾದ ಬುರುಡೆ ಗ್ಯಾಂಗ್ ಹುರುಳಿಲ್ಲದ ಅಪಪ್ರಚಾರ ನಡೆಸಿದ್ದಾರೆ ಎಂದರು.