• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನಸ್ನೇಹಿಯಾಗಿ ಕೆಲಸ ಮಾಡಲು ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚನೆ
ಜಿಲ್ಲೆಯಲ್ಲಿ ಮಳೆ ಉತ್ತಮವಾಗುತ್ತಿದ್ದು, ರೈತರು ತಮ್ಮ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಅವರು ಕೆಲಸದ ನಿಮಿತ್ತ ಕಚೇರಿಗೆ ಬಂದಾಗ ಆದ್ಯತೆ ಮೇರೆಗೆ ಕೆಲಸ ಮಾಡಿಕೊಡಿ ಎಂದು ಡಿಸಿ ಡಾ. ವಿಜಯಮಹಾಂತೇಶ ದಾನಮ್ಮನವರ ಅಧಿಕಾರಿಗಳಿಗೆ ಸೂಚಿಸಿದರು.
ಅನ್ನದಾತರ ಆತ್ಮಹತ್ಯೆ ತಡೆಗೆ ಸರ್ಕಾರ ಮುಂದಾಗಲಿ: ಮಲ್ಲಿಕಾರ್ಜುನ ಬಳ್ಳಾರಿ
ರಾಜ್ಯದಲ್ಲಿ ಹಾವೇರಿಯಲ್ಲೇ ಅತಿ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಮಾಹಿತಿ ಲಭ್ಯವಾಗಿದೆ. ಸರ್ಕಾರ ಇದಕ್ಕೆ ನಿಖರವಾದ ಕಾರಣವನ್ನು ಹುಡುಕುವುದನ್ನು ಬಿಟ್ಟು ದೊಡ್ಡ ಪ್ರಮಾಣದ ಪರಿಹಾರ ನೀಡಿದ್ದೇವೆ, ಅದೇಗೆ ಆತ್ಮಹತ್ಯೆಗಳಾಗುತ್ತವೆ ಎಂಬುದಾಗಿ ಹಗುರವಾಗಿ ಮಾತನಾಡುತ್ತಿರುವುದು ದುರಂತದ ಸಂಗತಿ ಎಂದು ರೈತ ಮುಖಂಡರು ಆರೋಪಿಸಿದರು.
ಕರಾಟೆ ತರಬೇತುದಾರರನ್ನು ಶಿಕ್ಷಕರೆಂದು ಪರಿಗಣಿಸುವಂತೆ ಮನವಿ
ಪ್ರಸ್ತುತ ಮೂರು ತಿಂಗಳಲ್ಲಿ 12 ತರಗತಿಗಳನ್ನು ಮಾತ್ರ ನಮಗೆ ನೀಡಲಾಗುತ್ತಿದೆ. ಇದರಿಂದ ಪ್ರಾಥಮಿಕ ತರಬೇತಿ ಮಾತ್ರ ಸಾಧ್ಯವಾಗಲಿದ್ದು, ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಇದು ಕನಿಷ್ಠ 1 ವರ್ಷದ ಅವಧಿಗೆ ತರಬೇತಿ ಅಗತ್ಯವಿದೆ.
ಹಾಸ್ಟೆಲ್ ಪ್ರವೇಶ ಆಯ್ಕೆಪಟ್ಟಿ ಬಿಡುಗಡೆ ವಿಳಂಬ ಖಂಡಿಸಿ ಪ್ರತಿಭಟನೆ
ಜಿಲ್ಲೆಯ ಎಲ್ಲ ತಾಲೂಕಿನ ಆಯ್ಕೆ ಸಮಿತಿಯ ಅಧ್ಯಕ್ಷರು ಶಾಸಕರು ಆಗಿರುವುದರಿಂದ ವಿದ್ಯಾರ್ಥಿಗಳ ಪ್ರವೇಶ ಆಯ್ಕೆಪಟ್ಟಿ ಬಿಡುಗಡೆಗೆ ವಿಳಂಬ ಮಾಡಬಾರದು ಎಂದು ಆಗ್ರಹಿಸಲಾಯಿತು.
ಕಾಗಿನೆಲೆಯಲ್ಲಿ ರಸ್ತೆ ಅಗಲೀಕರಣಕ್ಕೆ ಒತ್ತಾಯಿಸಿ ಪ್ರತಿಭಟನೆ
ಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಎಂ.ಎನ್. ನಾಯಕ್ ಮಾತನಾಡಿ, ರಾಜ್ಯದಲ್ಲಿ ಕಾಗಿನೆಲೆ ಗ್ರಾಮ ತನ್ನದೇ ಆದ ಐತಿಹ್ಯವನ್ನು ಹೊಂದಿದೆ. ಪ್ರವಾಸಿ ಕೇಂದ್ರವಾಗಿ ಈಗಾಗಲೇ ರಾಜ್ಯದ ಮನೆಮಾತಾಗಿರುವ ಕಾಗಿನೆಲೆ ಗ್ರಾಮದಲ್ಲಿ ಗುಣಮಟ್ಟದ ರಸ್ತೆಗಳಿಲ್ಲ ಎಂದರು.
ಅಪಹಾಸ್ಯ ಮಾಡಿದವರೇ ಗ್ಯಾರಂಟಿ ಫಲಾನುಭವಿಗಳು: ಶಾಸಕ ಪಠಾಣ
ವಿರೋಧ ಪಕ್ಷದವರು ಪಂಚ ಗ್ಯಾರಂಟಿ ಜಾರಿಯಾದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಹೇಳುತ್ತಾರೆ. ಆದರೆ, ನಾನು ಎಂಎಲ್‌ಎ ಆಗಿ 7 ತಿಂಗಳ ಅವಧಿಯಲ್ಲಿ ಸಿಎಂ, ಡಿಸಿಎಂ ನೇತೃತ್ವದಲ್ಲಿ ಸುಮಾರು 1 ಸಾವಿರ ಕೋಟಿ ರು. ಅನುದಾನ ನೀಡಲಾಗಿದೆ.
ಕುನ್ನೂರ ಗ್ರಾಮದ ಅಂಗನವಾಡಿ ಕೇಂದ್ರದ ಸುತ್ತ ಸ್ವಚ್ಛತೆಗೆ ಆಗ್ರಹ
ಕುನಗಾ ಹೊಂಡದಿಂದ ಸಂಪರ್ಕ ಇರುವ ರಸ್ತೆಗೆ ಪ್ರತ್ಯೇಕ ಚರಂಡಿಗಳಿಲ್ಲ. ರಸ್ತೆಯ ಅಕ್ಕ ಪಕ್ಕದಲ್ಲಿ ನೀರು ಸರಾಗವಾಗಿ ಹರಿದುಹೋಗಲು ಚರಂಡಿಗಳಿಲ್ಲ.
ರಟ್ಟೀಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿ: ಶಾಸಕ ಯು.ಬಿ. ಬಣಕಾರ ಮನವಿ
15 ವಾರ್ಡ್‌ಗಳಲ್ಲೂ ಚುನಾವಣೆಗೆ ಸ್ಪರ್ಧಿಸಲು ಅನೇಕರು ಟಿಕೆಟ್‌ಗಾಗಿ ಮನವಿ ಮಾಡುತ್ತಿದ್ದು, ಸದ್ಯದಲ್ಲೆ ಚುನಾವಣಾ ವೀಕ್ಷಕರನ್ನು ನೇಮಿಸಿ ಮಾಹಿತಿ ಪಡೆಯಲಾಗುವುದು.
ಸರ್ಕಾರವೇ ಐಕ್ಯಮಂಟಪ ಅಭಿವೃದ್ಧಿಪಡಿಸಲಿ: ಬಿ.ಜಿ. ಸುಣಗಾರ
ಇತ್ತೀಚೆಗಷ್ಟೇ ಸರ್ಕಾರದ ಪ್ರತಿನಿಧಿಯಾಗಿ ಸಚಿವ ಎಚ್.ಕೆ. ಪಾಟೀಲರು ಬಂದಾಗ ಚೌಡಯ್ಯದಾನಪುರ ಗ್ರಾಮಸ್ಥರು ಹಾಗೂ ಅಂಬಿಗರ ಚೌಡಯ್ಯನವರ ಗುರುಪೀಠದ ಸ್ವಾಮೀಜಿಗಳ ನಡುವಿನ ವೈಮನಸ್ಸು ಬೆಳಕಿಗೆ ಬಂದಿದೆ. ಇದರಿಂದ ಸಚಿವರು ಗದ್ದುಗೆ ವೀಕ್ಷಣೆ ಮಾಡದೇ ವಾಪಸ್ ಆಗಿರುವುದು ಅಭಿವೃದ್ಧಿಗೆ ಖಂಡಿತ ಹಿನ್ನಡೆಯಾಗಲಿದೆ.
ಬಡವರ ಬದುಕು ಹಸನಾಗಿಸಲು ಗ್ಯಾರಂಟಿ ಯೋಜನೆ: ಶಾಸಕ ಶಿವಣ್ಣನವರ
ಬ್ಯಾಡಗಿ ಸಾರಿಗೆ ಘಟಕದಿಂದ ಗ್ರಾಮೀಣ ಸಾರಿಗೆ ಹಾಗೂ ಎಕ್ಸ್‌ಪ್ರೆಸ್ ಸೇರಿದಂತೆ ಕಳೆದ ಎರಡು ವರ್ಷಗಳಲ್ಲಿ ಒಟ್ಟು 1,58,06,298 ಮಹಿಳಾ ಪ್ರಯಾಣಿಕರು ಬಸ್‌ ಗಳಲ್ಲಿ ಸಂಚರಿಸಿದ್ದು, ಒಟ್ಟು ಇದರ ಬಾಬ್ತು ₹49.61 ಕೋಟಿಗಳನ್ನು ರಾಜ್ಯ ಸರ್ಕಾರ ವ್ಯಯಿಸಿದೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 485
  • next >
Top Stories
ಮಂಡ್ಯ ಶೈಲಿಯ ಭಾಷೆ ಚಾಲೆಂಜಿಂಗ್‌ ಆಗಿತ್ತು : ಪೃಥ್ವಿ ಅಂಬಾರ್‌
100 ರೊಟ್ಟಿಯಿಂದ ಶುರುವಾದ ವ್ಯಾಪಾರ 10 ದೇಶಗಳಲ್ಲಿ ವಿಸ್ತರಣೆ
‘ರಾಜ್ಯವನ್ನು ಏಷ್ಯಾದ ಕ್ವಾಂಟಮ್‌ ರಾಜಧಾನಿ ಮಾಡುತ್ತೇವೆ’
ಸ್ವಾತಂತ್ರ್ಯ ದಿನ : ಬೆಂಗಳೂರಿಂದ ಇಲ್ಲಿಗೆ ವಿಶೇಷ ರೈಲು ಸೇವೆ
ಅಶ್ಲೀಲ ಮೆಸೇಜ್‌: ರಮ್ಯಾ ಪರ ಧ್ರುವ ಸರ್ಜಾ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved