• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅವೈಜ್ಞಾನಿಕ ಬೆಳೆ ಸಮೀಕ್ಷೆ ಖಂಡಿಸಿ ಇಂದು ರೈತರ ಪ್ರತಿಭಟನೆ
ರೈತರಿಗೆ ಬೆಳೆ ವಿಮೆ ಮತ್ತು ಬೆಳೆ ಹಾನಿ ಪರಿಹಾರವನ್ನು ವಂಚಿಸಲು ರಾಜ್ಯ ಸರ್ಕಾರ ಅವೈಜ್ಞಾನಿಕ ಬೆಳೆ ಸಮೀಕ್ಷೆ ಮಾಡಿಸಿದೆ ಎಂದು ಆಪಾದಿಸುತ್ತಿರುವ ತಾಲೂಕಿನ ರೈತರು ಶುಕ್ರವಾರ (ಅ.10) ಹಮ್ಮಿಕೊಂಡಿರುವ ಬೃಹತ್ ತಾಲೂಕು ಮಟ್ಟದ ರೈತರ ಪ್ರತಿಭಟನೆಯ ಆಮಂತ್ರಣ ಪತ್ರವನ್ನು ಬಿಡುಗಡೆ ಮಾಡಿದರು.
ನಿರಾಶ್ರಿತರಿಗೆ ಆಶ್ರಯ ನಿವೇಶನ ಹಂಚಿಕೆ ಮಾಡುವಂತೆ ಆಗ್ರಹಿಸಿ ಧರಣಿ
ಬ್ಯಾಡಗಿ ಪಟ್ಟಣದಲ್ಲಿನ ಬಡ ನಿರಾಶ್ರಿತರಿಗೆ ಆಶ್ರಯ ನಿವೇಶನ ಹಂಚಿಕೆ ಮಾಡುವಂತೆ ಆಗ್ರಹಿಸಿ ಆಶ್ರಯ ಹೋರಾಟ ಸಮಿತಿ ಸದಸ್ಯರು ಪಟ್ಟಣದ ಪುರಸಭೆ ಎದುರು ಬುಧವಾರದಿಂದ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಧರಣಿ ಎರಡನೇ ದಿನವಾದ ಗುರುವಾರ ಯಾವುದೇ ಫಲಪ್ರದ ಕಾಣಲಿಲ್ಲ.
ಪಿಡಿಒ ಮರುನಿಯೋಜನೆ, ಗ್ರಾಪಂ ಪರ, ವಿರೋಧ ಗುಂಪುಗಳಿಂದ ಪ್ರತಿಭಟನೆ
ಶಿಗ್ಗಾಂವಿ ತಾಲೂಕಿನ ಹಳೆಬಂಕಾಪುರ ಗ್ರಾಮ ಪಂಚಾಯಿತಿಗೆ ಅಭಿವೃದ್ಧಿ ಅಧಿಕಾರಿಯಾಗಿ ವಾಣಿ ಅಲ್ಲಯ್ಯನವರನ್ನು ಮರು ನಿಯೋಜನೆ ಮಾಡಿದ್ದಕ್ಕೆ ಪರ–ವಿರುದ್ಧ ಗುಂಪುಗಳಿಂದ ಪ್ರತಿಭಟನೆ ನಡೆಯಿತು.
ಆಸ್ತಿಗಾಗಿ ಹತ್ಯೆ ಮಾಡಿ ಅಪಘಾತವೆಂದು ನಾಟಕ
ರಟ್ಟಿಹಳ್ಳಿ ಪಟ್ಟಣದಲ್ಲಿ ವ್ಯಕ್ತಿಯೊಬ್ಬನ ಆಸ್ತಿ ಲಪಟಾಯಿಸಲು ಸಂಚು ರೂಪಿಸಿ ವಾಹನ ಗುದ್ದಿಸಿ ಕೊಲೆ ಮಾಡಿ ನಂತರ ಅದನ್ನು ಅಪಘಾತ ಎಂದು ಬಿಂಬಿಸಲು ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದೆ.
ಲಂಚಕ್ಕೆ ಬೇಡಿಕೆ: ಉಪತಹಸೀಲ್ದಾರ್, ಕಂಪ್ಯೂಟರ್ ಆಪರೇಟರ್ ಲೋಕಾ ಬಲೆಗೆ
ವಂಶವೃಕ್ಷ ಪೂರೈಸಲು ಲಂಚಕ್ಕೆ ಬೇಡಿಕೆ ಇಟ್ಟು, ಮುಂಗಡವಾಗಿ 2 ಸಾವಿರ ರು. ಸ್ವೀಕರಿಸುತ್ತಿದ್ದ ನಾಡ ಕಚೇರಿಯ ಉಪ ತಹಸೀಲ್ದಾರ್ ಹಾಗೂ ಕಂಪ್ಯೂಟರ್ ಆಪರೇಟರ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಗುರುವಾರ ನಡೆದಿದೆ.
ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಎಲ್ಲ ಶಿಕ್ಷಕರು ಕಾಳಜಿ ವಹಿಸಬೇಕು
ಮುಂಬರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಾವೇರಿ ಜಿಲ್ಲೆ ರಾಜ್ಯದಲ್ಲಿಯೇ ಉತ್ತಮ ಫಲಿತಾಂಶ ನೀಡಲು ಸಜ್ಜಾಗಿ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಎಲ್ಲ ಶಿಕ್ಷಕರು ಮುಖ್ಯೋಪಾಧ್ಯಾಯರು ವಿಶೇಷ ಕಾಳಜಿವಹಿಸಿ ಕಾರ್ಯ ನಿರ್ವಹಿಸಬೇಕು ಎಂದು ಹಾವೇರಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲ ಝಡ್.ಎಂ. ಖಾಜಿ ತಿಳಿಸಿದರು.
ಸುಪ್ರೀಂಕೋರ್ಟ್‌ ಸಿಜೆಐ ಮೇಲೆ ಪಾದರಕ್ಷೆ ಎಸೆದು ದುಷ್ಕೃತ್ಯಕ್ಕೆ ಖಂಡನೆ
ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆಗಳನ್ನು ಎಸೆಯುವ ದುಷ್ಕೃತ್ಯ ಇತ್ತೀಚೆಗೆ ಜರುಗಿರುವುದು ಸಂಪೂರ್ಣ ನ್ಯಾಯಾಂಗ ವ್ಯವಸ್ಥೆಗೆ ಹಾಗೂ ಸಂವಿಧಾನಕ್ಕೆ ಮಾಡಿದ ನೇರ ಅಪಚಾರವಾಗಿದೆ ಎಂದು ಪುರಸಭೆ ನಾಮನಿರ್ದೇಶಿತ ಸದಸ್ಯ ಲಕ್ಷ್ಮಣ ಕನವಳ್ಳಿ ಹಾಗೂ ದಲಿತ ಮುಖಂಡರು ಗ್ರೇಡ-2 ತಹಸೀಲ್ದಾರ್‌ ಗಣೇಶ ಸವಣೂರ ಅವರ ಮೂಲಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮನವಿಯನ್ನು ಸಲ್ಲಿಸಿದರು.
ವಾಲ್ಮೀಕಿ ಪೀಠದ ಸ್ವಾಮೀಜಿ ವಿರುದ್ಧದ ಪ್ರಕರಣದಲ್ಲಿ ಸತ್ಯಾಂಶ ಇಲ್ಲ-ತಳವಾರ
ರಾಣಿಬೆನ್ನೂರಿನಲ್ಲಿ ಮಾರುತಿ ಮ್ಯಾನ್ ಪವರ್ ಡೆವಲಪ್‌ಮೆಂಟ್ ಸೊಸೈಟಿ ಹೆಸರಿನಲ್ಲಿ ಖೊಟ್ಟಿ ದಾಖಲೆ ಸೃಷ್ಟಿಸಿ ಜಿಲ್ಲಾ ನೋಂದಣಾಧಿಕಾರಿ ಕಚೇರಿಗೆ ಸಲ್ಲಿಸಿ ವಂಚಿಸಲಾಗಿದೆ ಎಂದು ವಾಲ್ಮೀಕಿ ಪೀಠದ ಸ್ವಾಮೀಜಿ ವಿರುದ್ಧ ದಾಖಲಾಗಿರುವ ಖಾಸಗಿ ಪ್ರಕರಣದಲ್ಲಿ ಒಂದಿಂಚೂ ಸತ್ಯಾಂಶ ಇಲ್ಲ, ಇದೊಂದು ಸುಳ್ಳು ಆರೋಪ ಎಂದು ಮಾರುತಿ ಮ್ಯಾನ್ ಪವರ್ ಡೆವಲಪ್‌ಮೆಂಟ್ ಸೊಸೈಟಿ ಕಾರ್ಯದರ್ಶಿ ಬಸವರಾಜ ತಳವಾರ ಸ್ಪಷ್ಟಪಡಿಸಿದರು.
ರಾಣಿಬೆನ್ನೂರಿನಲ್ಲಿ ಗಣೇಶ ಮೂರ್ತಿಗಳ ಸಾಮೂಹಿಕ ಶೋಭಾಯಾತ್ರೆ
ರಾಣಿಬೆನ್ನೂರು ನಗರದ ಇತಿಹಾಸದಲ್ಲಿಯೇ ಇದೇ ಪ್ರಥಮ ಬಾರಿಗೆ ಬುಧವಾರ ಸಾರ್ವಜನಿಕ ಗಣೇಶ ಮೂರ್ತಿಗಳ ಸಾಮೂಹಿಕ ಶೋಭಾಯಾತ್ರೆ ಅದ್ಧೂರಿಯಾಗಿ ಜರುಗಿತು.
ವಾಲ್ಮೀಕಿ ಮೀಸಲಾತಿಯಲ್ಲಿ ಕುರುಬರು ಪಾಲು ಪಡೆಯಲ್ಲ: ನಿರಂಜನಾನಂದಪುರಿ ಸ್ವಾಮೀಜಿ
ನಾವು ಈಗಾಗಲೇ 2ಎ ಮೀಸಲಾತಿಯಲ್ಲಿನ ಕುರುಬರ ಜನಸಂಖ್ಯಾಗನುಣವಾಗಿ ಮೀಸಲಾತಿ ಪ್ರಮಾಣ ಪಡೆದುಕೊಂಡು ಎಸ್‌ಟಿ ಮೀಸಲಾತಿ ಪಡೆಯುತ್ತೇವೆ ಎಂದು ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ತಿಳಿಸಿದ್ದಾರೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 557
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved