• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೂತ್‌ನಲ್ಲಿ ಕನಿಷ್ಠ ನೂರು ಜನರ ಬಿಜೆಪಿ ಸದಸ್ಯತ್ವ ಮಾಡಿಸಿ-ಗಂಗಾಧರ ಸಾತಣ್ಣವರ
ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಪ್ರತಿಯೊಬ್ಬರೂ ಬೂತ್‌ನಲ್ಲಿ ಕನಿಷ್ಠ ನೂರು ಜನರನ್ನು ಸದಸ್ಯರನ್ನಾಗಿ ಮಾಡಿ ಸಕ್ರೀಯ ಕಾರ್ಯಕರ್ತರಾಗುವ ಮೂಲಕ ಮುಂದಿನ ದಿನಮಾನಗಳಲ್ಲಿ ಪಕ್ಷದಲ್ಲಿ ಮಹತ್ತರ ಜವಾಬ್ದಾರಿ ಹಾಗೂ ಸ್ಥಾನ ಮಾನಗಳನ್ನು ಪಡೆದುಕೊಳ್ಳಬೇಕು ಎಂದು ಕೆಸಿಸಿ ಬ್ಯಾಂಕ್‌ ಮಾಜಿ ನಿರ್ದೇಶಕ ಗಂಗಾಧರ ಸಾತಣ್ಣವರ ಹೇಳಿದರು.
ಕೃಷಿ ಕಸುಬಿನ ಕಡೆಗೆ ಗಮನ ನೀಡದಿದ್ದರೆ ಅಪಾಯ ನಿಶ್ಚಿತ-ಶಾಸಕ ಶ್ರೀನಿವಾಸ ಮಾನೆ
ರೈತನ ಕೃಷಿ ಅಳಿಯುತ್ತಿದ್ದು, ಹೊಲಗದ್ದೆ ಮಾರಿ ನೌಕರಿ ಗಿಟ್ಟಿಸುವಂಥ ಸ್ಥಿತಿ ನಿರ್ಮಾಣವಾಗಿದೆ. ಕೃಷಿ ಕಸುಬಿನ ಕಡೆಗೆ ಗಮನ ನೀಡದಿದ್ದರೆ ಅಪಾಯ ನಿಶ್ಚಿತ ಎಂದು ಶಾಸಕ ಶ್ರೀನಿವಾಸ ಮಾನೆ ಆತಂಕ ವ್ಯಕ್ತಪಡಿಸಿದರು.
ಸಂಗೀತದ ಸಾಧನೆಗೆ ಜಾತಿ ಭೇದ ಭಾವ ಇಲ್ಲ-ಶಿವಯೋಗೇಶ್ವರ ಸ್ವಾಮೀಜಿ
ಸಂಗೀತದ ಸಾಧನೆಗೆ ಜಾತಿ ಭೇದವಿಲ್ಲ, ಭಿನ್ನತೆ ಇಲ್ಲ. ಜಗತ್ತ್ತು ಸೃಷ್ಟಿಯಾದಗಿನಿಂದಲೂ ಸಂಗೀತವು ಹುಟ್ಟಿಗೊಂಡಿದೆ ಎಂದು ಹೊಸರಿತ್ತಿಯ ಗುದ್ದಲೇಶ್ವರ ಮಠದ ಶಿವಯೋಗೇಶ್ವರ ಸ್ವಾಮೀಜಿ ಹೇಳಿದರು.
ರಾಣಿಬೆನ್ನೂರು ಕಾ ರಾಜಾ ಗಣೇಶನಿಗೆ ವೈಭವಪೂರಿತ ವಿದಾಯ
ಇಲ್ಲಿನ ವಂದೇ ಮಾತರಂ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ರಾಣಿಬೆನ್ನೂರು ಕಾ ರಾಜಾ ಗಣಪತಿಯ (ನವದುರ್ಗೆಯರ ಮಾದರಿ) ಶೋಭಾಯಾತ್ರೆ ಭಾನುವಾರ ನಗರದಲ್ಲಿ ವೈಭವಪೂರಿತವಾಗಿ ಜರುಗಿತು.
ಸಹಕಾರಿ ರಂಗ ಗಟ್ಟಿಯಾಗಿರುವ ದೇಶ ಬಲಿಷ್ಠವಾಗಿರುತ್ತದೆ- ಬೊಮ್ಮಾಯಿ
ಯಾವ ದೇಶದಲ್ಲಿ ಸಹಕಾರ ರಂಗ ಗಟ್ಟಿಯಾಗಿರುತ್ತದೆಯೋ ಆ ದೇಶ ಬಲಿಷ್ಠವಾಗಿರುತ್ತದೆ. ನಮ್ಮ ದೇಶದಲ್ಲಿ ಹಲವಾರು ರಾಜ್ಯಗಳು ಇದರಿಂದ ಬಲಿಷ್ಠವಾಗಿವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಬ್ಯಾಡಗಿ ಸುಭಾಸ್ ಪ್ಲಾಟ್ ನಿವಾಸಿಗಳಿಂದ ಹಠಾತ್ ಪ್ರತಿಭಟನೆ
ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದ ಅನಾಹುತಗಳಿಗೆ ಪುರಸಭೆ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳೇ ಕಾರಣವೆಂದು ಆರೋಪಿಸಿ ಸುಭಾಸ್ ಪ್ಲಾಟ್ ನಿವಾಸಿಗಳು ಕರವೇ ಸಂಘಟನೆಗಳೊಂದಿಗೆ ಹಠಾತ್ ಪ್ರತಿಭಟನೆ ನಡೆಸಿದ್ದಲ್ಲದೇ ಸುಮಾರು 3 ತಾಸಿಗೂ ಅಧಿಕ ಕಾಲ ಗಜೇಂದ್ರಗಡ-ಸೊರಬ ರಾಜ್ಯ ಹೆದ್ದಾರಿ ಸ್ಥಗಿತಗೊಳಿಸಿದರು.
ರಾಣಿಬೆನ್ನೂರು : ''ಆಕಾಶದತ್ತ ಚಿಗರಿತಲೇ, ಬೇರು ಮುದ್ದಾತಲೇ ಪರಾಕ್'' ಎಂದು ಕಾರಣಿಕ
ರಾಣಿಬೆನ್ನೂರು ತಾಲೂಕಿನ ಸುಕ್ಷೇತ್ರ ದೇವರಗುಡ್ಡದ ಶ್ರೀ ಮಾಲತೇಶಸ್ವಾಮಿ ಸನ್ನಿಧಿಯಲ್ಲಿ ಶುಕ್ರವಾರ ಮಹಾನವಮಿಯಂದು ಸಂಜೆ 6ಕ್ಕೆ ಜರುಗಿದ ಕಾರ್ಣಿಕೋತ್ಸವದಲ್ಲಿ `ಆಕಾಶದತ್ತ ಚಿಗರಿತಲೇ, ಬೇರು ಮುದ್ದಾತಲೇ ಪರಾಕ್'' ಎಂದು ಕಾರಣಿಕವಾಗಿದೆ.
ಬೆಳೆ ವಿಮೆ ಬಾಕಿ ಹಣ ಪಾವತಿಗೆ ಕುಂಟು ನೆಪ: ಖಾಸಗಿವಿಮಾ ಕಂಪನಿ ಕ್ರಮ ಖಂಡಿಸಿ ರೈತರ ಪ್ರತಿಭಟನೆ
ಕಳೆದ ಸಾಲಿನ ಬೆಳೆ ವಿಮೆ ಪರಿಹಾರದ ಬಾಕಿ ಹಣ ಪಾವತಿಗೆ ಕುಂಟು ನೆಪ ಹೇಳುತ್ತಿರುವ ರಿಲಾಯನ್ಸ್ ಇನ್ಸೂರನ್ಸ್ ಕಂಪನಿ ಕ್ರಮ ಖಂಡಿಸಿ ರೈತರು ಶನಿವಾರ ತಾಲೂಕಿನ ಇಟಗಿ ಗ್ರಾಮ ಪಂಚಾಯತ್ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.
ಅಸುಂಡಿ ಕೆರೆ ಭರ್ತಿ: ರೈತರ ಹೊಲಗಳಿಗೆ ನುಗ್ಗಿದ ನೀರು
ಕಳೆದ ೪ ದಿನಗಳಿಂದ ಸುರಿಯುತ್ತಿರುವ ಮಳೆಯ ರಭಸಕ್ಕೆ ಜಿಲ್ಲೆಯ ಐತಿಹಾಸಿಕ, ಅಂದಾಜು ೪೯೦ ಎಕರೆ ವಿಸ್ತೀರ್ಣವನ್ನು ಹೊಂದಿರುವ ತಾಲೂಕಿನ ಅಸುಂಡಿ ದೊಡ್ಡ ಕೆರೆಯು ಕೋಡಿ ಬಿದ್ದಿದೆ. ಕೆರೆ ಕೆಳಭಾಗದ ನೂರಾರು ಎಕರೆ ಜಮೀನು ಜಲಾವೃತವಾಗಿದ್ದು, ಬೆಳೆ ಹಾನಿಯಾಗಿದೆ.
ಒಂದೇ ದಿನದ ಮಳೆಯಬ್ಬರಕ್ಕೆ ತತ್ತರಿಸಿದ ಹಾವೇರಿ
ಜಿಲ್ಲಾದ್ಯಂತ ಶುಕ್ರವಾರ ರಾತ್ರಿ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ತಾಲೂಕಿನ ಕನಕಾಪುರ ಬಳಿ ಯುಟಿಪಿ ಕಾಲುವೆ ಒಡೆದು ನೂರಾರು ಎಕರೆ ಕೃಷಿ ಭೂಮಿಗೆ ನೀರು ನುಗ್ಗಿ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದೆ.
  • < previous
  • 1
  • ...
  • 166
  • 167
  • 168
  • 169
  • 170
  • 171
  • 172
  • 173
  • 174
  • ...
  • 418
  • next >
Top Stories
ಗ್ರೇಟರ್‌ ಬೆಂಗಳೂರು ಅಡಿ 3 ಪಾಲಿಕೆ ರಚನೆ : ಸಿಎಂ ಸಿದ್ದರಾಮಯ್ಯ
2025ರ ವರ್ಷಾಂತ್ಯಕ್ಕೆ ಗ್ರೇಟರ್‌ ಬೆಂಗ್ಳೂರು ಚುನಾವಣೆ : ರಾಮಲಿಂಗಾ ರೆಡ್ಡಿ
ಕಂಟೋನ್ಮೆಂಟ್‌ನಲ್ಲಿ 368 ಮರ ಕತ್ತರಿಸುವುದಕ್ಕೆ ಪರಿಸರಕ್ಕಾಗಿ ನಾವು ಸಂಘಟನೆಯಿಂದ ವಿರೋಧ
ಆರ್‌ಸಿಬಿಗೆ ಡೇವಿಡ್‌, ಸಾಲ್ಟ್‌, ಶೆಫರ್ಡ್‌ ಬಲ!
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved