• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
7 ಗಂಟೆ ನಿರಂತರ ವಿದ್ಯುತ್‌ ಪೂರೈಸಲು ಅಧಿಕಾರಿಗಳಿಗೆ ಸೂಚನೆ
ಸರಕಾರದ ನಿಯಮದಂತೆ ನಿರಂತರ 7 ಗಂಟೆ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಶಾಸಕ ಯು.ಬಿ. ಬಣಕಾರ ಹೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಾಲ ವಸೂಲಾತಿಗೆ ಗೂಂಡಾಗಳ ಬಳಕೆ ಸಹಿಸಲ್ಲ-ಶಾಸಕ ಕೋಳಿವಾಡ
ಮೈಕ್ರೋ ಫೈನಾನ್ಸ್‌ಗಳು ಆರ್‌ಬಿಐ ನಿಯಮಾಳಿಗಳನ್ನು ಮೀರಿ ಬಡ್ಡಿ ಆಕರಿಸುವುದು ಹಾಗೂ ಸಾಲ ವಸೂಲಾತಿಗಾಗಿ ಗೂಂಡಾಗಳನ್ನು ಬಳಸುವುದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.
ತಡಸದಲ್ಲಿ ಮಿನಿ ಬಸ್ ನಿಲ್ದಾಣ ನಿರ್ಮಿಸಲು ಒತ್ತಾಯ
ಶಿಗ್ಗಾಂವಿ ತಾಲೂಕಿನ ತಡಸ ಗ್ರಾಮದ ಪಂಚಾಯಿತಿ ಮುಂಭಾಗದಲ್ಲಿ ಗೇಟ್ ಹತ್ತಿರ ಮಿನಿ ಬಸ್ ನಿಲ್ದಾಣ ನಿರ್ಮಿಸಿ ಕೊಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಗಜಪಡೆ ಸಂಘಟನೆ ವತಿಯಿಂದ ಬಸ್ ನಿಲ್ದಾಣ ಕಂಟ್ರೋಲರ್‌ಗೆ ಮನವಿ ಸಲ್ಲಿಸಲಾಯಿತು.
ಸವಣೂರು ಸ್ವಚ್ಛತೆಗೆ ಸಾರ್ವಜನಿಕರು ಪುರಸಭೆ ಸಿಬ್ಬಂದಿಗೆ ಸಹಕರಿಸಲಿ-ಶಾಸಕ ಪಠಾಣ
ಪಟ್ಟಣವನ್ನು ಸ್ವಚ್ಛ ಸುಂದರ ಪಟ್ಟಣವನ್ನಾಗಿಸಲು ಪ್ರತಿಯೊಬ್ಬ ಪ್ರಜೆಗಳು ಪುರಸಭೆ ಸಿಬ್ಬಂದಿಗೆ ಸಹಕಾರ ನೀಡಬೇಕೆಂದು ಶಿಗ್ಗಾಂವ-ಸವಣೂರ ಶಾಸಕ ಯಾಸೀರಅಹ್ಮದಖಾನ ಪಠಾಣ ಹೇಳಿದರು.
ಬ್ಯಾಡಗಿ ಎಪಿಎಂಸಿಗೆ 1.84 ಲಕ್ಷ ಮೆಣಸಿನಕಾಯಿ ಚೀಲ ಮಾರಾಟಕ್ಕೆ
ಬ್ಯಾಡಗಿ ಕೃಷಿ ಉತ್ಪನ್ನ ಮಾರುಕಟ್ಟೆಗೆ ಸೋಮವಾರ (ಫೆ.3) ಆವಕ ಎರಡು ಲಕ್ಷ ಸಮೀಪಿಸಿದ್ದು, ಒಂದೇ ವಾರದಲ್ಲಿ 50 ಸಾವಿರಕ್ಕೂ ಅಧಿಕ ಚೀಲಗಳಷ್ಟು ಆವಕಿನಲ್ಲಿ ಏರಿಕೆಯಾಗಿದೆ.
ಧರ್ಮ ಜಾಗೃತಿಯಿಂದ ಪೂಜ್ಯ ಭಾವನೆ ಹೆಚ್ಚುತ್ತದೆ-ದುಂಡಿಗೌಡ್ರ
ಕರ್ನಾಟಕದಲ್ಲಿ ಧರ್ಮ ಜಾಗೃತಿ ಮೂಡಿಸುವುದರಿಂದ ಅಪರಾಧ ಮನೋಭಾವನೆ ಕಡಿಮೆ ಆಗಿ ಪೂಜ್ಯ ಭಾವನೆ ಬರುತ್ತಿದೆ ಎಂದು ಭಾರತ ಸಂಸ್ಥೆ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಹೇಳಿದರು.
ಅಕ್ಷರ ದಾಸೋಹ ಯೋಜನೆಯಲ್ಲಿ ಅಡುಗೆ ಸಿಬ್ಬಂದಿ ಪಾತ್ರ ಮುಖ್ಯ
ಅಕ್ಷರ ದಾಸೋಹ ಯೋಜನೆಯಲ್ಲಿ ಅಡುಗೆ ಸಿಬ್ಬಂದಿಯ ಪಾತ್ರ ಬಹು ಮುಖ್ಯವಾಗಿದ್ದು, ಸ್ವಚ್ಛತೆ ಮತ್ತು ಸುರಕ್ಷತೆಯಿಂದ ಗುಣಮಟ್ಟದ ಅಡುಗೆ ತಯಾರಿಸಿ ಮಕ್ಕಳಿಗೆ ಊಟ ನೀಡುವ ಗುರುತರವಾದ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
ಅನುದಾನವಿಲ್ಲದ ನೆಪ, ವಿಶೇಷಚೇತನ ಮಹಿಳೆಯರ ಹೊರಹಾಕಲು ಮುಂದಾಗಿದ್ದ ಸಂಸ್ಥೆ
ಸರ್ಕಾರದ ಅನುದಾನ ಬಂದಿಲ್ಲ ಎಂಬ ಕಾರಣ ಹೇಳಿ ವಸತಿ ನಿಲಯದಲ್ಲಿದ್ದ ವಿಶೇಷಚೇತನ ಮಹಿಳೆಯರು ಹಾಗೂ ವಿದ್ಯಾರ್ಥಿನಿಯರನ್ನು ಏಕಾಏಕಿ ಹೊರಗಟ್ಟಲು ಮುಂದಾಗಿದ್ದ ಘಟನೆ ಇಲ್ಲಿಯ ಬಸವೇಶ್ವರ ನಗರದಲ್ಲಿರುವ ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅನುದಾನದ ಕಲ್ಮೇಶ್ವರ ಗ್ರಾಮೀಣ ವಿದ್ಯಾಸಂಸ್ಥೆಯ ಕಲ್ಮೇಶ್ವರ ಉದ್ಯೋಗಸ್ಥ ಮಹಿಳೆಯರ ಹಾಗೂ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಶನಿವಾರ ನಡೆದಿದೆ.
ಚಿತ್ತವಿರುವ ಚಿತ್ರಕಾರ ಅದ್ಭುತ ಕಲೆ ಸೃಷ್ಟಿಸಬಲ್ಲ: ಹೊಸಮಠದ ಬಸವ ಶಾಂತಲಿಂಗ ಸ್ವಾಮೀಜಿ
ಚಿತ್ತವಿರುವ ಚಿತ್ರಕಾರ ಅದ್ಭುತ ಕಲೆಯನ್ನು ಸೃಷ್ಟಿಸಬಲ್ಲ. ಜೊತೆಗೆ ಸಾಧನೆಯತ್ತ ಸಾಗಬಲ್ಲ ಎಂದು ಹೊಸಮಠದ ಬಸವ ಶಾಂತಲಿಂಗ ಸ್ವಾಮೀಜಿ ಹೇಳಿದರು.
ಕ್ರಿಯಾಶೀಲ ಬದುಕು ಜೀವನ ಶ್ರೇಯಸ್ಸಿಗೆ ಮೂಲ-ರಂಭಾಪುರಿ ಸ್ವಾಮೀಜಿ
ಚತುರ್ವಿಧ ಪುರುಷಾರ್ಥಗಳಾದ ಧರ್ಮ, ಅರ್ಥ, ಕಾಮ, ಮೋಕ್ಷ ಇವುಗಳಲ್ಲಿ ಒಂದನ್ನಾದರೂ ಜೀವನದಲ್ಲಿ ಸಾಧಿಸದಿದ್ದರೆ ಮಾನವ ಜೀವನ ವ್ಯರ್ಥ. ಐಹಿಕ ಭೋಗ ಭಾಗ್ಯಗಳನ್ನು ಬಯಸುವ ಮನುಷ್ಯ ಧರ್ಮದ ಪರಿಪಾಲನೆ ಮಾಡದಿದ್ದರೆ ಯಾವ ಪ್ರಯೋಜನವೂ ಇಲ್ಲ. ಕ್ರಿಯಾಶೀಲ ಬದುಕು ಜೀವನ ಶ್ರೇಯಸ್ಸಿಗೆ ಮೂಲವಾಗಿದೆ ಎಂದು ಬಾಳೆಹೊನ್ನೂರು ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಹೇಳಿದರು.
  • < previous
  • 1
  • ...
  • 166
  • 167
  • 168
  • 169
  • 170
  • 171
  • 172
  • 173
  • 174
  • ...
  • 500
  • next >
Top Stories
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಟಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved