• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಂದುವರಿದ ಮೈಕ್ರೋ ಫೈನಾನ್ಸ್ ಕಿರುಕುಳ
ಸಾಲ ವಸೂಲಾತಿ ವಿಚಾರವಾಗಿ ಮೈಕ್ರೋ ಫೈನಾನ್ಸ್‌ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದರೂ ನಗರದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಸಾಲಗಾರರಿಗೆ ಕಿರುಕುಳ ನೀಡಿದ ಘಟನೆ ಭಾನುವಾರ ನಗರದ ಅಡವಿ ಆಂಜನೇಯ ಬಡಾವಣೆಯಲ್ಲಿ ಜರುಗಿದೆ.
7 ಸದಸ್ಯರ ಕೂಡಿಹಾಕಿ, ಹೊಸ ಗ್ರಾಪಂ ಕಟ್ಟಡ ಉದ್ಘಾಟನೆ
೭ ಗ್ರಾಮ ಪಂಚಾಯಿತಿ ಸದಸ್ಯರನ್ನು ಪೊಲೀಸ್ ಸರ್ಪಗಾವಲಿನಲ್ಲಿ ಹಳೆಯ ಗ್ರಾಮ ಪಂಚಾಯಿತಿಯಲ್ಲಿ ಕೂಡಿ ಹಾಕಿ, ಹೊಸ ಗ್ರಾಪಂ ಕಟ್ಟಡ ಉದ್ಘಾಟಿಸಿದ ಪ್ರಸಂಗ ತಾಲೂಕಿನ ಕುಣಿಮೆಳ್ಳಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೃಷಿಕರ ಬದುಕು ಸುಧಾರಣೆ ಅಚಲತೆ ಹೊಂದಿದ್ದ ಉದಾಸಿ-ಶಿವರಾಜ ಸಜ್ಜನ
ಕೃಷಿಕರ ಬದುಕು ಹಸನಾಗಬೇಕೆಂಬ ಅಚಲ ನಿಷ್ಠೆ ಹೊಂದಿದ್ದ ಜನನಾಯಕ, ಬೆಳೆವಿಮೆ ಹರಿಕಾರ ದಿ.ಸಿ.ಎಂ. ಉದಾಸಿ ಅವರು ನೀರಾವರಿ ಯೋಜನೆಗಳೇ ರೈತನ ಜೀವನಾಡಿ ಎಂದು ಕೆಲಸ ಮಾಡಿದರು ಎಂದು ಮಾಜಿ ಶಾಸಕ ಶಿವರಾಜ ಸಜ್ಜನ ತಿಳಿಸಿದರು.
ಮಡಿವಾಳ ಮಾಚಿದೇವರ ತತ್ವಾದರ್ಶಗಳು ದಾರಿದೀಪ-ಶಾಸಕ ರುದ್ರಪ್ಪ ಲಮಾಣಿ
ಕುಲಗುರು ಶ್ರೀ ಮಡಿವಾಳ ಮಾಚಿದೇವರ ತತ್ವಾದರ್ಶಗಳು ಎಲ್ಲರಿಗೂ ದಾರಿದೀಪವಾಗಿವೆ. ಇಂದಿನ ಯುವ ಸಮೂಹ ಅವರ ಜೀವನದ ಕುರಿತು ತಿಳಿದುಕೊಳ್ಳಬೇಕು ಎಂದು ಶಾಸಕರು ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.
ಬಾಲ್ಯವಿವಾಹ ನಿಷೇಧ, ಪೋಕ್ಸೋ ಕಾಯ್ದೆಗಳ ಜಾಗೃತಿ ಮೂಡಿಸಿ-ಜಿಲ್ಲಾಧಿಕಾರಿ
ಬಾಲ್ಯವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ, ಬಾಲ ಕಾರ್ಮಿಕ ನಿಷೇಧ ಕಾಯ್ದೆ ಸೇರಿದಂತೆ ವಿವಿಧ ಕಾಯ್ದೆಗಳ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು. ಆಯಾ ಕ್ಷೇತ್ರದಲ್ಲಿ ಕೆಲಸ ಮಾಡುವವರು ಅತ್ಯಂತ ಕ್ರಿಯಾಶೀಲರಾಗಿ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.
ಆಸಕ್ತಿ ಕಳೆದುಕೊಂಡರೆ ಬದುಕಿನ ಮಾರ್ಗವೇ ಕಳೆದು ಹೋಗಬಹುದು
ಆಸೆ ಕಳೆದುಕೊಂಡರೆ ಬದುಕಬಹುದು. ಆದರೆ ಆಸಕ್ತಿ ಕಳೆದುಕೊಂಡರೆ ಬದುಕಿನ ಮಾರ್ಗವೇ ಕಳೆದು ಹೋಗಬಹುದು. ಅವಕಾಶಗಳ ಸದುಪಯೋಗ ಮಾಡಿಕೊಂಡು ವಿದ್ಯಾರ್ಥಿ ಜೀವನ ಸಾರ್ಥಕ ಪಡಿಸಿಕೊಳ್ಳಬೇಕು ಎಂದು ಹೊಸಮಠದ ಬಸವ ಶಾಂತಲಿಂಗ ಸ್ವಾಮೀಜಿ ಹೇಳಿದರು.
ಪುರಸಭೆ ಅಧ್ಯಕ್ಷರಾಗಿ ಪರಶುರಾಮ ಖಂಡೂನವರ ಅವಿರೋಧ ಆಯ್ಕೆ
ಹಾನಗಲ್ಲ ಪುರಸಭೆಯ ಅಧ್ಯಕ್ಷರಾಗಿ ಪರಶುರಾಮ ಖಂಡೂನವರ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಪ್ರಸ್ತುತ ಅವಧಿಯ 5ನೇ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಂಡರು.
ವಿಕಸಿತ ಭಾರತ ಗುರಿ ತಲುಪಲು ಪೂರಕವಾದ ಬಜೆಟ್-ಸಂಸದ ಬೊಮ್ಮಾಯಿ
ಕೇಂದ್ರದ ಬಜೆಟ್‌ನಲ್ಲಿ ಮಧ್ಯಮ ವರ್ಗಕ್ಕೆ ಸರ್ಪ್ರೈಸ್‌ ಗಿಫ್ಟ್ ಕೊಟ್ಟಿದ್ದು, ಇದರಿಂದ ಮಧ್ಯಮ ವರ್ಗದವರ ಉಳಿತಾಯ ಹೆಚ್ಚಲಿದೆ. ಇದೊಂದು ಆರ್ಥಿಕ ಮತ್ತು ಸಾಮಾಜಿಕ ವಲಯದಲ್ಲಿ ಸಮತೋಲನ ಕಾಯ್ದುಕೊಂಡಿರುವ ಬಜೆಟ್ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.
ಮಕ್ಕಳಿಗೆ ಶರಣ ಸಂದೇಶಗಳನ್ನು ತಲುಪಿಸಿ-ಹೊಸಮನಿ
ಮಕ್ಕಳಿಗೆ ಶರಣ ಸಂದೇಶಗಳನ್ನು ತಲುಪಿಸಿ, ಸಾಂಸ್ಕೃತಿಕ - ಸಾಮಾಜಿಕ ನಡುವಳಿಕೆ, ಬಾಂಧವ್ಯ ಬೆಸೆಯುವ ಕೆಲಸ ಅತ್ಯವಶ್ಯವಾಗಿ ನಡೆಯಬೇಕು ಎಂದು ಶರಣ ಸಾಹಿತ್ಯ ಪರಿಷತ್ ತಾಲೂಕು ಕಾರ್ಯದರ್ಶಿ ಎಸ್.ವಿ. ಹೊಸಮನಿ ಹೇಳಿದರು.
ಬಿಎಫ್‌ಟಿಗಳಿಗೆ ಆರೋಗ್ಯ ವಿಮೆ ಕಲ್ಪಿಸುವಂತೆ ಒತ್ತಾಯ
ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಮ-ನರೇಗಾ ಯೋಜನೆಯಲ್ಲಿ ಕ್ಷೇತ್ರ ಮಟ್ಟದ (ತಂತ್ರಜ್ಞ) ಸಿಬ್ಬಂದಿಯಾಗಿ ರಾಜ್ಯಾದ್ಯಂತ ಕರ್ತವ್ಯ ನಿರ್ವಹಿಸುತ್ತಿರುವ ಬಿ.ಎಫ್.ಟಿಗಳು ಯಾವುದೇ ರೀತಿಯ ಭದ್ರತೆ ಇಲ್ಲದೆ ಸಂಕಷ್ಟ ಎದುರಿಸುತ್ತಿದ್ದು, ಸರಕಾರ ಬಿಎಫ್‌ಟಿಗಳಿಗೆ ಆರೋಗ್ಯ ವಿಮೆ ಕಲ್ಪಿಸಬೇಕೆಂದು ರಾಜ್ಯ ಬಿಎಫ್‌ಟಿ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಭಿಮೇಶ ಕೆ.ಆರ್. ಒತ್ತಾಯಿಸಿದರು.
  • < previous
  • 1
  • ...
  • 167
  • 168
  • 169
  • 170
  • 171
  • 172
  • 173
  • 174
  • 175
  • ...
  • 500
  • next >
Top Stories
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
ಕೆಎಸ್‌ಸಿಎ ಚುನಾವಣೆ: ವೆಂಕಟೇಶ್‌ ಪ್ರಸಾದ್‌ ಟೀಮ್‌ಗೆ ಕುಂಬ್ಳೆ, ದ್ರಾವಿಡ್‌, ಶ್ರೀನಾಥ್‌ ಬೆಂಬಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved