ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜ್ಞಾನ ಧಾರೆಯೆರೆದ ಶಿಕ್ಷಕರ ಸದಾಕಾಲ ಸ್ಮರಿಸಿ: ಉಪೇಂದ್ರ ಘೋರ್ಪಡೆ
ಗಳಿಸಿದ ಆಸ್ತಿ- ಅಂತಸ್ತು ಯಾವುದೂ ಶಿಕ್ಷಣಕ್ಕೆ ಸಾಟಿಯಾಗುವುದಿಲ್ಲ. ಹೀಗಾಗಿ ಜ್ಞಾನವನ್ನು ಧಾರೆಯೆರೆದ ಶಿಕ್ಷಕರನ್ನು ಸದಾಕಾಲ ಸ್ಮರಿಸಿಕೊಳ್ಳಬೇಕು.
ಸಮಸ್ಯೆಗಳ ಇತ್ಯರ್ಥಕ್ಕೆ ಪ್ರತಿ ತಿಂಗಳು ಸಮನ್ವಯ ಸಭೆ ನಡೆಸಿ: ಡಾ. ವಿಶಾಲ್ ಸೂಚನೆ
ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ನ್ಯಾಯಲಯ ಪ್ರಕರಣ, ಜಮೀನು, ಕಟ್ಟಡ ಸಮಸ್ಯೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಬಗೆಹರಿಸುವ ಮೂಲಕ ಆಡಳಿತಕ್ಕೆ ವೇಗ ನೀಡಬೇಕು ಎಂದು ಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ವಿಶಾಲ್ ಆರ್. ನಿರ್ದೇಶನ ನೀಡಿದರು.
ಜಾತಿ ಕಾಲಂನಲ್ಲಿ ಮಾದಿಗ ನಮೂದಿಸಲು ಮಾದಿಗ ಮಹಾಸಭಾ ಮನವಿ
ಕೆಲವೊಂದು ಕಡೆ ಮಾದಿಗ ಸಮುದಾಯದ ಜನರು ಕ್ರೈಸ್ತ ಮತ್ತಿತರ ಧರ್ಮದ ಆಚರಣೆಯ ಪಾಲನೆ ಮಾಡುತ್ತಿದ್ದು, ಅಂಥವರೂ ಜಾತಿ ಸರ್ವೆ ಸಂದರ್ಭದಲ್ಲಿ ಕಡ್ಡಾಯವಾಗಿ ತಮ್ಮ ಮೂಲ ಜಾತಿ ಮಾದಿಗ ಎಂದು ಬರೆಸಬೇಕು.
ಹಾಸ್ಟೆಲ್ಗಳಲ್ಲಿ ಊಟದ ಮೆನು ಚಾರ್ಟ್ ಬದಲಾವಣೆಗೆ ಎಸ್ಎಫ್ಐ ವಿರೋಧ
ವಸತಿನಿಲಯದಲ್ಲಿ ಉತ್ತಮ ಗುಣಮಟ್ಟದ ಆಹಾರ ನೀಡುತ್ತಿಲ್ಲ, ಕೊಳೆತ ತರಕಾರಿಗಳನ್ನು ಬಳಸುತ್ತಾರೆ. ಅನುದಾನ ನೆಪದಿಂದ ಊಟಕ್ಕೆ ಕಡಿತ ಮಾಡಿದ್ದಾರೆ ಎಂದು ವಿದ್ಯಾರ್ಥಿ ಮುಖಂಡರು ಆರೋಪಿಸಿದರು.
ಹಾವೇರಿಯಲ್ಲಿ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಅಹೋರಾತ್ರಿ ಬಿಜೆಪಿ ವತಿಯಿಂದ ಪ್ರತಿಭಟನೆ
ರಾಜ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ವಿರುದ್ಧ ಜನರು ರೋಸಿ ಹೋಗಿದ್ದಾರೆ. ಬೆಲೆ ಏರಿಕೆಯಿಂದ ಬಡವರು ಬದುಕುವುದೇ ದುಸ್ತರವಾಗಿದ್ದು, ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆ, ಮರ್ಯಾದೆ ಇಲ್ಲದಂತಾಗಿದೆ.
ಮಹಾವೀರರ ಸತ್ಯ, ಅಹಿಂಸೆ, ತ್ಯಾಗದ ಸಂದೇಶ ಸಾರ್ವಕಾಲಿಕ: ಶಶಿಕಲಾ ಮಾಳಗಿ
ಜಗತ್ತಿನಾದ್ಯಂತ ಭಗವಾನ ಮಹಾವೀರ ಜಯಂತಿಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಎಲ್ಲರೂ ಸತ್ಯ ಹಾಗೂ ಅಹಿಂಸಾ ಮಾರ್ಗದಲ್ಲಿ ನಡೆಯಬೇಕು.
ಅಹಿಂಸೆ, ದಯೆಯಿಂದ ಮಾತ್ರ ವಿಶ್ವಶಾಂತಿ: ಅಶೋಕ ಜೈನ್
ಹಿಂಸಾ ಕೃತ್ಯಗಳಿಂದ ಪ್ರಸ್ತುತ ವಾತಾವರಣ ನಲುಗಿದೆ. ಭಗವಾನ್ ಮಹಾವೀರರ ವಿಶ್ವಶಾಂತಿಗಾಗಿ ಸಾರಿದ ಅಹಿಂಸಾ ಪರಮೋದ್ಧರ್ಮ ಎನ್ನುವ ಸಾರ್ವತ್ರಿಕ ಸತ್ಯವನ್ನು ಇನ್ನಾದರೂ ಜಗತ್ತು ಒಪ್ಪಿಕೊಳ್ಳಬೇಕು.
13ರಂದು ವಿದುಷಿ ದಿವ್ಯಾ ನಾಯ್ಕ ಭರತನಾಟ್ಯ ರಂಗ ಪ್ರವೇಶ
ಕಾರ್ಯಕ್ರಮದಲ್ಲಿ ವಿದುಷಿ ದಿವ್ಯಾ ನಾಯ್ಕ ಅವರು ಪುಷ್ಪಾಂಜಲಿ, ಗಣೇಶ ಸ್ತುತಿ, ಅಲಾರಿಪು, ಜತಿಸ್ವರ, ಶಿವಸ್ತುತಿ, ವರ್ಣ, ದೇವರನಾಮ, ತಿಲ್ಲಾನ ಹಾಗೂ ವಿಶೇಷ ಏಕವ್ಯಕ್ತಿ ರೂಪಕ ಗಂಗಾ ವನ್ನು ಪ್ರದರ್ಶಿಸಲಿದ್ದಾಳೆ.
ಜನಾಕ್ರೋಶವೇ ರಾಜ್ಯ ಸರ್ಕಾರ ಕಿತ್ತೊಗೆಯಲಿದೆ: ಸಂಸದ ಬೊಮ್ಮಾಯಿ ಭವಿಷ್ಯ
ರಾಜ್ಯ ಸರ್ಕಾರವು ಜನರ ಮೇಲೆ ಭ್ರಷ್ಟಾಚಾರದ ಹೊರೆಯನ್ನು ಹಾಕಿ, ಜನರಿಂದ ಲೂಟಿ ಮಾಡುತ್ತಿದೆ. ಇಡೀ ಕರ್ನಾಟಕದ ಜನತೆಗೆ ಜಾಗೃತಿ ಮೂಡಿಸಲು ಬಿಜೆಪಿ ಜನಾಕ್ರೋಶ ಯಾತ್ರೆಯನ್ನು ಆರಂಭಿಸಿದೆ. ಏ. 21ರಂದು ಯಾತ್ರೆ ಹಾವೇರಿಗೆ ಬರುತ್ತದೆ.
ಜನರ ಭಾವನೆಯಂತೆ ಬಿಜೆಪಿ ಹೋರಾಟ: ಬೊಮ್ಮಾಯಿ
ಬಿಜೆಪಿ ರಾಜ್ಯಾದ್ಯಂತ ಜನ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೊರಾಟ ಆರಂಭಿಸಿದೆ. ಪ್ರತಿ ಜಿಲ್ಲೆಯಲ್ಲಿ ಜನಾಕೋಶ ಯಾತ್ರೆ ಆರಂಭಿಸಿದೆ.
< previous
1
...
168
169
170
171
172
173
174
175
176
...
561
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್