• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನರೇಗಾ ಯೋಜನೆ ಸಮರ್ಪಕ ಅನುಷ್ಠಾನವಾಗಲಿ: ಕೆ.ಎಂ. ಮಲ್ಲಿಕಾರ್ಜುನ
ನರೇಗಾ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸದಿದ್ದರೆ ಗ್ರಾಮೀಣ ಭಾಗದ ಕೂಲಿಕಾರ್ಮಿಕರ ಬದುಕನ್ನೇ ಕಿತ್ತುಕೊಂಡಂತಾಗಲಿದೆ ಎಂದು ಬ್ಯಾಡಗಿ ತಾಪಂ ಕಾರ್ಯನಿರ್ವಹಣಾಧಿಕಾರಿ ಕೆ.ಎಂ. ಮಲ್ಲಿಕಾರ್ಜುನ ಅಭಿಪ್ರಾಯ ವ್ಯಕ್ತಪಡಿಸಿದರು.
ಎಲ್ಲರಿಗೂ ಸಿಗುತ್ತಿಲ್ಲ ಕ್ರೀಡಾ ಮೀಸಲಾತಿ ಲಾಭ: ಉಮಾ ಭಜಂತ್ರಿ
ಬ್ಯಾಡಗಿ ಪಟ್ಟಣದ ಬಿಇಎಸ್‌ಎಂ ಕಾಲೇಜಿನಲ್ಲಿ ತರಬೇತಿ ಪಡೆದ ಬಳಿಕ ತಮಿಳುನಾಡಿನ ರಾಮನಾಥಪುರಂನಲ್ಲಿ (ಪರಮಕುಡಿ) ಜ. 31ರಿಂದ ಆರಂಭವಾಗಲಿರುವ ಲಂಗಡಿ ನ್ಯಾಷನಲ್ಸ್‌ಗೆ ತೆರಳುತ್ತಿರುವ ಹಾವೇರಿ ಜಿಲ್ಲಾ ಅಮೆಚೂರ್‌ ಕಬಡ್ಡಿ ಅಸೋಸಿಯೇಶನ್ ಆಟಗಾರರಿಗೆ ಹಿರಿಯ ರಾಷ್ಟ್ರೀಯ ಕಬಡ್ಡಿ ಕ್ರೀಡಾಪಟು ಉಮಾ ಭಜಂತ್ರಿ ಶುಭ ಕೋರಿದರು.
ಇಬ್ರಾಹಿಂಪುರದಲ್ಲಿ ಗಾಂಧೀಜಿ ಪುತ್ಥಳಿ ಅನಾವರಣ
ಶಿಗ್ಗಾಂವಿ ತಾಲೂಕಿನ ಇಬ್ರಾಹಿಂಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಗ್ರಾಮಸ್ಥರ ಹಾಗೂ ದಾನಿಗಳ ಸಹಾಯದಿಂದ ನಿರ್ಮಾಣವಾದ ವಿವಿಧ ಕಾಮಗಾರಿಗಳ ಉದ್ಘಾಟನೆ, ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಪುತ್ಥಳಿ ಅನಾವರಣ ಹಾಗೂ ಗುರುವಂದನಾ ಕಾರ್ಯಕ್ರಮಗಳು ಸರ್ಕಾರಿ ಶಾಲಾ ಆವರಣದಲ್ಲಿ ಫೆ. ೩೧ರಂದು ಬೆಳಗ್ಗೆ ೧೦ ಗಂಟೆಗೆ ಆರಂಭಗೊಳ್ಳಲಿವೆ.
ಹಳೆಯ ಪಿಂಚಣಿ ವ್ಯವಸ್ಥೆಗೆ ಆಗ್ರಹಿಸಿ ಬ್ಯಾಡಗಿಯಲ್ಲಿ ಪತ್ರ ಚಳವಳಿ
ನೂತನ ಪಿಂಚಣಿ ವ್ಯವಸ್ಥೆ ಹಿಂಪಡೆಯುವಂತೆ ಮತ್ತು ಹಳೆಯ ಪಿಂಚಣಿ (ಒಪಿಎಸ್‌) ಯೋಜನೆ ಮುಂದುವರಿಸುವಂತೆ ಎನ್‌ಪಿಎಸ್‌ ನೌಕರರ ಬ್ಯಾಡಗಿ ತಾಲೂಕಾಧ್ಯಕ್ಷ ಎಚ್.ಬಿ. ದಾಸರ ಅವರು ಸರ್ಕಾರಕ್ಕೆ ಮನವಿ ಮಾಡಿದರು.
ಶುಂಠಿ ಬೆಲೆ ಕುಸಿತ, ಕ್ವಿಂಟಲ್‌ಗೆ ₹ 7 ಸಾವಿರ ನಿಗದಿಗೆ ಆಗ್ರಹ
ಶುಂಠಿಯ ದರ ಪಾತಾಳಕ್ಕೆ ಕುಸಿದಿದ್ದು, ಸರ್ಕಾರ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ (ಎಂಐಎಸ್) ಕ್ವಿಂಟಲ್‌ಗೆ ಕನಿಷ್ಠ ₹7 ಸಾವಿರ ಬೆಲೆ ನಿಗದಿ ಮಾಡಿ 15 ದಿನಗಳಲ್ಲಿ ಶುಂಠಿ ಖರೀದಿ ಕೇಂದ್ರ ಆರಂಭಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಹಾನಗಲ್ಲಿ ಹಳ್ಳಿ ಹಳ್ಳಿಗಳಲ್ಲಿಯೂ ಮದ್ಯದ ಗಮ್ಮತ್ತು
ತಾಲೂಕಿನ ಪಾನ ಬೀಡಾ, ಕಿರಾಣಿ ಅಂಗಡಿಗಳಲ್ಲಿ ಅನಧಿಕೃತ ಮದ್ಯ ಮಾರಾಟ ಯಥೇಚ್ಛವಾಗಿ ಸಾಗಿದ್ದು, ಯುವಕರು ಮದ್ಯವ್ಯಸನಿಗಳಾಗುತ್ತಿರುವುದಕ್ಕೆ ಸೋಮಸಾಗರದ ಜನಸ್ಪಂದನದಲ್ಲಿ ಅಬಕಾರಿ ಇಲಾಖೆಗೆ ಹಿಡಿಶಾಪ ಹಾಕಲಾಯಿತು.
ಹಾಸ್ಟೆಲ್‌ನಲ್ಲಿ ಮೂಲಸೌಕರ್ಯ ಕಲ್ಪಿಸದಿರುವುದಕ್ಕೆ ತೀವ್ರ ಆಕ್ರೋಶ
ರಾಣಿಬೆನ್ನೂರ ತಾಲೂಕಿನ ಸುಣ್ಣಕಲ್ಲಬಿದರಿ ಗ್ರಾಮದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳಿಂದ ವಂಚನೆ ವಿರೋಧಿಸಿ ಮತ್ತು ಭ್ರಷ್ಟಾಚಾರದ ತನಿಖೆಗಾಗಿ ಆಗ್ರಹಿಸಿ ಎಸ್‌ಎಫ್‌ಐ ಜಿಲ್ಲಾ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಹಾಗೂ ಬಿಸಿಎಂ ಇಲಾಖೆಯ ಜಿಲ್ಲಾ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಕೃಷಿ ಪಂಪ್‌ಸೆಟ್‌ಗಳಿಗೆ 7 ತಾಸು ತ್ರಿಫೇಸ್ ಕರೆಂಟ್ ನೀಡಲು ಸೂಚನೆ
ರೈತರ ಪಂಪ್‌ಸೆಟ್‌ಗಳಿಗೆ ಏಳು ತಾಸು ತ್ರಿಫೇಸ್ ವಿದ್ಯುತ್ ನೀಡಬೇಕು. ಕಡಿಮೆ ಅವಧಿ ವಿದ್ಯುತ್ ನೀಡದಂತೆ ಹೆಸ್ಕಾಂ ಅಧಿಕಾರಿಗಳಿಗೆ ಶಾಸಕ ಯು.ಬಿ. ಬಣಕಾರ ಸೂಚನೆ ನೀಡಿದರು.
ಯೋಗ್ಯರಿಗೆ ಮತ ಚಲಾಯಿಸಬೇಕು-ಸಿವಿಲ್‌ ನ್ಯಾಯಾಧೀಶ ಪುರಾಣಿಕ
ಮತದಾನದಿಂದ ದೂರ ಉಳಿಯುವುದರಿಂದ ಆಗಬಹುದಾದ ದುಷ್ಪರಿಣಾಮಗಳ ಬಗ್ಗೆ ಅರಿವು ಹೊಂದಬೇಕು ಎಂದು ಹಾನಗಲ್ಲ ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ವರಿ ಪುರಾಣಿಕ ಹೇಳಿದರು.
ಬಸ್ ನಿಲ್ದಾಣಗಳಲ್ಲಿನ ತಂಬಾಕು ಮಾರಾಟಗಾರರ ಮೇಲೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
ಜಿಲ್ಲೆಯ ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಕಂಡುಬಂದಿದ್ದು, ಅಂತಹ ಅಂಗಡಿಗಳ ಮೇಲೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.
  • < previous
  • 1
  • ...
  • 169
  • 170
  • 171
  • 172
  • 173
  • 174
  • 175
  • 176
  • 177
  • ...
  • 500
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved