• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಡಿ ಬಿಲ್ಡಿಂಗ್ ಅಂತಾರಾಷ್ಟ್ರೀಯ ಪ್ರಮುಖ ಸ್ಪರ್ಧೆಗಳಲ್ಲಿ ಒಂದಾಗಿದೆ-ಶಾಸಕ ಶಿವಣ್ಣನವರ
ನಿರಂತರ ಅಭ್ಯಾಸದೊಂದಿಗೆ ದೇಹದಲ್ಲಿರುವ ಅನಗತ್ಯವಾದ ಕೊಬ್ಬಿನಂಶವನ್ನು ತೆಗೆದು ಹಾಕಿ ಬಲವಾದ ಸ್ನಾಯುಗಳ ಪ್ರದರ್ಶನ ನಡೆಸುವುದಕ್ಕೆ ದೇಹದಾರ್ಢ್ಯ ಎನ್ನಲಾಗುತ್ತದೆ. ಕಳೆದ 1901ರಲ್ಲಿ ಮೊದಲ ಬಾರಿಗೆ ಇಂಗ್ಲೆಂಡನ ರಾಯಲ್ ಆಲ್ಬರ್ಟ್ ಹಾಲ್‌ನಲ್ಲಿ ಇಂತಹದ್ದೊಂದು ದೇಹದಾರ್ಢ್ಯ ಪ್ರಥಮ ಸ್ಪರ್ಧೆ (ಬಾಡಿ ಬಿಲ್ಡಿಂಗ್) ನಡೆಯಿತು. ಇಂದು ಅಂತಾರಾಷ್ಟ್ರೀಯ ಪ್ರಮುಖ ಸ್ಪರ್ಧೆಗಳಲ್ಲಿ ಇದು ಕೂಡ ಒಂದಾಗಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಅಭಿಪ್ರಾಯ ವ್ಯಕ್ತಪಡಿಸಿದರು.
ಕುಷ್ಠರೋಗ ಅರಿವು ಆಂದೋಲನ ಪರಿಣಾಮಕಾರಿ ಅನುಷ್ಠಾನಗೊಳಿಸಿ-ಜಿಲ್ಲಾಧಿಕಾರಿ
ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿಯಲ್ಲಿ ಜಿಲ್ಲೆಯಲ್ಲಿ ಜ. 30ರಿಂದ ಫೆ.13ರ ವರೆಗೆ ಹಮ್ಮಿಕೊಳ್ಳಲಾದ ಸ್ಪರ್ಶ ಕುಷ್ಠರೋಗ ಅರಿವು ಆಂದೋಲನ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.
ಸಾಮಾಜಿಕ ಕಳಕಳಿ ಕಾರ್ಯಗಳಿಗೆ ಕಂಪನಿ ಲಾಭ ಶ್ಲಾಘನೀಯ
ಕಂಪನಿಗಳು ತಮಗೆ ಬಂದ ಲಾಭಾಂಶವನ್ನು ಸಾಮಾಜಿಕ ಕಳಕಳಿ ಹಾಗೂ ಶಾಲಾ ಕಾಲೇಜು, ಆಸ್ಪತ್ರೆ, ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಧನ ಸಹಾಯ ಮಾಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಬೆಂಗಳೂರಿನ ಹುವಾಯಿ ಟೆಕ್ನಾಲಜಿ ಕಂಪನಿಯ ಉಪಾಧ್ಯಕ್ಷ ಸತೀಶ ಹಂಪಾಳಿ ಹೇಳಿದರು.
ಇಂದಿನಿಂದ ಮಂತ್ರವಾಡಿಯಲ್ಲಿ ರೇವಣಸಿದ್ಧೇಶ್ವರ ಜಾತ್ರಾ ಮಹೋತ್ಸವ
ಹಾವೇರಿ ಜಿಲ್ಲೆಯ ಸವಣೂರ ತಾಲೂಕು ಐತಿಹಾಸಿಕ ನೆಲೆವೀಡುಗಳ ತಾಣವಾಗಿದೆ. ಇಲ್ಲಿಯ ಸತ್ಯಬೋಧ ಸ್ವಾಮಿಗಳವರ ಮೂಲ ವೃಂದಾವನ ಮಠ, ಚವಡಾಳದ ಪವಾಡ ಪುರುಷ ಹಾವಯ್ಯನವರ ದೇಹವಿಟ್ಟ ಸುಕ್ಷೇತ್ರ, ಮಾದಾಪುರ ಶಂಭುಲಿಂಗ ಶಿವಾಚಾರ್ಯ ಚರಮೂರ್ತಿಗಳ ಜನ್ಮಸ್ಥಳ, ಕಾರಡಗಿ ವೀರಭದ್ರೇಶ್ವರ ಸುಕ್ಷೇತ್ರ ಇವೆಲ್ಲವುಗಳೊಂದಿಗೆ ಸುಕ್ಷೇತ್ರವಾದ ಮಂತ್ರವಾಡಿ ಗ್ರಾಮದ ಬೆಟ್ಟದಲ್ಲಿ ನೆಲೆಸಿರುವ ಜಗದ್ಗುರು ರೇವಣಸಿದ್ಧೇಶ್ವರ ದೇವಸ್ಥಾನ ಪ್ರಖ್ಯಾತಿಯಾಗಿದೆ.
ಕೃಷಿ ಪರಿಕರ ಮಾರಾಟಗಾರರ ಜಾಗೃತಿ ಸಭೆ
ಪಟ್ಟಣದ ತಾಲ್ಲೂಕಾ ಕೃಷಿಕ ಸಮಾಜ ಸಭಾಂಗಣದಲ್ಲಿ ಬರುವ 2024-25ನೇ ಸಾಲಿನ ಮುಂಗಾರು ಹಂಗಾಮಿನ ಪೂರ್ವಸಿದ್ಧತೆ ಮತ್ತು ತಾಲ್ಲೂಕಿನ ಕೃಷಿಪರಿಕರ ಮಾರಾಟಗಾರರ ಜಾಗೃತಿಸಭೆ ಹಾಗೂ ಸುರಕ್ಷಿತ ಕೀಟನಾಶಕ ಬಳಕೆ ಕಾರ್ಯಾಗಾರ ಜರುಗಿತು.
ಸಂಖ್ಯಾಬಲ ಇಲ್ಲದಿದ್ದರೂ ಕೈವಶವಾದ ರಾಣಿಬೆನ್ನೂರು ನಗರಸಭೆ
ಸ್ಥಳೀಯ ನಗರಸಭೆಯಲ್ಲಿ ಸಂಖ್ಯಾಬಲದ ಕೊರತೆಯಿದ್ದರೂ ಮಂಗಳವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದೆ. ಚಂಪಾ ಬಿಸಲಹಳ್ಳಿ ಅಧ್ಯಕ್ಷರಾಗಿ ಹಾಗೂ ಕೆಪಿಜೆಪಿ ಪಕ್ಷದ ನಾಗರಾಜ ಪವಾರ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಕನ್ನಡ ಭಾಷೆ ಉಳಿವಿಗೆ ಶ್ರಮಿಸುವುದು ಎಲ್ಲರ ಕರ್ತವ್ಯ-ಪ್ರೊ. ವೀರಯ್ಯ
ಪಂಪ, ಪೊನ್ನ, ರನ್ನ, ಜನ್ನ, ಸರ್ವಜ್ಞ, ಕುಮಾರವ್ಯಾಸ ಸೇರಿದಂತೆ ಹಲವಾರು ಮಹಾನ ದಾರ್ಶನಿಕರು ಕನ್ನಡ ಭಾಷೆಯನ್ನು ಕಟ್ಟಿ ಬೆಳಸುವಲ್ಲಿ ಶ್ರಮವಹಿಸಿದ್ದಾರೆ. ಇವರೆಲ್ಲರ ವಾರಸುದಾರರಾಗಿ ನಾವೆಲ್ಲರೂ ಕನ್ನಡ ಭಾಷೆಯ ಉಳಿವಿಗಾಗಿ ಶ್ರಮಿಸುವುದು ನಮ್ಮ ನಿಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಸಮ್ಮೇಳನದ ಸರ್ವಾಧ್ಯಕ್ಷ ಪ್ರೊ. ವೀರಯ್ಯ ಮ. ಗುರುಮಠ ಹೇಳಿದರು.
ನೀರಾವರಿ ಕ್ಷೇತ್ರದಲ್ಲಿ ಬೊಮ್ಮಾಯಿ ಇತಿಹಾಸ ಸೃಷ್ಟಿ -ಸದಾಶಿವ ಶ್ರೀ
ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ನೀರಾವರಿ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿ ಇತಿಹಾಸ ಸೃಷ್ಟಿಸಿದ್ದಾರೆ. ಬರದ ನಾಡಾಗಿದ್ದ ಶಿಗ್ಗಾಂವಿ ಸವಣೂರು ಭಾಗದಲ್ಲಿ ಹನಿ ನೀರಾವರಿ ಕಲ್ಪಿಸುವ ಮೂಲಕ ಆಧುನಿಕ ಭಗೀರಥ ಎನಿಸಿದ್ದಾರೆ ಎಂದು ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಹೇಳಿದರು.
ಕನ್ನಡ ನಾಡು, ನುಡಿ ಸಂರಕ್ಷಣೆಗೆ ಒಗ್ಗಟ್ಟಾಗಿ ಹೋರಾಡುವುದು ಅವಶ್ಯ-ಮಮತಾ
ಕನ್ನಡ ನಾಡು, ನುಡಿ, ನೆಲ, ಜಲವನ್ನು ಸಂರಕ್ಷಿಸುವದು ನಮ್ಮೇಲ್ಲರ ಕರ್ತವ್ಯ. ಕನ್ನಡಕ್ಕೆ ಯಾವುದೇ ಅಡೆತಡೆ ಬಂದರು ಒಗ್ಗಟ್ಟಾಗಿ ನಿಂತು ಹೋರಾಡುವದು ಅವಶ್ಯವಾಗಿದೆ ಎಂದು ಪ್ರಭಾರ ಉಪವಿಭಾಗಾಧಿಕಾರಿ ಮಮತಾ ಹೊಸಗೌಡ್ರ ಹೇಳಿದರು.
ಪದ್ಮಾವತಿಪುರ ತಾಂಡಾ ಕಂದಾಯ ಮಾಡಲು ಆಗ್ರಹ
20 ವರ್ಷಗಳಿಂದ ವಾಸವಾಗಿರುವ ತಾಲೂಕಿನ ಪದ್ಮಾವತಿಪುರ ತಾಂಡಾ ಗ್ರಾಮವನ್ನು ಅಧಿಕೃತ ಕಂದಾಯ ಗ್ರಾಮವನ್ನಾಗಿ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ತಹಸೀಲ್ದಾರ್ ಆರ್.ಎಚ್. ಭಾಗವಾನ್ ಅವರಿಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 170
  • 171
  • 172
  • 173
  • 174
  • 175
  • 176
  • 177
  • 178
  • ...
  • 500
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved