• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಶ್ವಕ್ಕೆ ಮಾದರಿ ಸ್ವರೂಪದ ಸಂವಿಧಾನ ನೀಡಿದ ಡಾ. ಅಂಬೇಡ್ಕರ್‌: ಬಸವರಾಜ ಶಿವಣ್ಣನವರ
ಬಹುಧರ್ಮ, ಭಾಷೆ ಮತ್ತು ಸಂಸ್ಕೃತಿ ಪ್ರತಿಪಾದಿಸುವ ದೇಶ ನಮ್ಮದಾಗಿದೆ. ಭಾರತ ಆಡಳಿತಾತ್ಮಕ ನಿರ್ವಹಣೆಗೆ ರಚಿಸಿಕೊಂಡ ಸಂವಿಧಾನ ಜಾರಿಗೆ ಬಂದು 76 ವರ್ಷಗಳು ತುಂಬುತ್ತಿವೆ ಎಂದು ಶಾಸಕ ಬಸವರಾಜ ಶಿವಣ್ಣನವರ ಅಭಿಪ್ರಾಯ ವ್ಯಕ್ತಪಡಿಸಿದರು.
ಭಾರತ ವಿಶ್ವಗುರು ಪಥದತ್ತ ಸಾಗುತ್ತಿರುವುದು ಅಭಿವೃದ್ಧಿಯ ಸಂಕೇತ: ಮಮತಾ ಹೊಸಗೌಡ್ರ
ರಾಷ್ಟ್ರ ನಾಯಕರು ಕೈಗೊಂಡ ಪ್ರಥಮ ಮಹಾತ್ಕಾರ್ಯವೆಂದರೆ ನಮ್ಮ ದೇಶಕ್ಕೊಂದು ಸಂವಿಧಾನ ರಚನೆ ಮಾಡಿದ್ದು, ದೇಶದ ಸಂವಿಧಾನ ರಚನೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್‌ ಅವರು ನೀಡಿದ ಕೊಡುಗೆ ಅವಿಸ್ಮರಣೀಯ ಎಂದು ಉಪ ವಿಭಾಗಾಧಿಕಾರಿ ಮಮತಾ ಹೊಸಗೌಡ್ರ ಹೇಳಿದರು.
ಸಮೃದ್ಧ ಹಾನಗಲ್ಲ ನಿರ್ಮಾಣ ನನ್ನ ಆದ್ಯತೆ: ಶಾಸಕ ಶ್ರೀನಿವಾಸ ಮಾನೆ
ಸಮೃದ್ಧ ಹಾನಗಲ್ಲ ನಿರ್ಮಾಣ ನನ್ನ ಆದ್ಯತೆ, ಅಂತಹ ಕಾಳಜಿಯ ವಾತಾವರಣ ಹಾಗೂ ನೆಮ್ಮದಿಗೆ ಪೂರಕವಾದ ಚಿಂತನೆಗೆ ಎಲ್ಲರೂ ಕೈಜೋಡಿಸಿ, ಅಭಿವೃದ್ಧಿಯ ದೃಢ ಸಂಕಲ್ಪಕ್ಕೆ ಸಹಕರಿಸಿ ಎಂದು ಶಾಸಕ ಶ್ರೀನಿವಾಸ ಮಾನೆ ಮನವಿ ಮಾಡಿದರು.
ಸತ್ಪುರುಷರ ನುಡಿಗಳು ಜೀವನ ವಿಕಾಸಕ್ಕೆ ದಾರಿದೀಪ: ರಂಭಾಪುರಿ ಶ್ರೀ
ಶಿಗ್ಗಾಂವಿ ತಾಲೂಕಿನ ಬಂಕಾಪುರ ಅರಳೆಲೆ ಹಿರೇಮಠದ ಲಿಂ. ಶ್ರೀ ರುದ್ರಮುನಿ ಶಿವಾಚಾರ್ಯ ಸ್ವಾಮಿಗಳವರ ೫೧ನೇ ಪುಣ್ಯ ಸ್ಮರಣೋತ್ಸವ ಧರ್ಮ ಸಮಾರಂಭದಲ್ಲಿ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಪಾಲ್ಗೊಂಡಿದ್ದರು.
ಸರ್ಕಾರದಿಂದ ಬಡವರ, ದಮನಿತರ, ಶೋಷಿತರ ಏಳ್ಗೆಗಾಗಿ ಒತ್ತು: ಸಚಿವ ಶಿವಾನಂದ ಪಾಟೀಲ
ಸಂವಿಧಾನದ ಆಶಯಗಳು ಸಾಕಾರಗೊಳ್ಳಬೇಕು, ಈ ದೇಶದ ಸಾರ್ವಭೌಮನಾದ ಜನ ಸಾಮಾನ್ಯನ ಬದುಕು ಸುಂದರವಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು.
ಬೆಣ್ಣೆಹಳ್ಳ ಯೋಜನೆ ಸಾಧಕ-ಬಾಧಕ ಪರಿಶೀಲಿಸಿ ಕ್ರಮ: ಸಚಿವ ಶಿವಾನಂದ ಪಾಟೀಲ
ಹಾವೇರಿ ಜಿಲ್ಲೆಯಲ್ಲೇ ಉಗಮವಾಗುವ ಬೆಣ್ಣೆಹಳ್ಳ ಯೋಜನೆ ಸಾಧಕ-ಬಾಧಕಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು.
ಜ್ಞಾನದಾನಿ ಕನಕ ಪುಸ್ತಕ ಅಕ್ಷರ ಲೋಕದಲ್ಲಿ ವಿನೂತನ ಪ್ರಯತ್ನ: ಡಾ. ಟಿ.ಎಂ. ಭಾಸ್ಕರ್
ಬಯಲಾಟವನ್ನು ರಕ್ತಗತವಾಗಿಸಿಕೊಂಡಿರುವ ಮಾಳವಾಡರು ಕನಕದಾಸರ ಜೀವನ ಚರಿತ್ರೆಯನ್ನು ವೈಚಾರಿಕ ಹಿನ್ನೆಲೆಯ ಪ್ರತಿರೋಧದ ದೃಷ್ಟಿಕೋನದಲ್ಲಿ ಕಟ್ಟಿಕೊಟ್ಟಿರುವರು. ವರ್ಗ ಸಂಘರ್ಷವನ್ನು ಜನಸಮುದಾಯದ ಕಂಗಳಲ್ಲಿ ಅನಾವರಣಗೊಳಿಸಿರುವರು ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಡಾ. ಟಿ.ಎಂ. ಭಾಸ್ಕರ್ ಹೇಳಿದರು.
ದುರ್ಬಲರ ಕಲ್ಯಾಣಕ್ಕೆ ಅನೇಕ ಯೋಜನೆ: ಶಾಸಕ ಪ್ರಕಾಶ ಕೋಳಿವಾಡ
ರಾಜ್ಯ ಸರ್ಕಾರ ಸಂವಿಧಾನದ ಆಶಯದಂತೆ ಸರ್ವರಿಗೂ ಸಮಪಾಲು ಸಮಬಾಳು ಎಂಬ ತತ್ವದ ಆಧಾರದ ಮೇಲೆ ದಿನದಲಿತರ, ದಮನಿತರ, ದುರ್ಬಲ ವರ್ಗದವರ, ರೈತರ, ಯುವ ಸಮುದಾಯದ ಮಹಿಳೆಯರ, ಮಕ್ಕಳ ಶ್ರೇಯೋಭಿವೃದ್ಧಿಗೆ ಅನೇಕ ಜನ ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.
ಆಡಳಿತ ವ್ಯವಸ್ಥೆಗೆ ಸಂವಿಧಾನವೇ ದಾರಿದೀಪ: ಯು.ಬಿ. ಬಣಕಾರ
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶಿಕ್ಷಣಕ್ಕೆ ಮಹತ್ವ ನೀಡಿವೆ. ವಿದ್ಯಾರ್ಥಿಗಳ ಕಲಿಕೆಗೆ ಪೂರಕ ವಾತಾವರಣ ನಿರ್ಮಿಸಿ, ಮಕ್ಕಳ ಶ್ರೇಯೋಭಿವೃದ್ಧಿಗೆ ಶ್ರಮಿಸಲಾಗುತ್ತಿದೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
ಹಾವೇರಿ ವಿಶ್ವವಿದ್ಯಾಲಯಕ್ಕೆ ಹೊಸ ಕಾಯಕಲ್ಪ ನೀಡಲು ಪ್ರಯತ್ನ-ಶಾಸಕ ಶಿವಣ್ಣನವರ
ನೂತನವಾಗಿ ಸ್ಥಾಪನೆಯಾಗಿರುವ ಹಾವೇರಿ ವಿಶ್ವವಿದ್ಯಾಲಯಕ್ಕೆ ಹೊಸ ಕಾಯಕಲ್ಪ ಕೊಟ್ಟು, ಧಾರವಾಡದ ಕರ್ನಾಟಕ ವಿಶ್ವ ವಿದ್ಯಾಲಯದ ಮಾದರಿಯಲ್ಲಿ ಅಭಿವೃದ್ಧಿ ಪಡಿಸಿ ಖ್ಯಾತಿ ಹೆಚ್ಚಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಶಾಸಕರ ವಿಶ್ವಾಸದೊಂದಿಗೆ ಶ್ರಮಿಸಲಾಗುವುದು ಎಂದು ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
  • < previous
  • 1
  • ...
  • 172
  • 173
  • 174
  • 175
  • 176
  • 177
  • 178
  • 179
  • 180
  • ...
  • 500
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved