• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೆಡ್ಲೇರಿ ಸುತ್ತಮುತ್ತ ಚಿರತೆ ದಾಳಿಗೆ ಕುರಿಗಾರರು ಕಂಗಾಲು
ಸುಮಾರು ಮೂರು ವಾರದಿಂದ ಮೆಡ್ಲೇರಿ ಹೊರಭಾಗದ ಜಮೀನು ಸೇರಿದಂತೆ ಇತರ ಕಡೆ ದೊಡ್ಡಿ ಹಾಕಿಕೊಂಡಿರುವ ಕುರಿಗಾರರ ಕುರಿಗಳ ಮೇಲೆ ಚಿರತೆ ಸತತವಾಗಿ ದಾಳಿ ಮಾಡುತ್ತಿದೆ. ಮಂಗಳವಾರ ಬೆಳಗಿನ ಜಾವ ಕೂಡ ಚಿರತೆ ಹತ್ತು ಕುರಿಗಳನ್ನು ತಿಂದು ಹಾಕಿದೆ.
ಸಿಪಿಸಿ ಕಾನೂನು ಪದವಿ ಪರೀಕ್ಷೆಗಳನ್ನು ಮುಂದೂಡಲು ಒತ್ತಾಯ
ಕೆಪಿಎಸ್‌ಸಿ ವಿವಿಧ ಇಲಾಖೆಗಳ ಗ್ರೂಪ್ 'ಬಿ' ವೃಂದದ ಹುದ್ದೆಗಳ ನೇಮಕಾತಿಯ ಅಭ್ಯರ್ಥಿಗಳಿಗೆ ಜ. 25ರಂದು ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿವೆ. ಆದರಿಂದ ಜ. 25ರಂದು ನಡೆಯಬೇಕಾದ ಸಿವಿಲ್ ಪ್ರೊಸೀಜರ್ ಸಂಹಿತೆಯ (ಸಿಪಿಸಿ) ವಿಷಯದ ಪರೀಕ್ಷೆಗಳನ್ನು ಮುಂದೂಡುವಂತೆ ಕೋರಿದ್ದಾರೆ.
ಅನಧಿಕೃತ ಬಡಾವಣೆಗಳಿಂದ ನಗರ ಸೌಂದರ್ಯ ಹಾಳು:
ಎಷ್ಟೇ ಪ್ರಭಾವಿ ವ್ಯಕ್ತಿ ಇದ್ದರೂ ಅನಧಿಕೃತ ಬಡಾವಣೆ ನಿರ್ಮಾಣಕ್ಕೆ ಅವಕಾಶ ಕೊಡಬೇಡಿ. ಕಾನುನುಬದ್ಧವಾಗಿ ಹೊಸದಾಗಿ ಬಡಾವಣೆ ನಿರ್ಮಿಸಲು ಸೂಚಿಸಿ ಎಂದು ವಿಧಾನಸಭೆ ಉಪಸಭಾಪತಿ ರುದ್ರಪ್ಪ ಲಮಾಣಿ ತಾಕೀತು ಮಾಡಿದರು.
ಸವಣೂರಿಂದ ವ್ಯಾಪಾರಕ್ಕೆ ಹೊರಟವರು ಶವವಾಗಿ ಮರಳಿದರು!
ಉತ್ತರ ಕನ್ನಡ ಜಿಲ್ಲೆಯ ಗುಳ್ಳಾಪುರ ಬಳಿ ಹೆದ್ದಾರಿ 63ರಲ್ಲಿ ಬುಧವಾರ ಬೆಳಗಿನ ಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ ತರಕಾರಿ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದ ಜಿಲ್ಲೆಯ ಸವಣೂರು ಪಟ್ಟಣದ 10 ಜನ ತರಕಾರಿ ವ್ಯಾಪಾರಿಗಳ ಪ್ರಾಣಪಕ್ಷಿ ಹಾರಿ ಹೋಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ರಕ್ತ ಉತ್ಪಾದನೆಗೆ ಪರ್ಯಾಯ ಮಾರ್ಗಗಳು ಇಂದಿಗೂ ಸಿಕ್ಕಿಲ್ಲ: ಅಮೋಲ್ ಜೆ. ಹಿರೇಕುಡಿ
ರಕ್ತದಾನ ಶ್ರೇಷ್ಠ ಅನ್ನುವ ಮಾತಿಗಿಂತ ಆರೋಗ್ಯವಂತ ವ್ಯಕ್ತಿಯು ವರ್ಷಕ್ಕೊಮ್ಮೆ ಇಷ್ಟು ಪ್ರಮಾಣದಲ್ಲಿ ರಕ್ತದಾನ ಮಾಡಬೇಕು ಎಂದು ಕಡ್ಡಾಯಗೊಳಿಸಿದರೆ ಇನ್ನಷ್ಟು ಸೂಕ್ತ ಎಂದು ಕಿರಿಯಶ್ರೇಣಿ ದಿವಾಣಿ ನ್ಯಾಯಾಧೀಶ ಸುರೇಶ ವಗ್ಗನವರ ಹೇಳಿದರು.
ಅಡಕೆ ಬೆಳೆ ಮಲೆನಾಡಿನ ವಾತಾವರಣಕ್ಕೆ ಸೂಕ್ತ : ಆಹಾರ ಸಂಸ್ಕರಣೆ ಮತ್ತು ಕೊಯ್ಲೋತ್ತರ ತಂತ್ರಜ್ಞಾನದ ವಿಶೇಷ ಕಾರ್ಯದರ್ಶಿ ರೋಹಿಣಿ ಸಿಂಧೂರಿ
ಹಾವೇರಿ ಜಿಲ್ಲೆಯಲ್ಲಿ ಸಾಕಷ್ಟು ರೈತ ಉತ್ಪಾದನಾ ಕೇಂದ್ರಗಳೂ ಇವೆ. ಈ ಎಲ್ಲದರ ನಡುವೆ ಕೊಂಡಿಯಾಗಿ ಕಾಲೇಜ್ ಕಾರ್ಯ ನಿರ್ವಹಿಸಬೇಕು ಎಂದು ರಾಜ್ಯ ಸರ್ಕಾರದ ಆಹಾರ ಸಂಸ್ಕರಣೆ ಮತ್ತು ಕೊಯ್ಲೋತ್ತರ ತಂತ್ರಜ್ಞಾನದ ವಿಶೇಷ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಹೇಳಿದರು.
ಜಾತ್ರೆ, ಉತ್ಸವ, ಉರುಸುಗಳು ಸಮಾಜದಲ್ಲಿ ಸಾಮರಸ್ಯ ಮೂಡಿಸುತ್ತವೆ
ಸಮಾಜದಲ್ಲಿ ಸಾಮರಸ್ಯ ಮೂಡಲಿ ಎನ್ನುವ ಸದುದ್ದೇಶದಿಂದ ನಮ್ಮ ಹಿರಿಯರು ಜಾತ್ರೆ, ಉತ್ಸವ, ಉರುಸು ಆಚರಿಸುತ್ತಾ ಬಂದಿದ್ದು, ಇಂಥ ಆಚರಣೆಗಳ ನೆಪದಲ್ಲಿ ನಾವೆಲ್ಲರೂ ಒಂದೆಡೆ ಸೇರಿ, ಪರಸ್ಪರ ಬೆರೆಯುವುದರಿಂದ ಬಾಂಧವ್ಯ ಬೆಳೆಯಲಿದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.
ರೆಸಾರ್ಟ್‌ಗೆ ತೆರಳಿದ ರಾಣಿಬೆನ್ನೂರು ನಗರಸಭೆ ಸದಸ್ಯರು, ಜನವರಿ 28ರಂದು ಚುನಾವಣೆ
ಕಳೆದ ಹಲವಾರು ದಿನಗಳಿಂದ ನನೆಗುದಿಗೆ ಬಿದ್ದಿದ್ದ ಸ್ಥಳೀಯ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಚುನಾವಣೆಗೆ ಕೊನೆಗೂ ದಿನಾಂಕ ನಿಗದಿಯಾಗಿದ್ದು ಜ. 28ರಂದು ಆಯ್ಕೆ ಜರುಗಲಿದೆ. ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಅಧಿಕಾರದ ಗದ್ದುಗೆ ಏರಲು ತೀವ್ರ ಜಿದ್ದಾಜಿದ್ದಿ ಇರುವ ಹಿನ್ನೆಲೆಯಲ್ಲಿ ಎರಡೂ ಪಕ್ಷ ಹಾಗೂ ಬೆಂಬಲಿತ ಸದಸ್ಯರು ರೆಸಾರ್ಟ್‌ಗೆ ತೆರಳುವ ಮೂಲಕ ತೀವ್ರ ಕುತೂಹಲ ಮೂಡಿಸಿದ್ದಾರೆ.
ಮುಂದಿನ ದಿನಮಾನಗಳಲ್ಲಿ ಕನ್ನಡಕ್ಕೆ ಗಂಡಾಂತರ ಬರುವ ಸಾಧ್ಯತೆಯಿದೆ-ಮಂಜುನಾಥ
ಕನ್ನಡ ನಾಡಿನಲ್ಲಿ ದಿನಗಳೆದಂತೆ ಕನ್ನಡ ಭಾಷೆ, ನೆಲ, ಜಲ, ಗಡಿ ಮತ್ತಿತರ ಸಮಸ್ಯೆಗಳಿಂದಾಗಿ ಮುಂದಿನ ದಿನಮಾನಗಳಲ್ಲಿ ಕನ್ನಡಕ್ಕೆ ಗಂಡಾಂತರ ಬರುವ ಸಾಧ್ಯತೆಯಿದ್ದು, ಈಗಿನಿಂದಲೇ ಕನ್ನಡಾಭಿಮಾನಿಗಳು ಜಾಗ್ರತೆ ವಹಿಸಬೇಕು ಎಂದು ಕನ್ನಡ ಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ಕೆ. ಮಂಜುನಾಥ ದೇವ ಹೇಳಿದರು.
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹೊರಗುತ್ತಿಗೆ ನೌಕರರಿಂದ ಮನವಿ
ರಾಜ್ಯದ ವಿವಿಧ ಇಲಾಖೆಗಳಡಿ ಇರುವ ಹಾಸ್ಟೆಲ್ ಹಾಗೂ ವಸತಿ ಶಾಲೆ-ಕಾಲೇಜುಗಳಲ್ಲಿ ದುಡಿಯುವ ಹೊರಗುತ್ತಿಗೆ ನೌಕರರಿಗೆ ಮಾಸಿಕ 31 ಸಾವಿರ ಕನಿಷ್ಠ ವೇತನ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿಶಾಲಾ ಹೊರಗುತ್ತಿಗೆ ನೌಕರರ ಸಂಘಟನೆಯ ಮುಖಂಡರು ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಮನವಿ ಸಲ್ಲಿಸಿದರು.
  • < previous
  • 1
  • ...
  • 175
  • 176
  • 177
  • 178
  • 179
  • 180
  • 181
  • 182
  • 183
  • ...
  • 500
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved