ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಕ್ತಿ ಯೋಜನೆಯಡಿ 500 ಕೋಟಿ ಮಹಿಳೆಯರ ಸಂಚಾರ, ಸಿಹಿ ಹಂಚಿ ಸಂಭ್ರಮ
ಉಪಸಭಾಧ್ಯಕ್ಷ, ಶಾಸಕ ರುದ್ರಪ್ಪ ಲಮಾಣಿ ಅವರು ಬಸ್ಗೆ ಪೂಜೆ ಸಲ್ಲಿಸಿ ಮಹಿಳಾ ಪ್ರಯಾಣಿಕರಿಗೆ ಸಿಹಿ ಹಂಚಿ ಶುಭ ಕೋರಿದರು.
ಯುವ ಜನತೆ ದೇಶದ ನಿಜವಾದ ಸಂಪತ್ತು
ವಿಶ್ವ ಜನಸಂಖ್ಯೆಯಲ್ಲಿ ಭಾರತದ ಪಾತ್ರ ಹೆಚ್ಚಿದ್ದು, ಜನ ಸಮುದಾಯದ ಅಗತ್ಯತೆ ಈಡೇರಿಸಲು ಸಾಧ್ಯವಿಲ್ಲ
ಗುರುಬಲಕ್ಕಿದೆ ಶಿಷ್ಯನ ಬದುಕು ಬದಲಿಸುವ ಶಕ್ತಿ
ತಾಂತ್ರಿಕ ಯಾಂತ್ರಿಕ ಬೆಳವಣಿಗೆಯ ಯುಗದಲ್ಲಿ ಮಾನವೀಯ ಮೌಲ್ಯಗಳು, ಉತ್ತಮ ಜೀವನ ಮಾರ್ಗದರ್ಶನಕ್ಕೆ ಸಾಕ್ಷಿಯಾಗುವ ಸಂಗೀತ ಸಾಹಿತ್ಯಾದಿಯಾಗಿ ಕಲೆಗಳು ವಿಜೃಂಭಿಸಿ ಜೀವನೋನ್ನತಿಯ ಶಿಕ್ಷಣ ನೀಡಬೇಕಾಗಿದೆ
ಮಹಿಳೆ ಯಾರ ಮೇಲೂ ಹೊರೆಯಾಗುವುದು ಬೇಡ
ಇನ್ನರವೀಲ್ ಕ್ಲಬ್ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡುವ ಮೂಲಕ ಮಹಿಳೆ ಅಬಲೆಯಲ್ಲ ಸಬಲೆ ಎಂಬುದನ್ನು ಸಮಾಜಕ್ಕೆ ದೃಢಪಡಿಸಬೇಕಾಗಿದೆ
ಬಡವರ ಕಲ್ಯಾಣಕ್ಕಾಗಿ ಗ್ಯಾರಂಟಿ ಯೋಜನೆ ಜಾರಿ
ಗ್ಯಾರಂಟಿ ಯೋಜನೆ ಜಾರಿಗೆ ತಂದಿರುವುದೇ ಬಡವರ ಕಲ್ಯಾಣಕ್ಕಾಗಿ ಅವುಗಳ ಪರಿಣಾಮಕಾರಿ ಅನುಷ್ಠಾನ ನಮ್ಮೆಲ್ಲರ ಜವಾಬ್ದಾರಿಯಾಗಿದೆ
ಅಳಿದುಳಿದ ಬೆಳೆಗಳಿಗೆ ಕೃಷ್ಣಮೃಗಗಳ ಕಾಟ
ಜಿಲ್ಲೆಯಲ್ಲಿ ಮೆಕ್ಕೆಜೋಳ, ಶೇಂಗಾ, ಹೆಸರು, ಹತ್ತಿ, ಅಲಸಂದಿ, ಸೋಯಾಬೀನ್ ಬಿತ್ತನೆ ಮಾಡಿದ್ದು, ಅವು ಚಿಗುರೊಡೆದು ಬೆಳೆಯುತ್ತಿದ್ದಂತೆ ಜಿಂಕೆಗಳ ಹಿಂಡು ದಾಂಗುಡಿಯಿಡುತ್ತಿವೆ
ಬರಹಗಾರರಿಗೆ ಸಮಷ್ಟಿ ಪ್ರಜ್ಞೆ ಮುಖ್ಯ
ಬರಹಗಾರರು ಸಮಷ್ಟಿ ಪ್ರಜ್ಞೆಯುಳ್ಳವರಾಗಿರಬೇಕು. ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಸಮಾಜಮುಖಿ ಬರಹಗಳು ಇಂದಿನ ಅವಶ್ಯಕತೆಯಾಗಿದೆ
ಬಡವರಿಗೆ ಐಟಿಐ ಶಿಕ್ಷಣ ವರದಾನ
ನಮ್ಮ ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳಿಗೆ ಐಟಿಐ ಶಿಕ್ಷಣ ವರದಾನ
ಹಸು ಮೇಲೆ ಅನೈಸರ್ಗಿಕ ಲೈಂಗಿಕ ಕೃತ್ಯ ಖಂಡನೀಯ: ಶಾಸಕ ಶ್ರೀನಿವಾಸ ಮಾನೆ
ಕೆಲ ದಿನಗಳ ಹಿಂದೆ ಸೃಷ್ಟಿ ಮತ್ತು ಪ್ರಕೃತಿಗೆ ವಿರುದ್ಧ ಓರ್ವ ಕ್ರೂರ ವ್ಯಕ್ತಿ ಒಂದು ಹಸುವಿನ ಮೇಲೆ ಎಸಗಿರುವ ಅನೈಸರ್ಗಿಕ ಲೈಂಗಿಕ ಹೇಯ ಕೃತ್ಯದಿಂದ ಎಲ್ಲರಿಗೂ ನೋವಾಗಿದೆ. ಮಾನಸಿಕ ನೆಮ್ಮದಿ ಕದಡಿದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.
ರಸ್ತೆ ಅಗಲೀಕರಣ ವಿಷಯದಲ್ಲಿ ಅಧಿಕಾರಿಗಳಿಂದ ಗೊಂದಲ: ನ್ಯಾಯವಾದಿ ಸಿದ್ದಲಿಂಗಪ್ಪ ಶೆಟ್ಟರ ಆರೋಪ
ಎಲ್ಲರ ಬೇಡಿಕೆಯಂತೆ ಈಗಾಗಲೇ 33 ಅಡಿಗೆ ಒಪ್ಪಿಕೊಂಡಿದ್ದಾಗಿದೆ. 18 ಅಡಿಗಳಷ್ಟು ಸೆಟ್ ಬ್ಯಾಕ್ ವಿಚಾರ ನುಂಗಲಾರದ ಬಿಸಿತುಪ್ಪವಾಗಿದೆ.
< previous
1
...
14
15
16
17
18
19
20
21
22
...
485
next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!