• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೃಷಿ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ರೈತರಿಂದ ಪ್ರತಿಭಟನೆ
ಕಂಪನಿಯೊಂದರ ಕಳಪೆ ಬಿತ್ತನೆ ಗೋವಿನ ಜೋಳದ ಬೀಜ ರೈತರ ಶ್ರಮವನ್ನು ಹಾಳು ಮಾಡಿದೆ. ಆರ್ಥಿಕ ಸಂಕಷ್ಟಕ್ಕೆ ನೂಕಿದೆ. ರೈತರಿಗೆ 6 ಕೆಜಿ ತೂಕ ಸಾಮರ್ಥ್ಯದ ಪಿವಿಸಿ ಪೈಪ್ ನೀಡುತ್ತಿಲ್ಲ, ರೈತರು ಆಯ್ಕೆ ಮಾಡಿಕೊಳ್ಳುವ ತುಂತುರು ನೀರಾವರಿ ಪೈಪ್ ಸೆಟ್ ವಿತರಿಸುತ್ತಿಲ್ಲ ಎಂದು ಕೃಷಿ ಇಲಾಖೆಗೆ ಮುತ್ತಿಗೆ ಹಾಕಿದ ರೈತ ಸಂಘ ಶೀಘ್ರ ಪರಿಹಾರ ಒದಗಿಸುವಂತೆ ಮನವಿ ಸಲ್ಲಿಸಿದೆ.
ಸಂವಿಧಾನ ರಚಿಸಿದ ಅಂಬೇಡ್ಕರ್‌ ಕಾರ್ಯ ಅಪ್ರತಿಮವಾದುದು-ಮಾಜಿ ಸಚಿವ ಪಾಟೀಲ
ಸಂವಿಧಾನ ಶಿಲ್ಪಿ ಡಾ|ಬಿ.ಆರ್. ಅಂಬೇಡ್ಕರ್ ಅವರು ಈ ದೇಶ ಕಂಡ ಅಪ್ರತಿಮ ನಾಯಕರು. ಭಾರತದ ಮುಕುಟವಾಗಿರುವ ನಮ್ಮ ಶ್ರೇಷ್ಠ ಸಂವಿಧಾನ ರಚಿಸಿದ ಅಂಬೇಡ್ಕರ್ ಕಾರ್ಯ ಅಪ್ರತಿಮವಾದದ್ದು ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.
ಸಮಾಜ ತಿದ್ದುವ ಕೆಲಸ ಸಾಧು ಸಂತರಿಂದ ನಡೆಯಬೇಕಿದೆ-ಶಾಸಕ ಮಾನೆ
ಮಾನವೀಯ ಮೌಲ್ಯಗಳು ನಾಶವಾಗುತ್ತಿವೆ. ಭಕ್ತಿ, ಶ್ರದ್ಧೆ ಕಣ್ಮರೆಯಾಗುತ್ತಿವೆ. ಇಂಥ ಸಂದಿಗ್ಧ ಸನ್ನಿವೇಶದಲ್ಲಿ ಸಮಾಜವನ್ನು ತಿದ್ದಿ, ಸರಿದಾರಿಗೆ ಕರೆತರುವ ಕೆಲಸ ಸಾಧು, ಸಂತರಿಂದ ನಡೆಯಬೇಕಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ವೇಮನರು ಜಗತ್ತು ಕಂಡ ಮಹಾನ್ ಯೋಗಿ: ಸಚಿವ ಎಚ್.ಕೆ. ಪಾಟೀಲ
ವೇಮನರು ಜಗತ್ತು ಕಂಡ ಮಹಾನ್ ಯೋಗಿ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಶೈಕ್ಷಣಿಕ ಬದಲಾವಣೆಗೆ ಶಾಲಾಭಿವೃದ್ಧಿ ಕೆಲಸ ನಿಭಾಯಿಸಲಿದ್ದೇನೆ: ಶಾಸಕ ಬಸವರಾಜ ಶಿವಣ್ಣನವರ
ಶಾಲಾ ಅಭಿವೃದ್ಧಿ ಸವಾಲಿನದ್ದಾಗಿರಬಹುದು. ಆದರೆ ಶೈಕ್ಷಣಿಕ ಬದಲಾವಣೆಗೆ ಯಶಸ್ವಿ ಕಾರ್ಯಕ್ರಮಗಳನ್ನು ಕೈಗೊಳ್ಳಲೇಬೇಕಾಗಿದೆ. ಇದರಿಂದ ಮಾತ್ರ ಪರಿಣಾಮಕಾರಿ ಫಲಿತಾಂಶ ನಿರೀಕ್ಷಿಸಬಹುದಾಗಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಅಭಿಪ್ರಾಯ ವ್ಯಕ್ತಪಡಿಸಿದರು.
ಉತ್ತೇಜಕ ಗುಣಗಳ ರೂಪಿಸುವಂತಹ ಶಿಕ್ಷಕರು ಪ್ರಸ್ತುತ ದಿನಗಳಲ್ಲಿ ದೇಶಕ್ಕೆ ಅವಶ್ಯ-ಕೋಟಿ
ವಿದ್ಯಾರ್ಥಿಗಳೊಂದಿಗಿನ ಸಕಾರಾತ್ಮಕ ಸಂಬಂಧಗಳು ಅವರ ಭವಿಷ್ಯವನ್ನು ನಿರ್ಧರಿಸಲಿದೆ. ನ್ಯಾಯೋಚಿತ, ಪ್ರಾಮಾಣಿಕ, ವಿಶ್ವಾಸಾರ್ಹ, ಮುಕ್ತ ಬೆಂಬಲ, ಉತ್ತೇಜಕ ಗುಣಗಳನ್ನು ರೂಪಿಸುವಂತಹ ಶಿಕ್ಷಕರು ಪ್ರಸ್ತುತ ದಿನಗಳಲ್ಲಿ ದೇಶಕ್ಕೆ ಅವಶ್ಯವಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಜಿ. ಕೋಟಿ ಹೇಳಿದರು.
ವೈಮನಸ್ಸು ಮರೆತು ಸಂಭ್ರಮದಿಂದ ಎಲ್ಲರೂ ಸೇರಿ ಜಾತ್ರೆ ಆಚರಿಸೋಣ-ಶಾಸಕ ಮಾನೆ
ಹಾನಗಲ್ ನಗರ 10ನೇ ಬಾರಿಗೆ ಗ್ರಾಮದೇವಿ ಜಾತ್ರಾ ಮಹೋತ್ಸವಕ್ಕೆ ಸಾಕ್ಷಿಯಾಗುತ್ತಿದೆ. ಎಲ್ಲ ಸೇರಿ ಭೇದ, ಭಾವ ಮರೆತು, ವೈಮನಸ್ಸು ತೊರೆದು, ವೈಯಕ್ತಿಕ ಸಮಸ್ಯೆಗಳನ್ನು ಮರೆತು ಸಂಭ್ರಮ, ಸಡಗರದಿಂದ ಜಾತ್ರಾ ಮಹೋತ್ಸವ ಆಚರಿಸೋಣ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ಬ್ಯಾಂಕ್ ದರೋಡೆ ಬೆನ್ನಲ್ಲೆ ಎಚ್ಚೆತ್ತುಕೊಂಡ ಹಾವೇರಿ ಜಿಲ್ಲಾ ಪೊಲೀಸ್ ಇಲಾಖೆ
ಬೀದರ್‌, ಮಂಗಳೂರು ಬ್ಯಾಂಕ್‌ ದರೋಡೆ ಬಳಿಕ ಜಿಲ್ಲಾ ಪೊಲೀಸ್‌ ಇಲಾಖೆ ಎಚ್ಚೆತ್ತುಕೊಂಡಿದೆ. ಬ್ಯಾಂಕ್‌ಗಳಲ್ಲಿನ ಲಾಕರ್‌ಗಳಿಗೆ ಇರುವ ಭದ್ರತೆ, ಸಿಸಿಟಿವಿ ನಿರ್ವಹಣೆ, ಎಟಿಎಂಗಳ ಸುರಕ್ಷತೆ ಸೇರಿದಂತೆ ಆಯಾ ಬ್ಯಾಂಕುಗಳು ಕೈಗೊಂಡಿರುವ ಭದ್ರತಾ ಕ್ರಮಗಳನ್ನು ಪರಿಶೀಲಿಸಲು ಮುಂದಾಗಿದೆ.
ಸೋಲನ್ನು ಗೆಲುವಾಗಿ ಮಾರ್ಪಡಿಸಿಕೊಂಡ ಆತ್ಮಕಥನ ಅಂತರಾಳ-ಸದಾಶಿವ ಸ್ವಾಮೀಜಿ
ಕನ್ನಡದಲ್ಲಿ ಮಹಿಳಾ ಆತ್ಮಕಥೆಗಳು ಬಂದಿರುವುದು ವಿರಳ, ಬದುಕಿನ ಸೋಲಿನಲ್ಲಿ ನಲುಗಿದ ಹಾಗೂ ಸೋಲನ್ನು ಗೆಲುವಾಗಿ ಮಾರ್ಪಡಿಸಿಕೊಂಡ ಆತ್ಮಕಥನ ಲೇಖಕಿ ಲತಾ ಹಳಕೊಪ್ಪ ಅವರ ಅಂತರಾಳ ಕೃತಿಯಲ್ಲಿ ಕಂಡು ಬರುತ್ತದೆ ಎಂದು ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಹೇಳಿದರು. ಇಲ್ಲಿನ ಶಿವಶಕ್ತಿ ಪ್ಯಾಲೇಸ್‌ನಲ್ಲಿ ಶ್ರಮಿಕ ಪ್ರಕಾಶನ ಹೊರತಂದಿರುವ ನಿವೃತ್ತ ಶಿಕ್ಷಕಿ ಹಾಗೂ ಹಿರಿಯ ಲೇಖಕಿ ಲತ ಹಳಕೊಪ್ಪ ಅವರ ಅಂತರಾಳ ಆತ್ಮಕಥನ ಕೃತಿಯನ್ನು ಭಾನುವಾರ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಮಕ್ಕಳಿಗೆ ಸಂಸ್ಕಾರ, ಮೌಲ್ಯಯುತ ಶಿಕ್ಷಣ ಬಹುಮುಖ್ಯ-ದಾನಮ್ಮನವರ
ರಾಷ್ಟ್ರದ ಸಂಪತ್ತಾದ ಇಂದಿನ ಮಕ್ಕಳಿಗೆ ಶ್ರದ್ಧೆ, ಸಂಸ್ಕೃತಿ, ಸಂಸ್ಕಾರ ಮತ್ತು ಮೌಲ್ಯಯುತ ಶಿಕ್ಷಣ ನೀಡುವುದು ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಹೇಳಿದರು.
  • < previous
  • 1
  • ...
  • 177
  • 178
  • 179
  • 180
  • 181
  • 182
  • 183
  • 184
  • 185
  • ...
  • 500
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved