• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುದ್ದಿ ಮಾಧ್ಯಮ ಸಮಾಜದ ಮುಖವಾಣಿ-ಶಾಸಕ ಮಾನೆ
ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪತ್ರಿಕೆಗಳು ಯೋಧರಂತೆ ದೇಶದ ಸ್ವಾತಂತ್ರ್ಯಕ್ಕಾಗಿ ಜಾಗೃತಿಯ ಹೋರಾಟ ಮಾಡಿರುವುದಲ್ಲದೆ, ಇಂದಿಗೂ ಕೂಡ ಸತ್ಯ ಶೋಧದಲ್ಲಿ ಪತ್ರಿಕೆಯ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಸುದ್ದಿ ಮಾಧ್ಯಮ ಸಮಾಜದ ಮುಖವಾಣಿ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.
ಅನಿರ್ದಿಷ್ಟಾವಧಿ ಧರಣಿ: ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯ
ಕರ್ನಾಟಕ ರಾಜ್ಯ ಗ್ರಾಮಾಡಳಿತಾಧಿಕಾರಿಗಳ (ಗ್ರಾಮ ಲೆಕ್ಕಾಧಿಕಾರಿಗಳ) ಸಂಘ ತಾಲೂಕು ಘಟಕದ ಸದಸ್ಯರು ಗುರುವಾರ ಪಟ್ಟಣದ ತಹಸೀಲ್ದಾರ್‌ ಕಚೇರಿ ಎದುರು ಕೈಗೆ ಕಪ್ಪು ಬಟ್ಟೆ ಧರಿಸಿ ಅನಿರ್ದಿಷ್ಟಾವಧಿವರೆಗೆ ಧರಣಿ ಆರಂಭಿಸಿದರು.
ಕನ್ನಡ ಭಾಷೆಯ ಬಗ್ಗೆ ಅಭಿಮಾನ ಶೂನ್ಯರಾಗದಿರಿ: ಕಸಾಪ ಜಿಲ್ಲಾಧ್ಯಕ್ಷ ಲಿಂಗಯ್ಯ ಹಿರೇಮಠ
ಮಾತೃಭಾಷೆ ಎಂಬುದು ರಾಜ್ಯದಲ್ಲಿ ನೆಲೆಸಿರುವ ಪ್ರತಿಯೊಬ್ಬರಿಗೂ ಸ್ವಾಭಿಮಾನದ ಸಂಕೇತವಾಗಬೇಕು, ಇಚ್ಛಾಶಕ್ತಿ ಕೊರತೆ ಕಾರಣ ಕನ್ನಡ ಭಾಷೆಯ ಮೇಲೆ ಕಾರ್ಮೋಡಗಳು ಆವರಿಸಿದ್ದು, ಅಭಿಮಾನ ಶೂನ್ಯರಾಗದೇ ಇನ್ನಾದರೂ ನಾವೆಲ್ಲರೂ ಸೇರಿ ಕನ್ನಡದ ಹಿಂದಿನ ಗತ ವೈಭವ ಮರಳಿಸಲು ಪ್ರಯತ್ನಿಸೋಣ ಎಂದು ಕಸಾಪ ಜಿಲ್ಲಾಧ್ಯಕ್ಷ ಲಿಂಗಯ್ಯ ಹಿರೇಮಠ ಕರೆ ನೀಡಿದರು.
ಸ್ವಾವಲಂಬನೆಯಿಂದ ಬದುಕಬೇಕೆಂಬ ಬಯಕೆ ನಮ್ಮದಾದರೆ ನೆಮ್ಮದಿ ಸಾಧ್ಯ-ದಯಾಶೀಲ
ನನ್ನಂತೆ ಎಲ್ಲರೂ ನೆಮ್ಮದಿಯಿಂದ ಬದುಕಲು ಬಿಡಬೇಕು, ಲೋಕ ಕಲ್ಯಾಣಕ್ಕಾಗಿ ಮಿಡಿಯಬೇಕು, ಸ್ವಾವಲಂಬನೆಯಿಂದ ಬದುಕಬೇಕೆಂಬ ಬಯಕೆ ನಮ್ಮದಾದರೆ ಎಲ್ಲೆಡೆ ಶಾಂತಿ ನೆಮ್ಮದಿ ನೆಲೆಸಲು ಸಾಧ್ಯ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಧಾರವಾಡ ಪ್ರಾದೇಶಿಕ ವಿಭಾಗದ ನಿರ್ದೇಶಕಿ ದಯಾಶೀಲ ತಿಳಿಸಿದರು.
ರಾಷ್ಟ್ರದ ಆರ್ಥಿಕ ಅಭಿವೃದ್ಧಿಯಲ್ಲಿ ಸಹಕಾರ ಕ್ಷೇತ್ರದ ಪಾತ್ರ ಹಿರಿದು-ಕೊಟ್ರೇಶಪ್ಪ
ರಾಷ್ಟ್ರದ ಆರ್ಥಿಕ ಅಭಿವೃದ್ಧಿಯಲ್ಲಿ ಸಹಕಾರ ಕ್ಷೇತ್ರದ ಪಾತ್ರ ಹಿರಿದಾಗಿದೆ ಎಂದು ಜಿಪಂ ಮಾಜಿ ಅಧ್ಯಕ್ಷ, ಕೆಸಿಸಿ ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗೆಣ್ಣಿ ಹೇಳಿದರು.
ಅಪ್ಪು ದೇವಸ್ಥಾನ, ಪುತ್ಥಳಿ ಲೋಕಾರ್ಪಣೆ ಮಾಡಿದ ಅಶ್ವಿನಿ ಪುನೀತ್‌
ಹಾವೇರಿ ತಾಲೂಕಿನ ಯಲಗಚ್ಚ ಗ್ರಾಮದಲ್ಲಿ ಅಪ್ಪು ಅಭಿಮಾನಿಯೊಬ್ಬರು ನಿರ್ಮಿಸಿದ ಪುನೀತ ರಾಜಕುಮಾರ ದೇವಾಲಯವನ್ನು ಅವರ ಪತ್ನಿ ಅಶ್ವಿನಿ ಪುನೀತ್‌ ರಾಜಕುಮಾರ ಅವರು ಗುರುವಾರ ಲೋಕಾರ್ಪಣೆ ಮಾಡಿ, ಪುನೀತ ಪುತ್ಥಳಿಯನ್ನು ಅನಾವರಣಗೊಳಿಸಿದರು.
ಇಮೇಜ್ ಉಳಿಸಿಕೊಳ್ಳಲು ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು-ಬೊಮ್ಮಾಯಿ
ಇನ್ನೊಬ್ಬರು ತಪ್ಪು ಮಾಡುತ್ತಾರೆ ಅಂದರೆ ನೀವೂ ತಪ್ಪು ಮಾಡಲಿಕ್ಕೆ ಲೈಸೆನ್ಸ್ ಸಿಕ್ಕ ಹಾಗಾ? ಮುಡಾ ಪ್ರಕರಣದಲ್ಲಿ ಹೈ ಕೋರ್ಟ್ ಹೊಸ ಅಂಶಗಳ ಬಗ್ಗೆ ಬೆಳಕು ಚೆಲ್ಲಿದೆ. ಸಿದ್ದರಾಮಯ್ಯ ಅವರ ಇಮೇಜ್ ಉಳಿಸಿಕೊಳ್ಳಲು, ನೈತಿಕತೆ ಮೆರೆಯಲು, ತಮಗಿರುವ ಗೌರವ ಉಳಿಸಿಕೊಳ್ಳಲು ರಾಜೀನಾಮೆ‌ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಆಡಳಿತಾಧಿಕಾರಿಗಳ ಪ್ರತಿಭಟನೆ
ಸೇವಾ ಸೌಲಭ್ಯ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ತಾಲೂಕಿನ ಗ್ರಾಮ ಆಡಳಿತಾಧಿಕಾರಿಗಳು ಗುರುವಾರ ನಗರದ ಮಿನಿ ವಿಧಾನಸೌಧದ ಎದುರು ಒಂದು ದಿನದ ಧರಣಿ ಸತ್ಯಾಗ್ರಹ ನಡೆಸಿ ತಹಸೀಲ್ದಾರ್ ಆರ್. ಎಚ್. ಭಾಗವಾನ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ವರ್ತಕರ ಹೋರಾಟಗಳಿಗೆ ಸಂಘಟನೆ ಬಹಳ ಮುಖ್ಯ-ಗದಿಗೆಪ್ಪಗೌಡ
ವರ್ತಕರ ಅನೇಕ ಹೋರಾಟಗಳಿಗೆ ಸಂಘಟನೆ ಬಹಳ ಮುಖ್ಯ, ಈ ನಿಟ್ಟಿನಲ್ಲಿ ಸಂಘ ಕಾರ್ಯನಿರ್ವಹಿಸುತ್ತಿದ್ದು, ಎಲ್ಲರೂ ಕೂಡಿಕೊಂಡು ಕೆಲಸ ಮಾಡಿದಾಗ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದು ವರ್ತಕರ ಸಂಘದ ಅಧ್ಯಕ್ಷ ಗದಿಗೆಪ್ಪಗೌಡ ಹೊಟ್ಟಿಗೌಡರ ಹೇಳಿದರು.
ಬ್ಯಾಂಕ್‌ ಸಿಬ್ಬಂದಿ ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು-ಸಂಸದ ಬೊಮ್ಮಾಯಿ
ಬ್ಯಾಂಕ್‌ ಸಿಬ್ಬಂದಿ ಕಾಲಕ್ಕೆ ತಕ್ಕಂತೆ ತಮ್ಮ ವರ್ತನೆ ಬದಲಾಯಿಸಿಕೊಂಡು ರೈತ ಸ್ನೇಹಿ, ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು. ಬಡವರು ಬ್ಯಾಂಕಿಗೆ ಬಂದಾಗ ಅವರಲ್ಲಿ ಆತ್ಮವಿಶ್ವಾಸ ತುಂಬಬೇಕು. ಬ್ಯಾಂಕುಗಳು ಬಡವರ ಪರವಾಗಿವೆ ಎಂಬ ವಿಶ್ವಾಸ ಮೂಡಿಸಬೇಕು ಎಂದು ಸಂಸದ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತಾಕೀತು ಮಾಡಿದರು.
  • < previous
  • 1
  • ...
  • 179
  • 180
  • 181
  • 182
  • 183
  • 184
  • 185
  • 186
  • 187
  • ...
  • 419
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved