• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರದಿಂದ ಕನಕದಾಸರ ಕರ್ಮಭೂಮಿ ಕಾಗಿನೆಲೆ ನಿರ್ಲಕ್ಷ್ಯ: ಆರೋಪ
ಕನಕದಾಸರ ಕರ್ಮಭೂಮಿ ಕಾಗಿನೆಲೆಯನ್ನು ರಾಜ್ಯ ಸರ್ಕಾರ ನಿರ್ಲಕ್ಷಿಸಿದೆ. ಬಸ್ ನಿಲ್ದಾಣ ಸೇರಿದಂತೆ ಯಾವುದೇ ಮೂಲ ಸೌಕರ್ಯ ಇಲ್ಲದೆ ಸೊರಗಿದೆ. 8 ಸಾವಿರಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ಕಾಗಿನೆಲೆಯಲ್ಲಿ ಒಂದೇ ಒಂದು ಕುಡಿಯುವ ನೀರಿನ ಘಟಕವಿದೆ ಎಂದು ಜೆಡಿಎಸ್ ಮುಖಂಡ ಮೋಹನ ಬಿನ್ನಾಳ ಆರೋಪಿಸಿದರು.
ಅರ್ಧಕ್ಕೆ ನಿಂತ ಅಭಿವೃದ್ಧಿ ಕಾರ್ಯ ಶೀಘ್ರದಲ್ಲಿ ಪೂರ್ಣ: ಮಂಕಾಳ ವೈದ್ಯ
ನರಸಿಪುರ ಗ್ರಾಮದ ಅಂಬಿಗರ ಚೌಡಯ್ಯನವರ ಗುರುಪೀಠದಲ್ಲಿ ನಡೆಯುತ್ತಿರುವ ಅಂಬಿಗರ ಚೌಡಯ್ಯನವರ 7ನೇ ಶರಣ ಸಂಸ್ಕೃತಿ ಉತ್ಸವ ಮತ್ತು ವಚನ ಗ್ರಂಥ ಮಹಾ ರಥೋತ್ಸವ ಕಾರ್ಯಕ್ರಮ ಹಲವು ಮಠಾಧೀಶರು, ಗಣ್ಯರು ಭಾಗವಹಿಸಿದ್ದರು. ನಿಜಶರಣ ಅಂಬಿಗರ ಚೌಡಯ್ಯನವರ ವಚನಗಳ ಗ್ರಂಥ ಬಿಡುಗಡೆ ಮಾಡಲಾಯಿತು.
ಸಿದ್ಧಾರೂಢ ಜ್ಯೋತಿ ಯಾತ್ರೆಗೆ ಭಕ್ತಿಯ ಸ್ವಾಗತ
ರಾಜ್ಯಾದ್ಯಂತ ಸಂಚರಿಸುತ್ತಿರುವ ಶ್ರೀ ಸಿದ್ಧಾರೂಢ ಜ್ಯೋತಿ ಯಾತ್ರೆಯನ್ನು ಹಿರೇಕೆರೂರು ಪಟ್ಟಣದ ಸರ್ವಜ್ಞ ವೃತ್ತದಲ್ಲಿ ಸಿದ್ಧಾರೂಢ ಭಕ್ತಿ ಮಂಡಳಿಯವರು ಶ್ರದ್ಧಾ-ಭಕ್ತಿಯಿಂದ ಸ್ವಾಗತಿಸಿದರು.
ಸರ್ಕಾರದ ಹೊರೆ ಇಳಿಸಲು ಧರ್ಮಸ್ಥಳ ಸಂಸ್ಥೆ ಸೂರು ಯೋಜನೆ: ಶಿವರಾಯ ಪ್ರಭು
ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ವಾತ್ಸಲ್ಯ ಕಾರ್ಯಕ್ರಮದಡಿ ಬ್ಯಾಡಗಿ ಮತಕ್ಷೇತ್ರದ ವೆಂಕಟಾಪುರದ (ಕಾಕೋಳ ತಾಂಡಾ) ಚೆನ್ನಮ್ಮ ಲಮಾಣಿ ಅವರಿಗೆ 300 ಅಡಿ ಅಳತೆಯ ನಿರ್ಮಿಸಿದ ಮನೆಯನ್ನು ಕುಟುಂಬಕ್ಕೆ ಹಸ್ತಾಂತರಿಸಲಾಯಿತು.
ಕಂಟ್ರಾಕ್ಟರ್, ಅಧಿಕಾರಿಗಳ ಆತ್ಮಹತ್ಯೆಗೆ ಸರ್ಕಾರ ಕಾರಣ: ಬಿ.ವೈ. ವಿಜಯೇಂದ್ರ
ಮುಖ್ಯಮಂತ್ರಿ ಪದವಿಗಾಗಿ ಕಾಂಗ್ರೆಸ್‌ನಲ್ಲಿ ಕಿತ್ತಾಟ ಶುರುವಾಗಿದೆ. ಮುಖ್ಯ ಮಂತ್ರಿಯಾಗಿ ಸಿದ್ದರಾಮಯ್ಯ ಬಹಳ ದಿನ ಉಳಿಯಲು ಸಾಧ್ಯವಿಲ್ಲ. ಈಗಾಗಲೇ ಅವರನ್ನು ಇಳಿಸಲು ಕಾಂಗ್ರೆಸ್‌ನಿಂದಲೇ ಸಂಚು ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಸಂಗೂರಿನಲ್ಲಿ ಸಂಭ್ರಮದಿಂದ ನೆರವೇರಿದ ತೆಪ್ಪೋತ್ಸವ
ಹಾವೇರಿ ತಾಲೂಕಿನ ಸಂಗೂರ ಗ್ರಾಮದ ಸಿಂಧಗಿಮಠದಲ್ಲಿ ಸಂಕ್ರಾಂತಿ ಅಂಗವಾಗಿ ಹಾನಗಲ್ಲ ಕುಮಾರಸ್ವಾಮೀಜಿಗಳು ಹಾಗೂ ಸಿಂಧಗಿ ಶಾಂತವೀರೇಶ್ವರ ಮಹಾಸ್ವಾಮಿಗಳ ತೆಪ್ಪದ ರಥೋತ್ಸದ ಸಂಭ್ರಮದಿಂದ ಗ್ರಾಮದ ವರದಾ ನದಿಯಲ್ಲಿ ಜರುಗಿತು.
ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಕೇಂದ್ರದಿಂದ ಅನ್ಯಾಯ: ಶ್ರೀನಿವಾಸ ಮಾನೆ
ತೆರಿಗೆ ಮತ್ತು ಸುಂಕದ ಮೂಲಕ ಕನ್ನಡಿಗರು ಪ್ರತಿವರ್ಷ ಕೇಂದ್ರ ಸರ್ಕಾರಕ್ಕೆ ₹ 4.50 ಲಕ್ಷ ಕೋಟಿ ಭರಿಸುತ್ತಿದ್ದಾರೆ. ಕೇಂದ್ರ ತೆರಿಗೆ ಪಾಲಿನ ರೂಪದಲ್ಲಿ ಕೇವಲ ₹ 45,000 ಕೋಟಿ ಮತ್ತು ಸಹಾಯಧನವಾಗಿ ₹ 15,000 ಕೋಟಿ ನೀಡುತ್ತಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ಗಂಗಾಮತ ಸಮಾಜಕ್ಕೆ ಎಸ್‌ಟಿ ಸ್ಥಾನಮಾನ ಕಲ್ಪಿಸಲು ಪ್ರಾಮಾಣಿಕ ಹೋರಾಟ-ವಿಜಯೇಂದ್ರ
ಮುಂದಿನ ದಿನದಲ್ಲಿ ಗಂಗಾಮತ ಸಮಾಜದ ಮಕ್ಕಳ ಹಿತದೃಷ್ಟಿಯಿಂದ ಎಸ್ ಟಿ ಸ್ಥಾನಮಾನ ಕಲ್ಪಿಸುವಂತೆ ಪ್ರಾಮಾಣಿಕವಾಗಿ ಹೋರಾಟ ಮಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಸಿದ್ದರಾಮೇಶ್ವರ ತತ್ವದರ್ಶಗಳ ಪಾಲನೆಯಿಂದ ಜೀವನ ಸಾರ್ಥಕ-ಶಿವಾನಂದ ಮ್ಯಾಗೇರಿ
ಗುರು ಸಿದ್ದರಾಮೇಶ್ವರರು ಕಾಯಕ ನಿಷ್ಠೆಯ ಜೀವನ ಸಾಗಿಸಿದವರು. ಅವರ ತತ್ವ ಆದರ್ಶಗಳನ್ನು ನಾವೆಲ್ಲರೂ ಪಾಲಿಸಬೇಕು, ಅಂದಾಗ ಜೀವನ ಸಾರ್ಥಕವಾಗುತ್ತದೆ ಎಂದು ಸಾಹಿತಿ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶಿವಾನಂದ ಮ್ಯಾಗೇರಿ ತಿಳಿಸಿದರು.
ದೇಶದ ಅಭಿವೃದ್ಧಿಯಲ್ಲಿ ಯುವ ಸಮೂಹದ ಪಾತ್ರ ದೊಡ್ಡದು-ಮುತಾಲಿಕದೇಸಾಯಿ
ನಮ್ಮ ದೇಶ ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಮುಂದುವರೆಯಲು ಯುವ ಸಮೂಹದ ಪಾತ್ರ ಬಹಳ ಪ್ರಮುಖವಾಗಿದೆ ಎಂದು ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಆರ್. ಮುತಾಲಿಕದೇಸಾಯಿ ಹೇಳಿದರು.
  • < previous
  • 1
  • ...
  • 180
  • 181
  • 182
  • 183
  • 184
  • 185
  • 186
  • 187
  • 188
  • ...
  • 500
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved