• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿರ್ವಹಣೆಯಿಲ್ಲದೇ ಗಬ್ಬೆದ್ದು ನಾರುತ್ತಿದೆ ಹಾನಗಲ್ಲ ಈಜುಗೊಳ
ಹಾನಗಲ್ಲ ಈಜುಗೊಳ ನಿರ್ವಹಣೆ ಇಲ್ಲದೆ ಕೊಳಚೆ ಗುಂಡಿಯಂತಾಗಿದ್ದು, ಗಬ್ಬು ನಾರುತ್ತಿದೆ. ಕೊರೋನಾ ದಿನಗಳಿಂದಲೂ ಬಾಗಿಲು ಮುಚ್ಚಿದ್ದು ಇನ್ನೂ ತೆರೆದಿಲ್ಲ.
ಸವಣೂರಿನಲ್ಲಿ ಗುರುಭವನ ಇಲ್ಲದಿರುವುದು ವಿಷಾದನೀಯ-ರುದ್ರಪ್ಪ ಲಮಾಣಿ
ಸವಣೂರಿನಲ್ಲಿ ಗುರು ಭವನ ಇಲ್ಲದಿರುವುದು ವಿಷಾದನೀಯ ಸಂಗತಿಯಾಗಿದೆ. ಹಾವೇರಿ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಸ್ಥಳೀಯ ಶಾಸಕರಾಗಿ, ಮುಖ್ಯಮಂತ್ರಿಯಾಗಿದ್ದರು ಆಗ ಸಹ ಶಿಕ್ಷಕರಿಗೆ ಒಂದು ಭವನ ನಿರ್ಮಾಣಕ್ಕೆ ಸಹಕಾರ ಯಾಕೇ ನೀಡಲಿಲ್ಲ ಎಂಬುವದು ಆಶ್ಚರ್ಯ ತರಿಸಿದೆ ಎಂದು ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.
ಪ್ರಶಿಕ್ಷಣಾರ್ಥಿಗಳು ಕಲಿತ ಜ್ಞಾನ ವಿದ್ಯಾರ್ಥಿಗಳಿಗೆ ಧಾರೆ ಎರೆಯಬೇಕು
ದೀಪವು ಕತ್ತಲೆಯನ್ನು ಕಳೆದು ಬೆಳಕನ್ನು ನೀಡುತ್ತದೆ. ಹಾಗೆಯೇ ದೀಪದಾನವು ಕೂಡ ನಮ್ಮ ಎಲ್ಲಾ ಸಮಸ್ಯೆಗಳನ್ನು ದೂರಾಗಿಸಿ ನಮ್ಮ ಬದುಕನ್ನು ಬಂಗಾರವಾಗುವಂತೆ ಮಾಡುತ್ತದೆ. ದೀಪದಾನಜ್ಞಾನವನ್ನು ಒಬ್ಬರಿಂದ ಇನ್ನೊಬ್ಬರಿಗಾದರೆ ಎರೆಯುವುದು ಎಂದರ್ಥ. ಹಾಗೆಯೇ ಪ್ರಶಿಕ್ಷಣಾರ್ಥಿಗಳು ತಾವು ಕಲಿತಜ್ಞಾನವನ್ನು ವಿದ್ಯಾರ್ಥಿಗಳಿಗೆ ಧಾರೆ ಎರೆಯುವುದರ ಮೂಖಾಂತರ ಸಮಾಜದ ಸತ್ಪ್ರಜೆಗಳಾಗಿ ಬಾಳಬೇಕೆಂದು ಸಂಸ್ಥೆಯ ಗೌರವ ಕಾರ್ಯದರ್ಶಿ ಎಸ್‌.ಎಸ್. ಪಾಟೀಲ ಹೇಳಿದರು.
ಮಕ್ಕಳ ಪ್ರತಿಭೆ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ವೇದಿಕೆ-ಶಾಸಕ ಮಾನೆ
ಮಕ್ಕಳಲ್ಲಿ ಒಂದಲ್ಲ, ಒಂದು ಪ್ರತಿಭೆ ಅಡಗಿರುತ್ತದೆ. ಅಂಥ ಪ್ರತಿಭೆ ಪ್ರದರ್ಶಿಸಿ, ಹೊರ ಜಗತ್ತಿಗೆ ತೋರಿಸುವ ನಿಟ್ಟಿನಲ್ಲಿ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆಯಾಗಿದೆ. ವೇದಿಕೆ, ಅವಕಾಶ ಬಳಕೆ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗುವಂತೆ ಶಾಸಕ ಶ್ರೀನಿವಾಸ ಮಾನೆ ಕರೆ ನೀಡಿದರು.
ರಾಜ್ಯದ ಮೂಲೆ ಮೂಲೆಗೂ ರಸ್ತೆ ಸಂಪರ್ಕ ಕಲ್ಪಿಸಲು ವಿಶೇಷ ಅನುದಾನ-ಸಚಿವ ಜಾರಕಿಹೊಳಿ
ರಸ್ತೆಗಳ ಅಭಿವೃದ್ಧಿ ರಾಜ್ಯದ ಪ್ರಗತಿಗೆ ಮಾನದಂಡವಾಗಿದೆ. ಸಮರ್ಪಕ ರಸ್ತೆಗಳು ಕೃಷಿ, ಕೈಗಾರಿಕೆ, ವಾಣಿಜ್ಯ ಹಾಗೂ ಆರ್ಥಿಕ ಅಭಿವೃದ್ಧಿ ಬೆಳವಣಿಗೆಯನ್ನು ನಿರ್ಧರಿಸಲಿದ್ದು, ರಾಜ್ಯದ ಮೂಲೆ ಮೂಲೆಗಳಿಗೂ ರಸ್ತೆಗಳನ್ನು ಸಂಪರ್ಕಿಸುವಲ್ಲಿ ಆದ್ಯತೆಗೆ ಅನುಗುಣವಾಗಿ ವಿಶೇಷ ಅನುದಾನ ನೀಡುವುದಾಗಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಭರವಸೆ ನೀಡಿದರು.
ಗರ್ಭಕೋಶ ಆಪರೇಷನ್‌: ಸಂತ್ರಸ್ತೆಯರಿಂದ ಅನಿರ್ದಿಷ್ಟ ಉಪವಾಸ ಬೆದರಿಕೆ
ತಮ್ಮ ಒಪ್ಪಿಗೆ ಇಲ್ಲದೆಯೇ ಗರ್ಭಕೋಶ ಶಸ್ತ್ರ ಚಿಕಿತ್ಸೆಗೆ ಗುರಿಯಾದ ಸಂತ್ರಸ್ತೆಯರು ವಿಶೇಷ ಆರ್ಥಿಕ ನೆರವು ಘೋಷಣೆ ಮತ್ತು ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ಅ. 2ರಿಂದ ಅನಿರ್ಧಿಷ್ಟ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.
ಸಮಾಜ ಸೇವಕರ ಸ್ಮರಿಸುವ ಕೆಲಸಗಳು ಆಗಬೇಕು-ಶಾಸಕ ಶಿವಣ್ಣನವರ
ಶರಣರು ಹಾಗೂ ದಾರ್ಶನಿಕರು ಸೇರಿದಂತೆ ಬಹುಮುಖ ಪ್ರತಿಭೆ ಹೊಂದಿರುವ ಸಮಾಜ ಸೇವಕರನ್ನು ಸ್ಮರಿಸುವ ಕೆಲಸಗಳು ನಡೆದಾಗ ಮಾತ್ರ ನಾವು ಬದುಕಿದ್ದ ಸಮಾಜದ ಋಣವನ್ನು ತೀರಿಸಿದಂತೆ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
ಯುವಕರಲ್ಲಿ ಕ್ರೀಡಾ ಚಟುವಟಿಕೆಗಳ ಜಾಗೃತಿ ಅಗತ್ಯವಿದೆ-ಮಮತಾ
ಬದಲಾದ ಕಾಲದಲ್ಲಿ ಯುವಕರ ಚಿಂತನೆಗಳು ಬದಲಾಗುತ್ತಿದ್ದು, ಕ್ರೀಡೆಯತ್ತ ಯುವಕರ ಚಿತ್ತ ಬೆಳೆಯುತ್ತಿಲ್ಲ, ಆರೋಗ್ಯವನ್ನು ಕಾಪಾಡುವ ಕ್ರೀಡಾ ಚಟುವಟಿಕೆಗಳನ್ನು ಯುವಕರಲ್ಲಿ ಜಾಗೃತಗೊಳಿಸುವ ಅಗತ್ಯವಿದೆ ಎಂದು ಪುರಸಭೆ ಅಧ್ಯಕ್ಷೆ ಮಮತಾ ಆರೆಗೊಪ್ಪ ತಿಳಿಸಿದರು.
ಬಿಜೆಪಿ ಆಡಳಿತಾವಧಿಯಲ್ಲಿ ಮನೆ ಮನೆಗೆ ಯೋಜನೆಗಳು ತಲುಪಿವೆ
ಅಭಿವೃದ್ಧಿಯೇ ಬಿಜೆಪಿ ಅಜೆಂಡಾ ಆಗಿದ್ದು, ಬಿಜೆಪಿ ಆಡಳಿತಾವಧಿಯಲ್ಲಿ ಎಲ್ಲ ಯೋಜನೆಗಳನ್ನು ಕ್ಷೇತ್ರದ ಜನರ ಮನೆ ಮನೆ ತಲುಪಿಸುವಂತಹ ಕಾರ್ಯ ಆಗಿದೆ ಎಂದು ಭಾರತ ಸೇವಾ ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಹೇಳಿದರು.
ಅಕ್ರಮ ಮದ್ಯ ಮಾರಾಟದ ವಿರುದ್ಧ ಬೀದಿಗಿಳಿದ ಮಹಿಳೆಯರು
ಅಕ್ರಮ ಮದ್ಯ ಮಾರಾಟದ ವಿರುದ್ಧ ಸಿಡಿದೆದ್ದ ಹಾನಗಲ್ಲ ತಾಲೂಕಿನ ಕಂಚಿನೆಗಳೂರು ಗ್ರಾಮದ ಮಹಿಳೆಯರು, ಗ್ರಾಮ ಪಂಚಾಯತಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.
  • < previous
  • 1
  • ...
  • 182
  • 183
  • 184
  • 185
  • 186
  • 187
  • 188
  • 189
  • 190
  • ...
  • 418
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved