• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಲಕಿಗೆ ಬೆದರಿಕೆ, ಯೂಟ್ಯೂಬ್ ಚಾನೆಲ್ ವರದಿಗಾರ ಸೇರಿ ಇಬ್ಬರ ಬಂಧನ
ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದಲ್ಲಿ ಹಣಕ್ಕಾಗಿ ಬೇಡಿಕೆಯಿಟ್ಟು ಸಂತ್ರಸ್ತೆಗೆ ಬೆದರಿಕೆಯೊಡ್ಡಿದ್ದ ಆರೋಪದಡಿ ಇಬ್ಬರನ್ನು ಹಿರೇಕೆರೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಇಂಗ್ಲಿಷ್‌ ತಿಮಿಂಗಿಲ ಸಣ್ಣಪುಟ್ಟ ಭಾಷೆಗಳ ನುಂಗಿ ಹಾಕುತ್ತಿದೆ- ಡಾ. ಗೌಡರ
ಪಟ್ಟಣದ ಪೊಲೀಸ್ ಮೈದಾನದಲ್ಲಿ ನಡೆಯುತ್ತಿರುವ 14ನೇ ಹಾವೇರಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಡೆದ ವಿವಿಧ ಗೋಷ್ಠಿಗಳು, ಸಂವಾದಗಳು, ವಿಷಯ ಮಂಡನೆ, ವಿಶೇಷ ಉಪನ್ಯಾಸಗಳು ಸಮ್ಮೇಳನಕ್ಕೆ ಆಗಮಿಸಿದ ಸಾಹಿತ್ಯಾಸಕ್ತರಿಗೆ ಮುದ ನೀಡಿದವು.
ಹಾಸ್ಟೆಲ್ ಅವ್ಯವಸ್ಥೆ ಖಂಡಿಸಿ ಎಂಜಿನಿಯರಿಂಗ್‌ ವಿದ್ಯಾರ್ಥಿಗಳಿಂದ ಪ್ರತಿಭಟನೆ
ಕಳಪೆ ಗುಣಮಟ್ಟದ ಆಹಾರ ನೀಡುತ್ತಿರುವುದನ್ನು ಖಂಡಿಸಿ ತಾಲೂಕಿನ ದೇವಗಿರಿಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಎಂಜಿನಿಯರಿಂಗ್ ಬಾಲಕರ ಹಾಸ್ಟೆಲ್‌ ವಿದ್ಯಾರ್ಥಿಗಳು ಎಸ್‌ಎಫ್‌ಐ ನೇತೃತ್ವದಲ್ಲಿ ಶನಿವಾರ ಉಪವಾಸ ಧರಣಿ ನಡೆಸಿದರು.
ಶಿರಸಂಗಿ ಲಿಂಗರಾಜರಿಂದ ಸಮಾಜಕ್ಕೆ ಅದ್ವಿತೀಯ ಕೊಡುಗೆ-ಮಾಳವಾಡ
ದೇಶದ ಐತಿಹಾಸಿಕ ವ್ಯಕ್ತಿಗಳ ಸಾಲಿನಲ್ಲಿ ನಿಲ್ಲಬಲ್ಲ ಶ್ರೇಷ್ಠ ವ್ಯಕ್ತಿತ್ವವಾಗಿರುವ ಶಿರಸಂಗಿ ಲಿಂಗರಾಜರಿಂದ ಸಮಾಜಕ್ಕೆ ಅದ್ವಿತೀಯ ಕೊಡುಗೆ ಸಮರ್ಪಿತವಾಗಿರುವುದು ದಾಖಲೆಯ ವಿಷಯವಾಗಿದೆ ಎಂದು ಹುಬ್ಬಳ್ಳಿ ಕೆಎಲ್‌ಇ ಪಿ.ಸಿ. ಜಾಬೀನ್ ಕಾಲೇಜಿನ ನಿವೃತ್ತ ಗ್ರಂಥಪಾಲಕ ಬಿ. ಎಸ್. ಮಾಳವಾಡ ಹೇಳಿದರು.
ಸಾಲದ ಸುಳಿಯಿಂದ ರೈತ ಬದುಕುವ ಆಸೆಯನ್ನೇ ಕಳೆದುಕೊಳ್ಳುತ್ತಿದ್ದಾನೆ-ರಾಮಣ್ಣ ಕೆಂಚಳ್ಳೇರ ವಿಷಾದ
ಸಮಾಜದ ಎಲ್ಲ ರಂಗಗಳಿಗಿಂತಲೂ ಕೃಷಿರಂಗ ದೇಶದ ಅಸ್ತಿತ್ವವನ್ನು ನಿರ್ಧಾರ ಮಾಡುವುದಾಗಿದೆ. ಆದರೆ ಇಂದು ರೈತ ಬೆಳೆದ ಬೆಳೆಗಳು ಮಳೆಯ ಏರಿಳಿತಕ್ಕೆ ಸಿಲುಕಿ ಹಾನಿಯಾಗಿ ಸಾಲದ ಸುಳಿಯಿಂದ ಬದುಕುವ ಆಸೆಯನ್ನೇ ಕಳೆದುಕೊಳ್ಳುವ ಹಂತಕ್ಕೆ ಬಂದಿದ್ದಾನೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ ವಿಷಾದ ವ್ಯಕ್ತಪಡಿಸಿದರು.
ಪುಟದಷ್ಟು ಬರೆಯುವುದಕ್ಕಿಂತ ಪುಟಕ್ಕಿಡುವಂತೆ ಕಾವ್ಯ ರಚಿಸಬೇಕು-ಕವಿ ಡಾ. ಜಯಪ್ಪ
ಕಿವಿಯಾಗದವ ಕವಿಯಾಗಲಾರ, ಪುಟದಷ್ಟು ಕಾವ್ಯ ಬರೆಯುವುದಕ್ಕಿಂತ ಪುಟಕ್ಕಿಡುವಂತೆ ಕಾವ್ಯ ರಚನೆ ಮಾಡಬೇಕು. ನಮ್ಮ ಕಾವ್ಯಗಳು ನಮ್ಮನ್ನು ಮುನ್ನಡೆಸುವಂತೆ ಇರಬೇಕು ಎಂದು ಜಯ ಕವಿ ಡಾ. ಜಯಪ್ಪ ಹೊನ್ನಾಳಿ ಹೇಳಿದರು.
ಯುವಕರು ಕಂಪ್ಯೂಟರ್‌ ಶಿಕ್ಷಣ ಪಡೆದು ಬದುಕು ಕಟ್ಟಿಕೊಳ್ಳಿ-ಶಾಸಕ ಶಿವಣ್ಣನವರ
ಇತ್ತೀಚಿನ ತಂತ್ರಜ್ಞಾನ ಯುಗದಲ್ಲಿ ಕಂಪ್ಯೂಟರ್ ಶಿಕ್ಷಣ ಪಡೆಯದವರನ್ನೂ ಅನಕ್ಷರಸ್ಥರೆಂದು ಭಾವಿಸಲಾಗುತ್ತಿದೆ. ಪ್ರಾಥಮಿಕ (ಬೇಸಿಕ್) ಕಂಪ್ಯೂಟರ್ ಶಿಕ್ಷಣ ಪಡೆದ ಪ್ರತಿಯೊಬ್ಬರು ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಿದ್ದು ಯುವಕರು ಈ ನಿಟ್ಟಿನಲ್ಲಿ ಚಿಂತನೆ ನಡೆಸಬೇಕಾಗಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಕರೆ ನೀಡಿದರು.
ಹಾನಗಲ್ಲ ತಾಲೂಕಲ್ಲಿ ಉದ್ಯೋಗಾಂಕ್ಷಿಗಳ ಸಂಖ್ಯೆ ಹೆಚ್ಚಿದೆ-ಶಾಸಕ ಮಾನೆ
ಹಾನಗಲ್ಲ ತಾಲೂಕಿನಲ್ಲಿ ಉದ್ಯೋಗಾಕಾಂಕ್ಷಿಗಳ ಸಂಖ್ಯೆ ಹೆಚ್ಚಿದೆ. ಹಾಗಾಗಿ ಉದ್ಯೋಗ ಸಮೃದ್ಧಿ ಕೇಂದ್ರ ಆರಂಭಿಸಿ ಉದ್ಯೋಗಾವಕಾಶಗಳ ಕುರಿತು ಮಾಹಿತಿ ನೀಡಿ, ಉದ್ಯೋಗ ದೊರಕಿಸುವ ಪ್ರಯತ್ನ ಕಳೆದ ಒಂದೂವರೆ ವರ್ಷದಿಂದ ಮಾಡಲಾಗುತ್ತಿದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.
ಬಡವರ ಸೌಲಭ್ಯ ವಂಚಿತ ಮಾಡುವುದು ಬೇಡ: ಶಾಸಕ ಶಿವಣ್ಣನವರ
ಬಡವರನ್ನು ಯಾವುದೇ ಪಕ್ಷಕ್ಕೆ ಸೀಮಿತಗೊಳಿಸಿ ಸೌಲಭ್ಯ ವಂಚಿತ ಮಾಡುವುದು ಬೇಡ, ರಾಜಕೀಯ ಮುಕ್ತ ಫಲಾನುಭವಿಗಳ ಪಟ್ಟಿಯನ್ನು ಸಿದ್ಧಪಡಿಸಿ ಕಳೆದ 2017ರಲ್ಲಿ ಅಂತಿಮಗೊಳಿಸಿದ್ದ 813 ಜನರಲ್ಲಿಯೇ ಲಭ್ಯವಿದ್ದಷ್ಟು ಆಶ್ರಯ ನಿವೇಶನಗಳನ್ನು ವಿತರಿಸಲು ಕ್ರಮಕೈಗೊಳ್ಳುವಂತೆ ಶುಕ್ರವಾರ ನಡೆದ ಪುರಸಭೆ ಸಾಮಾನ್ಯಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸುವ ಮೂಲಕ ಕೆಲ ದಿನದಿಂದ ಪಟ್ಟಣದಲ್ಲಿ ಹರಡಿದ್ದ ಸುಳ್ಳು ವದಂತಿಗಳಿಗೆ ಶಾಸಕ ಬಸವರಾಜ ಶಿವಣ್ಣನವರ ತೆರೆ ಎಳೆದರು.
ಅದ್ಧೂರಿ ನಡೆದ ಜಿಲ್ಲಾ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಮೆರವಣಿಗೆ
ಹಿರೇಕೆರೂರು ಪಟ್ಟಣದಲ್ಲಿ ಆಯೋಜಿಸಿರುವ ಹಾವೇರಿ ಜಿಲ್ಲಾ 14ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿಯಾಗಿ ಚಾಲನೆ ನೀಡಲಾಯಿತು. ಪಟ್ಟಣದ ಜಿ.ಬಿ. ಶಂಕರರಾವ್ ವೃತ್ತದಲ್ಲಿ ನಾಡದೇವಿ ಭುವನೇಶ್ವರಿ ದೇವಿ ಹಾಗೂ ಸಮ್ಮೇಳನಾಧ್ಯಕ್ಷೆ ಸಂಕಮ್ಮ ಸಂಕಣ್ಣನವರ ಅವರ ಮೆರವಣಿಗೆ ಹಿರಿಯ ನ್ಯಾಯವಾದಿ ಎನ್.ಜಿ. ಬಣಕಾರ ಹಾಗೂ ಪಪಂ ಅಧ್ಯಕ್ಷೆ ಸುಧಾ ಚಿಂದಿ ಚಾಲನೆ ನೀಡಿದರು.
  • < previous
  • 1
  • ...
  • 184
  • 185
  • 186
  • 187
  • 188
  • 189
  • 190
  • 191
  • 192
  • ...
  • 501
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved