ಬೆಲೆ ಏರಿಕೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಬಣದಿಂದ ಪ್ರತಿಭಟನೆಹಾಲು, ವಿದ್ಯುತ್, ಡೀಸೆಲ್, ಬಸ್ಸಿನ ದರ ಮತ್ತು ಇತರೆ ವಸ್ತುಗಳ ಬೆಲೆಯನ್ನು ದಿಢೀರ್ ಬೆಲೆ ಏರಿಸಿರುವುದಿಂದ ಕಡು ಬಡವರ, ಕೂಲಿ ಕಾರ್ಮಿಕರ, ರೈತರ ಹಾಗೂ ಮಧ್ಯಮ ವರ್ಗದವರ ಜೀವನದ ಮೇಲೆ ಬರೆ ಎಳೆದಂತಾಗಿದೆ.