• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್ಸೆಸ್ಸೆಲ್ಸಿಯಲ್ಲಿ ಸೆಕ್ಯುರಿಟಿ ಗಾರ್ಡ್ ಪುತ್ರ ರಾಜ್ಯಕ್ಕೆ ಪ್ರಥಮ!
ಮರು ಮೌಲ್ಯಮಾಪನದಲ್ಲಿ 3 ಅಂಕ ಹೆಚ್ಚು ಗಳಿಸುವ ಮೂಲಕ ಇಲ್ಲಿಯ ಪ್ರಥ್ವೀಶ್‌ ಈ ಸಾಧನೆ ಮಾಡಿದವರ ಸಾಲಿನಲ್ಲಿ ಸೇರಿದ್ದಾನೆ.
ಹಾನಗಲ್ಲ ತಾಲೂಕಿನಲ್ಲಿ ಶಾಲಾರಂಭಕ್ಕೆ ತಯಾರಿ, ಮಕ್ಕಳ ಸ್ವಾಗತಕ್ಕೆ ಶಿಕ್ಷಕರು ಸಜ್ಜು
ಈಗಾಗಲೇ ತಾಲೂಕಿನ 45 ಸಾವಿರ ಮಕ್ಕಳಿಗೆ ಬೇಕಾಗುವ ಪಠ್ಯಗಳು ಶೇ. 80ರಷ್ಟು ಪೂರೈಕೆಯಾಗಿವೆ. ಒಂದು ವಾರದಲ್ಲಿ ಉಳಿದ ಶೇ. 20ರಷ್ಟು ಪಠ್ಯಪುಸ್ತಕಗಳು ಬರುವ ನಿರೀಕ್ಷೆ ಇದೆ.
ಸಮರ್ಪಕವಾಗಿ ಡಿಎಪಿ ಗೊಬ್ಬರ ಪೂರೈಸಲು ರೈತರ ಆಗ್ರಹ
ಶಿಗ್ಗಾಂವಿ ತಾಲೂಕಿಗೆ ೩ ಸಾವಿರ ಮೆಟ್ರಿಕ್ ಟನ್ ಡಿಎಪಿ ಗೊಬ್ಬರದ ಬೇಡಿಕೆ ಇದ್ದು, ಇಲ್ಲಿಯವರೆಗೂ ಕೇವಲ ೩೦೦ ಮೆಟ್ರಿಕ್ ಟನ್ ಮಾತ್ರ ಸರಬರಾಜು ಮಾಡಲಾಗಿದ್ದು, ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯ ಪ್ರಾರಂಭಿಸಿರುವ ರೈತರಿಗೆ ಗೊಬ್ಬರದ ಕೊರತೆಯಾಗುತ್ತಿದೆ.
ಸ್ಪರ್ಧಾತ್ಮಕತೆಗೆ ತಕ್ಕಂತೆ ವಿದ್ಯಾರ್ಥಿಗಳು ಸಜ್ಜಾಗಲಿ: ಪ್ರೊ. ಬಣಕಾರ
ಇದು ಸ್ಪರ್ಧೆಯ ಯುಗ. ಪಟ್ಟಣದ ಮಕ್ಕಳಿಗೆ ಒಂದಿಲ್ಲೊಂದು ಶೈಕ್ಷಣಿಕ ಕಲಿಕೆಯ ವಿಶೇಷ ಅವಕಾಶಗಳಿವೆ.
ಕಳಪೆ ಬಿತ್ತನೆ ಬೀಜ: ಪರಿಹಾರಕ್ಕೆ ಆಗ್ರಹಿಸಿ 3ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ
ಕೃಷಿ ಅಧಿಕಾರಿಗಳ ತಪ್ಪಿನಿಂದ ಇಂತಹ ಮೋಸದ ಕಂಪನಿಗಳು ರೈತರಿಗೆ ಕಂಟಕಪ್ರಾಯವಾಗಿ ಪರಿಣಮಿಸಿವೆ.
ಜನೌಷಧಿ ಕೇಂದ್ರ ಸ್ಥಗಿತದ ಆದೇಶ ರದ್ದುಪಡಿಸಲು ಬೊಮ್ಮಾಯಿ ಆಗ್ರಹ
ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ಸರ್ಕಾರಿ ಆಸ್ಪತ್ರೆಗಳ ಆವರಣಗಳಲ್ಲಿ ಸ್ಥಗಿತಗೊಳಿಸುವುದರಿಂದ ಸಾಮಾನ್ಯ ಬಡ ಜನರಿಗೆ ಉತ್ತಮ ಗುಣಮಟ್ಟದ ಜನರಿಕ್ ಔಷಧಿಗಳನ್ನು ಕಡಿಮೆ ಹಾಗೂ ಕೈಗೆಟುಕುವ ದರಗಳಲ್ಲಿ ದೊರಕಿಸುವ ಕೇಂದ್ರ ಸರ್ಕಾರದ ಉದ್ದೇಶಕ್ಕೆ ಅಡ್ಡಿಪಡಿಸಿದಂತಾಗುತ್ತದೆ.
ಕಾನೂನು ಪದವಿ ಪರೀಕ್ಷೆ ಪಾರದರ್ಶಕತೆಯಿಂದ ನಡೆಸಲು ಎಸ್‌ಎಫ್‌ಐ ಆಗ್ರಹ
ಮೂರು ವರ್ಷದ ಕಾನೂನು ಪದವಿ ವಿಷಯಗಳಲ್ಲಿ 1ನೇ ಸೆಮಿಸ್ಟರ್ ಭಾರತೀಯ ಕರಾರು ಅಧಿನಿಯಮ 1872 ಭಾಗ -1 ಪರೀಕ್ಷೆಯನ್ನು ಪಾರದರ್ಶಕತೆಯಿಂದ ನಡೆಸಬೇಕು.
ರೈತರ ಬೇಡಿಕೆಗೆ ತಕ್ಕಂತೆ ಬಿತ್ತನೆ ಬೀಜ ವಿತರಿಸಿ: ರೇವಣೆಪ್ಪ
2025- 26ನೇ ಸಾಲಿನ ಮುಂಗಾರು ಬೆಳೆಗಳ ಅನುಗುಣವಾಗಿ ಮೆಕ್ಕಜೋಳ, ಸೋಯಾ, ಅವರೆ, ಶೇಂಗಾ, ಹೆಸರು, ತೊಗರಿ, ಅಲಸಂದೆ ಹಾಗೂ ಇತರೆ ಬಿತ್ತನೆ ಬೀಜಗಳನ್ನು ನೀಡುತ್ತಿದ್ದು, ಮುಂಗಾರು ಹಂಗಾಮಿನ ಬಿತ್ತನೆ ಬೀಜಗಳನ್ನು ಖರೀದಿಸುವುದು ಉತ್ತಮ.
ತಿರಂಗಾ ಯಾತ್ರೆಯಲ್ಲಿ ಪಕ್ಷಾತೀತವಾಗಿ ಭಾಗವಹಿಸಿ: ವೆಂಕಟೇಶ ನಾರಾಯಣಿ
ಕಳೆದ ತಿಂಗಳು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ದೇಶದ 26 ಪ್ರಜೆಗಳನ್ನು ಪಾಕಿಸ್ತಾನ ಉಗ್ರರು ಹತ್ಯೆಗೈದು ಹೀನಕೃತ್ಯ ನಡೆಸಿದ್ದರು.
ಸಂಸ್ಕಾರ ಆಧರಿತ ಶಿಕ್ಷಣ ಆದ್ಯತೆಯಾಗಲಿ: ಮಂಗೇಶ ಭೇಂಡೆ
ಭಾರತದ ಮೇಲೆ ಹಲವು ಸಾಂಸ್ಕೃತಿಕ ದಾಳಿಗಳಾಗಿವೆ. ಆದರೆ ಎಲ್ಲ ದಾಳಿಗಳನ್ನು ಮೆಟ್ಟಿ ನಿಂತು ನಮ್ಮ ಸಂಸ್ಕೃತಿ ಗಟ್ಟಿಯಾಗಿ ಉಳಿದಿದೆ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 444
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved