• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯುವಕರರು ಆದರ್ಶ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲಿ-ಶಾಸಕ ರುದ್ರಪ್ಪ ಲಮಾಣಿ
ಶ್ರೀ ಮಹರ್ಷಿ ವಾಲ್ಮೀಕಿ ಅವರು ಬರೆದ ರಾಮಾಯಣ ಎಲ್ಲರೂ ಓದುವ ಮೂಲಕ ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು ಎಂದು ವಿಧಾನಸಭೆ ಉಪಸಭಾಧ್ಯಕ್ಷ, ಶಾಸಕ ರುದ್ರಪ್ಪ ಲಮಾಣಿ ಹೇಳಿದರು.
ಸಂಸ್ಕೃತಿ ಉಳಿಯುವಲ್ಲಿ ಮಹರ್ಷಿ ವಾಲ್ಮೀಕಿ ಕೊಡುಗೆ ಅಪಾರ
ದೇಶದಲ್ಲಿ ನಮ್ಮ ಸಂಸ್ಕೃತಿ, ಧಾರ್ಮಿಕತೆ, ಆಚಾರ ವಿಚಾರಗಳು ಇನ್ನೂ ಗಟ್ಟಿಯಾಗಿ ಉಳಿದುಕೊಳ್ಳಲು ಶ್ರೀ ಮಹರ್ಷಿ ವಾಲ್ಮೀಕಿಯಂತಹ ಮಹನೀಯರ ಕೊಡುಗೆ ಅಪಾರವಾಗಿದೆ ಎಂದು ಶಾಸಕ ಯು.ಬಿ. ಬಣಕಾರ ತಿಳಿಸಿದರು.
ಅನುದಾನ ನೀಡಿ ದೇವಸ್ಥಾನದ ನಿರ್ಮಾಣಕ್ಕೆ ಕೈಜೋಡಿಸುವೆ-ಶಾಸಕ ಲಮಾಣಿ
ದೇವರ ಹೆಸರಿನಲ್ಲಿ ಹಿಂದೂ-ಮುಸ್ಲಿಮರ ಮಧ್ಯೆ ಕಂದಕ ಸೃಷ್ಟಿ ಆಗುತ್ತಿರುವ ಸಮಕಾಲೀನ ಸಂದರ್ಭದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರು ದೇವಿ ಮೂರ್ತಿ ದಾನ ನೀಡಿರುವುದು ಭಾವೈಕ್ಯತೆಗೆ ಸಾಕ್ಷಿ ಎಂದು ವಿಧಾಸಭೆ ಉಪಸಭಾಧ್ಯಕ್ಷ, ಶಾಸಕ ರುದ್ರಪ್ಪ ಲಮಾಣಿ ಹೇಳಿದರು.
ಪೈರಿನ ಮಧ್ಯೆ ಭೂತಾಯಿಗೆ ಪೂಜೆ ಸಲ್ಲಿಸಿ ಸೀಗೆ ಹುಣ್ಣಿಮೆ ಆಚರಣೆ
ಉತ್ತರ ಕರ್ನಾಟಕ ಭಾಗದಲ್ಲಿ ಸಾಂಪ್ರದಾಯಿಕವಾಗಿ ಆಚರಿಸುವ ಸೀಗೆ ಹುಣ್ಣಿಮೆ ಹಬ್ಬವನ್ನು ಮಂಗಳವಾರ ಜಿಲ್ಲೆಯ ರೈತ ಬಾಂಧವರು ಸಂಭ್ರಮದಿಂದ ಆಚರಣೆ ಮಾಡಿದರು.
ಮಹರ್ಷಿ ವಾಲ್ಮೀಕಿ ಆದರ್ಶ ವಿಶ್ವಕ್ಕೆ ಮಾದರಿ-ಶಾಸಕ ಮಾನೆ
ಬದುಕಿನ ಪರಿವರ್ತನೆಯಿಂದ ಮನುಷ್ಯ ಭವಿಷ್ಯದಲ್ಲಿ ವಿಶ್ವ ಮಾದರಿಯಾಗಿರುವುದಕ್ಕೆ ಮಹರ್ಷಿ ವಾಲ್ಮೀಕಿ ಆದರ್ಶ ಅತ್ಯಂತ ಮೌಲಿಕ ಮಾದರಿ ಸಂದೇಶ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.
ಸಾಹಿತಿ ಡಾ.ಮೊಗಳ್ಳಿ ಗಣೇಶ ಅಗಲಿಕೆ ನೋವಿನ ಸಂಗತಿ-ಕುಲಪತಿ ಭಾಸ್ಕರ್‌
ಜಾನಪದ ಕ್ಷೇತ್ರಕ್ಕೆ ಹೊಸ ಆಲೋಚನೆ ತಂದ ಕವಿ, ಇನ್ನೂ ಹಲವಾರು ಕೃತಿಗಳನ್ನು ರಚಿಸಬೇಕಾಗಿದ್ದ ಸಾಹಿತಿಯ ಅಗಲಿಕೆ ಬಹಳಷ್ಟು ನೋವಿನ ಸಂಗತಿಯಾಗಿದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಟಿ.ಎಂ. ಭಾಸ್ಕರ್ ಹೇಳಿದರು.
ಅಂಬಿಗ ಬೆಸ್ತ ಸಮಾಜಕ್ಕೆ ಎಸ್‌ಟಿ ಸೌಲಭ್ಯ ಹಕ್ಕುಗಳ ಪಡೆಯಲು ಸಹಕಾರಿ-ಪರಶುರಾಮ ಸೊನ್ನದ
ಅಂಬಿಗ ಬೆಸ್ತ (ಗಂಗಾಮತ) ಸಮಾಜಕ್ಕೆ ಎಸ್.ಟಿ. ಸೌಲಭ್ಯವು ಸಮುದಾಯದ ಸಾಂಸ್ಕೃತಿಕ, ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಯನ್ನು ಹೆಚ್ಚಿಸಿಕೊಳ್ಳಲು ಸಹಾಯವಾಗುವ ಮೂಲಕ ತನ್ನ ಹಕ್ಕುಗಳನ್ನು ಪಡೆದುಕೊಳ್ಳಲು ಮತ್ತು ಅಜೀವ ಸುಧಾರಣೆಗೆ ಸಹಾಯವಾಗುತ್ತದೆ ಎಂದು ಬೆಸ್ತ ಸಮಾಜದ ಜಿಲ್ಲಾಧ್ಯಕ್ಷ ಪರಶುರಾಮ ಸೊನ್ನದ ಹೇಳಿದರು.
ಮೂಲಸೌಕರ್ಯ ಕಲ್ಪಿಸುವಂತೆ ಕೊಳಗೇರಿ ನಿವಾಸಿಗಳ ಆಗ್ರಹ
ಬೀದಿ ದೀಪ, ನೀರು, ಚರಂಡಿ, ಸಾಲ ಸೌಲಭ್ಯ ಸೇರಿದಂತೆ ವಿವಿಧ ಮೂಲ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಶಾಸಕ ರುದ್ರಪ್ಪ ಲಮಾಣಿ ಅವರಿಗೆ ಶಿವಲಿಂಗ ನಗರದ ಕುಂಬಾರಗುಂಡಿ ಕೊಳಗೇರಿ ನಿವಾಸಿಗಳು ಸೋಮವಾರ ಮನವಿ ಸಲ್ಲಿಸಿದರು.
ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಇಂದು
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಹಾವೇರಿ ಜಿಲ್ಲಾ, ತಾಲೂಕು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಸಹಯೋಗದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಸಮಾರಂಭ ಅ. 7ರಂದು ಬೆಳಗ್ಗೆ 11 ಗಂಟೆಗೆ ಹಾವೇರಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜರುಗಲಿದೆ. ಇದಕ್ಕೂ ಮೊದಲು ಬೆಳಗ್ಗೆ 9 ಗಂಟೆಗೆ ನಗರದ ಮುರುಘರಾಜೇಂದ್ರ ಮಠದಿಂದ ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರ ಮೆರವಣಿಗೆ ಜರುಗಲಿದೆ.
ಶಿಕ್ಷಕರು ಪ್ರತಿಯೊಬ್ಬ ವಿದ್ಯಾರ್ಥಿಯ ಭವಿಷ್ಯ ರೂಪಿಸುವ ಮಹಾಶಿಲ್ಪಿಗಳು
ಗುರುಪರಂಪರೆ ಭಾರತದಲ್ಲಿ ಕಾಣಲು ಮಾತ್ರ ಸಾಧ್ಯ, ಬದುಕಲ್ಲಿನ ಅಂಧಕಾರವನ್ನು ತೊಡೆದು ಹಾಕಲು ಶ್ರಮಿಸುವ ಗುರುಗಳು ಪ್ರತಿಯೊಬ್ಬ ವಿದ್ಯಾರ್ಥಿಯ ಭವಿಷ್ಯ ರೂಪಿಸುವ ಮಹಾಶಿಲ್ಪಿಗಳು ಎಂದು ಬಿಜೆಪಿ ಮಾಜಿ ತಾಲೂಕಾಧ್ಯಕ್ಷ ಶಿವಯೋಗಿ ಶಿರೂರ ಅಭಿಪ್ರಾಯ ಪಟ್ಟರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 557
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved