ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸವಾಲಿನ ನಡುವೆಯೂ ಹಾಲು ಉತ್ಪಾದನೆಯಲ್ಲಿ ಹಾನಗಲ್ಲ ಸಾಧನೆ!
ಹಲವು ಸವಾಲುಗಳ ನಡುವೆಯೂ ಹಾನಗಲ್ಲ ತಾಲೂಕಿನಲ್ಲಿ ಹಾಲು ಉತ್ಪಾದನೆ ಪ್ರಮಾಣ ಹೆಚ್ಚಿದೆ. ರಾಜ್ಯದ ಅತಿ ದೊಡ್ಡ ತಾಲೂಕುಗಳಲ್ಲಿ ಒಂದಾದ ಹಾನಗಲ್ಲಿಗೆ ಹೈನುಗಾರಿಕೆಗಾಗಿ, ಜಾನುವಾರು ಕಾಳಜಿಗಾಗಿ ಇನ್ನಷ್ಟು ಸೌಲಭ್ಯಗಳು ಬೇಕು ಎಂಬ ಬೇಡಿಕೆ ಇದೆ.
ಮಹಾತ್ಮರ ಜಯಂತಿ ಅರ್ಥಪೂರ್ಣ ಆಚರಣೆಗೆ ಸಿದ್ಧತೆ
ಡಾ. ಬಾಬು ಜಗಜೀವನರಾಂ ಅವರ 118ನೇ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ ಅಂಗವಾಗಿ ಸವಣೂರು ತಹಸೀಲ್ದಾರ್ ಕಚೇರಿ ಸಭಾಭವನದಲ್ಲಿ ಪೂರ್ವಭಾವಿ ಸಭೆ ನಡೆಯಲಾಯಿತು.
ಕರ್ನಾಟಕ ಬಂದ್ ಬೆಂಬಲಿಸಿ ರಾಣಿಬೆನ್ನೂರಲ್ಲಿ ಪ್ರತಿಭಟನೆ
ಮಹಾರಾಷ್ಟ್ರದ ಪುಂಡಾಟಿಕೆ ಖಂಡಿಸಿ ರಾಜ್ಯಾದ್ಯಂತ ಕನ್ನಡಪರ ಸಂಘಟನೆಗಳ ವತಿಯಿಂದ ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಬೆಂಬಲಿಸಿ ಶನಿವಾರ ರಾಣಿಬೆನ್ನೂರು ನಗರದಲ್ಲಿ ತಾಲೂಕು ಹೋರಾಟ ಸಮಿತಿ ನೇತೃತ್ವದಲ್ಲಿ ವಿವಿಧ ರೈತಪರ, ಕನ್ನಡಪರ, ಸಂಘ ಸಂಸ್ಥೆಗಳು ಪ್ರತಿಭಟನೆ ನಡೆಸಿದವು.
ಮಹಿಳೆಯರ ಆತ್ಮಸ್ಥೈರ್ಯಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಿ: ನ್ಯಾಯಾಧೀಶ ಅಮೋಲ್ ಹಿರೇಕುಡಿ
ಭಾರತದಲ್ಲಿನ ಪ್ರಮುಖ ಉದ್ಯಮಗಳಿಗೆ ಮಹಿಳೆಯರೇ ಆಧಾರಸ್ತಂಭವಾಗಿದ್ದಲ್ಲದೇ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ, ಕೌಟುಂಬಿಕ ಹೀಗೆ ಜೀವನದ ಪ್ರತಿಯೊಂದು ಸವಾಲನ್ನು ಎದುರಿಸುತ್ತಿದ್ದಾರೆ.
ಹಾನಗಲ್ಲ, ಬ್ಯಾಡಗಿ, ಹಾವೇರಿ ತಾಲೂಕಿನಲ್ಲಿ ಗಾಳಿ, ಅಕಾಲಿಕ ಮಳೆಗೆ ನೆಲಕ್ಕೊರಗಿದ ಫಸಲು
ಹಾನಗಲ್ಲ ತಾಲೂಕಿನ ಶ್ಯಾಡಗುಪ್ಪಿ ಗ್ರಾಮದ ಶಿವಯೋಗೆಪ್ಪ ಬಾಳೂರು ಸೇರಿದಂತೆ ವಿವಿಧ ರೈತರ ಜಮೀನಿನಲ್ಲಿದ್ದ ಫಲ ಕೊಡುವ ಹಂತದಲ್ಲಿದ್ದ ಬಾಳೆಗಿಡಗಳು ಬಿರುಗಾಳಿ ಹೊಡೆತಕ್ಕೆ ಗೊನೆ ಸಮೇತ ಗಿಡಗಳು ನೆಲಕ್ಕೆ ಬಿದ್ದಿವೆ.
ಮಾಸೂರಿನ ಸ್ವಾತಿ ಕುಟುಂಬಸ್ಥರಿಗೆ ₹5 ಲಕ್ಷ ಪರಿಹಾರ ವಿತರಣೆ
ಸ್ವಾತಿ ಹತ್ಯ ಪ್ರಕರಣವನ್ನು ಲವ್ ಜಿಹಾದ್ ಎಂಬ ಬಣ್ಣ ಬಳಿಯುವುದು ಸರಿಯಲ್ಲ. ಯಾರೇ ಹತ್ಯೆ ಮಾಡಿದರೂ ತಪ್ಪು ತಪ್ಪೇ. ಪ್ರಕರಣದಲ್ಲಿ ಯಾವೊಬ್ಬ ಆರೋಪಿಯನ್ನೂ ರಕ್ಷಣೆ ಮಾಡುವ ಮಾತೇ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಸ್ಪಷ್ಟಪಡಿಸಿದರು.
ಪ್ರಕೃತಿಯಲ್ಲಿಯೇ ದೇವರ ಕಂಡ ಭಾರತೀಯರು: ಡಾ. ಗುರುಸಿದ್ಧರಾಜಯೋಗೀಂದ್ರ ಶ್ರೀ
ದೇವಿ ಪಾರಾಯಣ ಮಾಡುವ ಬಹುತೇಕ ಭಕ್ತರು ಸತ್ಯ ಧರ್ಮದಿಂದ ನಡೆಯಲು ಜಾಗೃತಿ ಮೂಡಿಸುತ್ತದೆ. ದುಷ್ಟ ಶಕ್ತಿಯನ್ನು ದೂರ ಸರಿಸಿ ಸತ್ಸಂಕಲ್ಪವನ್ನು ಸಿದ್ಧಿ ಮಾಡಿಕೊಳ್ಳಲು ದೈವಾರಾಧನೆ ಅಗತ್ಯವಿದೆ.
ಸರ್ಕಾರಿ ಶಾಲೆಗಳ ಪ್ರಗತಿಗೆ ಎಲ್ಲರೂ ಕೈಜೋಡಿಸಿ: ಶಾಸಕ ಶ್ರೀನಿವಾಸ ಮಾನೆ
ಸರ್ಕಾರಿ ಶಾಲೆ, ಕಾಲೇಜುಗಳು ಅಭಿವೃದ್ಧಿ ಹೊಂದಬೇಕಿದೆ. ಈ ನಿಟ್ಟಿನಲ್ಲಿ ಜಾಗತಿಕ ಸ್ಪರ್ಧೆ, ಸವಾಲುಗಳನ್ನು ಎದುರಿಸುವಂತೆ ರೂಪಿಸುವ ಅಗತ್ಯವಿದೆ.
ದೇಶಕ್ಕಾಗಿ ಹೋರಾಡುವ ಸೈನಿಕರ ಸೇವೆ ಸ್ಮರಿಸಿ: ಶ್ರೀಕಾಂತ ದುಂಡಿಗೌಡ್ರ
ವೀರಯೋಧರಲ್ಲಿ ಮುಗಳಿ ಗ್ರಾಮದ ಚಂದ್ರು ಡವಗಿಯವರು ಒಬ್ಬರು. ಇಂಥ ವೀರಸೇನಾನಿಯನ್ನು ಎಲ್ಲರೂ ಸ್ಮರಿಸಬೇಕು.
ಬೆಂಬಲ ಬೆಲೆ ಯೋಜನೆಯಡಿ ಜೋಳ ಖರೀದಿ ಕೇಂದ್ರ: ಡಾ. ವಿಜಯಮಹಾಂತೇಶ
ಬಿಳಿಜೋಳ(ಮಾಲ್ದಂಡಿ) ಪ್ರತಿ ಕ್ವಿಂಟಲ್ಗೆ ₹3,421 ಹಾಗೂ ಜೋಳ(ಹೈಬ್ರಿಡ್) ಪ್ರತಿ ಕ್ವಿಂಟಲ್ಗೆ ₹3,371ರಂತೆ ಖರೀದಿಸಲು ಸರ್ಕಾರ ಆದೇಶ ಹೊರಡಿಸಿದೆ.
< previous
1
...
186
187
188
189
190
191
192
193
194
...
561
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್