• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಕ್ಕುಂದ ವೃದ್ಧನಿಗೆ ಆಸರೆಯಾದ ನರೇಗಾ
ಗಟ್ಟಿಮುಟ್ಟಾದ ಯುವಕರು ದುಡಿದು ತಿನ್ನಲು ಹಿಂದೆ ಮುಂದೆ ನೋಡುವ ಇಂದಿನ ದಿನಗಳಲ್ಲಿ ವಯಸ್ಸು ಎಂಬುದು ದೇಹಕ್ಕೆ ಮಾತ್ರವೇ ಹೊರತು ದುಡಿದು ತಿನ್ನುವ ಛಲ, ದಿಟ್ಟತನ ಇದ್ದರೆ ಅದು ಲೆಕ್ಕಕ್ಕೆ ಬರುವುದಿಲ್ಲ. ಇದಕ್ಕೆ ತಾಲೂಕಿನ ಉಕ್ಕುಂದ ಗ್ರಾಮದ ವೃದ್ಧ ಕೂಲಿ ಕಾರ್ಮಿಕ ನೀಲಪ್ಪ ಮಾಚಪ್ಪ ಕಾನಬಸಣ್ಣನವರ (65) ಒಂದು ಉತ್ತಮ ಉದಾಹರಣೆಯಾಗಿದ್ದಾರೆ.
ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು-ಚಂದ್ರಶೇಖರ
ಜಿಲ್ಲೆಯಲ್ಲಿ ೧೯೧೮ ಅಂಗನವಾಡಿಗಳನ್ನು ಪರಿಶೀಲಿಸುತ್ತಿದ್ದೇವೆ. ತಾಲೂಕಿನಲ್ಲಿ ಎಷ್ಟು ಜನರು ಅಂಗನವಾಡಿ ಮೇಲ್ವಿಚಾರಕರಿದ್ದಾರೆ. ಅವರು ಎಷ್ಟು ದಿನಕ್ಕೊಮ್ಮೆ ಅಂಗನವಾಡಿಗಳಿಗೆ ಭೇಟಿ ನೀಡುತ್ತಾರೆ ಎಂಬುದನ್ನು ಗಮನಿಸಿ ಅಂಗನವಾಡಿಗಳ ಕುರಿತು ಸಮಗ್ರ ಮಾಹಿತಿ ಪಡೆದುಕೊಳ್ಳಿ, ನಿಮ್ಮ ಮೇಲ್ವಿಚಾರಕರು ಸಾಕಷ್ಟು ಸಂಬಳ ಪಡೆಯುತ್ತಿದ್ದಾರೆ. ಒಂದು ಅಂಗನವಾಡಿ ಭೇಟಿ ನೀಡಿ ಇನ್ನೊಂದು ಅಂಗನವಾಡಿ ಭೇಟಿ ನೀಡಲು ನೂರು ದಿನ ತೆಗೆದುಕೊಳ್ಳುತ್ತಿದ್ದಾರೆಂದು ಹಾವೇರಿ ಲೋಕಾಯುಕ್ತ ಡಿ.ಎಸ್ಪಿ ಬಿ.ಪಿ. ಚಂದ್ರಶೇಖರ ಹೇಳಿದರು.
ಜಡ ಸಮಾಜದಲ್ಲಿ ಸತ್ಯವನ್ನು ಹೇಳುವುದೇ ಒಂದು ಸವಾಲಿನ ಕೆಲಸ-ಬಿ. ಬಸವರಾಜ
ಅನೇಕ ನಂಬುಗೆಗಳಿಂದ ಕೂಡಿದ ಈ ಜಡ ಸಮಾಜದಲ್ಲಿ ಸತ್ಯವನ್ನು ಹೇಳುವುದೇ ಒಂದು ಸವಾಲಿನ ಕೆಲಸ. ಸೈದ್ಧಾಂತಿಕ ಸಿದ್ಧತೆ ಮತ್ತು ವೈಜ್ಞಾನಿಕ ಮನೋಭಾವದ ತಳಹದಿ ಇದ್ದಾಗ ಮಾತ್ರ ಈ ಸಮಾಜವನ್ನು ತಿದ್ದಲು ಸಾಧ್ಯ. ಡಾ.ಕಲಬುರ್ಗಿ ಮತ್ತು ದಾಭೋಳ್ಕರ್ ಇದಕ್ಕಾಗಿ ಜೀವ ತ್ಯಾಗ ಮಾಡಿದರು ಎಂದು ನಿವೃತ್ತ ಪ್ರಾಚಾರ್ಯ ಬಿ.ಬಸವರಾಜ ಹೇಳಿದರು.
ಯುವ ಜನತೆಯನ್ನು ಸಾಮಾಜಿಕ ಚಿಂತನೆಗೆ ಒಳಪಡಿಸುತ್ತಿರುವ ಜೆಸಿಐ
ಯುವ ಜನತೆಯನ್ನು ಸಾಮಾಜಿಕ ಚಿಂತನೆಗೆ ಒಳಪಡಿಸಿ ನಿರಂತರ ಶೈಕ್ಷಣಿಕ ಸೇರಿದಂತೆ ವಿವಿಧ ರಂಗದಲ್ಲಿ ಕಾರ್ಯ ಪ್ರವೃತ್ತರಾಗಿರುವ ಜೆಸಿಐ ಕುರಿತು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಉದ್ಯಮಿ ಜೆಸಿ ಪ್ರಕಾಶಸಿಂಗ್ ಜಮಾದಾರ ತಿಳಿಸಿದರು.
ಮಾಸಾಶನಕ್ಕೆ ಅರ್ಜಿ ಸಲ್ಲಿಸಿದರೆ ಅಧಿಕಾರಿಗಳಿಂದ ಸುಲಿಗೆ, ವಿಶೇಷಚೇತನರ ಆರೋಪ
ಕಂದಾಯ ಇಲಾಖೆಯಲ್ಲಿ ಮಾಸಾಶನಕ್ಕೆ ಅರ್ಜಿ ಸಲ್ಲಿಸಿದರೆ ೬ರಿಂದ ೭ ಸಾವಿರ ರು.ಗಳನ್ನು ಅಂಗವಿಕಲರಿಂದ ಸುಲಿಗೆ ಮಾಡಲಾಗುತ್ತಿದೆ ಎಂಬ ಆರೋಪ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ವಿಶೇಷಚೇತನರ ಕುಂದು ಕೊರತೆಯ ಸಭೆಯಲ್ಲಿ ಕೇಳಿ ಬಂದಿತು.
ಬಹುಮುಖ ವ್ಯಕ್ತಿಗಳಲ್ಲಿ ಬಸವೆಣೆಪ್ಪ ಗೌರಿಮನಿ ಅಸಾಮಾನ್ಯ ವ್ಯಕ್ತಿ-ಸಂಸದ ಬೊಮ್ಮಾಯಿ
ಕೆಲವರು ಸಾಮಾನ್ಯರಲ್ಲಿ ಸಾಮಾನ್ಯರಾಗಿ ಹುಟ್ಟಿ, ತಮ್ಮ ಪ್ರಾಮಾಣಿಕತೆ, ಸಮಾಜಮುಖಿ ಕಾರ್ಯ ಹಾಗೂ ಸರಳ ಸಾತ್ವಿಕ ಗುಣಗಳಿಂದ ಅಸಾಮಾನ್ಯ ವ್ಯಕ್ತಿಗಳಾಗುತ್ತಾರೆ. ರಾಜಕೀಯದಲ್ಲಿದ್ದೂ ಅಜಾತಶತ್ರುಗಳು ಎಂದೆನಿಸುವುದು ವಿರಳಾತಿ ವಿರಳ, ಅಂಥ ಬಹುಮುಖ ವ್ಯಕ್ತಿಗಳಲ್ಲಿ ಬಸವೆಣೆಪ್ಪ ಗೌರಿಮನಿ ಅಸಾಮಾನ್ಯ ವ್ಯಕ್ತಿಯಾಗಿದ್ದರು ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಸದೃಢ ರಾಷ್ಟ್ರ ನಿರ್ಮಾಣಕ್ಕೆ ಪತ್ರಕರ್ತರ ಕೊಡುಗೆ ಅನನ್ಯ-ಕೆ.ವಿ. ಪ್ರಭಾಕರ
ಭಾರತಕ್ಕೆ ಸ್ವಾತಂತ್ರ್ಯ ಕೊಡಿಸುವುದೂ ಸೇರಿದಂತೆ ಸದೃಢ ರಾಷ್ಟ್ರ ನಿರ್ಮಾಣಕ್ಕೆ ಪತ್ರಕರ್ತರ ಕೊಡುಗೆ ಅನನ್ಯ. ಆದರೆ ಇತ್ತೀಚೆಗೆ ತಾಂತ್ರಿಕತೆ ಹೊಸ ಆಯಾಮಗಳು ಪತ್ರಿಕಾರಂಗವನ್ನು ಸಂಕಷ್ಟಕ್ಕೆ ಸಿಲುಕಿಸಿವೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ ಅಭಿಪ್ರಾಯ ವ್ಯಕ್ತಪಡಿಸಿದರು.
ಅತಿವೃಷ್ಟಿಯಿಂದ ಹಾನಿಯಾದ ಬೆಳೆಗಳಿಗೆ ಮಧ್ಯಂತರ ಪರಿಹಾರಕ್ಕೆ ಆಗ್ರಹ
ಪ್ರಸಕ್ತ ಸಾಲಿನಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಬೆಳೆಗಳಿಗೆ ಶೇ. ೨೫ರಷ್ಟು ಮಧ್ಯಂತರ ಪರಿಹಾರ ನೀಡುವುದು ಹಾಗೂ ೨೦೨೩-೨೪ನೇ ಸಾಲಿನ ಬೆಳೆಹಾನಿ ಪರಿಹಾರ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹಾವೇರಿ ತಾಲೂಕು ಘಟಕದಿಂದ ನಗರದಲ್ಲಿ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಶಿಗ್ಗಾಂವಿ ಉಪಚುನಾವಣೆ ಬಿಜೆಪಿ ಟಿಕೆಟ್‌ಗಾಗಿ 57 ಆಕಾಂಕ್ಷಿಗಳಿಂದ ಅರ್ಜಿ
ಶಿಗ್ಗಾಂವಿ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರವಾಲ್ ನೇತೃತ್ವದಲ್ಲಿ ಶುಕ್ರವಾರ ಕರೆದಿದ್ದ ಸಂಘಟನಾತ್ಮಕ ಸಭೆಯಲ್ಲಿ 57 ಆಕಾಂಕ್ಷಿಗಳು ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದರು.
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಯಶಸ್ವಿಗೆ ಕೈಜೋಡಿಸಿ-ಡಿಸಿ ದಾನಮ್ಮನವರ
ಬೀದರ್‌ನಿಂದ ಚಾಮರಾಜನಗರ ಜಿಲ್ಲೆಯವರೆಗೆ ಮಾನವ ಸರಪಳಿ ನಿರ್ಮಿಸುವ ಮೂಲಕ ಸೆ.೧೫ ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ವಿಶೇಷವಾಗಿ ಆಚರಿಸಲಾಗುತ್ತಿದೆ. ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಯಶಸ್ವಿಗೆ ಎಲ್ಲರೂ ಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಕೋರಿದ್ದಾರೆ.
  • < previous
  • 1
  • ...
  • 188
  • 189
  • 190
  • 191
  • 192
  • 193
  • 194
  • 195
  • 196
  • ...
  • 418
  • next >
Top Stories
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
7 ಭ್ರಷ್ಟರ ಬಳಿ ಒಟ್ಟು ₹22.78 ಕೋಟಿ ಆಸ್ತಿ ಪತ್ತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved