• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆಚ್ಚುತ್ತಿರುವ ಅಪರಾಧ ಕೃತ್ಯ ಖಂಡಿಸಿ ಮೌನ ಪ್ರತಿಭಟನೆ
ಹಾನಗಲ್ಲ ತಾಲೂಕಿನಲ್ಲಿ ಹಾಡು ಹಗಲೇ ಕೊಲೆ ಸೇರಿದಂತೆ ಅಪರಾಧ ಕೃತ್ಯಗಳು ನಡೆಯುತ್ತಿದ್ದು, ತಾಲೂಕು ಆಡಳಿತ ಸಂಪೂರ್ಣವಾಗಿ ಕುಸಿದು, ಸಾರ್ವಜನಿಕರು ಆತಂಕ ಭಯದಲ್ಲಿ ಜೀವನ ನಡೆಸುವ ದುಸ್ಥಿತಿ ನಿರ್ಮಾಣವಾಗಿ, ಮಾನವ ಕುಲ ತಲೆ ತಗ್ಗಿಸವ ಹಾಗಾಗಿರುವುದನ್ನು ಪ್ರತಿಭಟಿಸಿ ಮೌನ ಮೆರವಣಿಗೆ ಮೂಲಕ ಮಹಾತ್ಮಾಗಾಂಧಿ ವೃತ್ತದಲ್ಲಿ ತಾಲೂಕು ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.
ಸಂಗೀತಗಾರರಿಗೆ ಝಾಕಿರ್‌ ಹುಸೇನ್ ಮಾದರಿ-ಡಾ. ಸುದೀಪ ಪಂಡಿತ
ಖ್ಯಾತ ತಬಲಾ ಮಾಂತ್ರಿಕ ಉಸ್ತಾದ ಝಾಕಿರ್‌ ಹುಸೇನ್ ಸಂಗೀತಗಾರರಿಗೆ ಎಲ್ಲ ಕಾಲಕ್ಕೂ ಮಾದರಿಯಾಗಿ ನಿಲ್ಲಬಹುದಾದ ಸಂಗೀತಗಾರ. ಸಂಗೀತವು ಸಂತೃಪ್ತ ಜೀವನಕ್ಕೆ ಸಂಜೀವಿನಿ ಎಂದು ನಂಬಿ ಬದುಕಿದ ಮಹಾನ್ ಕಲಾವಿದ ಎಂದು ಡಾ. ಸುದೀಪ ಪಂಡಿತ ಹೇಳಿದರು.
ಐದು ವರ್ಷದಲ್ಲಿ ೪,೨೦೦ ಜನರಿಗೆ ದೃಷ್ಟಿಭಾಗ್ಯ-ಶಾಸಕ ಮಾನೆ
ಹಾನಗಲ್ಲ ತಾಲೂಕಿನಲ್ಲಿ ಕಳೆದ ೫ ವರ್ಷಗಳಲ್ಲಿ ದೃಷ್ಟಿಕೇಂದ್ರ ಮತ್ತು ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ ಶಿಬಿರಗಳ ಮೂಲಕ ೩೦ ಸಾವಿರಕ್ಕೂ ಹೆಚ್ಚು ಜನರ ನೇತ್ರ ತಪಾಸಣೆ ಕೈಗೊಳ್ಳಲಾಗಿದ್ದು, ೪,೨೦೦ ಜನರಿಗೆ ಶಸ್ತ್ರಚಿಕಿತ್ಸೆ ನೆರವೇರಿಸಿ ದೃಷ್ಟಿಭಾಗ್ಯ ಮರಳಿಸಿದ ತೃಪ್ತಿ ಇದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ಗ್ರಾಹಕರು ಜಾಗರೂಕತೆಯಿಂದ ವ್ಯವಹಾರ ಮಾಡಬೇಕು-ಡಾ. ಜಿಲ್ಲಾಧಿಕಾರಿ
ಪ್ರಸ್ತುತ ದಿನಗಳಲ್ಲಿ ನಿತ್ಯದ ವ್ಯಾಪಾರ ವಹಿವಾಟಿನಲ್ಲಿ ಮೋಸ, ವಂಚನೆ ಹೆಚ್ಚಾಗಿ ಕಂಡುಬರುತ್ತಿದ್ದು, ಗ್ರಾಹಕರು ಜಾಗರೂಕತೆಯಿಂದ ವ್ಯವಹಾರ ಮಾಡಬೇಕು ಹಾಗೂ ಯಾರೂ ಮೋಸಹೋಗಬಾರದು ಎಂದು ಅಪರ ಜಿಲ್ಲಾಧಿಕಾರಿ ಡಾ.ಎಲ್.ನಾಗರಾಜ ಹೇಳಿದರು.
ರಾಣಿಬೆನ್ನೂರು ರೈತ ಆತ್ಮಹತ್ಯೆ: ಶವವಿಟ್ಟು ಪ್ರತಿಭಟನೆ
ಸಾಲ ಬಾಧೆ ತಾಳಲಾರದೆ ರೈತನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಬುಧವಾರ ತಡರಾತ್ರಿ ತಾಲೂಕಿನ ತಿರುಮಲದೇವರಕೊಪ್ಪ ಗ್ರಾಮದಲ್ಲಿ ನಡೆದಿದೆ.
ಮಕ್ಕಳ ತರಗತಿಗೆ ಅನುಗುಣವಾಗಿ ಶಿಕ್ಷಣದ ಜ್ಞಾನ ಬೆಳವಣಿಗೆ-ಕ್ಷೇತ್ರ ಶಿಕ್ಷಣಾಧಿಕಾರಿ ಅಂಬಿಗೇರ
ಮಕ್ಕಳ ತರಗತಿಗೆ ಅನುಗುಣವಾಗಿ ಶಿಕ್ಷಣದ ಜ್ಞಾನ ಬೆಳವಣಿಗೆ ಪೂರಕ ವಸ್ತು ಪ್ರದರ್ಶನ ಕಾರ್ಯಕ್ರಮ ಆಯೋಜಿಸಿ ಶಿಕ್ಷಣ ಸಂಸ್ಥೆ ಮಾಡಿದ್ದು ಒಳ್ಳೆಯ ಬೆಳವಣಿಗೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ. ಅಂಬಿಗೇರ ಹೇಳಿದರು.
ಕ್ಷಯ ಮುಕ್ತ ಜಿಲ್ಲೆಗೆ ಎಲ್ಲರೂ ಸಮನ್ವಯದಿಂದ ಕಾರ್ಯನಿರ್ವಹಿಸಿ-ಡಾ. ಜಿಲ್ಲಾಧಿಕಾರಿ
ಕ್ಷಯ ಗಂಭೀರ ಕಾಯಿಲೆಯಾಗಿದ್ದು, ಜಿಲ್ಲೆಯಲ್ಲಿ ಕ್ಷಯ ರೋಗ ತಡೆಗೆ ಸಾರ್ವಜನಿಕರಿಗೆ ಅಗತ್ಯ ಜಾಗೃತಿ ಮೂಡಿಸಬೇಕು. ಜೊತೆಗೆ ಕ್ಷಯ ಮುಕ್ತ ಜಿಲ್ಲೆಗೆ ಆರೋಗ್ಯ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.
ಗಳಿಸಿದ ವಿದ್ಯೆ ಸಮಾಜಕ್ಕೆ ಬಳಕೆಯಾಗಬೇಕು: ರಟ್ಟೀಹಳ್ಳಿ ಶ್ರೀ
ಸಾಧಕರ ಬದುಕಿನಲ್ಲಿ ಸಾಧನೆಯ ಗೊಂದಲಗಳನ್ನು ತಮ್ಮ ತಪೋಬಲದಿಂದ ಹಾನಗಲ್ ಕುಮಾರಸ್ವಾಮಿಗಳು ಪರಿಹರಿಸಿದ್ದಾರೆ ಎಂದು ಹಾವೇರಿಯ ಹುಕ್ಕೇರಿಮಠ ಸದಾಶಿವ ಮಹಾಸ್ವಾಮಿಗಳು ನುಡಿದರು.
ಹರಿಯುತ್ತಿರುವ ನೀರಿನಲ್ಲೇ ಚರಂಡಿ ಕಾಮಗಾರಿ: ವಿಡಿಯೋ ವೈರಲ್
ಸಾರ್ವಜನಿಕರ ವಿರೋಧದ ನಡುವೆಯೂ ಹರಿಯುತ್ತಿರುವ ನೀರಿನಲ್ಲೇ ಬ್ಯಾಡಗಿ ಪಟ್ಟಣದ 8ನೇ ವಾರ್ಡ್‌ನಲ್ಲಿ ಚರಂಡಿ ಕಾಮಗಾರಿ ನಡೆಸುತ್ತಿರುವ ವಿಡಿಯೋವೊಂದು ವೈರಲ್ ಆಗಿದ್ದು, ಗುತ್ತಿಗೆದಾರನ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಕಾಮಗಾರಿ ಸ್ಥಗಿತಗೊಳಿಸುವಂತೆ ಪುರಸಭೆ ಮುಖ್ಯಾಧಿಕಾರಿ ಸೂಚಿಸಿದ್ದಾರೆ.
ಜ.10, 11ರಂದು ಹಿರೇಕೆರೂರಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
ಹಾವೇರಿ ಜಿಲ್ಲಾ ೧೪ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಿರೇಕೆರೂರು ಪಟ್ಟಣದ ಪೊಲೀಸ್ ಮೈದಾನದಲ್ಲಿ ಜ. ೧೦ ಹಾಗೂ ೧೧ರಂದು ಎರಡು ದಿನಗಳ ಕಾಲ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಲಿಂಗಯ್ಯ ಹಿರೇಮಠ ಹೇಳಿದರು. ಬುಧವಾರ ಅವರು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು.
  • < previous
  • 1
  • ...
  • 191
  • 192
  • 193
  • 194
  • 195
  • 196
  • 197
  • 198
  • 199
  • ...
  • 501
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved